• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 17, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಶಿಕ್ಷಣ

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ! ಈ ಬಾರಿಯೂ ಹೆಣ್ಮಕ್ಳೇ ಸ್ಟ್ರಾಂಗು ಗುರೂ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 8, 2025 - 12:53 pm
in ಶಿಕ್ಷಣ
0 0
0
Film 2025 04 08t132622.117

RelatedPosts

K-SET 2025: ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭ, ಇದರ ಸಂಪೂರ್ಣ ಮಾಹಿತಿ ಇಲ್ಲಿದೆ!

SSLC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಇನ್ಮುಂದೆ ಎಸ್‌ಎಸ್ಎಲ್‌ಸಿಯಲ್ಲಿ ಶೇ. 33 ಅಂಕ ಬಂದ್ರೂ ಪಾಸ್

ತಿರ್ಥಹಳ್ಳಿಯ ಸರ್ಕಾರಿ ಶಾಲೆ ವಿದ್ಯಾರ್ಥಿಗಳ ದಿಟ್ಟ ನಿರ್ಧಾರ: “ಮೊಬೈಲ್ ಬಳಸಲ್ಲ, ನೋಡಲ್ಲ!”

ವಿದ್ಯಾರ್ಥಿಗಳಿಂದ ವಸೂಲಿಗಿಳಿದ ಮೆಡಿಕಲ್ ಕಾಲೇಜ್..!

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಈ ಪ್ರಮುಖ ಫಲಿತಾಂಶ ಇಂದು, ಏಪ್ರಿಲ್ 8, 2025ರಂದು ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಫಲಿತಾಂಶ ಪ್ರಕಟಿಸಿದೆ. ಮಾರ್ಚ್1 ರಿಂದ ಮಾರ್ಚ್ 20, 2025ರವರೆಗೆ ನಡೆದ ಈ ಪರೀಕ್ಷೆಯಲ್ಲಿ ಸುಮಾರು 7 ಲಕ್ಷ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈಗ ಎಲ್ಲರ ಗಮನವೂ ಫಲಿತಾಂಶದ ಮೇಲೆ ನೆಟ್ಟಿದೆ.

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶವನ್ನು ಇಂದು ಮಧ್ಯಾಹ್ನ 12:30ಕ್ಕೆ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಲಾಗಿದೆ. ನಂತರ, ಮಧ್ಯಾಹ್ನ 1:30ರಿಂದ ಅಧಿಕೃತ ವೆಬ್‌ಸೈಟ್‌ಗಳಾದ karresults.nic.in ಮತ್ತು kseab.karnataka.gov.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ವಿದ್ಯಾರ್ಥಿಗಳು ತಮ್ಮ ರೋಲ್ ನಂಬರ್, ರಿಜಿಸ್ಟ್ರೇಷನ್ ನಂಬರ್ ಮತ್ತು ಕ್ಯಾಪ್ಚಾ ಕೋಡ್ ಬಳಸಿ ತಮ್ಮ ಮಾರ್ಕ್‌ಶೀಟ್ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಪ್ರತೀ ವರ್ಷದಂತೆ ಈ ಬಾರಿ ಕೂಡ  ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಶಾಲಾ ಶಿಕ್ಷಣ & ಸಾಕ್ಷರತಾ ಇಲಾಖೆ ಅಧ್ಯಕ್ಷರ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಪ್ರಕಟಿಸಿದರು. ಈ ಬಾರಿ  ಉಡುಪಿ (97.37%) ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ.ಕಲಾ ವಿಭಾಗದಲ್ಲಿ ಸಂಜನಾಬಾಯಿ  ರಾಜ್ಯಕ್ಕೆ ಪ್ರಥಮ, 597 ಅಂಕ ಪಡೆದಿದ್ದಾರೆ. ಬಳ್ಳಾರಿ ನಿರ್ಮಾಲಾ ದ್ವಿತೀಯ ಸ್ಥಾನ 73% ಪಡೆದಿದ್ದಾರೆ. 
ರಾಜ್ಯ ಸ್ಥಾನ
ಉಡುಪಿ 1 ನೇ ಸ್ಥಾನ
ದಕ್ಷಿಣ ಕನ್ನಡ 2 ನೇ ಸ್ಥಾನ
ಬೆಂಗಳೂರು ದಕ್ಷಿಣ 3 ನೇ ಸ್ಥಾನ
ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಯಾರೆಲ್ಲಾ ಉತ್ತೀರ್ಣರಾಗಿದ್ದಾರೆ ಎಂಬ ಪಟ್ಟಿಯನ್ನು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಆದರೆ, ಈಗಲೇ ಫೈಲ್ ರೂಪದಲ್ಲಿ ಫಲಿತಾಂಶದ ವಿವರ ನೀಡಲು ಸಾಧ್ಯವಾಗದ ಕಾರಣ, ಶೀಘ್ರದಲ್ಲೇ ಎಲ್ಲ ಮಾಹಿತಿ ಲಭ್ಯವಾಗಲಿದೆ ಎಂದು ಇಲಾಖೆ ತಿಳಿಸಿದೆ. ಇದೇ ಸಂದರ್ಭದಲ್ಲಿ, ಎರಡನೇ ಮತ್ತು ಮೂರನೇ ಪರೀಕ್ಷೆಗಳ ದಿನಾಂಕವನ್ನು ಈಗಲೇ ಘೋಷಿಸಲಾಗಿದೆ. ವಿದ್ಯಾರ್ಥಿಗಳು ಈಗಲೇ ಸಿದ್ಧತೆ ಆರಂಭಿಸಲಿ ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.ಈ ಬಾರಿ ವಿಶೇಷವಾಗಿ, ಎರಡನೇ ಮತ್ತು ಮೂರನೇ ಪರೀಕ್ಷೆಗಳಿಗೆ ಯಾವುದೇ ಪರೀಕ್ಷಾ ಶುಲ್ಕ ಇರುವುದಿಲ್ಲ ಶಿಕ್ಷಣ ಸಚಿವ ಮಧು ಬಂಗಾರಪ್ಪ ತೀರ್ಮಾನಿಸಿದ್ದಾರೆ.ಶಿಕ್ಷಣ ಇಲಾಖೆಯ ಈ ಮಹತ್ವದ ಹೆಜ್ಜೆಗೆ ಮುಖ್ಯಮಂತ್ರಿಗಳು ಸಂಪೂರ್ಣ ಸಹಕಾರ ನೀಡಿದ್ದಾರೆ.
ADVERTISEMENT
ADVERTISEMENT
ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 09 17t121626.630

ಡಿಸಿಸಿ ಬ್ಯಾಂಕ್ ಚುನಾವಣೆ: ಲಾಂಗು-ಮಚ್ಚು ಹಿಡಿದು ರಾಜಾರೋಷವಾಗಿ ಓಡಾಡುತ್ತಿರುವ ಪುಂಡರು

by ಶಾಲಿನಿ ಕೆ. ಡಿ
September 17, 2025 - 12:17 pm
0

Untitled design 2025 09 17t114138.681

ಕೇರಳದಲ್ಲಿ 14 ಪುರುಷರಿಂದ ಅಪ್ರಾಪ್ತ ಬಾಲಕನ ಮೇಲೆ ಅ*ತ್ಯಾಚಾರ

by ಶಾಲಿನಿ ಕೆ. ಡಿ
September 17, 2025 - 11:52 am
0

Untitled design 2025 09 17t112558.883

ಬೆಂಗಳೂರಿನ ಹಲವೆಡೆ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ..ಎಲ್ಲೆಲ್ಲಿ ಗೊತ್ತಾ?

by ಶಾಲಿನಿ ಕೆ. ಡಿ
September 17, 2025 - 11:32 am
0

Untitled design 2025 09 17t110443.640

ಪ್ರಧಾನಿ ಮೋದಿ 75ನೇ ಜನ್ಮದಿನ: ಟ್ರಂಪ್, ರಾಹುಲ್ ಗಾಂಧಿ ಸೇರಿ ಹಲವು ಗಣ್ಯರಿಂದ ಶುಭಾಶಯ

by ಶಾಲಿನಿ ಕೆ. ಡಿ
September 17, 2025 - 11:07 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 08 27t214647.804
    K-SET 2025: ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭ, ಇದರ ಸಂಪೂರ್ಣ ಮಾಹಿತಿ ಇಲ್ಲಿದೆ!
    August 27, 2025 | 0
  • 21113 (7)
    SSLC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಇನ್ಮುಂದೆ ಎಸ್‌ಎಸ್ಎಲ್‌ಸಿಯಲ್ಲಿ ಶೇ. 33 ಅಂಕ ಬಂದ್ರೂ ಪಾಸ್
    July 24, 2025 | 0
  • Web 2025 07 01t114345.072
    ತಿರ್ಥಹಳ್ಳಿಯ ಸರ್ಕಾರಿ ಶಾಲೆ ವಿದ್ಯಾರ್ಥಿಗಳ ದಿಟ್ಟ ನಿರ್ಧಾರ: “ಮೊಬೈಲ್ ಬಳಸಲ್ಲ, ನೋಡಲ್ಲ!”
    July 1, 2025 | 0
  • Web 2025 06 29t203035.010
    ವಿದ್ಯಾರ್ಥಿಗಳಿಂದ ವಸೂಲಿಗಿಳಿದ ಮೆಡಿಕಲ್ ಕಾಲೇಜ್..!
    June 29, 2025 | 0
  • Web 2025 06 14t170108.068
    NEET-UG 2025: ರಾಜಸ್ಥಾನದ ಮಹೇಶ್ ಕುಮಾರ್‌ಗೆ ಮೊದಲ ಸ್ಥಾನ, ಟಾಪ್ 10 ಪಟ್ಟಿ ಇಲ್ಲಿದೆ!
    June 14, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version