• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ದಿತ್ವಾ ಚಂಡಮಾರುತಕ್ಕೆ ನಲುಗಿದ ಶ್ರೀಲಂಕಾ: 300 ರ ಗಡಿ ದಾಟಿದ ಮೃತರ ಸಂಖ್ಯೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 1, 2025 - 11:04 am
in ವಿದೇಶ
0 0
0
Untitled design 2025 12 01T104740.974

RelatedPosts

ಟ್ರಂಪ್ ಘೋಷಣೆ: ಇರಾನ್ ಮನವಿಗೆ ಸ್ಪಂದಿಸಿ ನಾಳೆ ಮಹತ್ವದ ಸಭೆ

ಬಿಸಿಗಾಳಿಗೆ ತತ್ತರಿಸಿದ ಯುರೋಪ್‌ :1,300ಕ್ಕೂ ಅಧಿಕ ಸಾ*ವು

ಹಾರ್ಮುಜ್ ಜಲಸಂಧಿ ಬಿಟ್ಟು ಹೊಸ ಮಾರ್ಗ ಬಳಸಿದರೆ ಹುಷಾರ್: ಹಡಗುಗಳಿಗೆ ಇರಾನ್ ವಾರ್ನಿಂಗ್

ಬಾಂಗ್ಲಾದೇಶಕ್ಕೆ ಈ ವರ್ಷವೇ ಮರಳುತ್ತೇನೆ: ಶತ್ರುಗಳಿಗೆ ಮಾಜಿ ಪ್ರಧಾನಿ ಶೇಖ್ ಹಸೀನಾ ವಾರ್ನಿಂಗ್

ADVERTISEMENT
ADVERTISEMENT

ಶ್ರೀಲಂಕಾ ದ್ವೀಪ ರಾಷ್ಟ್ರವನ್ನು ‘ದಿತ್ವಾ’ ಎಂಬ ಭಯಾನಕ ಸೈಕ್ಲೋನ್‌ ತೀವ್ರವಾಗಿ ಅಪ್ಪಳಿಸಿದೆ. ಗಂಟೆಗೆ 150 ಕಿ.ಮೀ.ಗಿಂತಲೂ ಹೆಚ್ಚು ವೇಗದಲ್ಲಿ ಬೀಸಿದ ಗಾಳಿ ಮತ್ತು ನಿರಂತರ ಧಾರಾಕಾರ ಮಳೆಯಿಂದ ದೇಶದ ಬಹುತೇಕ ಭಾಗಗಳು ಜಲಾವೃತಗೊಂಡಿವೆ. ಶ್ರೀಲಂಕಾದ ವಿಪತ್ತು ನಿರ್ವಹಣಾ ಕೇಂದ್ರ (DMC) ಬಿಡುಗಡೆ ಮಾಡಿದ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಈ ದುರಂತದಲ್ಲಿ ಈಗಾಗಲೇ 300ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಇದು ಕಳೆದ ಒಂದು ದಶಕದಲ್ಲಿ ಶ್ರೀಲಂಕಾ ಎದುರಿಸಿದ ಅತ್ಯಂತ ಭಯಾನಕ ಪ್ರಕೃತಿ ವಿಕೋಪಗಳಲ್ಲಿ ಒಂದಾಗಿ ಪರಿಣಮಿಸಿದೆ.

ದಿತ್ವಾ ಸೈಕ್ಲೋನ್‌ ಡಿಸೆಂಬರ್ ಮೊದಲ ವಾರದಲ್ಲಿ ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡು ಶ್ರೀಲಂಕಾದ ಪೂರ್ವ ಮತ್ತು ಉತ್ತರ-ಪೂರ್ವ ಕರಾವಳಿಯನ್ನು ಅಪ್ಪಳಿಸಿತು. ಭಾನುವಾರದವರೆಗೂ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳು ಸಂಪೂರ್ಣ ಜಲಪ್ರಳಯದ ರೂಪ ಪಡೆದಿವೆ.

ಮಾಹಿತಿ ಪ್ರಕಾರ, 2.73ಲಕ್ಷ ಕುಟುಂಬಗಳಿಂದ ಸುಮಾರು 10 ಲಕ್ಷ ಜನರು ಈ ದುರಂತದಿಂದ ನೇರವಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. 20,000ಕ್ಕೂ ಹೆಚ್ಚು ಮನೆಗಳು ಸಂಪೂರ್ಣ ಧ್ವಂಸವಾಗಿವೆ. ಸುಮಾರು 1.22 ಲಕ್ಷ ಜನರು ಸರ್ಕಾರಿ ಮತ್ತು ಖಾಸಗಿ ಆಶ್ರಯ ಶಿಬಿರಗಳಲ್ಲಿ ತಾತ್ಕಾಲಿಕವಾಗಿ ವಾಸಿಸುತ್ತಿದ್ದಾರೆ. ಉಳಿದ 8.33 ಲಕ್ಷ ಜನರಿಗೆ ತುರ್ತು ಆಹಾರ, ಕುಡಿಯುವ ನೀರು, ಔಷಧಿ ಮತ್ತು ಬಟ್ಟೆ-ಹಾಸಿಗೆಗಳ ನೆರವು ಅಗತ್ಯವಿದೆ ಎಂದು DMC ತಿಳಿಸಿದೆ.

ಭಾರಿ ಗಾಳಿ ಮತ್ತು ಮಳೆಯಿಂದ ಸಾವಿರಾರು ಮರಗಳು ಧರೆಗುರುಳಿ ರಸ್ತೆ ಸಂಚಾರ ಪೂರ್ತಿ ಸ್ತಬ್ಧವಾಗಿದೆ. ವಿದ್ಯುತ್‌ ಕಂಬಗಳು ಮುರಿದು ಬಿದ್ದಿದ್ದು, ಬಹುತೇಕ ಪ್ರದೇಶಗಳಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ದೂರವಾಣಿ ಮತ್ತು ಇಂಟರ್ನೆಟ್‌ ಸೇವೆಗಳೂ ಸ್ಥಬ್ದವಾಗಿದೆ. ರಕ್ಷಣಾ ಕಾರ್ಯಾಚರಣೆಗೆ ಸೈನ್ಯ, ನೌಕಾಪಡೆ ಮತ್ತು ವಾಯುಪಡೆಯ ಸಾವಿರಾರು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹೆಲಿಕಾಪ್ಟರ್‌ಗಳ ಮೂಲಕ ಪ್ರವಾಹ ಪೀಡಿತ ಪ್ರದೇಶಗಳಿಂದ ಜನರನ್ನು ರಕ್ಷಿಸಲಾಗುತ್ತಿದೆ.

ಹವಾಮಾನ ಇಲಾಖೆಯ ಮುನ್ಸೂಚನೆಯು ಇನ್ನಷ್ಟು ಆತಂಕ ಮೂಡಿಸಿದೆ. ಮುಂದಿನ ಮೂರು ದಿನಗಳವರೆಗೂ ಭಾರಿ ಮಳೆ ಮುಂದುವರಿಯಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ತುಂಬಿ ತುಳುಕುತ್ತಿರುವ ಜಲಾಶಯಗಳು, ಅಣೆಕಟ್ಟುಗಳು ಮತ್ತಷ್ಟು ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಕೆಲವೆಡೆ ಭೂಕುಸಿತದ ಅಪಾಯವೂ ಹೆಚ್ಚಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 29T210622.317

ರಾಜ್ಯದಲ್ಲಿ ಬರದ ಪರಿಸ್ಥಿತಿ: ಕಂಗಾಲಾದ ರೈತರು

by ಕವಿತಾ
June 29, 2026 - 8:33 pm
0

Untitled design 2026 06 29T201700.776

ಟ್ರಂಪ್ ಘೋಷಣೆ: ಇರಾನ್ ಮನವಿಗೆ ಸ್ಪಂದಿಸಿ ನಾಳೆ ಮಹತ್ವದ ಸಭೆ

by ಕವಿತಾ
June 29, 2026 - 8:17 pm
0

Untitled design 2026 06 29T193314.897

ಶರ್ಮಿಳಾ-ಸುಧನ್ ಎಂಗೇಜ್: ಸೇತುವೆಯಾದ ಸಂಯುಕ್ತಾ

by ಕವಿತಾ
June 29, 2026 - 7:34 pm
0

Untitled design 2026 06 29T190953.871

ಕರಾವಳಿಯಲ್ಲಿ ಮಳೆ ಮುನ್ಸೂಚನೆ: ಅರೆಂಜ್ ಅಲರ್ಟ್ ಘೋಷಣೆ!

by ಕವಿತಾ
June 29, 2026 - 7:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 29T201700.776
    ಟ್ರಂಪ್ ಘೋಷಣೆ: ಇರಾನ್ ಮನವಿಗೆ ಸ್ಪಂದಿಸಿ ನಾಳೆ ಮಹತ್ವದ ಸಭೆ
    June 29, 2026 | 0
  • Untitled design 2026 06 29T155956.811
    ಬಿಸಿಗಾಳಿಗೆ ತತ್ತರಿಸಿದ ಯುರೋಪ್‌ :1,300ಕ್ಕೂ ಅಧಿಕ ಸಾ*ವು
    June 29, 2026 | 0
  • NoteGPT Image
    ಹಾರ್ಮುಜ್ ಜಲಸಂಧಿ ಬಿಟ್ಟು ಹೊಸ ಮಾರ್ಗ ಬಳಸಿದರೆ ಹುಷಾರ್: ಹಡಗುಗಳಿಗೆ ಇರಾನ್ ವಾರ್ನಿಂಗ್
    June 29, 2026 | 0
  • Untitled design 2026 06 28T222309.817
    ಬಾಂಗ್ಲಾದೇಶಕ್ಕೆ ಈ ವರ್ಷವೇ ಮರಳುತ್ತೇನೆ: ಶತ್ರುಗಳಿಗೆ ಮಾಜಿ ಪ್ರಧಾನಿ ಶೇಖ್ ಹಸೀನಾ ವಾರ್ನಿಂಗ್
    June 28, 2026 | 0
  • Untitled design 2026 06 28T212205.933
    ಸೌದಿ ಅರಾಮ್ಕೊ ಹೆಲಿಕಾಪ್ಟರ್ ಪತನ: 14 ಮಂದಿ ದುರ್ಮರಣ
    June 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version