• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, November 22, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪ: 10 ಮಂದಿ ಸಾವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 22, 2025 - 9:22 am
in ವಿದೇಶ
0 0
0
Untitled design 2025 11 22T090424.553

RelatedPosts

ನೈಜೀರಿಯಾದ ಶಾಲೆಯ ಮೇಲೆ ಬಂಧೂಕುದಾರಿಗಳ ದಾಳಿ: 200ಕ್ಕೂ ಹೆಚ್ಚು ವಿದ್ಯಾರ್ಥಿಗಳ ಅಪಹರಣ

ದುಬೈ ಏರ್ ಶೋ: ಭಾರತೀಯ ವಾಯು ಪಡೆ HAL ತೇಜಸ್ ಯುದ್ಧ ವಿಮಾನ ಪತನ, ಪೈಲಟ್ ದುರ್ಮರಣ

ಪಾಕಿಸ್ತಾನದ ಪಂಜಾಬ್‌ನಲ್ಲಿ ಬಾಯ್ಲರ್ ಸ್ಫೋಟ: 15ಕ್ಕೂ ಹೆಚ್ಚು ಮಂದಿ ದುರ್ಮ*ರಣ

ಮಿಸ್ ಯೂನಿವರ್ಸ್ 2025: 21 ಸ್ಪರ್ಧಿಗಳನ್ನ ಸೋಲಿಸಿ ಕಿರೀಟ ಗೆದ್ದ ಫಾತಿಮಾ ಬಾಷ್

ADVERTISEMENT
ADVERTISEMENT

ಢಾಕಾ, ಬಾಂಗ್ಲಾದೇಶ: ಬಾಂಗ್ಲಾದೇಶದ ರಾಜಧಾನಿ ಢಾಕಾ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ 5.7 ರಿಕ್ಟರ್ ಮಾಪಕದ ಭೂಕಂಪ ಸಂಭವಿಸಿದೆ. ವರದಿಗಳ ಪ್ರಕಾರ, ಈ ಭೂಕಂಪದಲ್ಲಿ ಕನಿಷ್ಠ 10 ಮಂದಿ ಜೀವ ಕಳೆದುಕೊಂಡಿದ್ದು, ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅನೇಕ ಕಟ್ಟಡಗಳಿಗೆ ಗಂಭೀರ ಹಾನಿಯುಂಟಾಗಿದೆ.

ಭೂಕಂಪವು ಢಾಕಾದ ಅಗರ್ಗಾಂವ್‌ನಿಂದ ಕೇವಲವ13 ಕಿಲೋಮೀಟರ್‌ ಇರುವ ನರಸಿಂಗ್ಡಿ ಜಿಲ್ಲೆಯಲ್ಲಿದ್ದು, ಭೂಮಿಯ ಕೇವಲ 10 ಕಿಲೋಮೀಟರ್ ಆಳದಲ್ಲೇ ಈ ಕಂಪನ ಉಂಟಾಗಿದೆ. ಬಾಂಗ್ಲಾದೇಶ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜಧಾನಿ ಢಾಕಾದಲ್ಲೇ ನಾಲ್ವರು ಮೃತಪಟ್ಟಿದ್ದು, ಹೆಚ್ಚಿನ ಹಾನಿ ನರಸಿಂಗ್ಡಿ ಪ್ರದೇಶದಲ್ಲಿ ಸಂಭವಿಸಿದೆ. ನರಸಿಂಗ್ಡಿಯಲ್ಲಿ ಐದು ಮಂದಿ ಸಾವನ್ನಪ್ಪಿದ್ದು, ಅನೇಕ ಪ್ರದೇಶಗಳಲ್ಲಿ ಕಟ್ಟಡ ಕುಸಿತ, ಗೋಡೆ ಬಿರುಕು, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ಗಳಿಂದ ಬೆಂಕಿ ಕಾಣಿಸಿಕೊಂಡಿದೆ. ಉಪನಗರ ಬಂದರು ಪಟ್ಟಣ ನಾರಾಯಣಗಂಜಲ್ಲೂ ಒಬ್ಬರು ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚಿನ ಸಂಖ್ಯೆಯಲ್ಲಿ ಗಾಯಗೊಂಡವರ ಸಂಖ್ಯೆ ಕೈಗಾರಿಕಾ ಪ್ರದೇಶಗಳಲ್ಲಿ ಕಂಡುಬರುತ್ತಿದೆ. ಢಾಕಾ ಹೊರವಲಯ ಗಾಜಿಪುರದ ಕೈಗಾರಿಕಾ ಪಟ್ಟಣದಲ್ಲಿ ಭೂಕಂಪ ಸಂಭವಿಸಿದ ಕ್ಷಣದಲ್ಲೇ ನೂರಾರು ಕಾರ್ಮಿಕರು ಭಯಭೀತರಾಗಿ ಕಟ್ಟಡಗಳಿಂದ ಹೊರಬರಲು ಓಡಿದರು. ಈ ಓಟಾಟದ ವೇಳೆ ಅನೇಕರು ಮೆಟ್ಟಿಲಿನಲ್ಲಿ ಜಾರಿ ಬಿದ್ದು ಗಾಯಗೊಂಡಿದ್ದಾರೆ. ವಿವಿಧ ಕಾರ್ಖಾನೆಗಳಲ್ಲಿ ಕನಿಷ್ಠ 100 ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.

ಕೈಗಾರಿಕಾ ವಲಯಗಳಿಗೆ ಗಂಭೀರ ಹಾನಿಯಾಗಿದೆ ಎಂದೂ ಪ್ರಾಥಮಿಕ ವರದಿಗಳು ತಿಳಿಸಿವೆ. ಕೆಲವು ಉತ್ಪಾದನಾ ಘಟಕಗಳಲ್ಲಿ ಯಂತ್ರೋಪಕರಣಗಳು ಹಾನಿಗೊಳಗಾಗಿದ್ದು, ಹಲವೆಡೆ ತಾತ್ಕಾಲಿಕವಾಗಿ ಉತ್ಪಾದನಾ ಕೆಲಸ ನಿಲ್ಲಿಸಲಾಗಿದೆ.

ಭೂಕಂಪನದ ಸಮಯದಲ್ಲಿ. ಜನರು ಮನೆಗಳು, ಕಛೇರಿಗಳು, ಮಾರುಕಟ್ಟೆಗಳು ಮತ್ತು ಅಪಾರ್ಟ್ಮೆಂಟ್‌ಗಳಿಂದ ಹೊರಬರುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಬಹುಮಹಡಿ ಕಟ್ಟಡಗಳಲ್ಲಿ ನಡುಕು ತೀವ್ರವಾಗಿ ಅನುಭವವಾಗಿದ್ದರಿಂದ ಜನರು ಬೇಗನೆ ಕಟ್ಟಡದಿಂದ ಹೊರಬರಲು ಯತ್ನಿಸಿದರು. ಇದರಿಂದಲೇ ಗಾಯಗೊಂಡವರ ಸಂಖ್ಯೆ ಏರಿಕೆಯಾಗಿದೆ.

ಅನೇಕ ಕಟ್ಟಡಗಳಲ್ಲಿ ವಿದ್ಯುತ್ ತಂತಿಗಳು ಕಳಚಿ ಬೆಂಕಿ ಕಾಣಿಸಿಕೊಂಡಿವೆ. ಅಗ್ನಿಶಾಮಕ ಸಿಬ್ಬಂದಿ ಹಲವು ಸ್ಥಳಗಳಲ್ಲಿ ತುರ್ತು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಲು ಶ್ರಮಿಸಿದರು. ದಟ್ಟ ಹೊಗೆ ಪ್ರದೇಶವನ್ನು ಆವರಿಸಿದ್ದರಿಂದ ನಿವಾಸಿಗಳು ಮತ್ತಷ್ಟು ಭೀತಿಗೊಳಗಾದರು.

ಈ ದುರಂತದ ನಂತರ, ಸರ್ಕಾರ ತುರ್ತು ರಕ್ಷಣಾ ತಂಡಗಳನ್ನು ನಿಯೋಜಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಕಟ್ಟಡಗಳ ಪರಿಶೀಲನೆ ನಡೆಸುವುದು, ಅಪಾಯದ ಪ್ರದೇಶಗಳನ್ನು ಖಾಲಿ ಮಾಡಿಸುವ ಕಾರ್ಯಾಚರಣೆ ಮುಂದುವರೆದಿದೆ. ನರಸಿಂಗಿ ಮತ್ತು ಗಾಜಿಪುರದಲ್ಲಿ SDRF ಮತ್ತು ಸ್ಥಳೀಯ ಪೊಲೀಸರು ಶೋಧ, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 11 22T095921.450

ಬೆಂಗಳೂರಿನಲ್ಲಿ ಫುಡ್‌ ಡೆಲಿವರಿ ಬಾಯ್ ಮೇಲೆ ಹಲ್ಲೆ: ಪ್ರಕರಣ ದಾಖಲು

by ಶಾಲಿನಿ ಕೆ. ಡಿ
November 22, 2025 - 10:12 am
0

Untitled design 2025 11 22T095021.778

ವಿಕೇಂಡ್‌ನಲ್ಲಿ ಗೋಲ್ಡ್ ಪ್ರಿಯರಿಗೆ ಗುಡ್‌ ನ್ಯೂಸ್: ಚಿನ್ನದ ದರ ಇಳಿಕೆ

by ಶಾಲಿನಿ ಕೆ. ಡಿ
November 22, 2025 - 9:56 am
0

Untitled design 2025 11 22T092754.542

ಬೆಂಗಳೂರಿನ 7.11 ಕೋಟಿ ದರೋಡೆ ಕೇಸ್: ತಮಿಳುನಾಡಿನಲ್ಲಿ ಮತ್ತೊಬ್ಬ ಆರೋಪಿ ಬಂಧನ

by ಶಾಲಿನಿ ಕೆ. ಡಿ
November 22, 2025 - 9:38 am
0

Untitled design 2025 11 22T090424.553

ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪ: 10 ಮಂದಿ ಸಾವು

by ಶಾಲಿನಿ ಕೆ. ಡಿ
November 22, 2025 - 9:22 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 11 22T082804.579
    ನೈಜೀರಿಯಾದ ಶಾಲೆಯ ಮೇಲೆ ಬಂಧೂಕುದಾರಿಗಳ ದಾಳಿ: 200ಕ್ಕೂ ಹೆಚ್ಚು ವಿದ್ಯಾರ್ಥಿಗಳ ಅಪಹರಣ
    November 22, 2025 | 0
  • Web (85)
    ದುಬೈ ಏರ್ ಶೋ: ಭಾರತೀಯ ವಾಯು ಪಡೆ HAL ತೇಜಸ್ ಯುದ್ಧ ವಿಮಾನ ಪತನ, ಪೈಲಟ್ ದುರ್ಮರಣ
    November 21, 2025 | 0
  • Untitled design (34)
    ಪಾಕಿಸ್ತಾನದ ಪಂಜಾಬ್‌ನಲ್ಲಿ ಬಾಯ್ಲರ್ ಸ್ಫೋಟ: 15ಕ್ಕೂ ಹೆಚ್ಚು ಮಂದಿ ದುರ್ಮ*ರಣ
    November 21, 2025 | 0
  • Untitled design (28)
    ಮಿಸ್ ಯೂನಿವರ್ಸ್ 2025: 21 ಸ್ಪರ್ಧಿಗಳನ್ನ ಸೋಲಿಸಿ ಕಿರೀಟ ಗೆದ್ದ ಫಾತಿಮಾ ಬಾಷ್
    November 21, 2025 | 0
  • Untitled design (23)
    COP30 ಶೃಂಗಸಭೆಯಲ್ಲಿ ಬೆಂಕಿ ಅವಘಡ: 21 ಜನರಿಗೆ ಗಾಯ
    November 21, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version