• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 15, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ವಾಲ್ಮೀಕಿ ಹಗರಣ: ಬಿ. ನಾಗೇಂದ್ರ, ತುಕಾರಾಂ ಸೇರಿ ಕಾಂಗ್ರೆಸ್ ನಾಯಕರ ಮೇಲೆ ಇ.ಡಿ ಶಾಕ್!

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
June 11, 2025 - 10:41 am
in ಜಿಲ್ಲಾ ಸುದ್ದಿಗಳು, ಬಳ್ಳಾರಿ
0 0
0
0 (13)

ಬಳ್ಳಾರಿ: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಬೆಳ್ಳಂಬೆಳಗ್ಗೆ ಕಾಂಗ್ರೆಸ್ ನಾಯಕರಾದ ಮಾಜಿ ಸಚಿವ ಬಿ. ನಾಗೇಂದ್ರ, ಬಳ್ಳಾರಿಯ ಮೂವರು ಶಾಸಕರು ಹಾಗೂ ಸಂಸದ ಇ. ತುಕಾರಾಂ ಅವರ ನಿವಾಸಗಳ ಮೇಲೆ ದಾಳಿ ನಡೆಸಿದೆ. ಈ ದಾಳಿಗಳು ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ನಿಗಮದ ಹಣವನ್ನು ದುರ್ಬಳಕೆ ಮಾಡಿಕೊಂಡ ಆರೋಪದ ಆಧಾರದ ಮೇಲೆ ನಡೆದಿವೆ.

ಬಳ್ಳಾರಿಯ ಕಾಂಗ್ರೆಸ್ ನಾಯಕರ ಮೇಲೆ ಇ.ಡಿ ಶಾಕ್

ಇ.ಡಿ ಅಧಿಕಾರಿಗಳು ಬಳ್ಳಾರಿಯ ಸಂಡೂರಿನಲ್ಲಿರುವ ಸಂಸದ ಇ. ತುಕಾರಾಂ ಅವರ ಮನೆಯ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಜೊತೆಗೆ, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಕಂಪ್ಲಿ ಶಾಸಕ ಜೆ.ಎನ್. ಗಣೇಶ್, ಮತ್ತು ಕೂಡ್ಲಿಗಿ ಶಾಸಕ ಎನ್.ಟಿ. ಶ್ರೀನಿವಾಸ್ ಅವರ ನಿವಾಸಗಳ ಮೇಲೂ ದಾಳಿ ನಡೆಸಲಾಗಿದೆ. ಈ ದಾಳಿಗಳಲ್ಲಿ ಅಧಿಕಾರಿಗಳು ಚುನಾವಣೆಯಲ್ಲಿ ಹಣದ ದುರ್ಬಳಕೆಗೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

RelatedPosts

ಧಾರಾಕಾರ ಮಳೆಗೆ ತತ್ತರಿಸಿದ ಮಂಗಳೂರು: ರಸ್ತೆ ಬಂದ್, ನಗರ ಜಲಾವೃತ!

ಲಾಲ್ ಬಾಗ್ ನಲ್ಲಿ ಇನ್ಮುಂದೆ ಕಂಡ ಕಂಡಲ್ಲಿ ರೀಲ್ಸ್ ಮಾಡೋ ಹಾಗಿಲ್ಲ..!?

₹1.57 ಕೋಟಿ ಚಿನ್ನಾಭರಣ ದೋಚಿದ್ದ ಕೇರ್‌ಟೇಕರ್ ಮಹಿಳೆ ಅರೆಸ್ಟ್

ತಂದೆಯಿಂದಲೇ ಬಾಲಕಿಗೆ ಅನ್ಯ ವ್ಯಕ್ತಿಯೊಂದಿಗೆ ಲೈಂಗಿಕ ಕ್ರಿಯೆಗೆ ಬಲವಂತ

ADVERTISEMENT
ADVERTISEMENT
ಮಾಜಿ ಸಚಿವ ಬಿ. ನಾಗೇಂದ್ರ ಕಚೇರಿಯ ಮೇಲೆ ದಾಳಿ

ಬೆಂಗಳೂರಿನಲ್ಲಿ, ಮಾಜಿ ಸಚಿವ ಬಿ. ನಾಗೇಂದ್ರ ಅವರ ಶಾಸಕರ ಭವನದ ಕಚೇರಿಯ ಮೇಲೆ ಇ.ಡಿ ದಾಳಿ ನಡೆಸಿದೆ. ಈ ಹಿಂದೆ ವಾಲ್ಮೀಕಿ ನಿಗಮ ಹಗರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ನಾಗೇಂದ್ರ ಅವರನ್ನು ಇ.ಡಿ ಬಂಧಿಸಿತ್ತು. ಈಗ ಮತ್ತೆ ಅವರ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ನಾರಾ ಭರತ್ ರೆಡ್ಡಿ ನಿವಾಸದಲ್ಲಿ ಕಟ್ಟುನಿಟ್ಟಿನ ತಪಾಸಣೆ

ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರ ನಿವಾಸದ ಮೇಲೆ ದಾಳಿ ನಡೆಸಿರುವ ಇ.ಡಿ ಅಧಿಕಾರಿಗಳು ಮನೆಯ ಬಾಗಿಲನ್ನು ಮುಚ್ಚಿ ತಪಾಸಣೆ ನಡೆಸುತ್ತಿದ್ದಾರೆ. ದಾಳಿಯ ಸಂದರ್ಭದಲ್ಲಿ ಮನೆಕೆಲಸದ ಓರ್ವ ಮಹಿಳೆಯನ್ನು ಮಾತ್ರ ಅಧಿಕಾರಿಗಳ ಅನುಮತಿಯೊಂದಿಗೆ ಒಳಗೆ ಬಿಡಲಾಗಿದೆ. ಇನ್ನುಳಿದವರಿಗೆ ಮನೆಗೆ ಪ್ರವೇಶಕ್ಕೆ ಅವಕಾಶ ನೀಡಿಲ್ಲ.

ಕೂಡ್ಲಿಗಿ ಶಾಸಕನ ಮನೆಯಲ್ಲಿ ತಪಾಸಣೆ

ಕೂಡ್ಲಿಗಿ ಶಾಸಕ ಎನ್.ಟಿ. ಶ್ರೀನಿವಾಸ್ ಅವರ ಕೂಡ್ಲಿಗಿ ತಾಲೂಕಿನ ನರಸಿಂಹಗಿರಿಯಲ್ಲಿರುವ ನಿವಾಸದ ಮೇಲೆ ಬೆಳಿಗ್ಗೆ 5 ಗಂಟೆಗೆ ಇ.ಡಿ ದಾಳಿ ನಡೆಸಿದೆ. ದಾಳಿಯ ಸಮಯದಲ್ಲಿ ಶಾಸಕರ ತಾಯಿ ಮಾತ್ರ ಮನೆಯಲ್ಲಿದ್ದರು. ಶಾಸಕ ಶ್ರೀನಿವಾಸ್ ಅವರು ಮಂಗಳವಾರ ಸಂಜೆ ತಮ್ಮ ಕ್ಷೇತ್ರದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ತುಮಕೂರಿಗೆ ತೆರಳಿದ್ದಾರೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ.

ವಾಲ್ಮೀಕಿ ನಿಗಮದ ಹಗರಣವು 2024ರ ಮೇ 26ರಂದು ನಿಗಮದ ಲೆಕ್ಕಪತ್ರ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಮಾಡಿಕೊಂಡಾಗ ಬೆಳಕಿಗೆ ಬಂದಿತು. ಆತ್ಮಹತ್ಯೆ ಟಿಪ್ಪಣಿಯಲ್ಲಿ ಅವರು ನಿಗಮದಿಂದ 187 ಕೋಟಿ ರೂಪಾಯಿಗಳನ್ನು ಅಕ್ರಮವಾಗಿ ವರ್ಗಾಯಿಸಲಾಗಿದೆ ಎಂದು ಆರೋಪಿಸಿದ್ದರು. ಈ ಪೈಕಿ 88.62 ಕೋಟಿ ರೂಪಾಯಿಗಳನ್ನು ಐಟಿ ಕಂಪನಿಗಳು ಮತ್ತು ಹೈದರಾಬಾದ್ ಮೂಲದ ಸಹಕಾರಿ ಬ್ಯಾಂಕ್‌ಗೆ ವರ್ಗಾಯಿಸಲಾಗಿದೆ ಎಂದು ತಿಳಿದುಬಂದಿದೆ. ಈ ಆರೋಪಗಳ ಆಧಾರದ ಮೇಲೆ ರಾಜ್ಯ ಸರ್ಕಾರದ ವಿಶೇಷ ತನಿಖಾ ದಳ (ಎಸ್‌ಐಟಿ), ಕೇಂದ್ರೀಯ ತನಿಖಾ ದಳ (ಸಿಬಿಐ), ಮತ್ತು ಇ.ಡಿ ತನಿಖೆ ನಡೆಸುತ್ತಿವೆ.

ಚುನಾವಣೆಯಲ್ಲಿ ಹಣದ ದುರ್ಬಳಕೆ ಆರೋಪ

ಇ.ಡಿ ತನಿಖೆಯ ಪ್ರಕಾರ, ವಾಲ್ಮೀಕಿ ನಿಗಮದಿಂದ ದುರ್ಬಳಕೆಯಾದ 21 ಕೋಟಿ ರೂಪಾಯಿಗಳನ್ನು 2024ರ ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇ. ತುಕಾರಾಂ ಅವರ ಪರವಾಗಿ ಬಳಸಲಾಗಿದೆ ಎಂದು ಆರೋಪಿಸಲಾಗಿದೆ. ಇದರ ಜೊತೆಗೆ, ಚುನಾವಣೆಯ ಸಂದರ್ಭದಲ್ಲಿ 7.4 ಲಕ್ಷ ಮತದಾರರಿಗೆ ತಲಾ 200 ರೂಪಾಯಿಗಳನ್ನು ವಿತರಿಸಲಾಗಿದೆ ಎಂದು ಇ.ಡಿ ತನ್ನ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

Untitled design 2025 06 15t071819.584

ತೂಕ ಇಳಿಕೆಗೆ ಸಂಜೆ ಈ ಆಹಾರಗಳನ್ನು ತಪ್ಪಿಸಿ, ಬೇಗ ಸಣ್ಣ ಆಗ್ತೀರಿ!

by ಶ್ರೀದೇವಿ ಬಿ. ವೈ
June 15, 2025 - 7:18 am
0

Untitled design 2025 06 15t065803.156

ಕಾಂತಾರ-1 ಶೂಟಿಂಗ್ ಸೆಟ್ ನಲ್ಲಿ ಮತ್ತೊಂದು ಮಹಾ ದುರಂತ: ಮಗುಚಿ ಬಿತ್ತು ರಿಷಬ್ ಶೆಟ್ಟಿ ಇದ್ದ ಬೋಟ್

by ಶ್ರೀದೇವಿ ಬಿ. ವೈ
June 15, 2025 - 6:58 am
0

Rashi bavishya

ಇಂದಿನ ರಾಶಿ ಭವಿಷ್ಯ: ಈ ರಾಶಿಯವರಿಗೆ ಪ್ರೀತಿಯಲ್ಲಿ ನಂಬಿಕೆ ಕಳೆದುಕೊಳ್ಳುವ ಭೀತಿ!

by ಶ್ರೀದೇವಿ ಬಿ. ವೈ
June 15, 2025 - 6:36 am
0

Web 2025 06 14t230613.761

ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಬಿಸಿಸಿಐ ಮಹತ್ವದ ನಿರ್ಧಾರ

by ಶ್ರೀದೇವಿ ಬಿ. ವೈ
June 14, 2025 - 11:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web 2025 06 14t221842.751
    ಧಾರಾಕಾರ ಮಳೆಗೆ ತತ್ತರಿಸಿದ ಮಂಗಳೂರು: ರಸ್ತೆ ಬಂದ್, ನಗರ ಜಲಾವೃತ!
    June 14, 2025 | 0
  • Web 2025 06 14t212622.911
    ಲಾಲ್ ಬಾಗ್ ನಲ್ಲಿ ಇನ್ಮುಂದೆ ಕಂಡ ಕಂಡಲ್ಲಿ ರೀಲ್ಸ್ ಮಾಡೋ ಹಾಗಿಲ್ಲ..!?
    June 14, 2025 | 0
  • 1425 (32)
    ₹1.57 ಕೋಟಿ ಚಿನ್ನಾಭರಣ ದೋಚಿದ್ದ ಕೇರ್‌ಟೇಕರ್ ಮಹಿಳೆ ಅರೆಸ್ಟ್
    June 14, 2025 | 0
  • 1425 (22)
    ತಂದೆಯಿಂದಲೇ ಬಾಲಕಿಗೆ ಅನ್ಯ ವ್ಯಕ್ತಿಯೊಂದಿಗೆ ಲೈಂಗಿಕ ಕ್ರಿಯೆಗೆ ಬಲವಂತ
    June 14, 2025 | 0
  • 1425 (21)
    ಬೆಂಗಳೂರಿನ ಈ ರಸ್ತೆಯಲ್ಲಿ ಇಂದಿನಿಂದ 3 ತಿಂಗಳು ಸಂಚಾರ ನಿಷೇಧ
    June 14, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version