• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

“ಇದು ಕಪಲ್ ಶೋ ಅಲ್ಲ!”: ಗಿಲ್ಲಿ ಸ್ನೇಹದ ಬಗ್ಗೆ ಬಿಗ್ ಬಾಸ್ ವೇದಿಕೆಯಲ್ಲಿ ಸ್ಪಷ್ಟನೆ ಕೊಟ್ಟ ಕಾವ್ಯ ಶೈವ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 18, 2026 - 11:21 pm
in Flash News, ಬಿಗ್ ಬಾಸ್
0 0
0
Untitled design 2026 01 18T231623.773

RelatedPosts

ಬೆಂಗಳೂರಲ್ಲಿ ₹8 ಲಕ್ಷ ಲಂಚ ಪಡೆಯುವಾಗಲೇ ಲೋಕಾ ಬಲೆಗೆ ಬಿದ್ದ GST ಸೂಪರಿಂಟೆಂಡೆಂಟ್

ಬೀದಿ ನಾಯಿಗಳ ಹಾವಳಿ: ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್

ರೇಷನ್ ಕಾರ್ಡ್‌ದಾರರಿಗೆ ಬಿಗ್ ರಿಲೀಫ್: ಇ-ಕೆವೈಸಿ ದಿನಾಂಕ ವಿಸ್ತರಣೆ!

ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!

ADVERTISEMENT
ADVERTISEMENT

‘ಬಿಗ್ ಬಾಸ್ ಕನ್ನಡ ಸೀಸನ್ 12’ ಗ್ರಾಂಡ್ ಫಿನಾಲೆ ಮುಕ್ತಾಯಕ್ಕೆ ಕೆಲವೇ ಕ್ಷಣಗಳು ಬಾಕಿ ಇರುವ ವೇಳೆಯಲ್ಲಿ, ಸ್ಪರ್ಧಿಗಳಲ್ಲಿ ಒಬ್ಬರಾದ ಕಾವ್ಯ ಶೈವ (Kavya Shaiva) ಮೂರನೇ ರನ್ನರ್ ಅಪ್ ಆಗಿ ಮನೆಯಿಂದ ಹೊರಬಂದಿದ್ದಾರೆ. ಆರಂಭದಿಂದಲೇ ತಮ್ಮದೇ ಆದ ನಿಲುವು, ಸ್ಪಷ್ಟ ಅಭಿಪ್ರಾಯ ಮತ್ತು ಆಟದಿಂದ ಗಮನ ಸೆಳೆದಿದ್ದ ಕಾವ್ಯ, ಫಿನಾಲೆ ವೇದಿಕೆಯಲ್ಲಿ ಕೊನೆಯ ಮಾತುಗಳನ್ನು ಆಡುತ್ತಾ ಹಲವು ವಿಚಾರಗಳಿಗೆ ಸ್ಪಷ್ಟನೆ ನೀಡಿದ್ದಾರೆ.

ಬಿಗ್ ಬಾಸ್ ಮನೆಯೊಳಗೆ ಕಾವ್ಯ ಮತ್ತು ಗಿಲ್ಲಿ ನಡುವಿನ ಸ್ನೇಹ ಹಾಗೂ ಅವರಿಬ್ಬರ ಬಗ್ಗೆ ಹರಡಿದ್ದ ಹಲವು ರೀತಿಯ ಪ್ರಚಾರಗಳು ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದ್ದವು. ಇದೇ ಹಿನ್ನೆಲೆಯಲ್ಲಿ ವೇದಿಕೆಯಲ್ಲಿ ಮಾತನಾಡಿದ ಕಾವ್ಯ, ತಮ್ಮ ಬಗ್ಗೆ ಹರಡಿದ್ದ ಊಹಾಪೋಹಗಳಿಗೆ ನೇರವಾಗಿ ಉತ್ತರ ನೀಡಿದರು.

“ಗಿಲ್ಲಿ ನನ್ನ ಹೆಸರು ಹೇಳಿದಾಗ ಮಾತ್ರ ಕಾಣಿಸಿಕೊಳ್ಳೋಕೆ ಇದು ಕಪಲ್ ಶೋ ಅಲ್ಲ” ಎಂದು ಕಾವ್ಯ ಸ್ಪಷ್ಟವಾಗಿ ಹೇಳಿದರು. ತಾವು ಯಾವತ್ತೂ ಕ್ಯಾಮರಾ ಫೋಕಸ್ ಅಥವಾ ಪ್ರಚಾರಕ್ಕಾಗಿ ಮಾತನಾಡಿಲ್ಲ, ಪರಿಸ್ಥಿತಿ ಮತ್ತು ಸಂದರ್ಭಕ್ಕೆ ತಕ್ಕಂತೆ ಪ್ರತಿಕ್ರಿಯೆ ನೀಡಿದ್ದೇನೆ ಎಂದು ತಿಳಿಸಿದರು. “ಅಶ್ವಿನಿ ಮೇಡಂ ವಿಚಾರದಲ್ಲೂ ಕೂಡ ಅನಾವಶ್ಯಕವಾಗಿ ಜೋರಾಗಿ ಮಾತನಾಡಬೇಕೆನ್ನುವ ಅಗತ್ಯ ಇರಲಿಲ್ಲ. ಎಲ್ಲಿ ಜೋರಾಗಿ ಹೇಳಬೇಕೋ ಅಲ್ಲಿ ಹೇಳಿದ್ದೇನೆ, ಎಲ್ಲಿ ಮೆಲ್ಲಗೆ ಹೇಳಬೇಕೋ ಅಲ್ಲಿ ಮೆಲ್ಲಗೆ ಹೇಳಿದ್ದೇನೆ” ಎಂದು ತಮ್ಮ ಆಟದ ತಂತ್ರವನ್ನು ವಿವರಿಸಿದರು.

ಬಿಗ್ ಬಾಸ್ ಮನೆ ಎಂದರೆ ಪ್ರತಿಕ್ಷಣವೂ ಗಮನ, ಟೀಕೆ ಮತ್ತು ವಿಶ್ಲೇಷಣೆ ಎದುರಿಸಬೇಕಾದ ವೇದಿಕೆ. ಈ ನಡುವೆ ಕಾವ್ಯ ತಮ್ಮ ವ್ಯಕ್ತಿತ್ವವನ್ನು ಕಾಪಾಡಿಕೊಂಡು, ಗೊಂದಲಗಳಿಗೆ ಸಿಲುಕದೇ ಸಾಗಲು ಪ್ರಯತ್ನಿಸಿದ್ದೇನೆ ಎಂದರು. “ಎಲ್ಲಾ ವಿಚಾರದಲ್ಲೂ ಕೂಗಿ ಮಾತನಾಡಬೇಕು ಅನ್ನೋ ನಿಯಮ ಇಲ್ಲ. ಮಾತಿಗಿಂತ ವರ್ತನೆ ಮುಖ್ಯ” ಎನ್ನುವ ಸಂದೇಶವನ್ನು ಕೂಡ ಅವರು ಈ ಮೂಲಕ ನೀಡಿದರು.

ಫಿನಾಲೆ ವೇದಿಕೆಯಲ್ಲಿ ಮಾತನಾಡುತ್ತಾ, ತಮ್ಮನ್ನು ಈ ಹಂತದವರೆಗೆ ತಲುಪಿಸಿದ ಅಭಿಮಾನಿಗಳಿಗೆ ಕಾವ್ಯ ಭಾವುಕರಾಗಿ ಧನ್ಯವಾದ ಸಲ್ಲಿಸಿದರು. “ನನ್ನನ್ನು ನಾಲ್ಕನೇ ಸ್ಥಾನಕ್ಕೆ ತಂದು ನಿಲ್ಲಿಸಿದ ಎಲ್ಲಾ ಅಭಿಮಾನಿಗಳಿಗೆ ಕೋಟಿ ಕೋಟಿ ನಮನ” ಎಂದು ಹೇಳಿದರು..

ಬಹುಮಾನ ವಿಚಾರದಲ್ಲೂ ಕಾವ್ಯ ಶೈವಗೆ ಸಿಹಿ ಸುದ್ದಿ ಸಿಕ್ಕಿದೆ. ಬಿಗ್ ಬಾಸ್ ಮನೆಯಿಂದ ಹೊರಬಂದ ಕಾವ್ಯಗೆ 10 ಲಕ್ಷ ರೂಪಾಯಿ ನಗದು ಬಹುಮಾನ ಲಭಿಸಿದೆ. ಇದಕ್ಕೂ ಮೊದಲು ನಾಲ್ಕನೇ ರನ್ನರ್ ಅಪ್ ಆಗಿ ಹೊರಬಂದ ರಘುಗೆ ಇಬ್ಬರು ಪ್ರಾಯೋಜಕರಿಂದ ಒಟ್ಟು 3.50 ಲಕ್ಷ ರೂ. ಬಹುಮಾನ ಸಿಕ್ಕಿತ್ತು. ಹೀಗಾಗಿ ಬಹುಮಾನ ಮೊತ್ತದ ವಿಚಾರದಲ್ಲಿ ಕಾವ್ಯಗೆ ಹೆಚ್ಚು ಲಾಭವಾಗಿದೆ ಎನ್ನಬಹುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 17T215838.621

ಶತಕ ಬಾರಿಸಿ ಮೈದಾನದಲ್ಲೇ ಧ್ಯಾನ ಮಾಡಿದ ಅಭಿಷೇಕ್ ಶರ್ಮಾ: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
September 17, 2026 - 9:59 pm
0

Untitled design 2026 09 17T214544.648

ಕುತೂಹಲ ಕೆರಳಿಸಿದ ‘ಜನ್ಮೋತ್ಸವ’ ಚಿತ್ರದ ಟ್ರೇಲರ್!

by ಶಾಲಿನಿ ಕೆ. ಡಿ
September 17, 2026 - 9:47 pm
0

Untitled design 2026 09 17T204230.825

4,699 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: PUC, ಡಿಪ್ಲೊಮಾ, ಪದವೀಧರರಿಗೆ ಬಂಪರ್ ಅವಕಾಶ!

by ಶಾಲಿನಿ ಕೆ. ಡಿ
September 17, 2026 - 8:43 pm
0

ಮೆಕ್ಕಾ ಮೇಲೆ ಹೌತಿ ಡ್ರೋನ್ ದಾಳಿ

ಮೆಕ್ಕಾ ಮೇಲೆ ಹೌತಿ ಡ್ರೋನ್ ದಾಳಿ: ಇರಾನ್‌ಗೆ ಖಡಕ್ ವಾರ್ನಿಂಗ್ ನೀಡಿದ ಸೌದಿ

by ಶಾಲಿನಿ ಕೆ. ಡಿ
September 17, 2026 - 8:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 17T174920.144
    ಬೆಂಗಳೂರಲ್ಲಿ ₹8 ಲಕ್ಷ ಲಂಚ ಪಡೆಯುವಾಗಲೇ ಲೋಕಾ ಬಲೆಗೆ ಬಿದ್ದ GST ಸೂಪರಿಂಟೆಂಡೆಂಟ್
    September 17, 2026 | 0
  • ಬೀದಿ ನಾಯಿಗಳ ಹಾವಳಿ ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್
    ಬೀದಿ ನಾಯಿಗಳ ಹಾವಳಿ: ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್
    September 17, 2026 | 0
  • ರೇಷನ್ ಕಾರ್ಡ್ ದಾರರಿಗೆ ಬಿಗ್ ರಿಲೀಫ್
    ರೇಷನ್ ಕಾರ್ಡ್‌ದಾರರಿಗೆ ಬಿಗ್ ರಿಲೀಫ್: ಇ-ಕೆವೈಸಿ ದಿನಾಂಕ ವಿಸ್ತರಣೆ!
    September 17, 2026 | 0
  • Your paragraph text 2026 09 16T223059.562
    ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!
    September 16, 2026 | 0
  • Your paragraph text 2026 09 16T221809.532
    ಸಿಗರೇಟ್ ಬೆಲೆ ಭಾರಿ ಏರಿಕೆ: ಇಲ್ಲಿದೆ ಹೊಸ ದರ
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version