• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 16, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಸುಹಾಸ್ ಶೆಟ್ಟಿ ನಿವಾಸಕ್ಕೆ ಭೇಟಿ ನೀಡದ ಬಗ್ಗೆ ಯುಟಿ ಖಾದರ್ ಸ್ಪಷ್ಟನೆ!

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
June 12, 2025 - 11:30 am
in ಜಿಲ್ಲಾ ಸುದ್ದಿಗಳು, ಧಾರವಾಡ
0 0
0
1425 (2)

ಮಂಗಳೂರು: ಕರಾವಳಿಯಲ್ಲಿ ಕೋಮು ಗಲಾಟೆ ಮತ್ತು ಪ್ರಚೋದನಕಾರಿ ಭಾಷಣಗಳಿಗೆ ಕಡಿವಾಣ ಹಾಕಲು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ. ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹ ಸಚಿವರೊಂದಿಗೆ ಈ ವಿಷಯದ ಬಗ್ಗೆ ಚರ್ಚಿಸುವುದಾಗಿ ತಿಳಿಸಿದರು.

ಪ್ರಚೋದನಕಾರಿ ಭಾಷಣಕ್ಕೆ ಕಾನೂನು ಕ್ರಮ

ಯುಟಿ ಖಾದರ್, ಹಜ್ ಯಾತ್ರೆಗೆ ತೆರಳುವ ಮುನ್ನ ಪೊಲೀಸ್ ಕಮಿಷನರ್ ಮತ್ತು ಎಸ್ಪಿಗೆ ದ್ವೇಷ ಭಾಷಣ ಹಾಗೂ ಪ್ರಚೋದನಕಾರಿ ಬರಹಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾಗಿ ಹೇಳಿದರು. ಆದರೆ, ಆಗಿನ ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸಿದ್ದರು. “ನೀವು ಪೊಲೀಸರ ಕೆಲಸ ಮಾಡಿ, ವಕೀಲರ ಕೆಲಸ ಮಾಡಬೇಡಿ,” ಎಂದು ತಾಕೀತು ಮಾಡಿದ್ದೆ ಎಂದು ಖಾದರ್ ತಿಳಿಸಿದರು. ಈಗಿನ ಹೊಸ ಅಧಿಕಾರಿಗಳು ಕಠಿಣ ಕ್ರಮ ಕೈಗೊಂಡಿದ್ದು, 60% ಸಮಸ್ಯೆಗಳು ನಿಯಂತ್ರಣಕ್ಕೆ ಬಂದಿವೆ ಎಂದರು.

RelatedPosts

ಹಾಸನದ 3 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ: ಇ-ಮೇಲ್‌ನಿಂದ ಸಂದೇಶ!

ಮಹಿಳೆಯ ಬೆತ್ತಲೆ ವಿಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್‌ಮೇಲ್, ಕೇರಳ ದೇವಸ್ಥಾನದ ಅರ್ಚಕ ಬಂಧನ

ಬೆಂಗಳೂರು ಪ್ರಯಾಣಿಕರಿಗೆ ಬಿಗ್‌‌‌ ಶಾಕ್‌‌..ಇಂದಿನಿಂದ ಬೈಕ್ ಟ್ಯಾಕ್ಸಿಗಳು ನಿಷೇಧ ಜಾರಿ!

‘ಎಕ್ಕ’ ಚಿತ್ರತಂಡದಿಂದ ಎಡವಟ್ಟು: ಬೌನ್ಸರ್ ಕಾರು ಮಹಿಳೆಗೆ ಡಿಕ್ಕಿ

ADVERTISEMENT
ADVERTISEMENT
ರಹೀಂ ಕೊಲೆ: ಆರೋಪಿಗಳಿಗೆ ಕಠಿಣ ಶಿಕ್ಷೆಯ ಬೇಡಿಕೆ

ರಹೀಂ ಕೊಲೆಯ ಆರೋಪಿಗಳಾದ ಕುಡುಪು ಅಶ್ರಫ್, ಸುಹಾಸ್ ಮತ್ತು ಇತರರನ್ನು ಸಮಾಜದಿಂದ ದೂರವಿಡಬೇಕು ಎಂದು ಖಾದರ್ ಒತ್ತಾಯಿಸಿದರು. “ಜೊತೆಗೆ ಆಟವಾಡುತ್ತಿದ್ದವರೇ ರಹೀಂನ ಕೊಲೆ ಮಾಡಿದ್ದಾರೆ. ಇಂತಹ ಕೊಲೆಗಾರರಿಗೆ ವಕೀಲರು ಸೇರಿದಂತೆ ಯಾರೂ ಬೆಂಬಲ ನೀಡಬಾರದು,” ಎಂದು ಹೇಳಿದರು. ಕೊಲೆ ಆರೋಪಿಗಳಿಗೆ ಕಠಿಣ ಕಾನೂನು ಕ್ರಮವಾಗಿ, ಇಂತಹ ಘಟನೆಗಳಿಗೆ ಇಲ್ಲಿಗೇ ಅಂತ್ಯವಾಗಬೇಕು ಎಂದರು.

ಸುಹಾಸ್ ಶೆಟ್ಟಿ ನಿವಾಸ ಭೇಟಿಯ ವಿವಾದ

ಸುಹಾಸ್ ಶೆಟ್ಟಿಯವರ ಮನೆಗೆ ಭೇಟಿ ನೀಡದಿರುವ ಬಗ್ಗೆ ಸ್ಪಷ್ಟನೆ ನೀಡಿದ ಖಾದರ್, “ಹಿಂದೆ ಬೇರೆ ಕೊಲೆ ಪ್ರಕರಣದಲ್ಲಿ ಭೇಟಿಗೆ ತೆರಳಲು ತಯಾರಿಯಾಗಿದ್ದೆ, ಆದರೆ ಕುಟುಂಬದವರು ಬರಬೇಡಿ ಎಂದಿದ್ದರು. ಸುಹಾಸ್ ಶೆಟ್ಟಿಯವರ ತಂದೆ-ತಾಯಿ ಕರೆದರೆ ಖಂಡಿತವಾಗಿಯೂ ಭೇಟಿಯಾಗುತ್ತೇನೆ,” ಎಂದರು.

ಪೊಲೀಸ್ ಅಧಿಕಾರಿಗಳ ವಿರುದ್ಧ ಆಕ್ರೋಶ

ನಿಕಟಪೂರ್ವ ಎಸ್ಪಿ ಯತೀಶ್ ಎನ್. ಮತ್ತು ಕಮಿಷನರ್ ಅನುಪಮ್ ಅಗರ್ವಾಲ್ ವಿರುದ್ಧ ಗೃಹ ಸಚಿವರಿಗೆ ಪತ್ರ ಬರೆದು ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸುವುದಾಗಿ ಖಾದರ್ ತಿಳಿಸಿದರು. ಹಿಂದಿನ ಕೆಲವು ಘಟನೆಗಳಲ್ಲಿ ಪೊಲೀಸ್ ಇಲಾಖೆ ನಿಷ್ಕ್ರಿಯವಾಗಿತ್ತು ಎಂದು ಆರೋಪಿಸಿದರು. “ಬಜಿರೆಯಲ್ಲಿ ಸುಹಾಸ್ ಕೊಲೆಯಾದಾಗ ಪ್ರತೀಕಾರದ ಮಾತುಗಳು ಹರಡಿದ್ದರೂ ಪೊಲೀಸರು ಕ್ರಮ ಕೈಗೊಂಗಿರಲಿಲ್ಲ. ಇಂತಹ ಘಟನೆಗಳು ಜಿಲ್ಲೆಗೆ ಕಪ್ಪುಚುಕ್ಕೆ,” ಎಂದರು.

ರಾಜಕೀಯ ದುರುಪಯೋಗ ತಡೆ

ಕರಾವಳಿಯ ಕೋಮು ಗಲಾಟೆಯನ್ನು ರಾಜಕೀಯವಾಗಿ ಬಳಸಿಕೊಳ್ಳಬಾರದು ಎಂದು ಖಾದರ್ ಸಲಹೆ ನೀಡಿದರು. “ಜಿಲ್ಲೆಯ ಭವಿಷ್ಯದ ದೃಷ್ಟಿಯಿಂದ ರಾಜಕೀಯ ಮಾಡದೆ, ಶಾಂತಿ ಸ್ಥಾಪನೆಗೆ ಒತ್ತು ನೀಡಬೇಕು,” ಎಂದು ಹೇಳಿದರು.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

Untitled design (50)

ಮಾದೇವನಿಂದ ಮರಿ ಟೈಗರ್‌ಗೆ ಬಂಪರ್‌ ಹಿಟ್‌: ಬಾಕ್ಸ್‌ ಆಫೀಸ್‌ ದಾಖಲೆ

by ಸಾಬಣ್ಣ ಎಚ್. ನಂದಿಹಳ್ಳಿ
June 16, 2025 - 11:25 am
0

Web 2025 06 16t111642.804

ಹಾಸನದ 3 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ: ಇ-ಮೇಲ್‌ನಿಂದ ಸಂದೇಶ!

by ಶ್ರೀದೇವಿ ಬಿ. ವೈ
June 16, 2025 - 11:17 am
0

Untitled design (49)

ದಿನಕ್ಕೆ ಎಷ್ಟು ಬಾರಿ ಮೂತ್ರ ವಿಸರ್ಜನೆ ಮಾಡುವುದು ಸಾಮಾನ್ಯ? ನಿಮ್ಮ ಮೂತ್ರಕೋಶ ನಿಮ್ಮ ಆರೋಗ್ಯದ ಬಗ್ಗೆ ಏನು ಹೇಳುತ್ತದೆ?

by ಸಾಬಣ್ಣ ಎಚ್. ನಂದಿಹಳ್ಳಿ
June 16, 2025 - 11:04 am
0

Web 2025 06 16t105736.496

ಆಭರಣ ಖರೀದಿಗೆ ಒಳ್ಳೆ ಸಮಯ: ಚಿನ್ನದ ಬೆಲೆ ಇಳಿಕೆ

by ಶ್ರೀದೇವಿ ಬಿ. ವೈ
June 16, 2025 - 11:01 am
0

ಸಂಬಂಧಿಸಿದ ಪೋಸ್ಟ್‌ಗಳು

  • Web 2025 06 16t111642.804
    ಹಾಸನದ 3 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ: ಇ-ಮೇಲ್‌ನಿಂದ ಸಂದೇಶ!
    June 16, 2025 | 0
  • Untitled design (48)
    ಮಹಿಳೆಯ ಬೆತ್ತಲೆ ವಿಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್‌ಮೇಲ್, ಕೇರಳ ದೇವಸ್ಥಾನದ ಅರ್ಚಕ ಬಂಧನ
    June 16, 2025 | 0
  • Web 2025 06 16t082121.878
    ಬೆಂಗಳೂರು ಪ್ರಯಾಣಿಕರಿಗೆ ಬಿಗ್‌‌‌ ಶಾಕ್‌‌..ಇಂದಿನಿಂದ ಬೈಕ್ ಟ್ಯಾಕ್ಸಿಗಳು ನಿಷೇಧ ಜಾರಿ!
    June 16, 2025 | 0
  • Untitled design 2025 06 15t214413.583
    ‘ಎಕ್ಕ’ ಚಿತ್ರತಂಡದಿಂದ ಎಡವಟ್ಟು: ಬೌನ್ಸರ್ ಕಾರು ಮಹಿಳೆಗೆ ಡಿಕ್ಕಿ
    June 15, 2025 | 0
  • Untitled design 2025 06 15t200853.626
    ಪ್ರೀತಿಗೆ ಪೋಷಕರೇ ವಿಲನ್: ಗಂಡನ ಮನೆಯಿಂದ ಮಗಳನ್ನೇ ಕಿಡ್ನ್ಯಾಪ್ ಮಾಡಿದ ತಂದೆ
    June 15, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version