• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯಪಾಲರನ್ನು ಭೇಟಿ ಮಾಡಿ ಕೆಪಿಎಸ್‌‌ಸಿ ಮರು ಪರೀಕ್ಷೆಗೆ ಮನವಿ!

admin by admin
February 17, 2025 - 4:41 pm
in Flash News, ಶಿಕ್ಷಣ
0 0
0
Add a subheading (45)

ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು 17 ಫೆಬ್ರವರಿ 2025ರ ಸೋಮವಾರ ಬೆಳಿಗ್ಗೆ 11ಗಂಟೆಗೆ ಅಖಿಲ ಕರ್ನಾಟಕ ವಿದ್ಯಾರ್ಥಿ ಮತ್ತು ಸಂಶೋಧಕರ ಸಂಘಟನೆಯ ಪ್ರತಿನಿಧಿಗಳು ಭೇಟಿಯಾಗಿ, ಕರ್ನಾಟಕ ಲೋಕಸೇವಾ ಆಯೋಗದ (KPSC) ಕೆಪಿಎಸ್ ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಎದುರಾಗಿರುವ ಅನ್ಯಾಯವನ್ನು ಸರಿಪಡಿಸಲು ಮರುಪರೀಕ್ಷೆ ನಡೆಸುವಂತೆ ಮನವಿ ಸಲ್ಲಿಸಿದ್ದಾರೆ . ಈ ಸಂದರ್ಭದಲ್ಲಿ, KPSC ಪ್ರಶ್ನೆಪತ್ರಿಕೆಯ ಕನ್ನಡ ಭಾಷಾಂತರದ ಸಮಯದಲ್ಲಿ 79 ಪ್ರಶ್ನೆಗಳು ತಪ್ಪಾಗಿ ಅನುವಾದಿತವಾಗಿದ್ದು, ಇದರಿಂದ ಸಾವಿರಾರು ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಅನ್ಯಾಯಕ್ಕೊಳಗಾಗಿದ್ದಾರೆ  ಎಂದು ಅಖಿಲ ಕರ್ನಾಟಕ ವಿದ್ಯಾರ್ಥಿ ಮತ್ತು ಸಂಶೋಧಕರ ಸಂಘ ಆರೋಪಿಸಿದೆ.

ಪ್ರಸ್ತುತ, ಡಿಸೆಂಬರ್ 2024ರಲ್ಲಿ ನಡೆದ ಮರುಪರೀಕ್ಷೆಯಲ್ಲೂ ಭಾಷಾಂತರದ ದೋಷಗಳು ಮತ್ತು OMR ಶೀಟ್‌ಗಳಲ್ಲಿನ ತಾಂತ್ರಿಕ ತೊಡಕುಗಳು ಪುನರಾವರ್ತನೆಯಾಗಿ, ಅಭ್ಯರ್ಥಿಗಳು ವ್ಯಾಪಕ ಪ್ರತಿಭಟನೆ ನಡೆಸಿದ್ದರು. ಇದರ ಪರಿಣಾಮವಾಗಿ, ಕನ್ನಡ ಮಾಧ್ಯಮದ ಅಭ್ಯರ್ಥಿಗಳ ಸಂಖ್ಯೆ ಕೆಳಮುಖವಾಗಿದೆ ಎಂಬುದು ಅಖಿಲ ಕರ್ನಾಟಕ ವಿದ್ಯಾರ್ಥಿ ಮತ್ತು ಸಂಶೋಧಕರ ಸಂಘದವರ ಪ್ರಮುಖ ಆರೋಪ. ರಾಜ್ಯಪಾಲರಿಗೆ ಸಲ್ಲಿಸಿದ ದೂರಿನಲ್ಲಿ, “KPSC ಕನ್ನಡದ ಕಗ್ಗೊಲೆ ಮಾಡಿದೆ” ಎಂದು ಖಂಡಿಸಲಾಗಿದ್ದು, ತಕ್ಷಣ ಮರುಪರೀಕ್ಷೆ ನಡೆಸಲು ಮತ್ತು ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರಲು ಒತ್ತಾಯಿಸಲಾಗಿದೆ.

RelatedPosts

ರಮಾನಾಥ್ ರೈ ಕಾರಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಪಾರಾದ ಮಾಜಿ ಸಚಿವ

ವಾರಣಾಸಿಯಲ್ಲಿ ಪೊಲೀಸ್ ಎನ್‌ಕೌಂಟರ್‌‌ಗೆ ಕುಖ್ಯಾತ ನಕ್ಸಲ್ ಕಮಾಂಡರ್ ಬಲಿ

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

ADVERTISEMENT
ADVERTISEMENT

ರಾಜ್ಯಪಾಲರು ಈ ಮನವಿಗೆ ಸ್ಪಂದಿಸಿ, “ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಲು ರಾಜ್ಯ ಸರ್ಕಾರಕ್ಕೆ ಪತ್ರ ಬರೆಯುವುದಾಗಿ” ಭರವಸೆ ನೀಡಿದ್ದಾರೆ . ಅವರು, KPSCಯ ನಿರ್ಲಕ್ಷ್ಯ ಮತ್ತು ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ತಕ್ಷಣ ಕ್ರಮ ಕೈಗೊಳ್ಳುವ ಅಗತ್ಯವನ್ನು ಒತ್ತಿಹೇಳಿದ್ದಾರೆ. ಇದಕ್ಕೆ ಮುಂಚೆ, KPSC ಪರೀಕ್ಷೆಯಲ್ಲಿ 45-50% ಭಾಷಾಂತರ ದೋಷಗಳು ಕಂಡುಬಂದಿದ್ದು, ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರವೂ ಈ ತಪ್ಪುಗಳನ್ನು ದೃಢಪಡಿಸಿದೆ.

ಅಖಿಲ ಕರ್ನಾಟಕ ವಿದ್ಯಾರ್ಥಿ ಮತ್ತು ಸಂಶೋಧಕರ ಸಂಘದ ನೇತೃತ್ವದಲ್ಲಿ, ರಾಜ್ಯದಾದ್ಯಂತದ ವಿದ್ಯಾರ್ಥಿಗಳು ಫ್ರಿಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ. ಇದು KPSCಯ ಸುಧಾರಣೆ ಮತ್ತು ಮರುಪರೀಕ್ಷೆಗೆ ಒತ್ತಡ ಹೇರುವ ಉದ್ದೇಶ ಹೊಂದಿದೆ. ರಾಜ್ಯಪಾಲರ ಹಸ್ತಕ್ಷೇಪವು ಈ ಹೋರಾಟಕ್ಕೆ ಹೊಸ ಚೈತನ್ಯ ನೀಡಿದೆ ಎಂದು ವಿದ್ಯಾರ್ಥಿ ಸಮುದಾಯವು ನಂಬಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 20T172616.307

ತಾರಮ್ಮ-ಚಿಕ್ಕಣ್ಣನ ‘ಲಕ್ಷ್ಮೀಪುತ್ರ’ ಅಡ್ಡಾದಿಂದ ಅಮ್ಮನ ಆ್ಯಂಥೆಮ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 20, 2026 - 5:34 pm
0

Untitled design 2026 09 20T171119.389

ರಮಾನಾಥ್ ರೈ ಕಾರಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಪಾರಾದ ಮಾಜಿ ಸಚಿವ

by ಶಾಲಿನಿ ಕೆ. ಡಿ
September 20, 2026 - 5:14 pm
0

Untitled design 2026 09 20T164821.320

ವಾರಣಾಸಿಯಲ್ಲಿ ಪೊಲೀಸ್ ಎನ್‌ಕೌಂಟರ್‌‌ಗೆ ಕುಖ್ಯಾತ ನಕ್ಸಲ್ ಕಮಾಂಡರ್ ಬಲಿ

by ಶಾಲಿನಿ ಕೆ. ಡಿ
September 20, 2026 - 4:52 pm
0

Untitled design 2026 09 20T162645.292

‘ನಾವಿಬ್ಬರು ನಮಗಿಬ್ಬರು’ ಎಂದ ರಣವೀರ್‌-ದೀಪಿಕಾ ಪಡುಕೋಣೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 20, 2026 - 4:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 20T171119.389
    ರಮಾನಾಥ್ ರೈ ಕಾರಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಪಾರಾದ ಮಾಜಿ ಸಚಿವ
    September 20, 2026 | 0
  • Untitled design 2026 09 20T164821.320
    ವಾರಣಾಸಿಯಲ್ಲಿ ಪೊಲೀಸ್ ಎನ್‌ಕೌಂಟರ್‌‌ಗೆ ಕುಖ್ಯಾತ ನಕ್ಸಲ್ ಕಮಾಂಡರ್ ಬಲಿ
    September 20, 2026 | 0
  • Untitled design 2026 09 19T221248.967
    KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!
    September 19, 2026 | 0
  • Untitled design 2026 09 19T214531.387
    ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು
    September 19, 2026 | 0
  • Untitled design 2026 09 19T193349.677
    ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version