• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, January 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಯಾದಗಿರಿ ಜಿಲ್ಲೆಯಲ್ಲಿ ನಾಳೆ RSS ಪಥಸಂಚಲನ ಪರೇಡ್‌ಗೆ ಗ್ರೀನ್‌ ಸಿಗ್ನಲ್

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
November 3, 2025 - 4:45 pm
in ಜಿಲ್ಲಾ ಸುದ್ದಿಗಳು, ಯಾದಗಿರಿ
0 0
0
Web (18)

ದೀರ್ಘ ಕಾಯುವಿಕೆಯ ನಂತರ ಕೊನೆಗೂ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS)ಗೆ ಯಾದಗಿರಿ ಜಿಲ್ಲೆಯಲ್ಲಿ ಪಥಸಂಚಲನ ನಡೆಸಲು ಅನುಮತಿ ದೊರೆತಿದೆ. ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದಲ್ಲಿ ನಾಳೆ (ನವೆಂಬರ್ 4) ಬೆಳಿಗ್ಗೆ ನಡೆಯಲಿರುವ ಈ ಪರೇಡ್‌ಗೆ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು 10 ಕಟ್ಟುನಿಟ್ಟಾದ ಷರತ್ತುಗಳೊಂದಿಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಸಚಿವ ಶರಣಬಸಪ್ಪಗೌಡ ದರ್ಶನಾಪುರ ಕ್ಷೇತ್ರದಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಶಾಂತಿ-ಸುವ್ಯವಸ್ಥೆ ಕಾಪಾಡುವಂತೆ ಸೂಚನೆ ನೀಡಲಾಗಿದೆ.

ದೀರ್ಘಕಾಲದಿಂದ RSS ಸಂಘಟನೆಯು ಕೆಂಭಾವಿ ಪಟ್ಟಣದಲ್ಲಿ ಪಥಸಂಚಲನಕ್ಕೆ ಅರ್ಜಿ ಸಲ್ಲಿಸಿತ್ತು. ಪೊಲೀಸ್ ಇಲಾಖೆಯ ಸಂಪೂರ್ಣ ವರದಿ ಮತ್ತು ಸ್ಥಳೀಯ ಪರಿಸ್ಥಿತಿ ಪರಿಶೀಲಿಸಿದ ನಂತರ ಡಿಸಿ ಹರ್ಷಲ್ ಭೋಯರ್ ಅವರು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಆದರೆ, ಮಾರಕಾಸ್ತ್ರಗಳನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ಯಾವುದೇ ಕೋಮುಗಲಭೆ ಅಥವಾ ಹಿಂಸಾಚಾರಕ್ಕೆ ಅವಕಾಶವಿಲ್ಲ ಎಂದು ಸ್ಪಷ್ಟ ಎಚ್ಚರಿಕೆ ನೀಡಲಾಗಿದೆ.

RelatedPosts

ಅಪ್ಪನ ಅಕ್ರಮ ಸಂಬಂಧಕ್ಕೆ ಬೇಸತ್ತ ಮಗ: ಸ್ಟೀಲ್ ರಾಡ್‌ನಿಂದ ಹೊಡೆದು ತಂದೆಯ ಹ*ತ್ಯೆ

ವಿಚ್ಛೇದಿತ ಮಹಿಳೆಯನ್ನು ಮದುವೆಯಾಗಿ, ಮಗು ಜನಿಸಿದ ಬಳಿಕ 36 ಲಕ್ಷ ರೂ. ವಂಚಿಸಿ ಪರಾರಿಯಾದ ಪತಿ

ಚಿತ್ರದುರ್ಗದಲ್ಲಿ ಕಾರು-ಕ್ಯಾಂಟರ್ ನಡುವೆ ಡಿಕ್ಕಿ, ಸ್ಥಳದಲ್ಲೇ ನಾಲ್ವರು ಸಾ*ವು

ರಾಜ್ಯದಲ್ಲಿ ಇನ್ನೂ 3 ದಿನ ಶೀತಗಾಳಿ & ಮಂಜಿನ ಆರ್ಭಟ: ದಕ್ಷಿಣ ಒಳನಾಡಿನಲ್ಲಿ ಮಳೆ ಮುನ್ಸೂಚನೆ

ADVERTISEMENT
ADVERTISEMENT
ಪಥಸಂಚಲನಕ್ಕೆ 10 ಕಟ್ಟುನಿಟ್ಟಾದ ಷರತ್ತುಗಳು

ಜಿಲ್ಲಾಧಿಕಾರಿಗಳು ವಿಧಿಸಿರುವ 10 ಷರತ್ತುಗಳು ಈ ಕೆಳಗಿನಂತಿವೆ:

  • ಆಸ್ತಿಪಾಸ್ತಿಗಳಿಗೆ ನಷ್ಟವಾದರೆ ನಷ್ಟ ಭರಿಸಬೇಕು.
  • ಪೊಲೀಸ್ ನಿಗದಿ ಪಡಿಸಿದ ಮಾರ್ಗ ಮಾತ್ರ ಬಳಸಬೇಕು.
  • ಕೋಮುಗಲಭೆ ಉಂಟಾಗುವ ಚಟುವಟಿಕೆ ಮಾಡುವಂತಿಲ್ಲ.
  • ಪಥಸಂಚಲನ ವೇಳೆ ರಸ್ತೆ ಬಂದ್ ಮಾಡಬಾರದು.
  • ಪಥಸಂಚಲನ ವೇಳೆ ಮಾರಕಾಸ್ತ್ರ ಬಳಸಬಾರದು.
  • ಆಸ್ತಿ ಪಾಸ್ತಿ ನಷ್ಟ ಮಾಡಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರಬಾರದು.
  • ಪಥಸಂಚಲನ ವೇಳೆ ಬಲವಂತವಾಗಿ ಅಂಗಡಿ ಮುಚ್ಚಿಸುವಂತಿಲ್ಲ.
  • ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದರೆ ಸಂಘಟನೆಯೇ ಹೊಣೆ.
  • ಯಾವುದೇ ಹಿಂಸಾಚಾರ ನಡೆದರೆ RSSನವರೇ ಹೊಣೆ.
  • ಪೊಲೀಸ್ ಇಲಾಖೆಯ ಸೂಚನೆಗಳನ್ನ ಪಾಲಿಸಬೇಕು.
    ಯಾಕೆ ವಿಳಂಬವಾಯಿತು?ಹಿಂದಿನ ದಿನಗಳಲ್ಲಿ RSS ಪಥಸಂಚಲನಕ್ಕೆ ಅನುಮತಿ ನಿರಾಕರಣೆಯಾಗಿತ್ತು. ಆದರೆ ಪೊಲೀಸ್ ಇಲಾಖೆಯ ಸಕಾರಾತ್ಮಕ ವರದಿ ಮತ್ತು ಸ್ಥಳೀಯ ಆಡಳಿತದ ಸಹಕಾರದಿಂದ ಕೊನೆಗೂ ಗ್ರೀನ್ ಸಿಗ್ನಲ್ ದೊರೆತಿದೆ.ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಬಿಗಿ ಬಂದೋಬಸ್ತ್ ಒಡ್ಡಿದ್ದು, ಕೆಂಭಾವಿ ಪಟ್ಟಣದಲ್ಲಿ ಡ್ರೋನ್ ನಿಗಾ ಮತ್ತು ಅತಿರಿಕ್ತ ಪೊಲೀಸ್ ನಿಯೋಜಿಸಲಾಗಿದೆ. ಸಾರ್ವಜನಿಕರು ಶಾಂತಿಯುತವಾಗಿ ಸಹಕರಿಸಬೇಕೆಂದು ಮನವಿ ಮಾಡಲಾಗಿದೆ.

    ಆರ್‌ಎಸ್‌ಎಸ್ ಪಥಸಂಚಲನಕ್ಕೆ ಬ್ರೇಕ್: ನವೆಂಬರ್ 5ರಂದು ಶಾಂತಿ ಸಭೆ

    ಕಲಬುರಗಿ : ಚಿತ್ತಾಪುರದಲ್ಲಿ ನವೆಂಬರ್ 2ರಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಯೋಜಿಸಿದ್ದ ಪಥಸಂಚಲನಕ್ಕೆ ಕಲಬುರಗಿ ಹೈಕೋರ್ಟ್ ವಿಭಾಗೀಯ ಪೀಠವು ತಡೆಯಾಜ್ಞೆ ನೀಡಿದೆ. ಈ ಸಂಬಂಧ ಸಲ್ಲಿಕೆಯಾಗಿದ್ದ ರಿಟ್ ಅರ್ಜಿಯ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ಎಂ.ಜಿ.ಎಸ್. ಕಮಲ್, ಮತ್ತೊಂದು ಶಾಂತಿ ಸಭೆಯನ್ನು ನವೆಂಬರ್ 5ರಂದು ಬೆಂಗಳೂರಿನ ಅಡ್ವೊಕೇಟ್ ಜನರಲ್ ಕಚೇರಿಯಲ್ಲಿ ನಡೆಸಲು ಸೂಚಿಸಿದ್ದಾರೆ. ಈ ಸಭೆಯಲ್ಲಿ ಅರ್ಜಿದಾರರು ಮತ್ತು ಅವರ ವಕೀಲರು ಕಡ್ಡಾಯವಾಗಿ ಹಾಜರಾಗಬೇಕೆಂದು ಕೋರ್ಟ್ ಆದೇಶಿಸಿದ್ದು, ವಿಚಾರಣೆಯನ್ನು ನವೆಂಬರ್ 7ಕ್ಕೆ ಮುಂದೂಡಿದೆ. ಈ ನಿರ್ಧಾರದಿಂದ ಆರ್‌ಎಸ್‌ಎಸ್‌ಗೆ ತಾತ್ಕಾಲಿಕ ಹಿನ್ನಡೆಯಾಗಿದೆ.

ವಿಚಾರಣೆಯ ಸಂದರ್ಭದಲ್ಲಿ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಶಾಂತಿ ಸಭೆಗೆ ರಿಟ್ ಅರ್ಜಿದಾರರು ಹಾಜರಾಗದಿರುವುದರಿಂದ ವಿವಾದವನ್ನು ಶೀಘ್ರವಾಗಿ ಬಗೆಹರಿಸಲು ಸಹಕಾರವಿಲ್ಲ ಎಂದು ಆರೋಪಿಸಿದರು. ಅರ್ಜಿದಾರರ ಬದಲಿಗೆ ಬೇರೆ ವ್ಯಕ್ತಿಗಳು ಸಭೆಗೆ ಹಾಜರಾಗಿದ್ದರು ಎಂದು ಅವರು ತಿಳಿಸಿದರು. ಇದಕ್ಕೆ ಪ್ರತಿಕ್ರಿಯೆಯಾಗಿ, ಆರ್‌ಎಸ್‌ಎಸ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್, ಅರ್ಜಿದಾರರ ಮನೆಯಲ್ಲಿ ಸಾವು ಸಂಭವಿಸಿದ್ದರಿಂದ ಅವರು ಸಭೆಗೆ ಆಗಮಿಸಿರಲಿಲ್ಲ ಎಂದು ಸ್ಪಷ್ಟಪಡಿಸಿದರು. ಆದರೆ, ಶಾಂತಿ ಸಭೆಗೆ ಅರ್ಜಿದಾರರಿಗೆ ಆಹ್ವಾನವೇ ಇರಲಿಲ್ಲ ಎಂದು ಅವರು ವಾದಿಸಿದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 11T144337.570

ಬಿಟೌನ್ ದಿಶಾ ಸೊಂಟದ ವಿಷ್ಯ ಗೊತ್ತಾದ್ರೆ ಶಾಕ್ ಆಗ್ತೀರಾ..!

by ಯಶಸ್ವಿನಿ ಎಂ
January 11, 2026 - 2:46 pm
0

Untitled design 2026 01 11T141739.321

ಬಂಗಾರಂ ಸಮಂತಾ ಜೊತೆ ನಮ್ ದೂದ್‌ಪೇಡಾ ದಿಗಂತ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
January 11, 2026 - 2:23 pm
0

Untitled design 2026 01 11T140834.918

ವೃದ್ಧ ಡಾಕ್ಟರ್ ದಂಪತಿಗೆ ಡಿಜಿಟಲ್ ಅರೆಸ್ಟ್ ಭೀತಿ ಒಡ್ಡಿ 14 ಕೋಟಿ ರೂ. ದೋಚಿದ ವಂಚಕರು

by ಯಶಸ್ವಿನಿ ಎಂ
January 11, 2026 - 2:10 pm
0

Untitled design 2026 01 11T131545.759

ಅಪ್ಪನ ಅಕ್ರಮ ಸಂಬಂಧಕ್ಕೆ ಬೇಸತ್ತ ಮಗ: ಸ್ಟೀಲ್ ರಾಡ್‌ನಿಂದ ಹೊಡೆದು ತಂದೆಯ ಹ*ತ್ಯೆ

by ಯಶಸ್ವಿನಿ ಎಂ
January 11, 2026 - 1:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 11T131545.759
    ಅಪ್ಪನ ಅಕ್ರಮ ಸಂಬಂಧಕ್ಕೆ ಬೇಸತ್ತ ಮಗ: ಸ್ಟೀಲ್ ರಾಡ್‌ನಿಂದ ಹೊಡೆದು ತಂದೆಯ ಹ*ತ್ಯೆ
    January 11, 2026 | 0
  • Untitled design 2026 01 11T084958.470
    ವಿಚ್ಛೇದಿತ ಮಹಿಳೆಯನ್ನು ಮದುವೆಯಾಗಿ, ಮಗು ಜನಿಸಿದ ಬಳಿಕ 36 ಲಕ್ಷ ರೂ. ವಂಚಿಸಿ ಪರಾರಿಯಾದ ಪತಿ
    January 11, 2026 | 0
  • Untitled design 2026 01 11T075923.893
    ಚಿತ್ರದುರ್ಗದಲ್ಲಿ ಕಾರು-ಕ್ಯಾಂಟರ್ ನಡುವೆ ಡಿಕ್ಕಿ, ಸ್ಥಳದಲ್ಲೇ ನಾಲ್ವರು ಸಾ*ವು
    January 11, 2026 | 0
  • Untitled design 2026 01 11T072912.073
    ರಾಜ್ಯದಲ್ಲಿ ಇನ್ನೂ 3 ದಿನ ಶೀತಗಾಳಿ & ಮಂಜಿನ ಆರ್ಭಟ: ದಕ್ಷಿಣ ಒಳನಾಡಿನಲ್ಲಿ ಮಳೆ ಮುನ್ಸೂಚನೆ
    January 11, 2026 | 0
  • Untitled design 2026 01 10T220117.599
    ಚಳಿ ಎಫೆಕ್ಟ್‌..ಮಾಂಸಪ್ರಿಯರಿಗೆ ಬಿಗ್‌ ಶಾಕ್‌: ಮಾಂಸ, ಮೊಟ್ಟೆ ಬೆಲೆ ಏರಿಕೆ
    January 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version