• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಮೃಗಾಲಯದ ಬೇಲಿ ದಾಟಿ, ಸಿಂಹದ ಬಾಯಿಗೆ ಆಹಾರವಾದ ಯುವಕ

admin by admin
December 4, 2025 - 1:34 pm
in ವಿದೇಶ
0 0
0
Untitled design 2025 12 04T132026.492

RelatedPosts

ಕೀವ್ ಸಿಟಿ ಮೇಲೆ ಬಿತ್ತು ಇಸ್ಕಂದರ್ ಮಿಸೈಲ್!

ನೇಪಾಳ ಪ್ರವಾಹ: 700ರ ಗಡಿ ದಾಟಿದ ಸಾವಿನ ಸಂಖ್ಯೆ, 3,000ಕ್ಕೂ ಹೆಚ್ಚು ಜನರು ನಾಪತ್ತೆ

ಕೀವ್ ಮೇಲೆ ರಷ್ಯಾ ಡ್ರೋನ್‌ಗಳ ದಾಳಿ; 27 ಮಂದಿ ಸಾವು

ತಾಷ್ಕೆಂಟ್‌ನಲ್ಲಿ ಮೋದಿ: ಆತ್ಮೀಯವಾಗಿ ಸ್ವಾಗತಿಸಿದ ಉಜ್ಬೇಕಿಸ್ತಾನ್ ಅಧ್ಯಕ್ಷ

ADVERTISEMENT
ADVERTISEMENT

ಬ್ರೆಜಿಲ್, ಡಿಸೆಂಬರ್ 04: ಸಿಂಹ ರಾಜನನ್ನು ಹತ್ತಿರದಿಂದ ನೋಡಬೇಕು! ಈ ಅವಿವೇಕದ ಆಸೆ ಒಬ್ಬ ಯುವಕನ ಜೀವಕ್ಕೇ ಕುತ್ತಾಗಿದೆ. ಕಾಡು ಪ್ರಾಣಿಗಳ ಸಾಮೀಪ್ಯವು ಎಷ್ಟು ಪ್ರಾಣಘಾತಕವಾಗಬಹುದು ಎಂಬುದರ ಭಯಾನಕ ನಿದರ್ಶನವಾಗಿ ಬ್ರೆಜಿಲ್‌ನಲ್ಲಿ ನಡೆದ ಒಂದು ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಸಿಂಹಗಳ ಬಳಿ ‘ಸೆಲ್ಫಿ’ ತೆಗೆದುಕೊಳ್ಳಲು ಪ್ರಯತ್ನಿಸಿ ಜನರು ಪ್ರಾಣ ಕಳೆದುಕೊಳ್ಳುವ ದುರಂತಗಳು ಹಿಂದೆ ಸಾಕಷ್ಟು ನಡೆದಿದ್ದರೂ, ಈ ಬಾರಿ ಮೃಗಾಲಯದೊಳಗೆ ಬೇಲಿ ದಾಟಿ ಸಿಂಹಕ್ಕೆ ಆಹಾರವಾದ ಭಾಯಾನಕ ಘಟನೆ ಎಲ್ಲರನ್ನು ಸ್ತಬ್ಧಗೊಳಿಸಿದೆ.

ಈ ಘಟನೆ ಬ್ರೆಜಿಲ್‌ನ ಅರುಡಾ ಕ್ಯಾಮರಾ ಮೃಗಾಲಯದಲ್ಲಿ (Aruda Camera Zoo) ನಡೆದಿರುವುದಾಗಿ ತಿಳಿದುಬಂದಿದೆ. ವೈರಲ್ ಆಗಿರುವ ವೀಡಿಯೊದಲ್ಲಿ, ಒಬ್ಬ ಯುವಕ ಸ್ಪಷ್ಟವಾಗಿ ಮೃಗಾಲಯದ ನಿಗದಿತ ಪಥ ಮತ್ತು ಸುರಕ್ಷತಾ ಬೇಲಿಗಳನ್ನು ಉಲ್ಲಂಘಿಸಿ, ಸಿಂಹವು ಇರುವ ಬಳಿ ನೇರವಾಗಿ ಹೋಗಲು ಪ್ರಯತ್ನಿಸುವುದನ್ನು ಕಾಣಬಹುದು. ಸುರಕ್ಷತಾ ಗೋಡೆಯ ಮೇಲೆ ಏರಿ ಮರದ ಮೂಲಕ ಸಿಂಹದ ಬಳಿ ಇರುವ ಜಾಗಕ್ಕೆ ಇಳಿದಿದ್ದಾನೆ.

 

NEW: Brazilian teen killed after climbing into lion enclosure at zoo

READ: https://t.co/BZ4EjLtV5R pic.twitter.com/W5jUnQvW9i

— Insider Paper (@TheInsiderPaper) December 1, 2025

ವೀಡಿಯೊ ದೃಶ್ಯಗಳು ತೋರಿಸುವಂತೆ, ಯುವಕನನ್ನು ಕಂಡ ಸಿಂಹ ತಕ್ಷಣವೇ ಗರ್ಜಿಸಿ ದಾಳಿ ಮಾಡಿತು. ಯುವಕ ಯಾವುದೇ ಪ್ರತಿರೋಧ ಮಾಡಲು ಅಗದೇ ಅಸಹಾಯಕನಾಗಿದ್ದಾನೆ. ಸಿಂಹವು ಯುವಕನನ್ನು ಎಳೆದುಕೊಂಡು, ಪೊದೆಗಳ ಆಚೆಗೆ ಎಳೆದುಕೊಂಡು ಹೋಯಿತು. ಅಲ್ಲಿ ಯುವಕನ ಮೇಲೆ ಸಿಂಹವು ಹಲ್ಲೆ ಮಾಡಿದೆ ಎನ್ನುವುದು ದೃಶ್ಯಗಳಿಂದ ಅರ್ಥವಾಗುತ್ತದೆ. ಈ ಭೀಕರ ದೃಶ್ಯವನ್ನು ಸ್ಥಳದಲ್ಲಿದ್ದ ಇತರ ಪ್ರವಾಸಿಗರು ತಮ್ಮ ಮೊಬೈಲ್ ಫೋನ್ ಕ್ಯಾಮರಾಗಳಲ್ಲಿ ರೆಕಾರ್ಡ್ ಮಾಡಿದ್ದಾರೆ. ಆ ದೃಶ್ಯಗಳು ಈಗ ಸಾಮಾಜಿಕ ಮಾಧ್ಯಮದಲ್ಲಿ ರಾಕೆಟ್ ವೇಗದಲ್ಲಿ ಹರಡಿವೆ.

ಈ ಘಟನೆಯ ನಂತರ ಮೃಗಾಲಯದ ಅಧಿಕಾರಿಗಳು ತುರ್ತು ಕಾರ್ಯಾಚರಣೆ ನಡೆಸಿದರೂ, ಯುವಕನನ್ನು ಉಳಿಸಲು ಸಾಧ್ಯವಾಗಲಿಲ್ಲ. ಮೃಗಾಲಯದ ಪ್ರತಿನಿಧಿಯೊಬ್ಬರು ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆಯಲ್ಲಿ, ಈ ಘಟನೆ ತೀರಾ ಬೇಸರದ ಸಂಗತಿಯಾಗಿದೆ. ಸುರಕ್ಷತಾ ನಿಯಮಗಳನ್ನು ಗಂಭೀರವಾಗಿ ಉಲ್ಲಂಘಿಸಿದ್ದು ಈ ದುರಂತಕ್ಕೆ ಕಾರಣವಾಗಿದೆ. ನಾವು ಎಲ್ಲಾ ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದ್ದೇವೆ, ಆದರೆ ಆ ವ್ಯಕ್ತಿ ತಾನಾಗಿಯೇ ಈ ಸ್ಥತಿ ತಂದುಕೊಂಡಿದ್ದಾನೆ ಎಂದು ಹೇಳಿದ್ದಾರೆ. ಕಾಡು ಪ್ರಾಣಿಗಳು ಎಂದಿಗೂ ಸಾಕುಪ್ರಾಣಿಗಳಲ್ಲ, ಅವು ಶಕ್ತಿಯುತವಾಗಿವೆ ಹೆಚ್ಚು ದಾಳಿ ಮಾಡಬಹುದು. ಎಲ್ಲಾ ಪ್ರವಾಸಿಗರೂ ನಿಗದಿತ ಮಾರ್ಗದಲ್ಲಿ ಮಾತ್ರ ಚಲಿಸಬೇಕು ಮತ್ತು ಯಾವುದೇ ಸಂದರ್ಭದಲ್ಲಿ ಬೇಲಿ ದಾಟಬಾರದು ಎಂದು ಸ್ಪಷ್ಟಪಡಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಈ ಘಟನೆಯ ವೀಡಿಯೊವನ್ನು ಕಂಡ ನೆಟ್ಟಿಗರು ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಬಹುತೇಕ ಬಳಕೆದಾರರು ಯುವಕನ ಅವಿವೇಕಿ ನಡವಳಿಕೆಗೆ ಆಶ್ಚರ್ಯ ವ್ಯಕ್ತಪಡಿಸಿದರೆ, ಅಂತಹ ಭೀಕರ ದೃಶ್ಯಗಳನ್ನು ಶೇರ್ ಮಾಡುವುದು ನೈತಿಕವಾಗಿ ಸರಿಯೇ ಎಂಬ ಬಗ್ಗೆ ಚರ್ಚೆಯೂ ನಡೆದಿದೆ. 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 30T145402.095

ಕೀವ್ ಸಿಟಿ ಮೇಲೆ ಬಿತ್ತು ಇಸ್ಕಂದರ್ ಮಿಸೈಲ್!

by Hemanth Kumar S
August 30, 2026 - 2:57 pm
0

Untitled design 2026 08 30T144330.653

ಮೆಸ್ಸಿ ಕಾರ್ಯಕ್ರಮದ ಅವ್ಯವಸ್ಥೆ : ಟಿಕೆಟ್ ಹಣ ವಾಪಸ್ ಘೋಷಿಸಿದ ಸಿಎಂ!

by ದಿಶಾ ಕೆ. ಎಸ್.
August 30, 2026 - 2:44 pm
0

Untitled design 2026 08 30T134214.658

ಚಿಕ್ಕು weds ಪಾವನಾ: ಉದ್ಯಮಿ ಕೈ ಹಿಡಿದ ಕಾಮಿಡಿ ಸ್ಟಾರ್!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 30, 2026 - 1:44 pm
0

Untitled design 2026 08 30T132445.391

ಬೆಂಗಳೂರಿಗರಿಗೆ ಗುಡ್‌ನ್ಯೂಸ್: ಸೆಪ್ಟೆಂಬರ್‌ನಲ್ಲಿ ಪಿಂಕ್‌ ಲೈನ್‌ ಮೆಟ್ರೋ ಸಂಚಾರ ಆರಂಭ?

by ದಿಶಾ ಕೆ. ಎಸ್.
August 30, 2026 - 1:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 30T145402.095
    ಕೀವ್ ಸಿಟಿ ಮೇಲೆ ಬಿತ್ತು ಇಸ್ಕಂದರ್ ಮಿಸೈಲ್!
    August 30, 2026 | 0
  • Untitled design 2026 08 30T130106.663
    ನೇಪಾಳ ಪ್ರವಾಹ: 700ರ ಗಡಿ ದಾಟಿದ ಸಾವಿನ ಸಂಖ್ಯೆ, 3,000ಕ್ಕೂ ಹೆಚ್ಚು ಜನರು ನಾಪತ್ತೆ
    August 30, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (13)
    ಕೀವ್ ಮೇಲೆ ರಷ್ಯಾ ಡ್ರೋನ್‌ಗಳ ದಾಳಿ; 27 ಮಂದಿ ಸಾವು
    August 29, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (14)
    ತಾಷ್ಕೆಂಟ್‌ನಲ್ಲಿ ಮೋದಿ: ಆತ್ಮೀಯವಾಗಿ ಸ್ವಾಗತಿಸಿದ ಉಜ್ಬೇಕಿಸ್ತಾನ್ ಅಧ್ಯಕ್ಷ
    August 29, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (9)
    ಪ್ರವಾಹದಲ್ಲಿ ಕೊಚ್ಚಿಬಂದ ಬ್ಯಾಂಕ್ ಲಾಕರ್ ಒಡೆದು 57 ಲಕ್ಷ ಲೂಟಿ: 29 ಮಂದಿ ಅರೆಸ್ಟ್!
    August 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version