• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 27, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಎಲೆಕ್ಷನ್

ಯಶವಂತಪುರ: ಸೋಮಶೇಖರ್‌‌‌ಗೆ ಕಷ್ಟ..ಜವರಾಯಿಗೌಡಗೆ ಚಾನ್ಸ್ ಸಿಗುವ ನಿರೀಕ್ಷೆ.!

ಗ್ಯಾರಂಟಿ ನ್ಯೂಸ್ ಮೂಡ್ ಆಫ್ ಕರ್ನಾಟಕ ಮೆಗಾ ಸರ್ವೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 5, 2025 - 10:00 pm
in ಎಲೆಕ್ಷನ್, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 04 05t215759.954

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ ಹೇಗಿದೆ ಅನ್ನೋದ್ರ ಕುರಿತಾಗಿ ಜನರ ನಾಡಿಮಿಡಿತ ಗ್ರಹಿಸುವ ಕೆಲಸ ಮಾಡ್ತಿದೆ.

2023ರ ಯಶವಂತಪುರ ವಿಧಾನಸಭಾ ಫಲಿತಾಂಶದ ನೋಡುವುದಾದರೆ ಬಿಜೆಪಿಯ ಎಸ್ ಟಿ ಸೋಮಶೇಖರ್ 1,69,149 (47%), ಜೆಡಿಎಸ್ ನ ಜವರಾಯಿಗೌಡಗೆ 1,54,031 (43%), ಕಾಂಗ್ರೆಸ್ ಅಭ್ಯರ್ಥಿ ಬಾಲರಾಜ್ ಗೌಡ 21,684 (6%) ಮತಗಳ ಜಿದ್ದಾಜಿದ್ದಿನ ಕಣದಲ್ಲಿ ಎಸ್ ಟಿ ಸೋಮಶೇಖರ್ 15,118 ಮತಗಳ ಅಂತರದಿಂದ ಜಯಗಳಿಸಿದ್ದರು.

RelatedPosts

‘ನಾನ್ ಒಳ್ಳೇವ್ನು’ ನನಗೆ ಏನು ಗೊತ್ತಿಲ್ಲ: ಕಾಮುಕ ಮ್ಯಾಥ್ಯೂ ಮಾತು!

ವಿಜಯನಗರದಲ್ಲಿ ಭೀಕರ ಸಿಲಿಂಡರ್ ಸ್ಫೋಟ, 8 ಜನರಿಗೆ ಗಾಯ.!

ದಾವಣಗೆರೆ ಕಾರ್ಲ್ ಮಾರ್ಕ್ಸ್ ನಗರದಲ್ಲಿ ಹಿಂದೂಗಳ ಮೇಲೆ ಪೊಲೀಸರ ದರ್ಪ, ಕಲ್ಲು ತೂರಿದವರ ಮೇಲೆ ಏಕಿಲ್ಲ?

ಕಲಬುರಗಿಯಲ್ಲಿ ಮಳೆಯಬ್ಬರ: ರಾತ್ರಿಯಿಡೀ ಗ್ರಾಮಸ್ಥರ ಗೋಳು!

ADVERTISEMENT
ADVERTISEMENT

ಯಶವಂತಪುರ ಕ್ಷೇತ್ರದ ಚಿತ್ರಣ..
ಬೆಂಗಳೂರಿನ 28 ವಿಧಾನಸಭೆ ಕ್ಷೇತ್ರಗಳ ಪೈಕಿ ಯಶವಂತಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿ ದೊಡ್ಡದು. ಇಲ್ಲಿ ಪಕ್ಷಗಳಿಂತ ವ್ಯಕ್ತಿ ವರ್ಚಸ್ಸೇ ಮುಖ್ಯ.ಕಾಂಗ್ರೆಸ್ ಹಿಡಿತದಲ್ಲಿದ್ದ ಈ ಕ್ಷೇತ್ರ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿ ತೆಕ್ಕೆಗೆ ಬಿದ್ದಿದೆ. ಕಾಂಗ್ರೆಸ್ ಶಾಸಕರಾಗಿದ್ದ ಎಸ್.ಟಿ.ಸೋಮಶೇಖರ್ ಅವರು 2019 ರಲ್ಲಿ ಬಿಜೆಪಿ ಸೇರ್ಪಡೆಯಾದರು. ನಂತರ ನಡೆದ ಉಪ ಚುನಾವಣೆಯಲ್ಲಿ ಗೆದ್ದು ಸಚಿವರೂ ಆದರು. ಇದೀಗ ಅವರು ಲಾಭ, ನಷ್ಟದ ಬಗ್ಗೆ ಲೆಕ್ಕಾಚಾರ ಹಾಕುತ್ತಿದ್ದು ಸಧ್ಯ ಬಿಜೆಪಿಯಿಂದ ಗೆಲುವು ಸಾಧಿಸಿ ಶಾಸಕ ರಾಗಿದ್ದರು ಕಾಂಗ್ರೆಸ್ ಪಕ್ಷದ ಜೊತೆಗೆ ಗುರುತಿಸಿಕೊಂಡಿದ್ದಾರೆ.

2008ರ ಚುನಾವಣೆಯಲ್ಲಿ ಶೋಭಾ ಕರಂದ್ಲಾಜೆ ಬಿಜೆಪಿಯಿಂದ ಗೆಲುವು ಕಂಡಿದ್ದರು. ನಂತರ ನಡೆದ ಎರಡು ಚುನಾವಣೆಗಳಲ್ಲಿ ಈ ಕ್ಷೇತ್ರ ಕಾಂಗ್ರೆಸ್ ತೆಕ್ಕೆಗೆ ಜಾರಿತು. ಎರಡೂ ಬಾರಿ ಎಸ್.ಟಿ.ಸೋಮಶೇಖರ್ ಗೆದ್ದಿದ್ದರು. ನಂತರ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿರುವ ಎಸ್ ಟಿ ಸೋಮಶೇಖರ ಬಿಜೆಪಿಯಿಂದಲೂ ಎರಡು ಭಾರಿ ಗೆಲವು ಸಾಧಿಸಿದ್ದಾರೆ.

ಮೂಡ್ ಆಫ್ ಕರ್ನಾಟಕ : ಯಶವಂತಪುರ ಮೂಡ್ ಹೇಗಿದೆ.?
ಒಕ್ಕಲಿಗ ಮತದಾರರೇ ಪ್ರಾಬಲ್ಯ ಹೊಂದಿರುವ ಕ್ಷೇತ್ರದಲ್ಲಿ ಎಸ್ ಟಿ ಸೋಮಶೇಖರ್ ಬಿಗಿ ಹಿಡಿತ ಸಾಧಿಸಿದ್ದಾರೆ. ಬಹುತೇಕ ಬಡವರು, ಕೆಳಮಧ್ಯಮವರ್ಗದವರೇ ಹೆಚ್ಚಾಗಿರುವ ಕ್ಷೇತ್ರವಾಗಿದ್ದು, ಒಕ್ಕಲಿಗ ಜೊತೆ ಲಿಂಗಾಯತ, ಪರಿಶಿಷ್ಟ ಜಾತಿ ಮತದಾರರೇ ಹೆಚ್ಚು ನೆಲೆಸಿದ್ದಾರೆ. ಜೆಡಿಎಸ್ ನಿಂದ ಸತತವಾಗಿ 4 ಬಾರಿ ಸೋತಿರುವ ಜವರಾಯಿಗೌಡ, ಪದೇ ಪದೇ ಪಕ್ಷ ಬದಲಾವಣೆಯಿಂದ ಎಸ್ಟಿ ಸೋಮಶೇಖರ್ ವಿರುದ್ಧ ಬೇಸರವಾಗಿದ್ದು ಮುಂದಿನ ಚುನಾವಣೆಗಳಲ್ಲಿ ಜವರಾಯಿಗೌಡ ಪರ ಅನುಕಂಪದ ಅಲೆ ಬಿರವ ನಿರೀಕ್ಷೆ.

ಜೆಡಿಎಸ್, ಬಿಜೆಪಿ ಒಟ್ಟಾಗಿ ಸೋಮಶೇಖರ್ ವಿರುದ್ಧ ರಣತಂತ್ರ ರೂಪಿಸಿದರೆ ಕ್ಷೇತ್ರ ವಶಕ್ಕೆ ಪಡೆಯಲು ಸಾದ್ಯವಾದರೂ ಆಗಬಹುದು. ಗ್ಯಾರಂಟಿ ನ್ಯೂಸ್ ನ ಮೂಡ್ ಆಫ್ ಕರ್ನಾಟಕ ಸರ್ವೆ ಪ್ರಕಾರ ಯಶವಂತಪುರದಲ್ಲಿ ಜವರಾಯಿಗೌಡ ಪರ ಅನುಕಂಪದ ಅಲೆ ಇದ್ದು, ಸೋಮಶೇಖರ್ ಗೆ ಕಷ್ಟ.. ಜವರಾಯಿಗೌಡಗೆ ಚಾನ್ಸ್ ಸಿಗುವ ನಿರೀಕ್ಷೆ.!

ಯಶವಂತಪುರ ಕ್ಷೇತ್ರದ ಆಕಾಂಕ್ಷಿಗಳ
ಕ್ಷೇತ್ರದಲ್ಲಿ ಹಿಡಿತ ಸಾಧಿಸಿರುವ ಎಸ್.ಟಿ. ಸೋಮಶೇಖರ್ ಯಾವ ಪಕ್ಷದಿಂದ ಸ್ಪರ್ಧೆ ಮಾಡುತ್ತಾರೆ ಎಂಬುವುದು ಕುತೂಹಲಕಾರಿ. ಜೆಡಿಎಸ್ ನಿಂದ ಜವರಾಯಿಗೌಡ ಸ್ಪರ್ಧೆ ಖಚಿತ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 09 27t152744.143

ದಾಖಲೆಗಳ ದಂತಕಥೆ ಕಾಂತಾರ.. 5Cr ರೂ ಟಿಕೆಟ್ಸ್ ಸೇಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 27, 2025 - 3:28 pm
0

Web (14)

‘ನಾನ್ ಒಳ್ಳೇವ್ನು’ ನನಗೆ ಏನು ಗೊತ್ತಿಲ್ಲ: ಕಾಮುಕ ಮ್ಯಾಥ್ಯೂ ಮಾತು!

by ಶ್ರೀದೇವಿ ಬಿ. ವೈ
September 27, 2025 - 3:05 pm
0

Web (15)

ರೈಲಿನಲ್ಲಿ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಕೇಳಿದ ಅಜ್ಜಿ: ವೈರಲ್ ವಿಡಿಯೋ!

by ಶ್ರೀದೇವಿ ಬಿ. ವೈ
September 27, 2025 - 2:44 pm
0

Web (13)

ಬಿಗ್‌ ‌ಬಾಸ್‌ ಕನ್ನಡ ಸೀಸನ್‌‌‌‌ 12ಕ್ಕೆ ಕೌಂಟ್‌‌ಡೌನ್‌ ಶುರು..! ಪ್ರೋಮೋ ಅದ್ಭುತ ಝಲಕ್ ಇಲ್ಲಿದೆ..!

by ಶ್ರೀದೇವಿ ಬಿ. ವೈ
September 27, 2025 - 2:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 09 08t081642.562
    ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ: 20 ಮಂದಿ ಪೊಲೀಸರ ವಶಕ್ಕೆ
    September 8, 2025 | 0
  • Untitled design
    ಚುನಾವಣಾ ಆಯೋಗದಿಂದ ವಿಪಕ್ಷಗಳ ಆರೋಪಕ್ಕೆ ತಿರುಗೇಟು: “ಎಲ್ಲಾ ರಾಜಕೀಯ ಪಕ್ಷಗಳೂ ಒಂದೇ”
    August 17, 2025 | 0
  • Web (5)
    ಮತ ಕಳ್ಳತನ ಆರೋಪ: ಸಂಸದ ರಾಹುಲ್​ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್!
    August 10, 2025 | 0
  • Untitled design 2025 08 01t160617.332
    ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ
    August 1, 2025 | 0
  • Web 2025 08 01t133052.315
    ಮತ ಕಳ್ಳತನದಲ್ಲಿ ಚುನಾವಣಾ ಆಯೋಗದ ಕೈ: ರಾಹುಲ್ ಗಾಂಧಿಯಿಂದ ಗಂಭೀರ ಆರೋಪ
    August 1, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version