• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

“ವಿನ್ ಅನ್ನೋದು ನನ್ನ ಹಣೆಬರಹದಲ್ಲಿ ಬರೆದಿಲ್ಲವೆನೋ”: ಕಿಚ್ಚ ಸುದೀಪ್‌ ಎದುರು ಗಿಲ್ಲಿ ಹೇಳಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 18, 2026 - 4:43 pm
in Flash News, ಬಿಗ್ ಬಾಸ್
0 0
0
Untitled design 2026 01 18T164143.948

ಬಿಗ್ ಬಾಸ್ ಕನ್ನಡ ಸೀಸನ್ 12ರ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ ಆರಂಭವಾಗಿದೆ. ಇಡೀ ಸೀಸನ್ ನಲ್ಲಿ ಮನರಂಜನೆ, ವಿವಾದ, ಭಾವನಾತ್ಮಕ ಕ್ಷಣಗಳು ಹಾಗೂ ಸ್ಪರ್ಧಿಗಳ ನಡುವಿನ ತೀವ್ರ ಪೈಪೋಟಿಯಿಂದ ಜನಮನ ಸೆಳೆದಿದ್ದು, ಇದೀಗ ಫಿನಾಲೆ ವೀಕ್ಷಕರಲ್ಲಿ ಕುತೂಹಲ ಮೂಡಿಸಿದೆ. ಕೆಲವೇ ಗಂಟೆಗಳಲ್ಲಿ ಕಿಚ್ಚ ಸುದೀಪ್ ಅವರು ಈ ಸೀಸನ್‌ನ ವಿನ್ನರ್ ಯಾರು ಎಂಬುದನ್ನು ಅಧಿಕೃತವಾಗಿ ಘೋಷಿಸಲಿದ್ದಾರೆ.

ಇತ್ತೀಚೆಗೆ ಬಿಡುಗಡೆಯಾದ ಹೊಸ ಪ್ರೋಮೋ ಈಗಾಗಲೇ ಭಾರೀ ಸಂಚಲನ ಸೃಷ್ಟಿಸಿದೆ. 24 ಜನ ಸ್ಪರ್ಧಿಗಳಿಂದ ಆರಂಭವಾದ ಈ ರೇಸ್‌ನಲ್ಲಿ ಅಂತಿಮವಾಗಿ ಗಿಲ್ಲಿ ನಟ, ಕಾವ್ಯಾ ಶೈವ, ಅಶ್ವಿನಿ ಗೌಡ, ಧನುಷ್, ಮ್ಯೂಟೆಂಟ್ ರಘು ಹಾಗೂ ರಕ್ಷಿತಾ ಶೆಟ್ಟಿ ಫಿನಾಲೆಗೆ ಪ್ರವೇಶಿಸಿದ್ದಾರೆ. ಈ ಆರು ಜನರಲ್ಲಿ ಒಬ್ಬರು ಮಾತ್ರ ‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಟ್ರೋಫಿಯನ್ನು ಎತ್ತಿ ಹಿಡಿಯಲಿದ್ದಾರೆ.

RelatedPosts

ವಿರಾಟ್ ಕೊಹ್ಲಿ ನನಗೆ ಲವ್ ಬೈಟ್ ನೀಡಿದ್ದರು ಎಂದ ಯುವತಿ: ವಿಡಿಯೋ ವೈರಲ್

ವಾರಣಾಸಿ ಸೆಟ್ ಲೀಕ್..ರಾಜಮೌಳಿಯಿಂದ ಕಾಶಿ ರೀ-ಕ್ರಿಯೇಟ್!

ನಕಲಿ ವೈದ್ಯನ ಯಡವಟ್ಟಿಗೆ ಬಾಲಕಿ ಸಾ*ವು

ಐಪಿಎಲ್‌ಗೆ ಬಾಂಗ್ಲಾದೇಶ ಗ್ರೀನ್ ಸಿಗ್ನಲ್: ಹೊಸ ಸರ್ಕಾರದಿಂದ IPL ಪ್ರಸಾರಕ್ಕೆ ಅನುಮತಿ

ADVERTISEMENT
ADVERTISEMENT

ಪ್ರೋಮೋದಲ್ಲಿ ಕಿಚ್ಚ ಸುದೀಪ್, “24 ಜನರಲ್ಲಿ ಲಾಸ್ಟ್ ಆರನೇ ಸ್ಥಾನಕ್ಕೆ ಯಾರು ಬರಬೇಕು?” ಎಂದು ಸ್ಪರ್ಧಿಗಳ ಮುಂದೆ ಪ್ರಶ್ನೆ ಇಟ್ಟಿದ್ದಾರೆ. ಈ ವೇಳೆ ಸ್ಪರ್ಧಿಗಳು ತಮ್ಮ ಭಾವನೆಗಳನ್ನು ಬಹಿರಂಗಪಡಿಸಿದ್ದು, ಪ್ರೇಕ್ಷಕರ ಮನಸ್ಸಿಗೆ ನೇರವಾಗಿ ತಟ್ಟಿದೆ. ಕಾವ್ಯಾ ಶೈವ, “ನನ್ನ ಬಗ್ಗೆ ನನಗೆ ಹೆಮ್ಮೆ ಇದೆ” ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರೆ, ಧನುಷ್ “ಮುಂದಕ್ಕೆ ಹೋಗಬೇಕು ಎನ್ನುವ ಆಸೆ ಇದೆ” ಎಂದು ತಮ್ಮ ಗುರಿಯನ್ನು ಸ್ಪಷ್ಟಪಡಿಸಿದ್ದಾರೆ.

ಅಶ್ವಿನಿ ಗೌಡ ಅವರು, “ನಾನು ನನ್ನನ್ನು ಸಂಪೂರ್ಣವಾಗಿ ಈ ಮನೆಯೊಳಗೆ ಡೆಡಿಕೆಟ್ ಮಾಡಿಕೊಂಡಿದ್ದೇನೆ” ಎಂದು ಹೇಳಿದ್ದಾರೆ. ಆದರೆ ಪ್ರೋಮೋದಲ್ಲೇ ಹೆಚ್ಚು ಗಮನ ಸೆಳೆದಿದ್ದು ಗಿಲ್ಲಿ ನಟನ ಹೇಳಿಕೆ. “ವಿನ್ ಅನ್ನೋದು ನನ್ನ ಹಣೆಬರಹದಲ್ಲಿ ಬರೆದಿಲ್ಲವೆನೋ ಅಂತ ಅಂದುಕೊಳ್ಳಬೇಕಾಗುತ್ತದೆ” ಎಂದು ಗಿಲ್ಲಿ ಹೇಳಿದ್ದಾನೆ..

ಇನ್ನೂ ಆರನೇ ಸ್ಥಾನಕ್ಕೆ ಬಂದಿರುವ ವೋಟ್‌ಗಳು ಯಾರಿಗೆ ಸೇರಿವೆ ಎಂಬುದನ್ನು ನಿಮ್ಮ ಮುಂದೆಯೇ ತೆರೆದುಕೊಳ್ಳಲಾಗುತ್ತದೆ ಎಂದು ಸುದೀಪ್ ತಿಳಿಸಿದ್ದಾರೆ. ಇದರೊಂದಿಗೆ ಫಿನಾಲೆಯ ಮೊದಲ ಎಲಿಮಿನೇಷನ್ ಯಾರು ಎಂಬ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.

ಸೋಷಿಯಲ್ ಮೀಡಿಯಾದಲ್ಲಿ ಈಗಾಗಲೇ ಹಲವು ಊಹಾಪೋಹಗಳು ಶುರುವಾಗಿದೆ. ಕೆಲವರು ಧನುಷ್ ಅವರೇ ಮೊದಲ ಎಲಿಮಿನೇಷನ್ ಆಗಿದ್ದಾರೆ ಎಂದು ಹೇಳುತ್ತಿದ್ದರೂ, ವಾಹಿನಿ ಅಥವಾ ಬಿಗ್ ಬಾಸ್ ತಂಡದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಎಲ್ಲಕ್ಕೂ ಉತ್ತರ ಇಂದು ರಾತ್ರಿ ಪ್ರಸಾರವಾಗುವ ಗ್ರ್ಯಾಂಡ್ ಫಿನಾಲೆಯಲ್ಲಿ ಸಿಗಲಿದೆ.

ಇದೇ ವೇಳೆ ಮತ್ತೊಂದು ದೊಡ್ಡ ವಿಚಾರ ಪ್ರೇಕ್ಷಕರ ಗಮನ ಸೆಳೆದಿದೆ. ಕಿಚ್ಚ ಸುದೀಪ್ ಅವರು ಇತ್ತೀಚಿನ ಪ್ರೋಮೋದಲ್ಲಿ, ಈ ಸೀಸನ್‌ನಲ್ಲಿ ಒಬ್ಬ ಸ್ಪರ್ಧಿಗೆ ದಾಖಲೆ ಮಟ್ಟದ 37 ಕೋಟಿ ಮತಗಳು ಬಂದಿವೆ ಎಂದು ಘೋಷಿಸಿದ್ದರು. ಈ ಭಾರೀ ಮತಗಳು ಗಿಲ್ಲಿ ನಟನಿಗೆ ಬಂದಿವೆ ಎಂಬುದು ಬಹುತೇಕ ವೀಕ್ಷಕರ ಊಹೆ. ಇದರಿಂದಾಗಿ ಗಿಲ್ಲಿಯೇ ವಿನ್ನರ್ ಫೇವರಿಟ್ ಎಂಬ ಮಾತುಗಳು ಜೋರಾಗಿವೆ.

ಈ ಬಾರಿ ಬಿಗ್ ಬಾಸ್ ಕನ್ನಡ ಸೀಸನ್ 12 ಅಪಾರ ಕ್ರೇಜ್ ಕ್ರಿಯೇಟ್ ಮಾಡಿದ್ದು, ಫಿನಾಲೆ ಕ್ಷಣವನ್ನು ಕಾದು ನೋಡುವಂತೆ ಮಾಡಿದೆ. ಯಾರು ಟ್ರೋಫಿ ಗೆಲ್ಲುತ್ತಾರೆ? ಯಾರು ಮೊದಲಿಗೆ ಎಲಿಮಿನೇಟ್ ಆಗುತ್ತಾರೆ? 37 ಕೋಟಿ ಮತಗಳ ಹಿಂದೆ ಇರುವ ಸ್ಪರ್ಧಿ ಯಾರು? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಸಿಗೋದು ಇಂದು ರಾತ್ರಿ ನಡೆಯುವ ಗ್ರ್ಯಾಂಡ್ ಫಿನಾಲೆಯಲ್ಲಿ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 28T181937.314

ವಿರಾಟ್ ಕೊಹ್ಲಿ ನನಗೆ ಲವ್ ಬೈಟ್ ನೀಡಿದ್ದರು ಎಂದ ಯುವತಿ: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
March 28, 2026 - 6:32 pm
0

Untitled design 2026 03 28T180623.582

ವಾರಣಾಸಿ ಸೆಟ್ ಲೀಕ್..ರಾಜಮೌಳಿಯಿಂದ ಕಾಶಿ ರೀ-ಕ್ರಿಯೇಟ್!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 28, 2026 - 6:08 pm
0

Untitled design 2026 03 28T174856.436

ನಕಲಿ ವೈದ್ಯನ ಯಡವಟ್ಟಿಗೆ ಬಾಲಕಿ ಸಾ*ವು

by ಶಾಲಿನಿ ಕೆ. ಡಿ
March 28, 2026 - 5:53 pm
0

Untitled design 2026 03 28T172052.294

ಐಪಿಎಲ್‌ಗೆ ಬಾಂಗ್ಲಾದೇಶ ಗ್ರೀನ್ ಸಿಗ್ನಲ್: ಹೊಸ ಸರ್ಕಾರದಿಂದ IPL ಪ್ರಸಾರಕ್ಕೆ ಅನುಮತಿ

by ಶಾಲಿನಿ ಕೆ. ಡಿ
March 28, 2026 - 5:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 28T181937.314
    ವಿರಾಟ್ ಕೊಹ್ಲಿ ನನಗೆ ಲವ್ ಬೈಟ್ ನೀಡಿದ್ದರು ಎಂದ ಯುವತಿ: ವಿಡಿಯೋ ವೈರಲ್
    March 28, 2026 | 0
  • Untitled design 2026 03 28T180623.582
    ವಾರಣಾಸಿ ಸೆಟ್ ಲೀಕ್..ರಾಜಮೌಳಿಯಿಂದ ಕಾಶಿ ರೀ-ಕ್ರಿಯೇಟ್!
    March 28, 2026 | 0
  • Untitled design 2026 03 28T174856.436
    ನಕಲಿ ವೈದ್ಯನ ಯಡವಟ್ಟಿಗೆ ಬಾಲಕಿ ಸಾ*ವು
    March 28, 2026 | 0
  • Untitled design 2026 03 28T172052.294
    ಐಪಿಎಲ್‌ಗೆ ಬಾಂಗ್ಲಾದೇಶ ಗ್ರೀನ್ ಸಿಗ್ನಲ್: ಹೊಸ ಸರ್ಕಾರದಿಂದ IPL ಪ್ರಸಾರಕ್ಕೆ ಅನುಮತಿ
    March 28, 2026 | 0
  • Untitled design 2026 03 28T164633.225
    ಕ್ರೇಜಿ ಕ್ವೀನ್ ರಕ್ಷಿತಾ ಹೊಸ ಅಧ್ಯಾಯ..ಫಿನಿಕ್ಸ್ ಪ್ರೇಮ್ಸ್ ಶುರು
    March 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version