• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸರ್ಕಾರಿ ವೇತನ ಪಡೆದು ಪಿಜಿ ಅಧ್ಯಯನ ಆರೋಪ: ವಿಚಾರಣೆಗೆ ಗೈರಾದ ಶಾಸಕ ಮೇಟಿ ಸೊಸೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 16, 2026 - 5:04 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬಾಗಲಕೋಟೆ
0 0
0
Your paragraph text 2026 09 16T165717.310

ಬಾಗಲಕೋಟೆ: ಸರ್ಕಾರಿ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಮೆಡಿಕಲ್ ಪಿಜಿ ವ್ಯಾಸಂಗ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ವೈದ್ಯೆ ಡಾ. ಅಂಕಿತಾ ಯರಗಲ್ ವಿಚಾರಣೆಗೆ ಗೈರಾಗಿದ್ದಾರೆ. ಸರ್ಕಾರಿ ಸೇವೆಯ ಜೊತೆಗೆ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಎಂಡಿ ವ್ಯಾಸಂಗ ನಡೆಸುತ್ತಿರುವುದು ನಿಯಮ ಉಲ್ಲಂಘನೆಯೇ ಎಂಬ ವಿಚಾರ ಇದೀಗ ಜಿಲ್ಲಾಡಳಿತದ ಪರಿಶೀಲನೆಯಲ್ಲಿದೆ.

ಡಾ. ಅಂಕಿತಾ ಯರಗಲ್ ಅವರು ಬಾಗಲಕೋಟೆ ನವನಗರದ ವಾಂಬೆ ಕಾಲೊನಿಯ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಕರ್ತವ್ಯಕ್ಕೆ ಗೈರಾಗಿರುವುದು ಹಾಗೂ ಇದೇ ಅವಧಿಯಲ್ಲಿ ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣ ಪಡೆಯುತ್ತಿರುವ ಆರೋಪದ ಹಿನ್ನೆಲೆ ಪ್ರಕರಣವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ.

RelatedPosts

ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು

ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ

ಸೆ.18ರಿಂದ 2 ದಿನ ಕರ್ನಾಟಕದಲ್ಲಿ ಅಮಿತ್ ಶಾ ಪ್ರವಾಸ

ಕರ್ನಾಟಕ ಹವಾಮಾನ: ಇಂದು ರಾಜ್ಯದಲ್ಲಿ ಮಳೆ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿದೆ

ADVERTISEMENT
ADVERTISEMENT

ಡಾ. ಅಂಕಿತಾ ಅವರು ಬಾಗಲಕೋಟೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಡಿಎಚ್‌ಒ) ಡಾ. ರಾಜಕುಮಾರ ಯರಗಲ್ ಅವರ ಪುತ್ರಿ ಹಾಗೂ ಬಾಗಲಕೋಟೆ ಶಾಸಕ ಉಮೇಶ್ ಮೇಟಿ ಅವರ ಸೊಸೆ ಎಂಬ ಮಾಹಿತಿ ಕೂಡ ಪ್ರಕರಣದ ರಾಜಕೀಯ ಹಿನ್ನೆಲೆಗೆ ಕಾರಣವಾಗಿದೆ.

2025ರಲ್ಲಿ ವೈದ್ಯಾಧಿಕಾರಿಯಾಗಿ ನೇಮಕ

ಲಭ್ಯವಿರುವ ಮಾಹಿತಿಯ ಪ್ರಕಾರ, ಡಾ. ಅಂಕಿತಾ ಯರಗಲ್ ಅವರನ್ನು 2025ರಲ್ಲಿ ಹಿಂದಿನ ಡಿಎಚ್‌ಒ ಡಾ. ಮಂಜುನಾಥ ಅವರ ಅವಧಿಯಲ್ಲಿ ‘ನಮ್ಮ ಕ್ಲಿನಿಕ್’ ವೈದ್ಯಾಧಿಕಾರಿಯಾಗಿ ನೇಮಕ ಮಾಡಲಾಗಿತ್ತು. ಸುಮಾರು ₹75 ಸಾವಿರ ವೇತನ ಶ್ರೇಣಿಯಲ್ಲಿ ಸರ್ಕಾರಿ ಸೇವೆ ಸಲ್ಲಿಸುತ್ತಿದ್ದ ಅವರು, ಬಳಿಕ 2026ರ ಮಾರ್ಚ್‌ನಲ್ಲಿ ಎಸ್‌.ಎನ್‌. ಮೆಡಿಕಲ್ ಕಾಲೇಜಿನಲ್ಲಿ ಎಂಡಿ ಪ್ಯಾಥಾಲಜಿ ಕೋರ್ಸ್‌ಗೆ ಪ್ರವೇಶ ಪಡೆದಿದ್ದಾರೆ ಎಂದು ಅಧಿಕಾರಿಗಳ ಗಮನಕ್ಕೆ ಬಂದಿದೆ.

ಸರ್ಕಾರಿ ವೈದ್ಯಾಧಿಕಾರಿ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುವುದರ ಜೊತೆಗೆ ಎಂಡಿ ವ್ಯಾಸಂಗ ನಡೆಸಿರುವುದು ನಿಯಮಾನುಸಾರವೇ ಎಂಬ ಪ್ರಶ್ನೆ ಇದೀಗ ವಿಚಾರಣೆಯ ಪ್ರಮುಖ ಅಂಶವಾಗಿದೆ. ಈ ಅವಧಿಯಲ್ಲಿ ವೈದ್ಯೆ ಕರ್ತವ್ಯಕ್ಕೆ ಗೈರಾಗಿರುವ ಕುರಿತು ಕೂಡ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಕರ್ತವ್ಯ ಲೋಪದ ಆರೋಪ

ಅಧಿಕಾರಿಗಳ ಪ್ರಕಾರ, ಡಾ. ಅಂಕಿತಾ ಅವರು ‘ನಮ್ಮ ಕ್ಲಿನಿಕ್’ ಕರ್ತವ್ಯದಿಂದ ಗೈರಾಗಿದ್ದರಿಂದ ಸಾರ್ವಜನಿಕರಿಗೆ ವೈದ್ಯಕೀಯ ಸೇವೆ ಪಡೆಯುವಲ್ಲಿ ತೊಂದರೆ ಉಂಟಾಗಿದೆ ಎಂಬ ಆರೋಪವಿದೆ. ಈ ಹಿನ್ನೆಲೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಜಾನನ ಬಾಲೆ ಅವರು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು.

ಎಸ್‌.ಎನ್‌. ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರು ವಿಚಾರಣೆಗೆ ಹಾಜರಾಗಲು ಅನುಮತಿ ನೀಡಿದ್ದರೂ, ನಿಗದಿತ ದಿನದಂದು ಸಿಇಒ ಅವರ ವಿಚಾರಣೆಗೆ ಡಾ. ಅಂಕಿತಾ ಹಾಜರಾಗಿಲ್ಲ. ಹೀಗಾಗಿ ಅಧಿಕಾರಿಗಳು ಮತ್ತೊಮ್ಮೆ ಖಡಕ್ ನೋಟಿಸ್ ಜಾರಿ ಮಾಡಿದ್ದಾರೆ.

ಸೆ.18ಕ್ಕೆ ಮತ್ತೆ ವಿಚಾರಣೆ

ಕರ್ತವ್ಯ ಲೋಪ ಮತ್ತು ವೃತ್ತಿಪರ ದುರ್ನಡತೆಯ ಆರೋಪಗಳು ಸಾಬೀತಾದಲ್ಲಿ ಕರ್ನಾಟಕ ವೈದ್ಯಕೀಯ ಮಂಡಳಿ (KMC) ಹಾಗೂ ರಾಷ್ಟ್ರೀಯ ವೈದ್ಯಕೀಯ ಆಯೋಗ (NMC)ಕ್ಕೆ ಶಿಸ್ತು ಕ್ರಮಕ್ಕಾಗಿ ಶಿಫಾರಸು ಮಾಡುವುದಾಗಿ ನೋಟಿಸ್‌ನಲ್ಲಿ ಎಚ್ಚರಿಕೆ ನೀಡಲಾಗಿದೆ.

ಅಲ್ಲದೆ, ಸರ್ಕಾರಿ ಸೇವೆ ಮತ್ತು ಪಿಜಿ ವ್ಯಾಸಂಗವನ್ನು ಏಕಕಾಲದಲ್ಲಿ ನಡೆಸಿರುವ ಅವಧಿಯಲ್ಲಿ ಪಡೆದ ವೇತನ ಹಾಗೂ ಗೌರವಧನದ ಕುರಿತು ಕೂಡ ನಿಯಮಾನುಸಾರ ಪರಿಶೀಲನೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 18ರಂದು ಬೆಳಗ್ಗೆ 10 ಗಂಟೆಗೆ ಬಾಗಲಕೋಟೆ ಜಿಲ್ಲಾ ಪಂಚಾಯತ್ ಕಾರ್ಯಾಲಯದ ಕೊಠಡಿ ಸಂಖ್ಯೆ 11ರಲ್ಲಿ ನಿಗದಿಪಡಿಸಲಾಗಿದೆ. ಅಂದು ಅಗತ್ಯ ದಾಖಲೆಗಳೊಂದಿಗೆ ಖುದ್ದು ಹಾಜರಾಗುವಂತೆ ಡಾ. ಅಂಕಿತಾ ಅವರಿಗೆ ಸೂಚಿಸಲಾಗಿದೆ.

ನಿಗದಿತ ವಿಚಾರಣೆಗೆ ಹಾಜರಾಗದಿದ್ದರೆ ಲಭ್ಯ ದಾಖಲೆಗಳ ಆಧಾರದ ಮೇಲೆ ಏಕಪಕ್ಷೀಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಇಒ ನೋಟಿಸ್‌ನಲ್ಲಿ ಎಚ್ಚರಿಸಿದ್ದಾರೆ.

ಈ ಮಧ್ಯೆ, ಡಾ. ಅಂಕಿತಾ ಅವರನ್ನು ‘ನಮ್ಮ ಕ್ಲಿನಿಕ್’ ವೈದ್ಯಾಧಿಕಾರಿ ಸೇವೆಯಿಂದ ಬಿಡುಗಡೆಗೊಳಿಸುವಂತೆ ಡಿಎಚ್‌ಒ ಡಾ. ರಾಜಕುಮಾರ ಯರಗಲ್ ಆದೇಶಿಸಿರುವುದಾಗಿ ತಿಳಿದುಬಂದಿದೆ. ಪ್ರಕರಣದ ಕುರಿತು ನಡೆಯುತ್ತಿರುವ ವಿಚಾರಣೆಯ ಬಳಿಕ ಮುಂದಿನ ಕ್ರಮದ ಬಗ್ಗೆ ಸ್ಪಷ್ಟತೆ ಸಿಗಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 09 16T174927.892

ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು

by ಶಾಲಿನಿ ಕೆ. ಡಿ
September 16, 2026 - 5:50 pm
0

Your paragraph text 2026 09 16T172549.893

ಧುರಂಧರ್ ಬಳಿಕ ಮತ್ತೆ ಒಂದಾದ ರಣ್‌ವೀರ್-ಆದಿತ್ಯ ಧರ್ ಕಾಂಬೋ..!

by ಶಾಲಿನಿ ಕೆ. ಡಿ
September 16, 2026 - 5:27 pm
0

Your paragraph text 2026 09 16T165717.310

ಸರ್ಕಾರಿ ವೇತನ ಪಡೆದು ಪಿಜಿ ಅಧ್ಯಯನ ಆರೋಪ: ವಿಚಾರಣೆಗೆ ಗೈರಾದ ಶಾಸಕ ಮೇಟಿ ಸೊಸೆ

by ಶಾಲಿನಿ ಕೆ. ಡಿ
September 16, 2026 - 5:04 pm
0

ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ

ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ

by ಶಾಲಿನಿ ಕೆ. ಡಿ
September 16, 2026 - 4:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 16T174927.892
    ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು
    September 16, 2026 | 0
  • ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ
    ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ
    September 16, 2026 | 0
  • Untitled design 2026 09 16T155011.294
    ಸೆ.18ರಿಂದ 2 ದಿನ ಕರ್ನಾಟಕದಲ್ಲಿ ಅಮಿತ್ ಶಾ ಪ್ರವಾಸ
    September 16, 2026 | 0
  • ಮಾರಾಟ (28)
    ಪ್ರೀತಿಸಿದ ಹುಡುಗಿ ದೂರವಾಗಿದ್ದಕ್ಕೆ ಮನನೊಂದ ಯುವಕ ನೇಣಿಗೆ ಶರಣು
    September 13, 2026 | 0
  • ಮಾರಾಟ (27)
    ಮೋಜಿಗಾಗಿ AI ಚಿರತೆ ಫೋಟೋ ಅಪ್ಲೋಡ್‌: ಯುವಕನಿಗೆ ಖಾಕಿ ಕ್ಲಾಸ್!
    September 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version