• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಾಲಕಿ ಮೇಲೆ ಅ*ತ್ಯಾಚಾರ-ಕೊ*ಲೆ ಪ್ರಕರಣ: ಪೊಲೀಸರ ಗುಂಡೇಟಿಗೆ ಆರೋಪಿ ಬಲಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 13, 2025 - 8:09 pm
in Flash News, ಉತ್ತರ ಕನ್ನಡ
0 0
0
Untitled design 2025 04 13t200902.039

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆದ 5 ವರ್ಷದ ಬಾಲಕಿಯ ಅಪಹರಣ, ಅತ್ಯಾಚಾರದ ಯತ್ನ ಮತ್ತು ಕೊಲೆ ಪ್ರಕರನದಿಂದ ಮನುಷ್ಯ ಕುಲವೇ ತಲೆ ತಗ್ಗಿಸುವಂತಾಗಿದೆ. ಈ ನೀಚ ಕೃತ್ಯವನ್ನು ಮಾಡಿದ ಬಿಹಾರ್ ಮೂಲದ ಆರೋಪಿ ರಕ್ಷಿತ್ ಕ್ರಾಂತಿಯನ್ನು ಪೊಲೀಸರು ಎನ್‌ಕೌಂಟರ್‌ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. 

ಶನಿವಾರ ಬೆಳಗಿನ ಜಾವ ಸಂಭವಿಸಿದ ಭೀಕರ ಘಟನೆ. ಮಾತಾಡಲಾಗದ, ಆಟವಾಡುತ್ತಿದ್ದ ಬಾಲಕಿಯನ್ನು ಆರೋಪಿ ಅಪಹರಿಸಿ, ಪಾಳುಬಿದ್ದ ಕಟ್ಟಡವೊಂದಕ್ಕೆ ಕರೆದೊಯ್ದು ಅಮಾನವೀಯ ರೀತಿಯಲ್ಲಿ ವರ್ತಿಸುತ್ತಾನೆ. ಅತ್ಯಾಚಾರ ಯತ್ನ ಮಾಡಿದಾಗ ಮಗು ಕೂಗಲು ಆರಂಭಿಸಿದ್ದರಿಂದ ಆಕ್ರೋಶದಿಂದ ಕುತ್ತಿಗೆ ಹಿಸುಕಿದ್ದು, ಹತ್ಯೆ ಮಾಡಿದ್ದಾನೆ. ಬಳಿಕ ಆ ಸ್ಥಳದಿಂದ ಬಾಲಕಿ ಮೃತದೇಹ ಬಿಟ್ಟು ಪರಾರಿಯಾಗಿದ್ದ.

RelatedPosts

ವಾಹನ ಸವಾರರ ಗಮನಕ್ಕೆ..ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೊಸ ರೂಲ್ಸ್: ನಿಯಮ ಮೀರಿದ್ರೆ ದಂಡ ಫಿಕ್ಸ್!

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ಮೂವರ ಬಂಧನ, ಮಹಿಳೆಯ ರಕ್ಷಣೆ

ಸೆನ್ಸೆಕ್ಸ್ 1,400 ಅಂಕ ಏರಿಕೆ! ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ 9 ಲಕ್ಷ ಕೋಟಿ ರೂ. ಲಾಭ

ಹರ್ಮುಜ್ ಜಲಸಂದಿ ಬಳಿಕ ಮಲಕ್ಕಾ ಜಲಸಂದಿ ಮೇಲೆ ಅಮೆರಿಕ ಕಣ್ಣು

ADVERTISEMENT
ADVERTISEMENT

ಮಗುವಿನ ಶವ ಪಾಳು ಕಟ್ಟಡದಲ್ಲಿರುವ ಸುದ್ದಿ ತಿಳಿದ ಕೂಡಲೇ, ಸ್ಥಳೀಯರು ಭಾರೀ ಆಕ್ರೋಶ ವ್ಯಕ್ತಪಡಿಸಿದರು. ತಕ್ಷಣವೇ ಪೊಲೀಸ್ ಇಲಾಖೆ ಐದು ವಿಶೇಷ ತಂಡಗಳನ್ನು ರಚಿಸಿ ತನಿಖೆ ಆರಂಭಿಸಿತು. ಕೆಲವೇ ಗಂಟೆಗಳೊಳಗೆ ಆರೋಪಿ ಪತ್ತೆಯಾಗಿದ್ದು, ಅಶೋಕನಗರ ಠಾಣಾ ವ್ಯಾಪ್ತಿಯ ಪೋಲೀಸರು ಬಂಧನಕ್ಕೆ ಮುಂದಾದಾಗ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಈ ವೇಳೆ, ಇಬ್ಬರು ಕಾನ್ಸ್‌ಟೇಬಲ್ ಹಾಗೂ ಒಬ್ಬ ಪಿಎಸ್ಐ ಗಾಯಗೊಂಡರು.

ಇದನ್ನು ತಡೆಯಲು ಪೊಲೀಸರು ಆರೋಪಿ ಕಾಲಿಗೆ ಗುಂಡು ಹಾರಿಸಿದರು. ತೀವ್ರ ರಕ್ತಸ್ರಾವಗೊಂಡ ಆರೋಪಿ ರಕ್ಷಿತ್ ಕ್ರಾಂತಿಯನ್ನು ಕೂಡಲೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ ಆರೋಪಿ ಸಾವನ್ನಪ್ಪಿದ್ದಾನೆ.

ಈ ಘಟನೆ ಹಿನ್ನೆಲೆ ನಗರದಲ್ಲಿ ಭಾರೀ ಆಕ್ರೋಶ ಉಂಟಾಗಿದೆ. ಹಲವೆಡೆ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ. “ಈ ದುಷ್ಟನಿಗೆ ಕಠಿಣ ಶಿಕ್ಷೆ ಆಗಬೇಕು”, “ಅವನಿಗೆ ತಕ್ಷಣವೇ ಶಾಶ್ವತ ಶಿಕ್ಷೆ ನೀಡಿ ಮಾನವಕುಲಕ್ಕೆ ನ್ಯಾಯ ನೀಡಿ” ಎಂಬ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು. ಬಾಲಕಿಯ ಕುಟುಂಬದವರು, ಈ ಆರೋಪಿಗೆ ಎನ್‌ಕೌಂಟರ್ ಆಗಬೇಕು ಎಂದು ಒತ್ತಾಯಿಸಿದರು.

ಈ ಕುರಿತು ಹೆಚ್ಚುವರಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ತಕ್ಷಣ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಪ್ರಕರಣದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಪೊಲೀಸರು ಆರೋಪಿ ಬಿಹಾರ್ ಮೂಲದವನಾಗಿದ್ದು, ಸ್ಥಳೀಯವಾಗಿ ಕೆಲಸ ಮಾಡುತ್ತಿದ್ದ ಎಂಬ ಮಾಹಿತಿ ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 15T163420.779

ವಾಹನ ಸವಾರರ ಗಮನಕ್ಕೆ..ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೊಸ ರೂಲ್ಸ್: ನಿಯಮ ಮೀರಿದ್ರೆ ದಂಡ ಫಿಕ್ಸ್!

by ಶಾಲಿನಿ ಕೆ. ಡಿ
April 15, 2026 - 4:39 pm
0

Untitled design 2026 04 15T160236.494

“ಜಿನುಗೋ ಮಳೆ” ರೊಮ್ಯಾಂಟಿಕ್ ಆಲ್ಬಂ ಸಾಂಗ್ ಬಿಡುಗಡೆ

by ಶಾಲಿನಿ ಕೆ. ಡಿ
April 15, 2026 - 4:07 pm
0

Untitled design 2026 04 15T155037.141

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ಮೂವರ ಬಂಧನ, ಮಹಿಳೆಯ ರಕ್ಷಣೆ

by ಶಾಲಿನಿ ಕೆ. ಡಿ
April 15, 2026 - 3:52 pm
0

BeFunky collage (85)

ಟಾಕ್ಸಿಕ್ v/s ಪೆದ್ದಿ ಅಖಾಡ..ಜೂನ್‌‌ಗೆ ಯಶ್-ಚರಣ್ ಪವಾಡ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 15, 2026 - 2:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 15T163420.779
    ವಾಹನ ಸವಾರರ ಗಮನಕ್ಕೆ..ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೊಸ ರೂಲ್ಸ್: ನಿಯಮ ಮೀರಿದ್ರೆ ದಂಡ ಫಿಕ್ಸ್!
    April 15, 2026 | 0
  • Untitled design 2026 04 15T155037.141
    ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ಮೂವರ ಬಂಧನ, ಮಹಿಳೆಯ ರಕ್ಷಣೆ
    April 15, 2026 | 0
  • BeFunky collage (83)
    ಸೆನ್ಸೆಕ್ಸ್ 1,400 ಅಂಕ ಏರಿಕೆ! ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ 9 ಲಕ್ಷ ಕೋಟಿ ರೂ. ಲಾಭ
    April 15, 2026 | 0
  • BeFunky collage (82)
    ಹರ್ಮುಜ್ ಜಲಸಂದಿ ಬಳಿಕ ಮಲಕ್ಕಾ ಜಲಸಂದಿ ಮೇಲೆ ಅಮೆರಿಕ ಕಣ್ಣು
    April 15, 2026 | 0
  • BeFunky collage (81)
    ಮೋದಿ ಗುಣಗಾನ ಮಾಡಿದ ಹೆಚ್.ಡಿ. ಕುಮಾರಸ್ವಾಮಿ: “ಪ್ರಧಾನಿ ನಾಯಕತ್ವ ಭಾರತೀಯರ ಹೃದಯದಲ್ಲಿ ಬೇರೂರಿದೆ”
    April 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version