• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಗ್‌ಬಾಸ್‌ನಿಂದ ಹೊರಬಂದರೂ ಮನಸ್ಸು ಅಲ್ಲೇ ಉಳಿದಿದೆ: ರಕ್ಷಿತಾ ಶೆಟ್ಟಿ ಭಾವುಕ ಪೋಸ್ಟ್‌

ಇಂದಿಗೂ ಆ ನೋವು ಮನಸ್ಸಿನಲ್ಲಿ ಉಳಿದಿದೆ: BBK 12ರ ರನ್ನರ್ ಅಪ್ ರಕ್ಷಿತಾ ಶೆಟ್ಟಿ ಭಾವುಕ ಪೋಸ್ಟ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 3, 2026 - 11:03 am
in Flash News, ಬಿಗ್ ಬಾಸ್
0 0
0
Untitled design 2026 02 03T105857.114

ಬಿಗ್‌ಬಾಸ್ ಕನ್ನಡ ಸೀಸನ್ 12 ಮುಗಿದು ಹಲವು ದಿನಗಳಾದರೂ, ಆ ಮನೆಯ ನೆನಪುಗಳು ಇನ್ನೂ ರನ್ನರ್ ಅಪ್ ರಕ್ಷಿತಾ ಶೆಟ್ಟಿಯ ಮನಸ್ಸಿನಲ್ಲಿ ಜೀವಂತವಾಗಿವೆ. ಶೋ ಮುಗಿದ ನಂತರ ನಿರಂತರ ಕಾರ್ಯಕ್ರಮಗಳು, ಸಂದರ್ಶನಗಳು, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದ ರಕ್ಷಿತಾ ಶೆಟ್ಟಿ ಇದೀಗ ಸ್ವಲ್ಪ ಫ್ರೀ ಆಗಿದ್ದು, ಈ ವೇಳೆ ತಮ್ಮ ಬಿಗ್‌ಬಾಸ್ ಪಯಣವನ್ನು ನೆನಪಿಸಿಕೊಂಡು ಭಾವನಾತ್ಮಕ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.

ರಕ್ಷಿತಾ ಶೆಟ್ಟಿ ತಮ್ಮ ಪೋಸ್ಟ್‌ನಲ್ಲಿ ಬಿಗ್‌ಬಾಸ್ ಮನೆಯ ಕೊನೆಯ ದಿನವನ್ನು ತಮ್ಮ ಜೀವನದಲ್ಲಿ ಎಂದಿಗೂ ಮರೆತೇ ಹೋಗಲಾಗದ ಕ್ಷಣ ಎಂದು ವಿವರಿಸಿದ್ದಾರೆ. ಮೂರು ತಿಂಗಳ ಕಾಲ ಆ ಮನೆಯೊಳಗೆ ಅನುಭವಿಸಿದ ಪ್ರತಿಯೊಂದು ಭಾವನೆ ಕೂಡ ತಮ್ಮ ಬದುಕಿನ ಅಮೂಲ್ಯ ಭಾಗವಾಗಿದೆ ಎಂದು ಹೇಳಿದ್ದಾರೆ. ಸಂತೋಷ, ಕಣ್ಣೀರು, ನೋವು, ಅಸೂಯೆ, ಪ್ರೀತಿ ಮತ್ತು ಸ್ವಯಂ ಬೆಳವಣಿಗೆ ಎಲ್ಲವೂ ಆ ಮನೆಯೊಳಗೆ ಅನುಭವಿಸಿದ ಕ್ಷಣಗಳೇ ಎಂದು ಅವರು ಮನಮುಟ್ಟುವ ರೀತಿಯಲ್ಲಿ ಬರೆದುಕೊಂಡಿದ್ದಾರೆ.

RelatedPosts

ಷೇರು ಮಾರುಕಟ್ಟೆ ಹೂಡಿಕೆದಾರರಿಗೆ ಗುಡ್ ನ್ಯೂಸ್: ಸೆನ್ಸೆಕ್ಸ್ ಜಿಗಿತ, ಇನ್ವೆಸ್ಟ್‌ಗೆ ಇದು ಬೆಸ್ಟ್ ಟೈಮ್!

ನಟಿ ಪಾರ್ವತಿ ತಿರುವೋತುಗೆ ಬಾಡಿ ಶೇಮಿಂಗ್: ನಟಿಯ ವಿಡಿಯೋ ವೈರಲ್

ವಿಮಾನ ನಿಲ್ದಾಣದಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಎರಡು ಬೀದಿ ನಾಯಿಗಳು

Stock Market Today: ಭಾರತ-ಯುಎಸ್ ಟ್ರೇಡ್ ಡೀಲ್‌ನಿಂದ ಸೆನ್ಸೆಕ್ಸ್ ಭಾರೀ ಜಿಗಿತ! ನಿಫ್ಟಿ ರೆಕಾರ್ಡ್ ಬ್ರೇಕ್

ADVERTISEMENT
ADVERTISEMENT

ಆರಂಭದಲ್ಲಿ ಕೇವಲ ಒಂದು ಸ್ಪರ್ಧೆಯಾಗಿ ಶುರುವಾದ ಬಿಗ್‌ಬಾಸ್ ಮನೆ, ದಿನಗಳು ಕಳೆದಂತೆ ನಿಜವಾದ ಮನೆಯಂತೆಯೇ ಆಗಿಬಿಟ್ಟಿತು ಎಂದು ರಕ್ಷಿತಾ ಹೇಳಿಕೊಂಡಿದ್ದಾರೆ. ಭಾವನೆಗಳು, ಬಾಂಧವ್ಯಗಳು ಹಾಗೂ ಅನೇಕ ಮರೆಯಲಾಗದ ನೆನಪುಗಳಿಂದ ಕಟ್ಟಿದ ಮನೆ ಅದು. ಪ್ರತಿಯೊಬ್ಬ ಸ್ಪರ್ಧಿಯೂ ಒಂದೊಂದು ರೀತಿಯಲ್ಲಿ ತಮ್ಮ ಜೀವನಕ್ಕೆ ಪಾಠ ಕಲಿಸಿದರು ಎಂಬುದನ್ನು ಅವರು ಸ್ಮರಿಸಿದ್ದಾರೆ.

ಬಿಗ್‌ಬಾಸ್ ಮನೆಯ ಪಯಣವು ಕೇವಲ ಆಟವಲ್ಲ, ಅದು ತಮ್ಮ ಜೀವನದ ಒಂದು ಮಹತ್ವದ ಅಧ್ಯಾಯವಾಗಿದೆ ಎಂದು ರಕ್ಷಿತಾ ಸ್ಪಷ್ಟಪಡಿಸಿದ್ದಾರೆ. ಈ ಅವಧಿಯಲ್ಲಿ ಅವರು ಅನೇಕ ಅಮೂಲ್ಯ ಸಂಬಂಧಗಳನ್ನು ಕಟ್ಟಿಕೊಂಡಿದ್ದಾರೆ. ಹಲವು ಅಣ್ಣಂದಿರು, ಸ್ನೇಹಿತರು ಹಾಗೂ ಹೃದಯಕ್ಕೆ ಹತ್ತಿರವಾದ ಬಾಂಧವ್ಯಗಳು ತಮ್ಮ ಜೀವನಪೂರ್ತಿ ಉಳಿಯಲಿವೆ ಎಂದು ಅವರು ಹೇಳಿದ್ದಾರೆ.

View this post on Instagram

 

A post shared by Rakshita Shetty (@rakshita_kannada_talks)

ಶೋನ ನಿರೂಪಕ ಕಿಚ್ಚ ಸುದೀಪ್ ಮನೆಗೆ ಪ್ರವೇಶಿಸಿದ ಕ್ಷಣ ತಮ್ಮ ಮನಸ್ಸಿಗೆ ಅಪಾರ ಸಂತೋಷ ತಂದಿತು ಎಂದು ರಕ್ಷಿತಾ ನೆನಪಿಸಿಕೊಂಡಿದ್ದಾರೆ. ಆದರೆ ಅದೇ ಮನೆ ಬಿಟ್ಟು ಹೊರಡುವ ಕ್ಷಣ, ತಮ್ಮ ಜೀವನದ ಅತ್ಯಂತ ಕಠಿಣ ಹಾಗೂ ನೋವಿನ ಸಮಯಗಳಲ್ಲಿ ಒಂದಾಗಿತ್ತು ಎಂದು ಅವರು ಹೇಳಿದ್ದಾರೆ. ಆ ಕ್ಷಣದ ನೋವು ಇಂದಿಗೂ ತಮ್ಮ ಮನಸ್ಸಿನಲ್ಲಿ ಉಳಿದಿದೆ ಎಂದರು.

“ಕೆಲವು ಸ್ಥಳಗಳು ನಮ್ಮನ್ನು ಬಿಟ್ಟು ಹೋಗಲು ಬಿಡುವುದಿಲ್ಲ. ಅವು ನಮ್ಮೊಳಗೇ ಉಳಿದುಬಿಡುತ್ತವೆ”. ಬಿಗ್‌ಬಾಸ್ ಮನೆ ಅಂಥದ್ದೇ ಒಂದು ಸ್ಥಳವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ತಮ್ಮ ಈ ಪಯಣದಲ್ಲಿ ಬೆಂಬಲ ನೀಡಿದ ಜನರಿಗೆ ರಕ್ಷಿತಾ ಹೃದಯಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. ಮನೆಯ ಹೊರಗಿದ್ದ ತಮ್ಮ ಅಭಿಮಾನಿಗಳ ಪ್ರೀತಿ, ಬೆಂಬಲ, ಪ್ರಾರ್ಥನೆಗಳು ಹಾಗೂ ಮತಗಳೇ ತಮ್ಮ ಶಕ್ತಿಯಾಗಿದ್ದವು ಎಂದು ಅವರು ಹೇಳಿದ್ದಾರೆ. ಆ ಕಾರಣದಿಂದಲೇ ತಾವು ಅಷ್ಟು ದೂರ ಬಿಗ್‌ಬಾಸ್ ಮನೆಯಲ್ಲಿ ಉಳಿಯಲು ಸಾಧ್ಯವಾಯಿತು ಎಂದು ಕೃತಜ್ಞತೆಯಿಂದ ನೆನಪಿಸಿಕೊಂಡಿದ್ದಾರೆ.

“ಯಾವತ್ತೂ ಕೃತಜ್ಞತೆ. ಯಾವತ್ತೂ ನೆನಪುಗಳು” ಎಂಬ ಸಾಲುಗಳೊಂದಿಗೆ ತಮ್ಮ ಪೋಸ್ಟ್ ಅನ್ನು ಮುಕ್ತಾಯಗೊಳಿಸಿರುವ ರಕ್ಷಿತಾ ಶೆಟ್ಟಿ, ಅಭಿಮಾನಿಗಳ ಹೃದಯದಲ್ಲಿ ಮತ್ತೊಮ್ಮೆ ವಿಶೇಷ ಸ್ಥಾನ ಪಡೆದಿದ್ದಾರೆ..

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 03T120803.326

ಷೇರು ಮಾರುಕಟ್ಟೆ ಹೂಡಿಕೆದಾರರಿಗೆ ಗುಡ್ ನ್ಯೂಸ್: ಸೆನ್ಸೆಕ್ಸ್ ಜಿಗಿತ, ಇನ್ವೆಸ್ಟ್‌ಗೆ ಇದು ಬೆಸ್ಟ್ ಟೈಮ್!

by ಶ್ರೀದೇವಿ ಬಿ. ವೈ
February 3, 2026 - 12:09 pm
0

Untitled design 2026 02 03T120434.084

ನಟಿ ಪಾರ್ವತಿ ತಿರುವೋತುಗೆ ಬಾಡಿ ಶೇಮಿಂಗ್: ನಟಿಯ ವಿಡಿಯೋ ವೈರಲ್

by ಶಾಲಿನಿ ಕೆ. ಡಿ
February 3, 2026 - 12:06 pm
0

BeFunky collage 2026 02 03T113524.694

ಬೆಂಗಳೂರಿನಲ್ಲಿ 15 ವರ್ಷದ ಬಾಲಕನಿಗೆ ಮದ್ಯ ಕುಡಿಸಿದ ಕಂಪನಿ: 7ನೇ ಮಹಡಿಯಿಂದ ಜಿಗಿದು ಸಾವು!

by ಶ್ರೀದೇವಿ ಬಿ. ವೈ
February 3, 2026 - 11:36 am
0

Untitled design 2026 02 03T112243.183

ವಿಮಾನ ನಿಲ್ದಾಣದಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಎರಡು ಬೀದಿ ನಾಯಿಗಳು

by ಶಾಲಿನಿ ಕೆ. ಡಿ
February 3, 2026 - 11:28 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 03T120803.326
    ಷೇರು ಮಾರುಕಟ್ಟೆ ಹೂಡಿಕೆದಾರರಿಗೆ ಗುಡ್ ನ್ಯೂಸ್: ಸೆನ್ಸೆಕ್ಸ್ ಜಿಗಿತ, ಇನ್ವೆಸ್ಟ್‌ಗೆ ಇದು ಬೆಸ್ಟ್ ಟೈಮ್!
    February 3, 2026 | 0
  • Untitled design 2026 02 03T120434.084
    ನಟಿ ಪಾರ್ವತಿ ತಿರುವೋತುಗೆ ಬಾಡಿ ಶೇಮಿಂಗ್: ನಟಿಯ ವಿಡಿಯೋ ವೈರಲ್
    February 3, 2026 | 0
  • Untitled design 2026 02 03T112243.183
    ವಿಮಾನ ನಿಲ್ದಾಣದಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಎರಡು ಬೀದಿ ನಾಯಿಗಳು
    February 3, 2026 | 0
  • BeFunky collage 2026 02 03T105007.689
    Stock Market Today: ಭಾರತ-ಯುಎಸ್ ಟ್ರೇಡ್ ಡೀಲ್‌ನಿಂದ ಸೆನ್ಸೆಕ್ಸ್ ಭಾರೀ ಜಿಗಿತ! ನಿಫ್ಟಿ ರೆಕಾರ್ಡ್ ಬ್ರೇಕ್
    February 3, 2026 | 0
  • Untitled design 2026 02 03T102316.127
    ಕ್ರೀಡೆಯಿಂದ ಆತ್ಮಸ್ಥೈರ್ಯ, ಮನೋಬಲ ಜೊತೆಗೆ ಆರೋಗ್ಯವು ವೃದ್ಧಿಯಾಗುತ್ತದೆ: ಡಾ. ವಿ.ಎಸ್.ವಿ ಪ್ರಸಾದ್
    February 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version