• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

Fact Check:ವಿಶ್ವಸಂಸ್ಥೆಯಲ್ಲಿ ವಾಜಪೇಯಿ ಕಾಶ್ಮೀರದ ಕುರಿತು ಆಡಿದ ಮಾತು ನಿಜವೇ?

admin by admin
April 29, 2025 - 2:22 pm
in Flash News, ವಿಶೇಷ
0 0
0
Untitled design (29)

ಸದ್ಯ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ ಈ ಪೋಸ್ಟ್, ಅಟಲ್ ಬಿಹಾರಿ ವಾಜಪೇಯಿ ಅವರು, ರಾಷ್ಟ್ರೀಯ ಸಂಘಟನೆಗಳು (UNO)ಯಲ್ಲಿ ಕಾಶ್ಮೀರ ವಿಚಾರವಾಗಿ ನೀಡಿದ ಭಾಷಣ ಎಂದು ಹೇಳುತ್ತಾ, ಅವರು ಪಿ.ವಿ. ನರಸಿಂಹರಾವ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಭಾರತವನ್ನು ಪ್ರತಿನಿಧಿಸಲು ಯುಎನ್‌ಗೆ ಕಳುಹಿಸಲ್ಪಟ್ಟಾಗ, ಋಷಿ ಕಶ್ಯಪರ ಕುರಿತು ಕಥೆಯೊಂದನ್ನು ಹೇಳಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು ಎಂಬದು ಈ ಪೋಸ್ಟ್‌ನ ಮುಖ್ಯ ವಾದವಾಗಿದೆ.

ಈ ಕಥೆಗೆ ಪಾಕಿಸ್ತಾನ ಪ್ರತಿನಿಧಿಯೊಬ್ಬರು ವಿರೋಧ ವ್ಯಕ್ತಪಡಿಸಿ, ಕಶ್ಯಪರ ಕಾಲದಲ್ಲಿ ಪಾಕಿಸ್ತಾನ ಅಸ್ತಿತ್ವದಲ್ಲಿಯೇ ಇರಲಿಲ್ಲ ಎಂಬುದನ್ನು ಒಪ್ಪಿಕೊಂಡಂತೆ ಪೋಸ್ಟ್ ಹೇಳುತ್ತದೆ. ಅಷ್ಟಕ್ಕೂ ಇದು ನಿಜವೇ?

RelatedPosts

ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್: ಗ್ರಾಹಕರಿಗೆ ಮತ್ತೊಂದು ಶಾಕ್: ರಾಜ್ಯದಲ್ಲಿ ಅಡುಗೆ ಎಣ್ಣೆ ದರ ಏರಿಕೆ

ರಾಜ್ಯದಲ್ಲಿ LPG ಸಂಕಷ್ಟ: ಸೌದೆ ಒಲೆ ಹಚ್ಚಿದ ಹೋಟೆಲ್‌, ಪಿಜಿ ಮಾಲೀಕರು

ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ಹೆಚ್ಚಳ: ಹಲವು ಜಿಲ್ಲೆಗಳಲ್ಲಿ ಮುಂದುವರಿದ ಶುಷ್ಕ ವಾತಾವರಣ

ಅಮೆರಿಕದ ಮಿಲಿಟರಿ ವಿಮಾನ ಪತನ: ಸಿಬ್ಬಂದಿಗಾಗಿ ಶೋಧ

ADVERTISEMENT
ADVERTISEMENT

ಪಿ.ವಿ. ನರಸಿಂಹರಾವ್ ನೇತೃತ್ವದ ಕಾಂಗ್ರೆಸ್ ಸರ್ಕಾರವು 1994ರಲ್ಲಿ ನಡೆದ ಜೆನಿವಾ ಯುನೈಟೆಡ್ ನೇಷನ್ಸ್ ಕಮಿಷನ್ ಆನ್ ಹ್ಯೂಮನ್ ರೈಟ್ಸ್ (UNHCR) ಅಧಿವೇಶನಕ್ಕೆ  ಅಟಲ್ ಬಿಹಾರಿ ವಾಜಪೇಯಿ ಅವರನ್ನು ಭಾರತದ ನಿಯೋಗದ ನಾಯಕನಾಗಿ ಕಳುಹಿಸಿತ್ತು. ವಾಜಪೇಯಿ ನೇತೃತ್ವದ ನಿಯೋಗವು ಕಾಶ್ಮೀರ ಕುರಿತು ಭಾರತ ವಿರುದ್ಧ ಯುಎನ್ ನಿರ್ಣಯವನ್ನು ಯಶಸ್ವಿಯಾಗಿ ತಡೆಯುವಲ್ಲಿ ಯಶಸ್ವಿಯಾಯಿತು ಎಂದು ಸಾಮಾಜಿಕ ಮಾಧ್ಯಮದಲ್ಲಿ ಹರಡಲಾಗುತ್ತಿದೆ.

ಅಸಲಿಗೆ ಈ ಪೋಸ್ಟ್ ಹೇಳುತ್ತಿರುವುದು ನಿಜವೇ ಎಂದು ಪರಿಶೀಲಿದಾಗ, ವಾಜಪೇಯಿ ಅವರು ಯುಎನ್‌ಎಚ್‌ಸಿಆರ್‌(UNHCR) ಸಮ್ಮೇಳನದಲ್ಲಿ ಋಷಿ ಕಶ್ಯಪರ ಕಥೆ ಹೇಳಿದರು ಎಂಬುದು ಯಾವುದೇ ಅಧಿಕೃತ ವರದಿಗಳಲ್ಲಿಯೂ ಕಂಡುಬಂದಿಲ್ಲ. ಈ ಅಧಿವೇಶನದ ಕೆಲವು ಅಧಿಕೃತ ಪ್ರತಿಕ್ರಿಯೆಗಳ ದಸ್ತಾವೇಜುಗಳನ್ನು “ಇಲ್ಲಿ, ಇಲ್ಲಿ ಮತ್ತು ಇಲ್ಲಿ” ಎಂದು ಹಲವಾರು ಮೂಲಗಳಲ್ಲಿ ಕಾಣಬಹುದು.

ಇದೇ ಕಥೆಯನ್ನು ಕೀವರ್ಡ್‌ಗಳ ಮೂಲಕ ಹುಡುಕಿದಾಗ, ಇದು ಖ್ಯಾತ ಲೇಖಕ ಕುಶ್ವಂತ್ ಸಿಂಗ್ ಅವರ ‘Joke Book 9’ ನಲ್ಲಿ ಪ್ರಕಟವಾದ ಒಂದು ಕಲ್ಪಿತ ಹಾಸ್ಯ ಕಥೆಯ ಆಧಾರದ ಮೇಲೆ ಸಂಪಾದಿತ ಮಾಡಲಾಗಿರುವುದು ಎಂಬುದು ತಿಳಿದುಬಂದಿದೆ.

ಈ ಕಥೆಯನ್ನು ನವದೆಹಲಿಯ ವಿಪಿನ್ ಬಕ್ಸಿ ಎಂಬವರು ಮೊದಲು ಕಳುಹಿಸಿದ್ದರು. ಈ ಕಥೆಯ ಸ್ಕ್ರೀನ್‌ಶಾಟ್‌ಗಳನ್ನು ಕೂಡ ಜನಪ್ರಿಯ ಇ-ಕಾಮರ್ಸ್ ವೆಬ್‌ಸೈಟ್‌ಗಳಲ್ಲಿ ಲಭ್ಯವಿರುವ ಪುಸ್ತಕದ ಆವೃತ್ತಿಗಳಲ್ಲಿ ಕಾಣಬಹುದು.

ಸತ್ಯಾಂಶವೇನು?

ಕುಶ್ವಂತ್ ಸಿಂಗ್ ಅವರ ‘Joke Book 9’ ನಲ್ಲಿ ಪ್ರಕಟವಾದ ಕಲ್ಪಿತ ಹಾಸ್ಯ ಕಥೆಯನ್ನು ಸಂಪಾದಿಸಿ, ಅಟಲ್ ಬಿಹಾರಿ ವಾಜಪೇಯಿ ಅವರು ಯುನೈಟೆಡ್ ನೇಷನ್ಸ್‌ನಲ್ಲಿ ಹೇಳಿದ್ದಾರೆ ಎಂಬುದಾಗಿ ತಪ್ಪಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಡಲಾಗುತ್ತಿದೆ. ಸದ್ಯ ಇದು ಸುಳ್ಳು ಎಂದು ಸಾಬೀತುಪಡಿಸಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 03 13T093013.370

ಇರಾನ್-ಇಸ್ರೇಲ್‌ ಯುದ್ಧದ ನಡುವೆ ಚಿನ್ನ-ಬೆಳ್ಳಿ ಬೆಲೆ ಏರಿಕೆ? ಇಲ್ಲಿದೆ ಇಂದಿನ ದರ ವಿವರ

by ಶಾಲಿನಿ ಕೆ. ಡಿ
March 13, 2026 - 9:34 am
0

Untitled design 2026 03 13T090917.480

ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್: ಗ್ರಾಹಕರಿಗೆ ಮತ್ತೊಂದು ಶಾಕ್: ರಾಜ್ಯದಲ್ಲಿ ಅಡುಗೆ ಎಣ್ಣೆ ದರ ಏರಿಕೆ

by ಶಾಲಿನಿ ಕೆ. ಡಿ
March 13, 2026 - 9:15 am
0

Untitled design 2026 03 13T084606.391

ರಾಜ್ಯದಲ್ಲಿ LPG ಸಂಕಷ್ಟ: ಸೌದೆ ಒಲೆ ಹಚ್ಚಿದ ಹೋಟೆಲ್‌, ಪಿಜಿ ಮಾಲೀಕರು

by ಶಾಲಿನಿ ಕೆ. ಡಿ
March 13, 2026 - 8:49 am
0

Untitled design 2026 03 13T082352.958

ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ಹೆಚ್ಚಳ: ಹಲವು ಜಿಲ್ಲೆಗಳಲ್ಲಿ ಮುಂದುವರಿದ ಶುಷ್ಕ ವಾತಾವರಣ

by ಶಾಲಿನಿ ಕೆ. ಡಿ
March 13, 2026 - 8:27 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 13T090917.480
    ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್: ಗ್ರಾಹಕರಿಗೆ ಮತ್ತೊಂದು ಶಾಕ್: ರಾಜ್ಯದಲ್ಲಿ ಅಡುಗೆ ಎಣ್ಣೆ ದರ ಏರಿಕೆ
    March 13, 2026 | 0
  • Untitled design 2026 03 13T084606.391
    ರಾಜ್ಯದಲ್ಲಿ LPG ಸಂಕಷ್ಟ: ಸೌದೆ ಒಲೆ ಹಚ್ಚಿದ ಹೋಟೆಲ್‌, ಪಿಜಿ ಮಾಲೀಕರು
    March 13, 2026 | 0
  • Untitled design 2026 03 13T082352.958
    ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ಹೆಚ್ಚಳ: ಹಲವು ಜಿಲ್ಲೆಗಳಲ್ಲಿ ಮುಂದುವರಿದ ಶುಷ್ಕ ವಾತಾವರಣ
    March 13, 2026 | 0
  • Untitled design 2026 03 13T080847.084
    ಅಮೆರಿಕದ ಮಿಲಿಟರಿ ವಿಮಾನ ಪತನ: ಸಿಬ್ಬಂದಿಗಾಗಿ ಶೋಧ
    March 13, 2026 | 0
  • Untitled design 2026 03 13T075507.340
    ಮಂಡ್ಯದಲ್ಲಿ ಗ್ಯಾಸ್ ಬುಕ್ಕಿಂಗ್ ಟ್ರಬಲ್; ಎಲೆಕ್ಟ್ರಿಕ್ ಸ್ಟೌವ್‌ ಖರೀದಿಗೆ ಮುಂದಾದ ಜನ!
    March 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version