• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

“ನನ್ ಕಡೆಯಿಂದ ತಪ್ಪಾದರೆ ಕ್ಷಮಿಸಿ”: ಟ್ಯಾಟೂ ಹಾಕಿಸಿಕೊಂಡ ಅಭಿಮಾನಿಗೆ ಕ್ಷಮೆ ಕೇಳಿದ ಗಿಲ್ಲಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 4, 2026 - 9:56 pm
in Flash News, ಬಿಗ್ ಬಾಸ್
0 0
0
Untitled design 2026 02 04T214837.147

RelatedPosts

ಬೆಂಗಳೂರಿನ ವೃದ್ಧೆಗೆ ಡಿಜಿಟಲ್ ಅರೆಸ್ಟ್: ಬರೋಬ್ಬರಿ 24 ಕೋಟಿ ರೂ. ದೋಚಿದ ಸೈಬರ್ ವಂಚಕರು

ಇನ್ನೊಂದು ವರ್ಷದೊಳಗೆ ಮೋದಿ ಸರ್ಕಾರ ಬೀಳುತ್ತೆ: ರಾಹುಲ್ ಗಾಂಧಿ ಭವಿಷ್ಯ..!

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಕೇಂದ್ರ ಮಾದರಿಯ ವೇತನ, ಹಳೇ ಪಿಂಚಣಿ ಮರು ಜಾರಿ

ಮತ್ತೆ ಇರಾನ್-ಅಮೆರಿಕಾ ಯುದ್ಧ ಫಿಕ್ಸಾ? ಯುದ್ಧ ಶುರುವಾದ್ರೆ ಭಾರತದಲ್ಲಿ ಪೆಟ್ರೋಲ್ ದರ ಏರಿಕೆ?

ADVERTISEMENT
ADVERTISEMENT

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿಜೇತರಾಗಿ ಹೊರಹೊಮ್ಮಿದ ಗಿಲ್ಲಿ ನಟ ಅಲಿಯಾಸ್ ನಟರಾಜ್, 46 ಕೋಟಿ ಮತಗಳನ್ನು ಪಡೆದು ಅಪಾರ ಜನಪ್ರಿಯತೆ ಗಳಿಸಿದ್ದರು. ಹಳ್ಳಿ ಹುಡುಗನ ಸರಳತೆ, ಸಹಜ ನಗು, ಕಾಮಿಡಿ ಟೈಮಿಂಗ್ ಮತ್ತು ನೈಜ ವ್ಯಕ್ತಿತ್ವದ ಮೂಲಕ ನಾಡಿನ ಜನತೆಯ ಹೃದಯ ಗೆದ್ದ ಗಿಲ್ಲಿ, ಬಿಗ್ ಬಾಸ್ ಮನೆಯಲ್ಲಿ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದರು. ಗಿಲ್ಲಿ ಮೇಲಿನ ಅಭಿಮಾನ ಇಷ್ಟು ಗಟ್ಟಿಯಾಗಿತ್ತು ಎಂಬುದಕ್ಕೆ ಸಾಕ್ಷಿ ಎಂದರೆ, ಅನೇಕ ಅಭಿಮಾನಿಗಳು ಅವರ ಟ್ಯಾಟೂವನ್ನು ತಮ್ಮ ದೇಹದ ಮೇಲೆ ಹಾಕಿಸಿಕೊಂಡಿದ್ದರು.

ಆದರೆ, ಈ ಅಪಾರ ಪ್ರೀತಿ ಇತ್ತೀಚೆಗೆ ವಿವಾದದ ರೂಪ ತಾಳಿದೆ. ಮಂಡ್ಯ ಮೂಲದ ಬೆಂಗಳೂರು ನಿವಾಸಿ ಕುಮಾರ್ ಎಂಬ ಅಭಿಮಾನಿ, ಗಿಲ್ಲಿ ನಟನ ಮೊದಲ ಟ್ಯಾಟೂವನ್ನು ಹಾಕಿಸಿಕೊಂಡ ವ್ಯಕ್ತಿ ಎನ್ನಲಾಗುತ್ತಿದೆ. ಬಿಗ್ ಬಾಸ್ ಶೋ ನಡೆಯುವ ಸಮಯದಲ್ಲಿ ಗಿಲ್ಲಿಯ ಮೇಲಿನ ಅಭಿಮಾನದಿಂದ ಟ್ಯಾಟೂ ಹಾಕಿಸಿಕೊಂಡಿದ್ದ ಕುಮಾರ್ ಅವರನ್ನು ಬಿಗ್ ಬಾಸ್ ತಂಡವೇ ಫ್ಯಾನ್ಸ್ ಶೋ ಕಾರ್ಯಕ್ರಮಕ್ಕೆ ಆಹ್ವಾನಿಸಿತ್ತು. ಆ ವೇಳೆ ಗಿಲ್ಲಿ ನಟ ನೇರವಾಗಿ ಮಾತನಾಡಿ, “ಶೋ ಮುಗಿದ ನಂತರ ಖಂಡಿತವಾಗಿ ಭೇಟಿ ಮಾಡುತ್ತೇನೆ” ಎಂದು ಭರವಸೆ ನೀಡಿದ್ದಾರಂತೆ.

ಆದರೆ, ಶೋ ಮುಗಿದು ಗಿಲ್ಲಿ ನಟ  ವಿಜೇತರಾದ ನಂತರ ಪರಿಸ್ಥಿತಿ ಬದಲಾಗಿದೆ ಎಂಬ ಆರೋಪ ಕೇಳಿಬಂದಿದೆ. 50 ಲಕ್ಷ ರೂ. ನಗದು ಬಹುಮಾನ, 20 ಲಕ್ಷ ರೂ. ಮೌಲ್ಯದ ಕಾರು, ಜೊತೆಗೆ ಕಿಚ್ಚ ಸುದೀಪ್ ಅವರು ವೈಯಕ್ತಿಕವಾಗಿ ನೀಡಿದ 10 ಲಕ್ಷ ರೂ. ಸೇರಿ ಒಟ್ಟು 80 ಲಕ್ಷ ರೂ. ಮೌಲ್ಯದ ಬಹುಮಾನಗಳನ್ನು ಪಡೆದ ಬಳಿಕ ಗಿಲ್ಲಿ ನಟ ಅಭಿಮಾನಿಗಳನ್ನು ಭೇಟಿ ಮಾಡುತ್ತಿಲ್ಲ ಎಂಬ ಆಕ್ರೋಶ ವ್ಯಕ್ತವಾಗಿದೆ.

ಈ ಬಗ್ಗೆ ಖಾಸಗಿ ವಾಹಿನಿಯಲ್ಲಿ ಮಾತನಾಡಿದ ಕುಮಾರ್, “ನಾನು ಎಲ್ಲಿಯೂ ಮುಖ ತೋರಿಸಲು ಆಗುತ್ತಿಲ್ಲ. ನನ್ನ ಹೆಂಡತಿ ಮಕ್ಕಳು ಕೂಡ ನನ್ನನ್ನು ಪ್ರಶ್ನಿಸುತ್ತಿದ್ದಾರೆ. ಗಿಲ್ಲಿ ಟ್ಯಾಟೂ ಹಾಕಿಸಿಕೊಂಡಿದ್ದರೂ ಇವರೆಗೆ ಅವರು ನನ್ನನ್ನು ಭೇಟಿ ಮಾಡಿಲ್ಲ. ಶಾಪಿಂಗ್ ಮಾಲ್‌ಗಳಿಗೆ, ಸಿನಿಮಾ ಕಾರ್ಯಕ್ರಮಗಳಿಗೆ ಹೋಗುವ ಗಿಲ್ಲಿ, ಅಭಿಮಾನಿಗಳಿಗೆ ಸಮಯ ಕೊಡುತ್ತಿಲ್ಲ” ಎಂದು ಬೇಸರ ಹೊರಹಾಕಿದ್ದಾರೆ.

ಇಷ್ಟೇ ಅಲ್ಲದೆ, ಗಿಲ್ಲಿ ಗೆಲುವಿಗಾಗಿ ಪೋಸ್ಟರ್ ಹಾಕಿ, ವಿಡಿಯೋ ಮಾಡಿ, ಪ್ರಚಾರ ಮಾಡಿದ ಆಟೋ ಚಾಲಕರು, ಪೊಲೀಸ್ ಸಿಬ್ಬಂದಿ, ವಕೀಲರು, ಕ್ಯಾಬ್ ಡ್ರೈವರ್‌ಗಳು, ವಿವಿಧ ಸಂಘಟನೆಗಳ ಕಾರ್ಯಕರ್ತರನ್ನು ಕೂಡ ಅವರು ಭೇಟಿ ಮಾಡಿಲ್ಲ ಎಂಬ ಆರೋಪ ಕೇಳಿಬಂದಿದೆ. “ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಶಂಕರ್ ನಾಗ್, ಅಂಬರೀಷ್ ಅವರಂತಹ ಮಹಾನ್ ಕಲಾವಿದರು ಅಭಿಮಾನಿಗಳಿಗೆ ಕೊಟ್ಟ ಗೌರವವೇ ಅವರನ್ನು ಎತ್ತರಕ್ಕೆ ಕೊಂಡೊಯ್ದಿತು. ಆದರೆ ಗಿಲ್ಲಿ ಅಭಿಮಾನಿಗಳಿಂದಲೇ ಗೆದ್ದರೂ ಅವರನ್ನು ಮರೆತಿದ್ದಾರೆ” ಎಂದು ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ವಿವಾದ ಗಂಭೀರ ರೂಪ ತಾಳುತ್ತಿದ್ದಂತೆ, ಗಿಲ್ಲಿ ನಟ ಖಾಸಗಿ ವಾಹಿನಿಯೊಂದರ ಮುಂದೆ ಬಂದು ಸ್ಪಷ್ಟನೆ ನೀಡಿದರು. “ನಾನು ಎಲ್ಲ ಅಭಿಮಾನಿಗಳಿಗೂ ಸಿಗ್ತೀನಿ. ನನ್ನಿಂದ ಯಾರಿಗಾದರೂ ನೋವಾಗಿದ್ದರೆ ದಯವಿಟ್ಟು ಕ್ಷಮಿಸಿ. ಈಗಿನ ಪರಿಸ್ಥಿತಿಯಲ್ಲಿ ಎಲ್ಲರನ್ನೂ ಒಟ್ಟಿಗೆ ಭೇಟಿ ಮಾಡುವುದು ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಖಂಡಿತವಾಗಿ ಎಲ್ಲರನ್ನು ಭೇಟಿ ಮಾಡುತ್ತೇನೆ” ಎಂದು ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 24T123627.076

ಬೆಂಗಳೂರಿನ ವೃದ್ಧೆಗೆ ಡಿಜಿಟಲ್ ಅರೆಸ್ಟ್: ಬರೋಬ್ಬರಿ 24 ಕೋಟಿ ರೂ. ದೋಚಿದ ಸೈಬರ್ ವಂಚಕರು

by ಶಾಲಿನಿ ಕೆ. ಡಿ
May 24, 2026 - 12:38 pm
0

Untitled design 2026 05 24T120335.953

ಇನ್ನೊಂದು ವರ್ಷದೊಳಗೆ ಮೋದಿ ಸರ್ಕಾರ ಬೀಳುತ್ತೆ: ರಾಹುಲ್ ಗಾಂಧಿ ಭವಿಷ್ಯ..!

by ಶಾಲಿನಿ ಕೆ. ಡಿ
May 24, 2026 - 12:08 pm
0

Untitled design 2026 05 24T114857.938

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಕೇಂದ್ರ ಮಾದರಿಯ ವೇತನ, ಹಳೇ ಪಿಂಚಣಿ ಮರು ಜಾರಿ

by ಶಾಲಿನಿ ಕೆ. ಡಿ
May 24, 2026 - 11:49 am
0

Untitled design 2026 05 24T112557.917

ಮತ್ತೆ ಇರಾನ್-ಅಮೆರಿಕಾ ಯುದ್ಧ ಫಿಕ್ಸಾ? ಯುದ್ಧ ಶುರುವಾದ್ರೆ ಭಾರತದಲ್ಲಿ ಪೆಟ್ರೋಲ್ ದರ ಏರಿಕೆ?

by Hemanth Kumar S
May 24, 2026 - 11:26 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 24T123627.076
    ಬೆಂಗಳೂರಿನ ವೃದ್ಧೆಗೆ ಡಿಜಿಟಲ್ ಅರೆಸ್ಟ್: ಬರೋಬ್ಬರಿ 24 ಕೋಟಿ ರೂ. ದೋಚಿದ ಸೈಬರ್ ವಂಚಕರು
    May 24, 2026 | 0
  • Untitled design 2026 05 24T120335.953
    ಇನ್ನೊಂದು ವರ್ಷದೊಳಗೆ ಮೋದಿ ಸರ್ಕಾರ ಬೀಳುತ್ತೆ: ರಾಹುಲ್ ಗಾಂಧಿ ಭವಿಷ್ಯ..!
    May 24, 2026 | 0
  • Untitled design 2026 05 24T114857.938
    ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಕೇಂದ್ರ ಮಾದರಿಯ ವೇತನ, ಹಳೇ ಪಿಂಚಣಿ ಮರು ಜಾರಿ
    May 24, 2026 | 0
  • Untitled design 2026 05 24T112557.917
    ಮತ್ತೆ ಇರಾನ್-ಅಮೆರಿಕಾ ಯುದ್ಧ ಫಿಕ್ಸಾ? ಯುದ್ಧ ಶುರುವಾದ್ರೆ ಭಾರತದಲ್ಲಿ ಪೆಟ್ರೋಲ್ ದರ ಏರಿಕೆ?
    May 24, 2026 | 0
  • Untitled design 2026 05 24T105619.704
    ರಾಜ್ಯದಾದ್ಯಂತ ಭಾರೀ ಮಳೆ ಸಾಧ್ಯತೆ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    May 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version