• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, December 10, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಶಿಕ್ಷಣ

ಜನಿವಾರ ತೆಗೆಸಿದ ಕೇಸ್ ವಿಚಾರಣೆ: ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ

ಅಭ್ಯರ್ಥಿಗೆ ಮರು ಪರಿಕ್ಷೆಗೆ ಅವಕಾಶ ನೀಡುವಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ PIL ಅರ್ಜಿ

admin by admin
April 26, 2025 - 3:20 pm
in ಶಿಕ್ಷಣ
0 0
0
123 2025 04 26t151226.889

ಸಿಇಟಿ ಪರೀಕ್ಷೆಯ ಸಂದರ್ಭದಲ್ಲಿ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಕರ್ನಾಟಕ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದು, ಮರು ಸಿಇಟಿ ಪರೀಕ್ಷೆ ನಡೆಸಲು ಮನವಿ ಮಾಡಿದೆ.

ಈ ಘಟನೆ ರಾಜ್ಯಾದ್ಯಂತ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಜನಿವಾರ ತೆಗೆಸಿದ ವಿಷಯಕ್ಕೆ ಸಂಬಂಧಿಸಿ ರಾಜ್ಯದ ವಿವಿಧ ಭಾಗಗಳಲ್ಲಿ ಜನರು ಪ್ರತಿಭಟನೆಗಳ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದರು. ಈಗ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹೈಕೋರ್ಟ್‌ಗೆ PIL ಸಲ್ಲಿಸಿದ್ದು, ಮರು ಪರೀಕ್ಷೆ ನಡೆಸುವಂತೆ ಕೋರಿದೆ. ಅರ್ಜಿದಾರರ ಪರ ವಕೀಲರು ಹೈಕೋರ್ಟ್‌ನಲ್ಲಿ ಮನವಿ ಸಲ್ಲಿಸಿದ್ದು, ಇದಕ್ಕೆ ಪ್ರತಿಕ್ರಿಯೆಯಾಗಿ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಪ್ರಕರಣದ ವಿಚಾರಣೆಯನ್ನು ಜೂನ್ 9, 2025ಕ್ಕೆ ನಿಗದಿಪಡಿಸಲಾಗಿದೆ.

RelatedPosts

CBSEಯಿಂದ 2026ರ 10,12ನೇ ತರಗತಿ ಬೋರ್ಡ್ ಪರೀಕ್ಷೆಯ ಅಂತಿಮ ದಿನಾಂಕ ಪ್ರಕಟ

SSLC-PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

SBI ಪ್ಲಾಟಿನಂ ಜುಬಿಲಿ ಆಶಾ ಸ್ಕಾಲರ್‌ಶಿಪ್ ; ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌

K-SET 2025: ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭ, ಇದರ ಸಂಪೂರ್ಣ ಮಾಹಿತಿ ಇಲ್ಲಿದೆ!

ADVERTISEMENT
ADVERTISEMENT

ವೃತ್ತಿಪರ ಕೋರ್ಸ್‌ಗಳಿಗಾಗಿ ಏಪ್ರಿಲ್ 16, 2025 ರಂದು ನಡೆದ ಸಿಇಟಿ ಪರೀಕ್ಷೆಯ ಸಂದರ್ಭದಲ್ಲಿ ಈ ವಿವಾದ ಸೃಷ್ಟಿಯಾಗಿತ್ತು. ಶಿವಮೊಗ್ಗದಲ್ಲಿ ಇಬ್ಬರು ವಿದ್ಯಾರ್ಥಿಗಳ ಜನಿವಾರವನ್ನು ತೆಗೆಸಿ ಅವರನ್ನು ಪರೀಕ್ಷಾ ಕೇಂದ್ರದ ಒಳಗೆ ಬಿಡಲಾಗಿತ್ತು. ಆದರೆ, ಬೀದರ್‌ನಲ್ಲಿ ಜನಿವಾರ ತೆಗೆಯಲು ನಿರಾಕರಿಸಿದ ವಿದ್ಯಾರ್ಥಿಯೊಬ್ಬನನ್ನು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸಲು ಅವಕಾಶ ನೀಡಿರಲಿಲ್ಲ. ಈ ಘಟನೆಗಳಿಂದ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design 2025 12 09T233212.886

    BBK 12: ಬಿಗ್ ಬಾಸ್ ಮನೆಯಲ್ಲಿ ಬೈಗುಳ-ಗುದ್ದಾಟ: ಅಶ್ವಿನಿ, ರಜತ್ ಜಗಳದ ವಿಡಿಯೋ ವೈರಲ್

    by ಶಾಲಿನಿ ಕೆ. ಡಿ
    December 9, 2025 - 11:33 pm
    0

    Untitled design 2025 12 09T231025.757

    ದಯವಿಟ್ಟು ಯಾರು ಏನು ಹೇಳಿದರೂ ಚಿಂತಿಸಬೇಡಿ..ಕಾಲವೇ ಸತ್ಯ ಹೇಳುತ್ತದೆ: ಫ್ಯಾನ್ಸ್‌ಗೆ ದರ್ಶನ್ ಸಂದೇಶ

    by ಶಾಲಿನಿ ಕೆ. ಡಿ
    December 9, 2025 - 11:19 pm
    0

    Untitled design 2025 12 09T224246.384

    IND vs SA: ಮೊದಲ ಟಿ20ಯಲ್ಲಿ ಭಾರತಕ್ಕೆ ಭರ್ಜರಿ ಜಯ.. 74 ರನ್‌ಗೆ ಸೌತ್ ಆಫ್ರಿಕಾ ಆಲೌಟ್

    by ಶಾಲಿನಿ ಕೆ. ಡಿ
    December 9, 2025 - 10:57 pm
    0

    Untitled design 2025 12 09T223138.239

    “ಕೊರಗಜ್ಜ” ಸಿನಿಮಾದ ಶ್ರೇಯ ಘೋಷಾಲ್ ಹಾಡಿನ ಸಾಹಿತ್ಯ ಬಿಡುಗಡೆ.!

    by ಶಾಲಿನಿ ಕೆ. ಡಿ
    December 9, 2025 - 10:35 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2025 10 30t205959.819
      CBSEಯಿಂದ 2026ರ 10,12ನೇ ತರಗತಿ ಬೋರ್ಡ್ ಪರೀಕ್ಷೆಯ ಅಂತಿಮ ದಿನಾಂಕ ಪ್ರಕಟ
      October 30, 2025 | 0
    • Web (2)
      SSLC-PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
      October 15, 2025 | 0
    • Untitled design (50)
      SBI ಪ್ಲಾಟಿನಂ ಜುಬಿಲಿ ಆಶಾ ಸ್ಕಾಲರ್‌ಶಿಪ್ ; ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌
      September 24, 2025 | 0
    • Untitled design 2025 08 27t214647.804
      K-SET 2025: ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭ, ಇದರ ಸಂಪೂರ್ಣ ಮಾಹಿತಿ ಇಲ್ಲಿದೆ!
      August 27, 2025 | 0
    • 21113 (7)
      SSLC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಇನ್ಮುಂದೆ ಎಸ್‌ಎಸ್ಎಲ್‌ಸಿಯಲ್ಲಿ ಶೇ. 33 ಅಂಕ ಬಂದ್ರೂ ಪಾಸ್
      July 24, 2025 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version