• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ವೈಮನಸ್ಸು ಮರೆತು ಒಂದಾದ ಯಡಿಯೂರಪ್ಪ-ಈಶ್ವರಪ್ಪ: ಮದುವೆ ಸಮಾರಂಭದಲ್ಲಿ ಕಾಂತೇಶ್‌ಗೆ BSY ಆಶೀರ್ವಾದ

admin by admin
June 11, 2025 - 6:28 pm
in ಜಿಲ್ಲಾ ಸುದ್ದಿಗಳು, ಶಿವಮೊಗ್ಗ
0 0
0
0 (28)

ಶಿವಮೊಗ್ಗ: ಬಿಜೆಪಿಯ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಶಿವಮೊಗ್ಗದ ಶಿಕಾರಿಪುರದಲ್ಲಿ ನಡೆದ ಸಂಸದ ಬಿವೈ ರಾಘವೇಂದ್ರ ಅವರ ಪುತ್ರನ ವಿವಾಹ ಸಮಾರಂಭದಲ್ಲಿ ಮುಖಾಮುಖಿಯಾಗಿದ್ದಾರೆ. ಈ ಸಂದರ್ಭದಲ್ಲಿ ಈಶ್ವರಪ್ಪ ಅವರ ಪುತ್ರ ಕೆಇ ಕಾಂತೇಶ್, ಯಡಿಯೂರಪ್ಪನವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.

ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಈಶ್ವರಪ್ಪ ಅವರ ಪುತ್ರ ಕಾಂತೇಶ್‌ಗೆ ಹಾವೇರಿ ಕ್ಷೇತ್ರದ ಬಿಜೆಪಿ ಟಿಕೆಟ್ ತಪ್ಪಿಸಿದ್ದಕ್ಕೆ ಯಡಿಯೂರಪ್ಪ ಮತ್ತು ಅವರ ಪುತ್ರ ವಿಜಯೇಂದ್ರ ವಿರುದ್ಧ ಈಶ್ವರಪ್ಪ ಆರೋಪಿಸಿದ್ದರು. ಈ ಕಾರಣಕ್ಕೆ ಈಶ್ವರಪ್ಪ, ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ರಾಘವೇಂದ್ರ ವಿರುದ್ಧ ಸ್ಪರ್ಧಿಸಿ ಸೋಲನುಭವಿಸಿದ್ದರು. ಈ ಘಟನೆಯಿಂದ ಬಿಜೆಪಿಯಿಂದ ಉಚ್ಚಾಟನೆಗೊಂಡ ಈಶ್ವರಪ್ಪ, ಯಡಿಯೂರಪ್ಪ ಕುಟುಂಬದ ವಿರುದ್ಧ ಸಾಕಷ್ಟು ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿವಾಹ ಸಮಾರಂಭ ಇಬ್ಬರ ನಡುವಿನ ವೈಮನಸ್ಸನ್ನು ಮರೆಸಿತು.

RelatedPosts

ಬರ ಪರಿಸ್ಥಿತಿಯ ನಡುವೆ ತಮಿಳುನಾಡಿಗೆ ನೀರು ಕೊಡುವಂತೆ ಆದೇಶಿಸುವುದು ಎಷ್ಟು ಸರಿ?: ಪರಮೇಶ್ವರ್‌ ಕಿಡಿ

ತಮಿಳುನಾಡಿಗೆ ಕಾವೇರಿ ನೀರು, ಜು.31ಕ್ಕೆ ಮಂಡ್ಯದಲ್ಲಿ ಬೃಹತ್ ಹೋರಾಟ: ರೈತರಿಗೆ ವಿಜಯೇಂದ್ರ ಕರೆ

ಬಸ್‌ನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ: ಕಾನ್ಸ್ಟೇಬಲ್‌ಗೆ ಹಿಗ್ಗಾಮುಗ್ಗಾ ಥಳಿತ

MLC ಟಿಕೆಟ್ ಕೊಡಿಸುವುದಾಗಿ ಹೇಳಿ ಮಹಿಳೆಗೆ ₹1.50 ಕೋಟಿ ವಂಚನೆ: ಮೂವರ ವಿರುದ್ಧ FIR

ADVERTISEMENT
ADVERTISEMENT

ರಾಘವೇಂದ್ರ ಅವರ ಪುತ್ರನ ಆರತಕ್ಷತೆ ಕಾರ್ಯಕ್ರಮದಲ್ಲಿ ಈಶ್ವರಪ್ಪ ಭಾಗವಹಿಸಿದರು. ಈ ವೇಳೆ ಯಡಿಯೂರಪ್ಪ, ಈಶ್ವರಪ್ಪ ಅವರ ಹೆಗಲ ಮೇಲೆ ಕೈಯಿಟ್ಟು ಸೌಹಾರ್ದಯುತವಾಗಿ ಮಾತನಾಡಿದರು. ಈಶ್ವರಪ್ಪರಿಗೆ ಶಾಲು ಹಾಕಿ ಧನ್ಯವಾದ ಸೂಚಿಸಿದ ಯಡಿಯೂರಪ್ಪ, ನವ ಜೋಡಿಗೆ ಶುಭ ಕೋರಿದರು. ಈಶ್ವರಪ್ಪ ಮತ್ತು ಕಾಂತೇಶ್ ಜೊತೆಗೆ ಯಡಿಯೂರಪ್ಪ ಮತ್ತು ವಿಜಯೇಂದ್ರ ಫೋಟೋಗೆ ಪೋಸ್ ಕೊಟ್ಟರು.

ಕಾಂತೇಶ್ ವೇದಿಕೆಯಲ್ಲಿ ಯಡಿಯೂರಪ್ಪನವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು. ವಿಜಯೇಂದ್ರರೊಂದಿಗೂ ಈಶ್ವರಪ್ಪ ಆತ್ಮೀಯವಾಗಿ ಮಾತನಾಡಿದರು. ವಿಜಯೇಂದ್ರರ ಬೆನ್ನು ತಟ್ಟಿ ಈಶ್ವರಪ್ಪ ಶುಭಾಶಯ ಕೋರಿದರು.

ಈ ಭೇಟಿಯು ಈಶ್ವರಪ್ಪ ಬಿಜೆಪಿಗೆ ಮರಳುವ ಸಾಧ್ಯತೆಯ ಬಗ್ಗೆ ಚರ್ಚೆಗೆ ಕಾರಣವಾಗಿದೆ. ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಪ್ರತಿಕ್ರಿಯೆಯಲ್ಲಿ, “ಇದು ಖಾಸಗಿ ಕಾರ್ಯಕ್ರಮವಾಗಿದ್ದು, ರಾಘವೇಂದ್ರರು ಈಶ್ವರಪ್ಪರಿಗೆ ಆಹ್ವಾನ ನೀಡಿದ್ದರು. ರಾಜಕೀಯವನ್ನು ಬದಿಗಿಟ್ಟು ಇಂತಹ ಸಂಬಂಧಗಳು ಮುಂದುವರಿಯಬೇಕು. ಈಶ್ವರಪ್ಪರನ್ನು ಪಕ್ಷಕ್ಕೆ ಮರಳಿ ಸೇರಿಸಿಕೊಳ್ಳುವ ಬಗ್ಗೆ ಬಿಜೆಪಿ ಹೈಕಮಾಂಡ್ ತೀರ್ಮಾನಿಸಬೇಕು” ಎಂದು ಹೇಳಿದರು.

ಈ ಭೇಟಿಯು ರಾಜಕೀಯವಾಗಿ ಯಡಿಯೂರಪ್ಪ ಮತ್ತು ಈಶ್ವರಪ್ಪ ನಡುವಿನ ಸಂಬಂಧ ಸುಧಾರಣೆಯ ಸಂಕೇತವೇ, ಅಥವಾ ಕೇವಲ ಒಂದು ಸೌಜನ್ಯ ಭೇಟಿಯೇ ಎಂಬುದನ್ನು ಕಾದು ನೋಡಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (22)

ಅಲ್ಲು ಫ್ಯಾನ್ಸ್ ಮೀಟ್..ಫ್ಯಾನ್ಸ್‌ಗೆ ರಾಕಾ ರಾಕಿಂಗ್ ಮೆಸೇಜ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 29, 2026 - 2:30 pm
0

Your paragraph text (20)

ಬರ ಪರಿಸ್ಥಿತಿಯ ನಡುವೆ ತಮಿಳುನಾಡಿಗೆ ನೀರು ಕೊಡುವಂತೆ ಆದೇಶಿಸುವುದು ಎಷ್ಟು ಸರಿ?: ಪರಮೇಶ್ವರ್‌ ಕಿಡಿ

by ಶಾಲಿನಿ ಕೆ. ಡಿ
July 29, 2026 - 2:21 pm
0

Your paragraph text (19)

ಆ-8ಕ್ಕೆ ಟಾಕ್ಸಿಕ್ ಟ್ರೈಲರ್.. ಇವೆಂಟ್ ಎಲ್ಲಿ ಯಾರೆಲ್ಲಾ ಬರ್ತಾರೆ?

by ಶಾಲಿನಿ ಕೆ. ಡಿ
July 29, 2026 - 2:06 pm
0

Your paragraph text (17)

ತಮಿಳುನಾಡಿಗೆ ಕಾವೇರಿ ನೀರು, ಜು.31ಕ್ಕೆ ಮಂಡ್ಯದಲ್ಲಿ ಬೃಹತ್ ಹೋರಾಟ: ರೈತರಿಗೆ ವಿಜಯೇಂದ್ರ ಕರೆ

by ಶಾಲಿನಿ ಕೆ. ಡಿ
July 29, 2026 - 1:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (20)
    ಬರ ಪರಿಸ್ಥಿತಿಯ ನಡುವೆ ತಮಿಳುನಾಡಿಗೆ ನೀರು ಕೊಡುವಂತೆ ಆದೇಶಿಸುವುದು ಎಷ್ಟು ಸರಿ?: ಪರಮೇಶ್ವರ್‌ ಕಿಡಿ
    July 29, 2026 | 0
  • Your paragraph text (17)
    ತಮಿಳುನಾಡಿಗೆ ಕಾವೇರಿ ನೀರು, ಜು.31ಕ್ಕೆ ಮಂಡ್ಯದಲ್ಲಿ ಬೃಹತ್ ಹೋರಾಟ: ರೈತರಿಗೆ ವಿಜಯೇಂದ್ರ ಕರೆ
    July 29, 2026 | 0
  • Your paragraph text (14)
    ಬಸ್‌ನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ: ಕಾನ್ಸ್ಟೇಬಲ್‌ಗೆ ಹಿಗ್ಗಾಮುಗ್ಗಾ ಥಳಿತ
    July 29, 2026 | 0
  • Your paragraph text (12)
    MLC ಟಿಕೆಟ್ ಕೊಡಿಸುವುದಾಗಿ ಹೇಳಿ ಮಹಿಳೆಗೆ ₹1.50 ಕೋಟಿ ವಂಚನೆ: ಮೂವರ ವಿರುದ್ಧ FIR
    July 29, 2026 | 0
  • Your paragraph text (11)
    ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: ಕ್ರಿಕೆಟ್ ಮೈದಾನದಲ್ಲಿ ವ್ಯಕ್ತಿಯ ತಲೆ ಬುರುಡೆ ಪತ್ತೆ
    July 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version