• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 21, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಉತ್ತರ ಕನ್ನಡ

ಲಂಚಕ್ಕೆ ತಾಳಿ ಅಡವಿಟ್ಟಿದ್ದ ಗುತ್ತಿಗೆದಾರ: ಜಿಲ್ಲಾ ಸರ್ಜನ್ ಲೋಕಾಯುಕ್ತ ಬಲೆಗೆ!

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
July 11, 2025 - 3:14 pm
in ಉತ್ತರ ಕನ್ನಡ
0 0
0
Add a heading (62)

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಜಿಲ್ಲಾ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಶಿವಾನಂದ ಕುಡ್ತಲಕರ್ ಗುರುವಾರ (ಜುಲೈ 10) ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಆಸ್ಪತ್ರೆಯ ರೋಗಿಗಳಿಗೆ ಬೆಡ್ ಶೀಟ್ ಮತ್ತು ಪೀಠೋಪಕರಣ ಖರೀದಿಗಾಗಿ 3.43 ಲಕ್ಷ ರೂಪಾಯಿಯ ಟೆಂಡರ್ ಕರೆಯಲಾಗಿತ್ತು. ಈ ಟೆಂಡರ್ ಅಂಕೋಲಾದ ವಿಶಾಲ್ ಫರ್ನಿಚರ್ ಸಂಸ್ಥೆಯ ಮಾಲಿಕ ಮೌಸೀನ್ ಅಹಮ್ಮದ್ ಶೇಖ್‌ಗೆ ದೊರೆತಿತ್ತು. ಟೆಂಡರ್‌ನ ಹಣ ಬಿಡುಗಡೆಗೆ ಡಾ. ಕುಡ್ತಲಕರ್ 75,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಗುರುವಾರ 30,000 ರೂಪಾಯಿ ಸ್ವೀಕರಿಸುವಾಗ ಲೋಕಾಯುಕ್ತ ಎಸ್‌ಪಿ ಕುಮಾರಚಂದ್ರ ನೇತೃತ್ವದ ತಂಡ ದಾಳಿ ನಡೆಸಿ ಅವರನ್ನು ಬಂಧಿಸಿತು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಇಲ್ಲದಿರುವುದರಿಂದ ತುರ್ತು ಚಿಕಿತ್ಸೆಗಾಗಿ ಜನರು ಗೋವಾ ಅಥವಾ ಮಂಗಳೂರಿಗೆ ಹೋಗಬೇಕಾಗುತ್ತದೆ. ಆದ್ದರಿಂದ, ಜಿಲ್ಲಾ ಆಸ್ಪತ್ರೆಯೇ ಬಡವರಿಗೆ ಸಂಜೀವಿನಿಯಾಗಿದೆ. ಆದರೆ, ಈ ಆಸ್ಪತ್ರೆಯಲ್ಲಿ ಭ್ರಷ್ಟಾಚಾರದ ಆರೋಪಗಳು ಹಿಂದಿನಿಂದಲೂ ಕೇಳಿಬಂದಿವೆ. ಡಾ. ಕುಡ್ತಲಕರ್ ಕಳೆದ 15 ವರ್ಷಗಳಿಂದ ಜಿಲ್ಲಾ ಸರ್ಜನ್ ಆಗಿದ್ದು, ಲಂಚ ಇಲ್ಲದೆ ಯಾವುದೇ ಕೆಲಸ ಮಾಡದಿರುವ ಆರೋಪಕ್ಕೆ ಒಳಗಾಗಿದ್ದರು.

RelatedPosts

ರಾಜ್ಯದ ವಿವಿಧೆಡೆ ಪ್ರತ್ಯೇಕ ರಸ್ತೆ ಅಪಘಾತ: ಮೂರು ಸಾ*ವು, 6 ಮಂದಿಗೆ ಗಂಭೀರ ಗಾಯ!

ಗೋಕರ್ಣದ ಗುಹೆಯಲ್ಲಿ ಇಬ್ಬರು ಮಕ್ಕಳೊಂದಿಗೆ ರಷ್ಯಾ ಮೂಲದ ಮಹಿಳೆಯ ಏಕಾಂತ ವಾಸ

ಸಾಲ ತೀರಿಸಲು 3 ಲಕ್ಷ ರೂ.ಗೆ 20 ದಿನದ ಮಗು ಮಾರಾಟ ಮಾಡಿದ ದಂಪತಿ!

ಲವ್ ಫೇಲ್ಯುವರ್: ಪೆಟ್ರೋಲ್ ಸುರಿದುಕೊಂಡು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ADVERTISEMENT
ADVERTISEMENT

ಡಾ. ಕುಡ್ತಲಕರ್ ಟೆಂಡರ್‌ನ ಹಣ ಬಿಡುಗಡೆಗೆ 75,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಬುಧವಾರ ರಾತ್ರಿ ಗುತ್ತಿಗೆದಾರ ಮೌಸೀನ್ ಅಹಮ್ಮದ್ ಶೇಖ್‌ನನ್ನು ಮನೆಗೆ ಕರೆಸಿ 20,000 ರೂಪಾಯಿ ಪಡೆದಿದ್ದರು. ಆದರೆ, ಇನ್ನೂ 30,000 ರೂಪಾಯಿ ಕೊಡಲು ಒತ್ತಾಯಿಸಿದಾಗ, ಗುತ್ತಿಗೆದಾರ ಗುರುವಾರ ಕಚೇರಿಗೆ ತೆರಳಿದ್ದರು. ಈ ಸಂದರ್ಭದಲ್ಲಿ ಲೋಕಾಯುಕ್ತ ತಂಡ ದಾಳಿ ನಡೆಸಿತು. ಈ ಹಿಂದೆಯೂ ಕುಡ್ತಲಕರ್ ಇದೇ ಗುತ್ತಿಗೆದಾರನಿಂದ 16 ಲಕ್ಷ ರೂಪಾಯಿಯ ಟೆಂಡರ್‌ಗೆ 5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಕಾಟ ತಡೆಯಲಾಗದೆ, ಗುತ್ತಿಗೆದಾರನ ಪತ್ನಿ ತನ್ನ ಮಾಂಗಲ್ಯವನ್ನೇ ಅಡವಿಟ್ಟು ಹಣ ಕೊಟ್ಟಿದ್ದರು ಎನ್ನಲಾಗಿದೆ.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

Untitled design (62)

ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧಂಖರ್ ರಾಜೀನಾಮೆ

by ಶಾಲಿನಿ ಕೆ. ಡಿ
July 21, 2025 - 9:58 pm
0

Untitled design (61)

ರಸ್ತೆ ಅಪಘಾತದಲ್ಲಿ ಎಎಸ್ಐ ಗಿರೀಶ್ ಸಾವು

by ಶಾಲಿನಿ ಕೆ. ಡಿ
July 21, 2025 - 9:27 pm
0

Untitled design (60)

ರೇಸಿಂಗ್ ಮಾಡುವಾಗ ನಟ ಅಜಿತ್ ಕಾರು ಮತ್ತೆ ಅಪಘಾತ

by ಶಾಲಿನಿ ಕೆ. ಡಿ
July 21, 2025 - 8:58 pm
0

Untitled design (59)

ನ್ಯಾಷನಲ್ ಕ್ರಶ್ ರಶ್ಮಿಕಾ ಡಿಯರ್ ಡೈರಿ, ಬ್ಯುಸಿನೆಸ್ ಶುರು..!

by ಶಾಲಿನಿ ಕೆ. ಡಿ
July 21, 2025 - 8:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • 0 (21)
    ರಾಜ್ಯದ ವಿವಿಧೆಡೆ ಪ್ರತ್ಯೇಕ ರಸ್ತೆ ಅಪಘಾತ: ಮೂರು ಸಾ*ವು, 6 ಮಂದಿಗೆ ಗಂಭೀರ ಗಾಯ!
    July 21, 2025 | 0
  • 6f1ce3eefdfc928038cf2e4c26a411d0a6b0c4ac182cdfa604f11a12f6760f60
    ಗೋಕರ್ಣದ ಗುಹೆಯಲ್ಲಿ ಇಬ್ಬರು ಮಕ್ಕಳೊಂದಿಗೆ ರಷ್ಯಾ ಮೂಲದ ಮಹಿಳೆಯ ಏಕಾಂತ ವಾಸ
    July 12, 2025 | 0
  • Your paragraph text (3)
    ಸಾಲ ತೀರಿಸಲು 3 ಲಕ್ಷ ರೂ.ಗೆ 20 ದಿನದ ಮಗು ಮಾರಾಟ ಮಾಡಿದ ದಂಪತಿ!
    July 12, 2025 | 0
  • Your paragraph text (1)
    ಲವ್ ಫೇಲ್ಯುವರ್: ಪೆಟ್ರೋಲ್ ಸುರಿದುಕೊಂಡು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ
    July 12, 2025 | 0
  • Untitled design (79)
    ಪ್ರಪಾತದ ಬಳಿ ಬಸ್ ಪಲ್ಟಿ: ತಪ್ಪಿದ ಭಾರೀ ದುರಂತ
    June 25, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version