• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

48 ಗಂಟೆಗಳಲ್ಲಿ ಹಾರ್ಮುಜ್ ತೆರೆಯಿರಿ: ಇರಾನ್‌ಗೆ ಟ್ರಂಪ್ ಫೈನಲ್ ವಾರ್ನಿಂಗ್

admin by admin
April 4, 2026 - 10:32 pm
in Flash News, ವಿದೇಶ
0 0
0
Untitled design (34)

ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಸಂಘರ್ಷ ಈಗ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ಇರಾನ್ ವಿರುದ್ಧ ಯುದ್ಧ ಸಾರಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇದೀಗ ಇಸ್ಲಾಮಿಕ್ ಗಣರಾಜ್ಯಕ್ಕೆ ಅಂತಿಮ ಎಚ್ಚರಿಕೆ ನೀಡಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು (Strait of Hormuz) ತಕ್ಷಣವೇ ಮುಕ್ತಗೊಳಿಸಿ, ಇಲ್ಲದಿದ್ದರೆ ಭಾರಿ ಅಪಾಯ ಎದುರಿಸಲು ಸಿದ್ಧರಾಗಿ. ನಿಮಗೆ ಕೇವಲ 48 ಗಂಟೆಗಳ ಕಾಲಾವಕಾಶ ನೀಡುತ್ತಿದ್ದೇನೆ ಎಂದು ಟ್ರಂಪ್ ಗುಡುಗಿದ್ದಾರೆ.

ತಮ್ಮದೇ ಆದ ‘ಟ್ರೂತ್ ಸೋಶಿಯಲ್’ (Truth Social) ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಡೊನಾಲ್ಡ್ ಟ್ರಂಪ್, ಇರಾನ್ ಮೇಲೆ ಒತ್ತಡ ಹೇರಿದ್ದಾರೆ. ಒಪ್ಪಂದ ಮಾಡಿಕೊಳ್ಳಲು ಮತ್ತು ವಿಶ್ವದ ಪ್ರಮುಖ ವ್ಯಾಪಾರ ಮಾರ್ಗವಾಗಿರುವ ಹಾರ್ಮುಜ್ ಜಲಸಂಧಿಯನ್ನು ತೆರೆಯಲು ನಾನು ಹತ್ತು ದಿನಗಳ ಕಾಲಾವಕಾಶ ನೀಡಿದ್ದನ್ನು ನೆನಪಿರಲಿ. ಈಗ ಆ ಸಮಯ ಮುಗಿಯುತ್ತಾ ಬಂದಿದೆ. ಇನ್ನು ಕೇವಲ 48 ಗಂಟೆಗಳು ಮಾತ್ರ ಬಾಕಿ ಇವೆ ಎಂದು ಅವರು ಎಚ್ಚರಿಸಿದ್ದಾರೆ. ಮಾರ್ಚ್ 26 ರಂದೇ ಟ್ರಂಪ್ ಮೊದಲ ಬಾರಿಗೆ ಈ ಡೆಡ್‌ಲೈನ್ ನೀಡಿದ್ದರು, ಆದರೆ ಇರಾನ್‌ನ ಮನವಿಯ ಮೇರೆಗೆ ಅದನ್ನು ಸ್ವಲ್ಪ ಮಟ್ಟಿಗೆ ಮುಂದೂಡಲಾಗಿತ್ತು.

RelatedPosts

ವಾಟಾಳ್ ಕರೆ ನೀಡಿದ ಕರ್ನಾಟಕ ಬಂದ್‌ಗೆ ಕರವೇ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ ಸ್ಪಷ್ಟನೆ

ಆಗಸ್ಟ್ 14ರಂದು ವಿಧಾನಸಭೆಯ ಸಭಾಧ್ಯಕ್ಷ, ಸಭಾಪತಿ ಸ್ಥಾನಕ್ಕೆ ಚುನಾವಣೆ

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ: ಜೈಲಾಧಿಕಾರಿ ಸಸ್ಪೆಂಡ್, ಎಸ್ಪಿಗೆ ನೋಟಿಸ್‌

ಮುಂಬೈನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ: 8 ಮಂದಿ ಸಾ*ವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ

ADVERTISEMENT
ADVERTISEMENT

ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಮುಂದಿಟ್ಟಿದ್ದ ಶಾಂತಿ ಪ್ರಸ್ತಾಪವನ್ನು ಇರಾನ್ ಸರ್ಕಾರವು ‘ಏಕಪಕ್ಷೀಯ ನಿರ್ಧಾರ’ ಎಂದು ಕರೆದು ತಿರಸ್ಕರಿಸಿದೆ. ಇದರಿಂದ ಕೆರಳಿರುವ ಟ್ರಂಪ್, ಈಗ ಯುದ್ದದ ಮೂಲಕವೇ ಇರಾನ್ ಅನ್ನು ಹತೋಟಿಗೆ ತರಲು ಮುಂದಾಗಿದ್ದಾರೆ. ಆದರೆ, ವಾಸ್ತವದಲ್ಲಿ ಅಮೆರಿಕ ಅಂದುಕೊಂಡಷ್ಟು ಸುಲಭವಾಗಿ ಇರಾನ್ ಶರಣಾಗುತ್ತಿಲ್ಲ ಎಂಬುದು ಜಗತ್ತಿಗೆ ಸ್ಪಷ್ಟವಾಗುತ್ತಿದೆ.

‘ಆಪರೇಷನ್ ಎಪಿಕ್ ಪ್ಯೂರಿ’ 

ಇಸ್ರೇಲ್ ಜೊತೆಗೂಡಿ ಅಮೆರಿಕ ಆರಂಭಿಸಿದ ‘ಆಪರೇಷನ್ ಎಪಿಕ್ ಪ್ಯೂರಿ’ (Operation Epic Fury) ಕಾರ್ಯಾಚರಣೆಯು ನಿರೀಕ್ಷಿತ ಯಶಸ್ಸು ಕಂಡಿಲ್ಲ. ಯುದ್ಧ ಆರಂಭವಾಗಿ ಒಂದು ತಿಂಗಳು ಕಳೆದರೂ ಅಮೆರಿಕಕ್ಕೆ ಭಾರೀ ನಷ್ಟ ಉಂಟಾಗಿದೆ. ಇರಾನ್‌ನ ಅತ್ಯಾಧುನಿಕ ಕ್ಷಿಪಣಿಗಳು ಅಮೆರಿಕದ ಮಿಲಿಟರಿ ನೆಲೆಗಳ ಮೇಲೆ ಮಳೆಯಂತೆ ಸುರಿಯುತ್ತಿವೆ. ಕೇವಲ ಒಂದು ವಾರದಲ್ಲಿ ಯುದ್ಧ ಮುಗಿಯುತ್ತದೆ ಎಂದು ಭಾವಿಸಿದ್ದ ಟ್ರಂಪ್‌ಗೆ ಇರಾನ್ ಪ್ರಬಲ ಪ್ರತಿರೋಧ ಒಡ್ಡುತ್ತಿದೆ. ವಿಶ್ವದ ಮಹಾಶಕ್ತಿ ಎಂದು ಕರೆಸಿಕೊಳ್ಳುವ ಅಮೆರಿಕವೇ ಈಗ ಇರಾನ್ ಹೂಡಿರುವ ಚಕ್ರವ್ಯೂಹದಲ್ಲಿ ಸಿಲುಕಿಕೊಂಡಿದೆ.

ಹಾರ್ಮುಜ್ ಜಲಸಂಧಿಯು ಜಗತ್ತಿನ ಕಚ್ಚಾ ತೈಲ ಪೂರೈಕೆಯ ಪ್ರಮುಖ ಕೇಂದ್ರವಾಗಿದೆ. ಇರಾನ್ ಇದನ್ನು ಬಂದ್ ಮಾಡಿರುವುದರಿಂದ ಜಾಗತಿಕವಾಗಿ ತೈಲ ಬೆಲೆ ಗಗನಕ್ಕೇರಿದೆ. ಈ ಮಾರ್ಗವನ್ನು ತೆರೆಯದಿದ್ದರೆ ಜಾಗತಿಕ ಆರ್ಥಿಕತೆ ಕುಸಿಯುವ ಭೀತಿ ಇದೆ. ಟ್ರಂಪ್ ನೀಡಿರುವ ಈ 48 ಗಂಟೆಗಳ ಗಡುವು ಮುಗಿದ ನಂತರ ಅಮೆರಿಕ ಯಾವ ರೀತಿಯ ಭೀಕರ ದಾಳಿ ನಡೆಸಬಹುದು ಎಂಬ ಆತಂಕ ಇಡೀ ವಿಶ್ವವನ್ನು ಆವರಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (36)

ಆ. 23ರಿಂದ ತಿರುಮಲದಲ್ಲಿ ಪವಿತ್ರೋತ್ಸವ: ದರ್ಶನ, ಸೇವೆಗಳಲ್ಲಿ ಬದಲಾವಣೆ

by ಕವಿತಾ
August 12, 2026 - 2:34 pm
0

ಸ್ಪಷ್ಟನೆ (2)

ವಾಟಾಳ್ ಕರೆ ನೀಡಿದ ಕರ್ನಾಟಕ ಬಂದ್‌ಗೆ ಕರವೇ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ ಸ್ಪಷ್ಟನೆ

by ಶಾಲಿನಿ ಕೆ. ಡಿ
August 12, 2026 - 1:50 pm
0

Untitled design 2026 08 12T133154.995

ಪಾನ್ ಮಸಾಲಾ ಪ್ಯಾಕೇಜಿಂಗ್‌ನಲ್ಲಿ ಪ್ಲಾಸ್ಟಿಕ್ ಬ್ಯಾನ್‌: FSSAI ಹೊಸ ನಿಯಮ ಜಾರಿ

by ಶಾಲಿನಿ ಕೆ. ಡಿ
August 12, 2026 - 1:32 pm
0

Untitled design 2026 08 12T130254.996

ಆಗಸ್ಟ್ 14ರಂದು ವಿಧಾನಸಭೆಯ ಸಭಾಧ್ಯಕ್ಷ, ಸಭಾಪತಿ ಸ್ಥಾನಕ್ಕೆ ಚುನಾವಣೆ

by ಶಾಲಿನಿ ಕೆ. ಡಿ
August 12, 2026 - 1:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ಪಷ್ಟನೆ (2)
    ವಾಟಾಳ್ ಕರೆ ನೀಡಿದ ಕರ್ನಾಟಕ ಬಂದ್‌ಗೆ ಕರವೇ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ ಸ್ಪಷ್ಟನೆ
    August 12, 2026 | 0
  • Untitled design 2026 08 12T130254.996
    ಆಗಸ್ಟ್ 14ರಂದು ವಿಧಾನಸಭೆಯ ಸಭಾಧ್ಯಕ್ಷ, ಸಭಾಪತಿ ಸ್ಥಾನಕ್ಕೆ ಚುನಾವಣೆ
    August 12, 2026 | 0
  • Untitled design 2026 08 12T123253.993
    ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ: ಜೈಲಾಧಿಕಾರಿ ಸಸ್ಪೆಂಡ್, ಎಸ್ಪಿಗೆ ನೋಟಿಸ್‌
    August 12, 2026 | 0
  • Untitled design 2026 08 12T121247.060
    ಮುಂಬೈನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ: 8 ಮಂದಿ ಸಾ*ವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ
    August 12, 2026 | 0
  • Untitled design 2026 08 12T115051.036
    ನಾಳೆ ಕರ್ನಾಟಕ ಬಂದ್‌: ಎಂದಿನಂತೆ ಸಂಚರಿಸಲಿವೆ KSRTC, BMTC ಬಸ್‌‌ಗಳು
    August 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version