• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, April 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಮೃಗಾಲಯದ ಬೇಲಿ ದಾಟಿ, ಸಿಂಹದ ಬಾಯಿಗೆ ಆಹಾರವಾದ ಯುವಕ

admin by admin
December 4, 2025 - 1:34 pm
in ವಿದೇಶ
0 0
0
Untitled design 2025 12 04T132026.492

RelatedPosts

ಇರಾನ್‌ ಶಾಂತಿ ಪ್ರಸ್ತಾವನೆಗೆ ಚಾಟ್‌ಜಿಪಿಟಿ ಬಳಕೆ ಮಾಡಿದೆ: ಜೆಡಿ ವ್ಯಾನ್ಸ್ ವ್ಯಂಗ್ಯ

ಕದನ ವಿರಾಮ ಮಾತುಕತೆ ಬಳಿಕ ಲೆಬನಾನ್‌ನಲ್ಲಿ ಇಸ್ರೇಲ್ ದಾಳಿ: 300ಕ್ಕೂ ಹೆಚ್ಚು ಸಾ*ವು

ಯುದ್ಧದ ಇಂಪ್ಯಾಕ್ಟ್ ಏನು.? ಹಾರ್ಮುಜ್ ಜಲಸಂಧಿಯಲ್ಲಿ ದಾಟುವ ಹಡಗುಗಳಿಗೆ ಶುಲ್ಕ!

ಯುದ್ಧದಲ್ಲೂ ಲಾಭ ಮಾಡಿದ ಗಲ್ಫ್ ದೇಶಗಳು ಯಾವುವು?

ADVERTISEMENT
ADVERTISEMENT

ಬ್ರೆಜಿಲ್, ಡಿಸೆಂಬರ್ 04: ಸಿಂಹ ರಾಜನನ್ನು ಹತ್ತಿರದಿಂದ ನೋಡಬೇಕು! ಈ ಅವಿವೇಕದ ಆಸೆ ಒಬ್ಬ ಯುವಕನ ಜೀವಕ್ಕೇ ಕುತ್ತಾಗಿದೆ. ಕಾಡು ಪ್ರಾಣಿಗಳ ಸಾಮೀಪ್ಯವು ಎಷ್ಟು ಪ್ರಾಣಘಾತಕವಾಗಬಹುದು ಎಂಬುದರ ಭಯಾನಕ ನಿದರ್ಶನವಾಗಿ ಬ್ರೆಜಿಲ್‌ನಲ್ಲಿ ನಡೆದ ಒಂದು ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಸಿಂಹಗಳ ಬಳಿ ‘ಸೆಲ್ಫಿ’ ತೆಗೆದುಕೊಳ್ಳಲು ಪ್ರಯತ್ನಿಸಿ ಜನರು ಪ್ರಾಣ ಕಳೆದುಕೊಳ್ಳುವ ದುರಂತಗಳು ಹಿಂದೆ ಸಾಕಷ್ಟು ನಡೆದಿದ್ದರೂ, ಈ ಬಾರಿ ಮೃಗಾಲಯದೊಳಗೆ ಬೇಲಿ ದಾಟಿ ಸಿಂಹಕ್ಕೆ ಆಹಾರವಾದ ಭಾಯಾನಕ ಘಟನೆ ಎಲ್ಲರನ್ನು ಸ್ತಬ್ಧಗೊಳಿಸಿದೆ.

ಈ ಘಟನೆ ಬ್ರೆಜಿಲ್‌ನ ಅರುಡಾ ಕ್ಯಾಮರಾ ಮೃಗಾಲಯದಲ್ಲಿ (Aruda Camera Zoo) ನಡೆದಿರುವುದಾಗಿ ತಿಳಿದುಬಂದಿದೆ. ವೈರಲ್ ಆಗಿರುವ ವೀಡಿಯೊದಲ್ಲಿ, ಒಬ್ಬ ಯುವಕ ಸ್ಪಷ್ಟವಾಗಿ ಮೃಗಾಲಯದ ನಿಗದಿತ ಪಥ ಮತ್ತು ಸುರಕ್ಷತಾ ಬೇಲಿಗಳನ್ನು ಉಲ್ಲಂಘಿಸಿ, ಸಿಂಹವು ಇರುವ ಬಳಿ ನೇರವಾಗಿ ಹೋಗಲು ಪ್ರಯತ್ನಿಸುವುದನ್ನು ಕಾಣಬಹುದು. ಸುರಕ್ಷತಾ ಗೋಡೆಯ ಮೇಲೆ ಏರಿ ಮರದ ಮೂಲಕ ಸಿಂಹದ ಬಳಿ ಇರುವ ಜಾಗಕ್ಕೆ ಇಳಿದಿದ್ದಾನೆ.

 

NEW: Brazilian teen killed after climbing into lion enclosure at zoo

READ: https://t.co/BZ4EjLtV5R pic.twitter.com/W5jUnQvW9i

— Insider Paper (@TheInsiderPaper) December 1, 2025

ವೀಡಿಯೊ ದೃಶ್ಯಗಳು ತೋರಿಸುವಂತೆ, ಯುವಕನನ್ನು ಕಂಡ ಸಿಂಹ ತಕ್ಷಣವೇ ಗರ್ಜಿಸಿ ದಾಳಿ ಮಾಡಿತು. ಯುವಕ ಯಾವುದೇ ಪ್ರತಿರೋಧ ಮಾಡಲು ಅಗದೇ ಅಸಹಾಯಕನಾಗಿದ್ದಾನೆ. ಸಿಂಹವು ಯುವಕನನ್ನು ಎಳೆದುಕೊಂಡು, ಪೊದೆಗಳ ಆಚೆಗೆ ಎಳೆದುಕೊಂಡು ಹೋಯಿತು. ಅಲ್ಲಿ ಯುವಕನ ಮೇಲೆ ಸಿಂಹವು ಹಲ್ಲೆ ಮಾಡಿದೆ ಎನ್ನುವುದು ದೃಶ್ಯಗಳಿಂದ ಅರ್ಥವಾಗುತ್ತದೆ. ಈ ಭೀಕರ ದೃಶ್ಯವನ್ನು ಸ್ಥಳದಲ್ಲಿದ್ದ ಇತರ ಪ್ರವಾಸಿಗರು ತಮ್ಮ ಮೊಬೈಲ್ ಫೋನ್ ಕ್ಯಾಮರಾಗಳಲ್ಲಿ ರೆಕಾರ್ಡ್ ಮಾಡಿದ್ದಾರೆ. ಆ ದೃಶ್ಯಗಳು ಈಗ ಸಾಮಾಜಿಕ ಮಾಧ್ಯಮದಲ್ಲಿ ರಾಕೆಟ್ ವೇಗದಲ್ಲಿ ಹರಡಿವೆ.

ಈ ಘಟನೆಯ ನಂತರ ಮೃಗಾಲಯದ ಅಧಿಕಾರಿಗಳು ತುರ್ತು ಕಾರ್ಯಾಚರಣೆ ನಡೆಸಿದರೂ, ಯುವಕನನ್ನು ಉಳಿಸಲು ಸಾಧ್ಯವಾಗಲಿಲ್ಲ. ಮೃಗಾಲಯದ ಪ್ರತಿನಿಧಿಯೊಬ್ಬರು ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆಯಲ್ಲಿ, ಈ ಘಟನೆ ತೀರಾ ಬೇಸರದ ಸಂಗತಿಯಾಗಿದೆ. ಸುರಕ್ಷತಾ ನಿಯಮಗಳನ್ನು ಗಂಭೀರವಾಗಿ ಉಲ್ಲಂಘಿಸಿದ್ದು ಈ ದುರಂತಕ್ಕೆ ಕಾರಣವಾಗಿದೆ. ನಾವು ಎಲ್ಲಾ ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದ್ದೇವೆ, ಆದರೆ ಆ ವ್ಯಕ್ತಿ ತಾನಾಗಿಯೇ ಈ ಸ್ಥತಿ ತಂದುಕೊಂಡಿದ್ದಾನೆ ಎಂದು ಹೇಳಿದ್ದಾರೆ. ಕಾಡು ಪ್ರಾಣಿಗಳು ಎಂದಿಗೂ ಸಾಕುಪ್ರಾಣಿಗಳಲ್ಲ, ಅವು ಶಕ್ತಿಯುತವಾಗಿವೆ ಹೆಚ್ಚು ದಾಳಿ ಮಾಡಬಹುದು. ಎಲ್ಲಾ ಪ್ರವಾಸಿಗರೂ ನಿಗದಿತ ಮಾರ್ಗದಲ್ಲಿ ಮಾತ್ರ ಚಲಿಸಬೇಕು ಮತ್ತು ಯಾವುದೇ ಸಂದರ್ಭದಲ್ಲಿ ಬೇಲಿ ದಾಟಬಾರದು ಎಂದು ಸ್ಪಷ್ಟಪಡಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಈ ಘಟನೆಯ ವೀಡಿಯೊವನ್ನು ಕಂಡ ನೆಟ್ಟಿಗರು ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಬಹುತೇಕ ಬಳಕೆದಾರರು ಯುವಕನ ಅವಿವೇಕಿ ನಡವಳಿಕೆಗೆ ಆಶ್ಚರ್ಯ ವ್ಯಕ್ತಪಡಿಸಿದರೆ, ಅಂತಹ ಭೀಕರ ದೃಶ್ಯಗಳನ್ನು ಶೇರ್ ಮಾಡುವುದು ನೈತಿಕವಾಗಿ ಸರಿಯೇ ಎಂಬ ಬಗ್ಗೆ ಚರ್ಚೆಯೂ ನಡೆದಿದೆ. 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 04 10T180720.742

ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಅನಂತ್‌ಗೆ ಡಾ. ಸಿಎಚ್ ವಿಎಸ್ ವಿ ಪ್ರಸಾದ್ ಅವರಿಂದ ಸನ್ಮಾನ

by ಶಾಲಿನಿ ಕೆ. ಡಿ
April 10, 2026 - 6:14 pm
0

Untitled design 2026 04 10T160024.910

ರೀಲ್ಸ್ ಹುಚ್ಚಿಗೆ ಮೂವರು ಬಾಲಕಿಯರು ಬಲಿ: ಜಲಪಾತದಲ್ಲಿ ಮುಳುಗಿ ಸಾ*ವು

by ಶಾಲಿನಿ ಕೆ. ಡಿ
April 10, 2026 - 4:02 pm
0

Untitled design 2026 04 10T170013.739

ಕರ್ನಾಟಕದ ನೆಚ್ಚಿನ ಚಾನೆಲ್‌ ಗ್ಯಾರಂಟಿ ನ್ಯೂಸ್‌ಗೆ ವರ್ಷದ ಸಂಭ್ರಮ

by ಶಾಲಿನಿ ಕೆ. ಡಿ
April 10, 2026 - 3:42 pm
0

Untitled design 2026 04 10T105106.839

ಗೋಲ್ಡ್ ಖರೀದಿಗೆ ಇದು ಸರಿಯಾದ ಸಮಯವೇ? ಇಂದಿನ ಚಿನ್ನ-ಬೆಳ್ಳಿ ದರ ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
April 10, 2026 - 11:20 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 09T131624.296
    ಇರಾನ್‌ ಶಾಂತಿ ಪ್ರಸ್ತಾವನೆಗೆ ಚಾಟ್‌ಜಿಪಿಟಿ ಬಳಕೆ ಮಾಡಿದೆ: ಜೆಡಿ ವ್ಯಾನ್ಸ್ ವ್ಯಂಗ್ಯ
    April 9, 2026 | 0
  • Untitled design 2026 04 08T225652.501
    ಕದನ ವಿರಾಮ ಮಾತುಕತೆ ಬಳಿಕ ಲೆಬನಾನ್‌ನಲ್ಲಿ ಇಸ್ರೇಲ್ ದಾಳಿ: 300ಕ್ಕೂ ಹೆಚ್ಚು ಸಾ*ವು
    April 8, 2026 | 0
  • Untitled design 2026 04 08T160619.234
    ಯುದ್ಧದ ಇಂಪ್ಯಾಕ್ಟ್ ಏನು.? ಹಾರ್ಮುಜ್ ಜಲಸಂಧಿಯಲ್ಲಿ ದಾಟುವ ಹಡಗುಗಳಿಗೆ ಶುಲ್ಕ!
    April 8, 2026 | 0
  • BeFunky collage (48)
    ಯುದ್ಧದಲ್ಲೂ ಲಾಭ ಮಾಡಿದ ಗಲ್ಫ್ ದೇಶಗಳು ಯಾವುವು?
    April 8, 2026 | 0
  • BeFunky collage (42)
    ಶೆಹಬಾಜ್ ಷರೀಫ್ ‘ಕಾಪಿ-ಪೇಸ್ಟ್’ ಎಡವಟ್ಟು! ಇರಾನ್ ಬಿಕ್ಕಟ್ಟಿನಲ್ಲಿ ಪಾಕ್ ಪ್ರಧಾನಿ ಪೋಸ್ಟ್ ನೋಡಿ ನಕ್ಕ ನೆಟ್ಟಿಗರು
    April 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version