• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, January 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮನುಷ್ಯರು ರಿಟೈರ್ಮೆಂಟ್​ಗೆಂದು ಹಣ ಉಳಿಸುವುದು ವ್ಯರ್ಥ: ಎಲಾನ್ ಮಸ್ಕ್ ಅಚ್ಚರಿ ಹೇಳಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 14, 2026 - 2:23 pm
in Flash News, ವಿದೇಶ
0 0
0
Untitled design 2026 01 14T141737.227

RelatedPosts

2025ರಲ್ಲಿ 4.3 ಕೋಟಿ ಪ್ರಯಾಣಿಕರ ಓಡಾಟ: ಹೊಸ ದಾಖಲೆ ಬರೆದ ಬೆಂಗಳೂರು ಏರ್‌ಪೋರ್ಟ್‌

ಕೇಂದ್ರ ಸಚಿವ ಮುರುಗನ್ ನಿವಾಸದಲ್ಲಿ ಪೊಂಗಲ್‌ ಹಬ್ಬ ಆಚರಿಸಿದ ಪ್ರಧಾನಿ ಮೋದಿ

3 ಲಕ್ಷ ರೂ. ತಲುಪಿದೆ ಬೆಳ್ಳಿ ದರ: ಒಂದೇ ದಿನಕ್ಕೆ 4.22% ಜಿಗಿತ, ಗ್ರಾಹಕರಿಗೆ ಶಾಕ್!

ತೆಲಂಗಾಣದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿಷದ ಇಂಜೆಕ್ಷನ್ ಕೊಟ್ಟು 500 ನಾಯಿಗಳ ಹತ್ಯೆ

ADVERTISEMENT
ADVERTISEMENT

ನವದೆಹಲಿ, ಜನವರಿ 14: ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಎಲಾನ್ ಮಸ್ಕ್ (Elon Musk) ಮನುಷ್ಯರ ಭವಿಷ್ಯದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಲವು ಬಾರಿ ಹಂಚಿಕೊಂಡಿದ್ದಾರೆ. ಅವರ ಮಾತುಗಳು ಕೆಲವೊಮ್ಮೆ ಆಶಾದಾಯಕವಾಗಿ ಕಾಣುತ್ತವೆ, ಕೆಲವೊಮ್ಮೆ ಎಚ್ಚರಿಕೆ ನೀಡಿದಂತೆ ಭಾಸವಾಗುತ್ತವೆ. ಮುಂದಿನ 10ರಿಂದ 20 ವರ್ಷಗಳಲ್ಲಿ ಮನುಷ್ಯರು ಹಣ ಸಂಪಾದನೆಗಾಗಿ ಕೆಲಸ ಮಾಡಬೇಕಾದ ಅಗತ್ಯವೇ ಇಲ್ಲದ ಪರಿಸ್ಥಿತಿ ಬರಬಹುದು ಎಂದು ಹೇಳಿಕೆ ನೀಡಿದ್ದಾರೆ.

ಎಲಾನ್ ಮಸ್ಕ್ ಹಲವು ವರ್ಷಗಳಿಂದಲೇ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI), ರೋಬೋಟಿಕ್ಸ್ ಹಾಗೂ ಆಟೊಮೇಷನ್ ಮಾನವ ಜೀವನವನ್ನು ಸಂಪೂರ್ಣವಾಗಿ ಬದಲಾಯಿಸಲಿದೆ ಎಂದು ಎಚ್ಚರಿಸುತ್ತಲೇ ಬಂದಿದ್ದಾರೆ. ಇತ್ತೀಚೆಗೆ ಪೀಟರ್ ಡೈಮಾಂಡಿಸ್ ಅವರ Moonshots ಪಾಡ್‌ಕ್ಯಾಸ್ಟ್‌ನಲ್ಲಿ ಮಾತನಾಡಿದ ಮಸ್ಕ್, ಭವಿಷ್ಯದಲ್ಲಿ ಯೂನಿವರ್ಸಲ್ ಹೈ ಇನ್ಕಮ್ (Universal High Income) ಎಂಬ ವ್ಯವಸ್ಥೆ ಅನಿವಾರ್ಯವಾಗಲಿದೆ ಎಂದು ಹೇಳಿದ್ದಾರೆ.

ಯೂನಿವರ್ಸಲ್ ಹೈ ಇನ್ಕಮ್ ಅಂದರೇನು?

ಮಸ್ಕ್ ಹೇಳುವಂತೆ, ಮುಂದಿನ ದಶಕಗಳಲ್ಲಿ ಎಐ ಮತ್ತು ರೋಬೋಟ್‌ಗಳು ಮನುಷ್ಯರ ಬಹುತೇಕ ಎಲ್ಲಾ ಕೆಲಸಗಳನ್ನು ನಿರ್ವಹಿಸುತ್ತವೆ. ಉತ್ಪಾದನೆ ಭಾರೀ ಪ್ರಮಾಣದಲ್ಲಿ ಹೆಚ್ಚಾಗುತ್ತದೆ. ಆಹಾರ, ವಸತಿ, ಆರೋಗ್ಯ ಸೇವೆ, ಸಾರಿಗೆ ಮುಂತಾದ ಮೂಲಭೂತ ಅಗತ್ಯಗಳು ಎಲ್ಲರಿಗೂ ಸುಲಭವಾಗಿ ಲಭ್ಯವಾಗುತ್ತವೆ. ಈ ಪರಿಸ್ಥಿತಿಯಲ್ಲಿ ಸರ್ಕಾರ ಅಥವಾ ವ್ಯವಸ್ಥೆ ಪ್ರತಿಯೊಬ್ಬ ನಾಗರಿಕನಿಗೂ ಕನಿಷ್ಠ ಹಾಗೂ ಗೌರವಯುತ ಆದಾಯವನ್ನು ಒದಗಿಸುತ್ತದೆ. ಅದನ್ನೇ ಯೂನಿವರ್ಸಲ್ ಹೈ ಇನ್ಕಮ್ ಎಂದು ಕರೆಯಲಾಗುತ್ತದೆ.

ರಿಟೈರ್ಮೆಂಟ್‌ಗಾಗಿ ಹಣ ಉಳಿಸುವುದು ವ್ಯರ್ಥ?

“ಮುಂದಿನ ದಿನಗಳಲ್ಲಿ ಜನರು ರಿಟೈರ್ಮೆಂಟ್ ಬಗ್ಗೆ ಚಿಂತಿಸಬೇಕಾಗಿಲ್ಲ. ನಿವೃತ್ತಿಗಾಗಿ ಹಣ ಉಳಿಸುವುದು ಅಪ್ರಸ್ತುತವಾಗಬಹುದು,” ಎಂದು ಮಸ್ಕ್ ಹೇಳಿದ್ದಾರೆ. ಎಐ ಆಧಾರಿತ ವ್ಯವಸ್ಥೆಗಳು ಎಲ್ಲರ ಜೀವನವನ್ನು ಸುಧಾರಿಸುತ್ತವೆ. ಮನುಷ್ಯರು ಬದುಕು ಸಾಗಿಸಲು ಹಣಕ್ಕಾಗಿ ಕೆಲಸ ಮಾಡಬೇಕಾಗಿಲ್ಲ. ಬಯಸಿದರೆ ಮಾತ್ರ ಕೆಲಸ ಮಾಡುತ್ತಾರೆ.

ಮುಂದಿನ ದಿನಗಳಲ್ಲಿ ಕೆಲಸ ಒಂದು ಆಯ್ಕೆಯಾಗಿರುತ್ತದೆ, ಕಡ್ಡಾಯವಲ್ಲ. ಯಾರಿಗಾದರೂ ತೋಟಗಾರಿಕೆ ಇಷ್ಟವಿದ್ದರೆ ತಮ್ಮ ಹೊಲದಲ್ಲಿ ತರಕಾರಿ ಬೆಳೆಸಬಹುದು. ಯಾರಿಗಾದರೂ ಕಲೆ, ಸಂಗೀತ ಅಥವಾ ಸಂಶೋಧನೆ ಇಷ್ಟವಿದ್ದರೆ ಅದರಲ್ಲಿ ತೊಡಗಿಸಿಕೊಳ್ಳಬಹುದು. ಆದರೆ ಬದುಕು ಸಾಗಿಸಲು ಕಚೇರಿಗೆ ಹೋಗಿ ಕೆಲಸ ಮಾಡುವ ಅನಿವಾರ್ಯತೆ ಇರುವುದಿಲ್ಲ ಎಂದಿದ್ದಾರೆ..

“ಸಾವಿರಾರು ಕೋಟಿ ರೋಬೋಗಳು ಮನುಷ್ಯರ ಸೇವೆಗೆ ನಿಂತಿರುತ್ತವೆ. ಮನುಷ್ಯರ ಬುದ್ಧಿವಂತಿಕೆಯನ್ನು ಎಐ ಮೀರಿಸುತ್ತದೆ,” ಎಂದು ಮಸ್ಕ್ ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 14T151340.286

ಕಚ್ಚಿದ ಹಾವನ್ನೇ ಜೇಬಿನಲ್ಲಿ ಹಾಕಿಕೊಂಡು ಆಸ್ಪತ್ರೆಗೆ ಬಂದ ವ್ಯಕ್ತಿ!: ವಿಡಿಯೋ ವೈರಲ್‌

by ಶಾಲಿನಿ ಕೆ. ಡಿ
January 14, 2026 - 3:42 pm
0

BeFunky collage 2026 01 14T150452.251

ಮಕರ ಸಂಕ್ರಾಂತಿ 2026: ಹಬ್ಬದಂದು ಈ ತಪ್ಪುಗಳನ್ನು ಮಾಡಬೇಡಿ

by ಶ್ರೀದೇವಿ ಬಿ. ವೈ
January 14, 2026 - 3:05 pm
0

BeFunky collage 2026 01 14T144326.179

ಸಂವಿಧಾನ ಸಂರಕ್ಷಣೆ ಮತ್ತು ಸವಾಲುಗಳು ಕುರಿತು ಬೆಂವಿವಿ ಚಿಂಥನ ಮಂಥನ

by ಶ್ರೀದೇವಿ ಬಿ. ವೈ
January 14, 2026 - 2:45 pm
0

BeFunky collage 2026 01 14T143330.192

Video: ಹಲ್ಲಿಯನ್ನು ಹಿಡಿದು ಮುತ್ತು ಕೊಟ್ಟ ಪುಟಾಣಿ, ನೆಟ್ಟಿಗರು ಫಿದಾ!

by ಶ್ರೀದೇವಿ ಬಿ. ವೈ
January 14, 2026 - 2:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 14T133730.055
    2025ರಲ್ಲಿ 4.3 ಕೋಟಿ ಪ್ರಯಾಣಿಕರ ಓಡಾಟ: ಹೊಸ ದಾಖಲೆ ಬರೆದ ಬೆಂಗಳೂರು ಏರ್‌ಪೋರ್ಟ್‌
    January 14, 2026 | 0
  • Untitled design 2026 01 14T125307.094
    ಕೇಂದ್ರ ಸಚಿವ ಮುರುಗನ್ ನಿವಾಸದಲ್ಲಿ ಪೊಂಗಲ್‌ ಹಬ್ಬ ಆಚರಿಸಿದ ಪ್ರಧಾನಿ ಮೋದಿ
    January 14, 2026 | 0
  • BeFunky collage 2026 01 14T131121.963
    3 ಲಕ್ಷ ರೂ. ತಲುಪಿದೆ ಬೆಳ್ಳಿ ದರ: ಒಂದೇ ದಿನಕ್ಕೆ 4.22% ಜಿಗಿತ, ಗ್ರಾಹಕರಿಗೆ ಶಾಕ್!
    January 14, 2026 | 0
  • Untitled design 2026 01 14T122009.977
    ತೆಲಂಗಾಣದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿಷದ ಇಂಜೆಕ್ಷನ್ ಕೊಟ್ಟು 500 ನಾಯಿಗಳ ಹತ್ಯೆ
    January 14, 2026 | 0
  • Untitled design 2026 01 14T115752.153
    ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: QR ಕೋಡ್ ಆಧಾರಿತ ಅನ್‌ಲಿಮಿಟೆಡ್ ಪಾಸ್, ನಾಳೆಯಿಂದ ಜಾರಿ!
    January 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version