• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

“ದುಡ್ಡಿರೋರನ್ನ ಮಾತ್ರ ಮೀಟ್ ಮಾಡ್ತಾರೆ”: ಗಿಲ್ಲಿ ವಿರುದ್ಧ ಅಭಿಮಾನಿ ಗಂಭೀರ ಆರೋಪ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 2, 2026 - 11:25 am
in Flash News, ಬಿಗ್ ಬಾಸ್
0 0
0
Untitled design 2026 02 02T112030.704

ಬಿಗ್ ಬಾಸ್ ಕನ್ನಡ ಸೀಸನ್ 12 (Bigg Boss Kannada 12) ಟ್ರೋಫಿ ಗೆದ್ದ ಕ್ಷಣದಿಂದಲೇ ಗಿಲ್ಲಿ ನಟ (Gilli Nata) ಅವರ ಜೀವನವೇ ಸಂಪೂರ್ಣವಾಗಿ ಬದಲಾಗಿದೆ. ರಿಯಾಲಿಟಿ ಶೋ ವಿನ್ನರ್ ಆಗಿ ಹೊರಬಂದ ನಂತರ ಗಿಲ್ಲಿ ನಟ ಅವರಿಗೆ ಅಪಾರ ಜನಪ್ರಿಯತೆ ಸಿಕ್ಕಿದ್ದು, ಸಿನಿಮಾತಾರೆಯರು, ರಾಜಕಾರಣಿಗಳು, ಉದ್ಯಮಿಗಳು, ವಿವಿಧ ಶೋಗಳು, ಸಮಾರಂಭಗಳು ಮತ್ತು ಕಾರ್ಯಕ್ರಮಗಳಲ್ಲಿ ಅವರು ವಿಶೇಷ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ. ಈ ಕಾರಣದಿಂದಾಗಿ ಗಿಲ್ಲಿ ನಟ ಅವರನ್ನು ನೇರವಾಗಿ ಭೇಟಿ ಮಾಡುವುದು ಈಗ ಸುಲಭವಲ್ಲ ಎನ್ನುವ ಮಾತುಗಳು ಕೇಳಿಬರುತ್ತಿವೆ.

ಆದರೆ ಇದೇ ಜನಪ್ರಿಯತೆ ಇದೀಗ ಗಿಲ್ಲಿ ನಟ ಅವರಿಗೆ ಸಂಕಷ್ಟವನ್ನೂ ತಂದೊಡ್ಡಿದಂತೆ ಕಾಣಿಸುತ್ತಿದೆ. ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ಇದ್ದ ಸಮಯದಲ್ಲೇ, ಒಬ್ಬ ಅಭಿಮಾನಿ ತಮ್ಮ ಕೈಗೆ ಗಿಲ್ಲಿ ನಟ ಅವರ ಫೋಟೋವನ್ನೇ ಟ್ಯಾಟೂ (Tattoo) ಆಗಿ ಹಾಕಿಸಿಕೊಂಡಿದ್ದರು. ಈ ವಿಚಾರ ಗಿಲ್ಲಿ ನಟ ಅವರಿಗೂ ತಿಳಿದು, ಅವರು ಆ ಅಭಿಮಾನಿಯ ಬಗ್ಗೆ ಸಂತಸ ವ್ಯಕ್ತಪಡಿಸಿದ್ದರು. “ಮನೆಯಿಂದ ಹೊರಬಂದ ಮೇಲೆ ಖಂಡಿತ ಅವರನ್ನು ಭೇಟಿ ಮಾಡಿ ಧನ್ಯವಾದ ಹೇಳುತ್ತೇನೆ” ಎಂದು ಗಿಲ್ಲಿ ನಟ ಮಾತು ಕೊಟ್ಟಿದ್ದರು.

RelatedPosts

ಮತ್ತೆ ಇರಾನ್-ಅಮೆರಿಕಾ ಯುದ್ಧ ಫಿಕ್ಸಾ? ಯುದ್ಧ ಶುರುವಾದ್ರೆ ಭಾರತದಲ್ಲಿ ಪೆಟ್ರೋಲ್ ದರ ಏರಿಕೆ?

ರಾಜ್ಯದಾದ್ಯಂತ ಭಾರೀ ಮಳೆ ಸಾಧ್ಯತೆ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಮತ್ತೊಮ್ಮೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹ*ತ್ಯೆಗೆ ಯತ್ನ..!

ಕರ್ನಾಟಕದಲ್ಲಿ ಭಾರೀ ಮಳೆ ಬಿರುಗಾಳಿ! ದಕ್ಷಿಣ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ADVERTISEMENT
ADVERTISEMENT

ಆದರೆ ಈಗ ಅದೇ ಅಭಿಮಾನಿ ಮಾಧ್ಯಮಗಳ ಮುಂದೆ ಬಂದು ಗಿಲ್ಲಿ ನಟ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಗಿಲ್ಲಿ ನಟ ಕೊಟ್ಟ ಮಾತನ್ನು ಉಳಿಸಿಕೊಳ್ಳಲಿಲ್ಲ, ಅಭಿಮಾನಿಗಳನ್ನು ಗೌರವಿಸುವುದಿಲ್ಲ ಮತ್ತು ದುಡ್ಡಿರುವವರನ್ನಷ್ಟೇ ಭೇಟಿ ಮಾಡುತ್ತಾರೆ ಎಂದು ಆ ಅಭಿಮಾನಿ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.

ಅಭಿಮಾನಿಯ ಮಾತಿನ ಪ್ರಕಾರ, “ಗಿಲ್ಲಿ ಭೇಟಿ ಮಾಡ್ತೀನಿ ಅಂತ ಹೇಳಿದ್ರು, ಆದರೆ ಇಷ್ಟೊಂದು ದಿನವಾದರೂ ಭೇಟಿಯಾಗಿಲ್ಲ. ಅವರಿಗಾಗಿ ನಾವು ದೇವಸ್ಥಾನಕ್ಕೆ ಹೋಗಿ ಪ್ರಸಾದ ತೆಗೆದುಕೊಂಡು ಬಂದಿದ್ದೆವು. ಅವರ ಅಣ್ಣನಿಗೆ ಕರೆ ಮಾಡಿ ಗಿಲ್ಲಿಗೆ ಪ್ರಸಾದ ಕೊಡಬೇಕು ಎಂದು ಹೇಳಿದ್ದೆವು. ಆದರೆ ಯಾವುದೇ ರೀತಿಯ ಅವಕಾಶ ಸಿಗಲಿಲ್ಲ” ಎಂದು ನೋವು ವ್ಯಕ್ತಪಡಿಸಿದ್ದಾರೆ.

ಇನ್ನೂ ಮುಂದುವರೆದು ಮಾತನಾಡಿದ ಅವರು, “ಗಿಲ್ಲಿ ಈಗ ದುಡ್ಡಿರೋ ವ್ಯಕ್ತಿಗಳನ್ನ ಮಾತ್ರ ಮೀಟ್ ಮಾಡ್ತಿದ್ದಾರೆ. ಸಾಮಾನ್ಯ ಅಭಿಮಾನಿಗಳಿಗೆ ಅವರ ಬಳಿ ಹೋಗೋಕೆ ಅವಕಾಶವೇ ಇಲ್ಲ. 50 ಕೋಟಿ ವೋಟ್‌ಗಳು ಬೇಕಾಗಿದ್ದಾಗ ಅಭಿಮಾನಿಗಳು ಬೇಕಾಯ್ತು. ಆದರೆ ಅಭಿಮಾನಿಗಳನ್ನು ಮೀಟ್ ಮಾಡೋಕೆ ಮಾತ್ರ ಸಮಯ ಇಲ್ಲವಾ?” ಎಂದು ಪ್ರಶ್ನಿಸಿದ್ದಾರೆ.

ಈ ಸಂದರ್ಶನದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಅಭಿಮಾನಿಯ ಮೇಲೆ ನೆಟ್ಟಿಗರು ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. “ಟ್ಯಾಟೂ ಹಾಕಿಸಿಕೊಳ್ಳಿ ಅಂತ ಗಿಲ್ಲಿ ಹೇಳಿದ್ನಾ?”, “ಅತಿಯಾದ ನಿರೀಕ್ಷೆ ಇಟ್ಕೊಂಡ್ರೆ ಹೀಗೆ ಆಗೋದು” ಎಂಬ ರೀತಿಯ ಕಮೆಂಟ್‌ಗಳು ಹರಿದು ಬರುತ್ತಿವೆ. ಕೆಲವರು ಗಿಲ್ಲಿ ನಟ ಪರವಾಗಿ ಮಾತನಾಡುತ್ತಿದ್ದು, ಅವರ ಬ್ಯುಸಿ ಶೆಡ್ಯೂಲ್‌ ಅನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ಇನ್ನು ಕೆಲವರು, “ಅಭಿಮಾನಿಗಳೇ ಸ್ಟಾರ್‌ಗಳ ಶಕ್ತಿ. ಕನಿಷ್ಠ ಗೌರವ ಕೊಡಬೇಕಿತ್ತು” ಎಂದು ಗಿಲ್ಲಿ ನಾಟ ನಡೆಗೆ ಪ್ರಶ್ನೆ ಎತ್ತಿದ್ದಾರೆ. ಈ ಎಲ್ಲ ಬೆಳವಣಿಗೆಗಳಿಂದಾಗಿ ಗಿಲ್ಲಿ ನಟ ಅವರ ಕ್ರೇಜ್ ಜೊತೆಗೆ ಕಾಂಟ್ರೋವರ್ಸಿಯೂ ಹೆಚ್ಚಾಗುತ್ತಿದೆ. ಗಿಲ್ಲಿ ನಟ ಈ ವಿವಾದಕ್ಕೆ ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 24T112557.917

ಮತ್ತೆ ಇರಾನ್-ಅಮೆರಿಕಾ ಯುದ್ಧ ಫಿಕ್ಸಾ? ಯುದ್ಧ ಶುರುವಾದ್ರೆ ಭಾರತದಲ್ಲಿ ಪೆಟ್ರೋಲ್ ದರ ಏರಿಕೆ?

by Hemanth Kumar S
May 24, 2026 - 11:26 am
0

Untitled design 2026 05 24T105619.704

ರಾಜ್ಯದಾದ್ಯಂತ ಭಾರೀ ಮಳೆ ಸಾಧ್ಯತೆ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

by ಶಾಲಿನಿ ಕೆ. ಡಿ
May 24, 2026 - 11:00 am
0

Untitled design 2026 05 24T104541.981

ಮತ್ತೊಮ್ಮೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹ*ತ್ಯೆಗೆ ಯತ್ನ..!

by ಶಾಲಿನಿ ಕೆ. ಡಿ
May 24, 2026 - 10:48 am
0

BeFunky collage 2026 05 23T183623.897

ಮರಾಠಿಯಲ್ಲಿ ಸು ಫ್ರಮ್ ಸೋ..ಶೆಟ್ರು ಎಲ್ಲೆಡೆ ರಾಕಿಂಗ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 23, 2026 - 6:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 24T112557.917
    ಮತ್ತೆ ಇರಾನ್-ಅಮೆರಿಕಾ ಯುದ್ಧ ಫಿಕ್ಸಾ? ಯುದ್ಧ ಶುರುವಾದ್ರೆ ಭಾರತದಲ್ಲಿ ಪೆಟ್ರೋಲ್ ದರ ಏರಿಕೆ?
    May 24, 2026 | 0
  • Untitled design 2026 05 24T105619.704
    ರಾಜ್ಯದಾದ್ಯಂತ ಭಾರೀ ಮಳೆ ಸಾಧ್ಯತೆ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    May 24, 2026 | 0
  • Untitled design 2026 05 24T104541.981
    ಮತ್ತೊಮ್ಮೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹ*ತ್ಯೆಗೆ ಯತ್ನ..!
    May 24, 2026 | 0
  • BeFunky collage (100)
    ಕರ್ನಾಟಕದಲ್ಲಿ ಭಾರೀ ಮಳೆ ಬಿರುಗಾಳಿ! ದಕ್ಷಿಣ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
    May 23, 2026 | 0
  • Untitled design 2026 05 22T234209.872
    IPL 2026: SRH ವಿರುದ್ಧ ಸೋತರೂ ಅಗ್ರಸ್ಥಾನ ಉಳಿಸಿಕೊಂಡ ಆರ್‌ಸಿಬಿ!
    May 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version