• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 26, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಎಲೆಕ್ಷನ್

ನಮ್ಮ ಅವಶ್ಯಕತೆ ‘ಆ’ ಸಮುದಾಯಕ್ಕೆ ಇಲ್ಲ; ನಿಖಿಲ್ ಟಾಂಗ್‌..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 12, 2025 - 2:50 pm
in ಎಲೆಕ್ಷನ್
1 0
0
Nikhil

ಬೆಂಗಳೂರು: ಮಾಜಿ ಪ್ರಧಾನಿಗಳಾದ ದೇವೇಗೌಡರು ಅಧಿಕಾರಕ್ಕಾಗಿ ಎಂದೂ ರಾಜಕಾರಣ ಮಾಡಿಲ್ಲ, ಮಾಡುವುದೂ ಇಲ್ಲ. ಇದನ್ನು ಆ ವ್ಯಕ್ತಿ ಅರ್ಥ ಮಾಡಿಕೊಳ್ಳಬೇಕು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಸಿಪಿ ಯೋಗೇಶ್ವರ್ ಗೆ ತಿರುಗೇಟು ಕೊಟ್ಟರು.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಈಗ ದೇವೆಗೌಡರ ವಯಸ್ಸು 92 ವರ್ಷ. ದೇಶ ಮತ್ತು ರಾಜ್ಯ ಕಟ್ಟಲು ಅವರ ಮಾರ್ಗದರ್ಶನ ಬೇಕು ಎಂದು ಅನೇಕ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೇ ಹೇಳಿದ್ದಾರೆ. ಹಾಗಾಗಿ ಇಲ್ಲಿ ಅಧಿಕಾರ ದಾಹಕ್ಕೆ, ಅಧಿಕಾರಕ್ಕೆ ಅಂಟಿಕೊಂಡು ದೇವೇಗೌಡರು ರಾಜಕಾರಣ ಮಾಡುತ್ತಿಲ್ಲ ಎಂದರು.

RelatedPosts

ಪದ್ಮನಾಭನಗರದಲ್ಲಿ ಸಾಮ್ರಾಟ್ ಅಶೋಕ್ ಗೆ ಸರಿಸಾಟಿ ಯಾರೂ ಇಲ್ಲ..!

ಬಸವನಗುಡಿಯಲ್ಲಿ ಬಿಜೆಪಿ ಹವಾ: ತೇಜಸ್ವಿನಿ ಅನಂತಕುಮಾರ್ ಗೆ ಈ ಬಾರಿ ಸಿಗುತ್ತಾ ಟಿಕೆಟ್..?

ನಲಪಾಡ್ ಯಡವಟ್ಟುಗಳ ನಡೆವೆಯೂ ಶಾಂತಿನಗರದಲ್ಲಿ ಹ್ಯಾರಿಸ್ ಸೇಫ್.!

ನೆಲಮಂಗಲದಲ್ಲಿ ಕಾಂಗ್ರೆಸ್ ಪರ ಒಲವು

ADVERTISEMENT
ADVERTISEMENT

ದೇವೇಗೌಡರು ರಾಜಕೀಯ ನಿವೃತ್ತಿ ಘೋಷಿಸಲಿ ಎಂಬ ಸಿಪಿ ಯೋಗೇಶ್ವರ್ ಹೇಳಿಕೆಗೆ ತಿರುಗೇಟು ನೀಡಿದ ಅವರು, ದೇವೇಗೌಡರ 62 ವರ್ಷಗಳ ಅವರ ರಾಜಕೀಯ ಬದುಕಿನಲ್ಲಿ ಏನನ್ನೂ ಅಪೇಕ್ಷೆ ಇಟ್ಟುಕೊಂಡವರಲ್ಲ. ಅಷ್ಟು ಸುದೀರ್ಘ ರಾಜಕೀಯ ಜೀವನದಲ್ಲಿ ಅವರು ಕೇವಲ ಮೂರೂವರೆ ವರ್ಷ ಮಾತ್ರ ಅಧಿಕಾರದಲ್ಲಿ ಇದ್ದರು. ಈಗೇನು ಅವರು ಮತ್ತೆ ಪ್ರಧಾನಿ ಆಗಲಿಕ್ಕೆ ರಾಜಕೀಯ ಮಾಡುತ್ತಿದ್ದಾರೆಯೇ? ಅವರು ನಿವೃತ್ತಿ ಹೊಂದಬೇಕಾ? ಎಂದು ಅವರು ಕಿಡಿಕಾರಿದರು.

ಚನ್ನಪಟ್ಟಣದಲ್ಲಿ ಯಾವುದೇ ಕಾರ್ಯಕರ್ತ ನಿಂತರೂ ನಮ್ಮ ಸಾಂಪ್ರದಾಯಿಕವಾಗಿ ಕೊನೇಪಕ್ಷ 60 ಸಾವಿರ ಮತಗಳು ಬರುತ್ತಿದ್ದವು. ಈಗ ಆ ಪ್ರಮಾಣ 87 ಸಾವಿರಕ್ಕೆ‌ ಹೋಗಿ ಮುಟ್ಟಿದೆ. ಜನ ನಮ್ಮನ್ನು ಕೈ ಬಿಟ್ಟಿಲ್ಲ ಎಂದರು ಅವರು.

ನಮ್ಮ ಅವಶ್ಯಕತೆ ಆ ಸಮುದಾಯಕ್ಕೆ ಇಲ್ಲ:
ಒಂದು ಸಮುದಾಯದ ಪರವಾಗಿ ದೇವೇಗೌಡರು ಈ ಹಿಂದೆ ಅನೇಕ ಹೋರಾಟಗಳನ್ನು ಮಾಡಿದ್ದರು. ಅವರ ಪರವಾಗಿ ಅನೇಕ ನಿರ್ಣಯಗಳನ್ನು ಕೈಗೊಂಡಿದ್ದರು. ಮೀಸಲಾತಿ ನೀಡಿದ್ದರು. ಆದರೆ ಈ ಚುನಾವಣೆಯಲ್ಲೂ ಆ ಸಮುದಾಯವನ್ನು ಕಡೆಗಣಿಸಬಾರದು, ಅವರನ್ನು ವಿಶ್ವಾಸಕ್ಕೆ ತಗೊಂಡು ಹೋಗಬೇಕು ಅಂತ ಪ್ರಯತ್ನ ಮಾಡಿದ್ದೆವು. ಆದರೆ ನಮ್ಮ ಅವಶ್ಯಕತೆ ಅವರಿಗೆ ಇಲ್ಲ ಅಂತ ಆ ಸಮುದಾಯದವರು ನಿನ್ನೆ ಸ್ಪಷ್ಟ ಸಂದೇಶ‌ ಕೊಟ್ಟಿದ್ದಾರೆ ಎಂದು ಉತ್ತರಿಸಿದರು.

ಮುಂದಿನ ದಿನಗಳಲ್ಲಿ ಬೇರೆ ಸಮುದಾಯಗಳನ್ನು ಯಾವ ರೀತಿ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಕೆಲಸ ಮಾಡಬೇಕೋ ಅದನ್ನು ಮಾಡ್ತೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು. ಜಿ.ಟಿ.ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ನಿಖಿಲ್ ಅವರು; ಅವರು ಹಿರಿಯರು, ರಾಜಕೀಯದಲ್ಲಿ ಅವರಿಗೆ ಬಹಳ ಅನುಭವ ಇದೆ. ಅವರು ಯಾವ ಅರ್ಥದಲ್ಲಿ ಮಾತಾಡಿದ್ದಾರೋ ಗೊತ್ತಿಲ್ಲ. ಅವರು ನಮ್ಮ ಪಕ್ಷದ ಕೋರ್ ಕಮಿಟಿ ನಾಯಕರು, ಅವರಿಗೆ ಯಾವ ಗೌರವ ಕೊಡಬೇಕೋ ಅದನ್ನು ನಾವು ಕೊಡ್ತೇವೆ ಎಂದರು.

| Reported by: Dilip
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Kalaburagi man attempts suicide in public (8)

100 ಕೋಟಿ ಕ್ಲಬ್‌ಗೆ ಕುಬೇರ.. ಭಿಕ್ಷುಕನಾದ್ರೆ ಸಿನಿಮಾ ಹಿಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 26, 2025 - 3:55 pm
0

Web 2025 06 26t154950.108

ತಮಿಳು ನಟ ಹೊಸ ಸಿನಿಮಾ ʼಕರುಪ್ಪುʼ..ಡ್ರೀಮ್ ವಾರಿಯರ್ ಪಿಕ್ಚರ್ಸ್ ನಿರ್ಮಾಣದಲ್ಲಿ ಚಿತ್ರ

by ಶ್ರೀದೇವಿ ಬಿ. ವೈ
June 26, 2025 - 3:53 pm
0

Kalaburagi man attempts suicide in public (7)

ಮ್ಯಾಕ್ಸ್-2 ಕ್ಯಾನ್ಸಲ್.. ಆದ್ರೆ ಡೈರೆಕ್ಟರ್‌ಗೆ ಕೈ ಕೊಟ್ಟಿಲ್ಲ ಕಿಚ್ಚ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 26, 2025 - 3:49 pm
0

Web (100)

ಏರ್ ಇಂಡಿಯಾ ದುರಂತ: ಕೇಂದ್ರ ಸರ್ಕಾರದಿಂದ ಕಪ್ಪು ಪೆಟ್ಟಿಗೆ ಡೇಟಾ ಡೌನ್‌ಲೋಡ್ ಯಶಸ್ವಿ

by ಶ್ರೀದೇವಿ ಬಿ. ವೈ
June 26, 2025 - 3:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 04 05t224819.092
    ಪದ್ಮನಾಭನಗರದಲ್ಲಿ ಸಾಮ್ರಾಟ್ ಅಶೋಕ್ ಗೆ ಸರಿಸಾಟಿ ಯಾರೂ ಇಲ್ಲ..!
    April 5, 2025 | 0
  • Untitled design 2025 04 05t221749.055
    ಬಸವನಗುಡಿಯಲ್ಲಿ ಬಿಜೆಪಿ ಹವಾ: ತೇಜಸ್ವಿನಿ ಅನಂತಕುಮಾರ್ ಗೆ ಈ ಬಾರಿ ಸಿಗುತ್ತಾ ಟಿಕೆಟ್..?
    April 5, 2025 | 0
  • Untitled design 2025 04 05t221121.080
    ನಲಪಾಡ್ ಯಡವಟ್ಟುಗಳ ನಡೆವೆಯೂ ಶಾಂತಿನಗರದಲ್ಲಿ ಹ್ಯಾರಿಸ್ ಸೇಫ್.!
    April 5, 2025 | 0
  • Untitled design 2025 04 05t220525.067
    ನೆಲಮಂಗಲದಲ್ಲಿ ಕಾಂಗ್ರೆಸ್ ಪರ ಒಲವು
    April 5, 2025 | 0
  • Untitled design 2025 04 05t215759.954
    ಯಶವಂತಪುರ: ಸೋಮಶೇಖರ್‌‌‌ಗೆ ಕಷ್ಟ..ಜವರಾಯಿಗೌಡಗೆ ಚಾನ್ಸ್ ಸಿಗುವ ನಿರೀಕ್ಷೆ.!
    April 5, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version