• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, January 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

BREAKING: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಹ*ತ್ಯೆ: ಮಲಗಿದ್ದ ಗ್ಯಾರೇಜ್ ಕೆಲಸಗಾರನನ್ನು ಬೆಂಕಿ ಹಚ್ಚಿ ಕೊಂದ ದುಷ್ಕರ್ಮಿಗಳು

ಯಶಸ್ವಿನಿ ಎಂ by ಯಶಸ್ವಿನಿ ಎಂ
January 25, 2026 - 11:35 am
in Flash News, ವಿದೇಶ
0 0
0
Untitled design 2026 01 25T113420.927

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದ ವಿರುದ್ಧದ ದೌರ್ಜನ್ಯಗಳು ತಾರಕಕ್ಕೇರಿವೆ. ದೇಶದಲ್ಲಿ ಚುನಾವಣೆ ಹತ್ತಿರವಾಗುತ್ತಿರುವಂತೆಯೇ ಉಗ್ರಗಾಮಿ ಧೋರಣೆಯುಳ್ಳ ಕಿಡಿಗೇಡಿಗಳು ಅಮಾಯಕ ಹಿಂದೂಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದಾರೆ. ಇತ್ತೀಚಿಗೆ 23 ವರ್ಷದ ಹಿಂದೂ ಯುವಕ ಚಂಚಲ್ ಚಂದ್ರ ಭೌಮಿಕ್ ಎಂಬ ಯುವಕನನ್ನು ಗ್ಯಾರೇಜ್‌ನಲ್ಲಿ ಮಲಗಿದ್ದಾಗಲೇ ಜೀವಂತವಾಗಿ ಸುಟ್ಟು ಹತ್ಯೆ ಮಾಡಲಾಗಿದೆ.

ರಾಜಧಾನಿ ಢಾಕಾದಿಂದ ಕೇವಲ 50 ಕಿ.ಮೀ ದೂರದಲ್ಲಿರುವ ನರಸಿಂಗ್ಡಿ ನಗರದಲ್ಲಿ ಈ ಅಮಾನವೀಯ ಕೃತ್ಯ ನಡೆದಿದೆ. ಕುಮಿಲ್ಲಾ ಜಿಲ್ಲೆಯ ಲಕ್ಷ್ಮೀಪುರ ಗ್ರಾಮದ ಚಂಚಲ್ ಚಂದ್ರ ಭೌಮಿಕ್ ಅವರು ನರಸಿಂಗ್ಡಿ ಪೊಲೀಸ್ ಲೈನ್ಸ್ ಬಳಿಯ ಮಸೀದಿ ಮಾರುಕಟ್ಟೆ ಪ್ರದೇಶದ ಗ್ಯಾರೇಜ್‌ನಲ್ಲಿ ಕೆಲಸ ಮಾಡುತ್ತಿದ್ದರು. ಶುಕ್ರವಾರ ರಾತ್ರಿ ಕೆಲಸ ಮುಗಿಸಿ ದಣಿದಿದ್ದ ಭೌಮಿಕ್ ಗ್ಯಾರೇಜ್ ಒಳಗೇ ನಿದ್ರೆಗೆ ಜಾರಿದ್ದರು.

RelatedPosts

ಬಾಯ್‌ಫ್ರೆಂಡ್ ಫೋನ್ ಹ್ಯಾಕ್ ? ಖಾಸಗಿ ಚಿತ್ರಗಳನ್ನ ತೋರಿಸಿ ಬ್ಲ್ಯಾಕ್‌ಮೇಲ್ ಮಾಡಿದ ಕಿರಾತಕ

ಸೆಲ್ಫಿ ನೆಪದಲ್ಲಿ ಸೊಂಟ ಮುಟ್ಟಿ ಕಿರುಕುಳ..ಕರ್ನಾಲ್ ಕಾರ್ಯಕ್ರಮದಲ್ಲಿನ ಕಹಿ ಅನುಭವ ಬಿಚ್ಚಿಟ್ಟ ಮೌನಿ ರಾಯ್

ವಾಹನ ಸವಾರರೇ ಗಮನಿಸಿ! ವರ್ತೂರು ಜಾತ್ರಾ ಮಹೋತ್ಸವ ಹಿನ್ನೆಲೆ 3 ದಿನ ಸಂಚಾರ ಮಾರ್ಗ ಬದಲಾವಣೆ

ಇಂದು ರಥಸಪ್ತಮಿ: ಸೂರ್ಯದೇವನ ಅನುಗ್ರಹ ಪಡೆಯಲು ಈ ಸರಳ ಕ್ರಮಗಳನ್ನು ಅನುಸರಿಸಿ

ADVERTISEMENT
ADVERTISEMENT

ಇದಕ್ಕಾಗೆ ಕಾದು, ಹೊಂಚು ಹಾಕಿದ್ದ ಅಪರಿಚಿತ ದುಷ್ಕರ್ಮಿಗಳು ಗ್ಯಾರೇಜ್‌ಗೆ ಬೆಂಕಿ ಹಚ್ಚಿದ್ದಾರೆ. ಗ್ಯಾರೇಜ್ ಒಳಗೆ ಪೆಟ್ರೋಲ್, ಎಂಜಿನ್ ಆಯಿಲ್ ಸೇರಿದಂತೆ ಇತರೆ ದಹಿಸುವ ವಸ್ತುಗಳು ಹೆಚ್ಚಿನ ಪ್ರಮಾಣದಲ್ಲಿದ್ದವು. ಇದರಿಂದಾಗಿ ಬೆಂಕಿ ಕ್ಷಣಾರ್ಧದಲ್ಲಿ ಇಡೀ ಗ್ಯಾರೇಜ್ ಅನ್ನು ಆವರಿಸಿಕೊಂಡಿತು. ಗಾಢ ನಿದ್ರೆಯಲ್ಲಿದ್ದ ಚಂಚಲ್ ಬೆಂಕಿ ಮತ್ತು ದಟ್ಟ ಹೊಗೆಯಿಂದ ಉಸಿರುಗಟ್ಟಿ, ಸುಟ್ಟ ಗಾಯಗಳಿಂದ ನರಳಾಡಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳೀಯರು ಮತ್ತು ಪ್ರತ್ಯಕ್ಷದರ್ಶಿಗಳು ಇದು ಯೋಜಿತ ಕೊಲೆ ಎಂದು ಆರೋಪ ಮಾಡಿದ್ದಾರೆ. ಹತ್ತಿರದ ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಳಿಕೋರರು ಗ್ಯಾರೇಜ್‌ಗೆ ಬೆಂಕಿ ಹಚ್ಚುವ ದೃಶ್ಯಗಳು ಸೆರೆಯಾಗಿವೆ. ನಾವು ಶವವನ್ನು ವಶಪಡಿಸಿಕೊಂಡಿದ್ದೇವೆ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದೇವೆ. ಅಪರಾಧಿಗಳನ್ನು ಪತ್ತೆಹಚ್ಚಲು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಬಾಂಗ್ಲಾ ಪೊಲೀಸರು ತಿಳಿಸಿದ್ದಾರೆ.

ಬಾಂಗ್ಲಾದೇಶದಲ್ಲಿ ಶೇಖ್ ಹಸೀನಾ ಅವರ ಪದಚ್ಯುತಿಯ ನಂತರ ಹಿಂದೂಗಳ ಸುರಕ್ಷತೆ ಮರೀಚಿಕೆಯಾಗಿದೆ. ಕಳೆದ ಒಂದು ವಾರದಲ್ಲಿ ನಡೆದ ಮೂರನೇ ಪ್ರಮುಖ ದಾಳಿ ಇದಾಗಿದೆ. ಈ ಹಿಂದೆ ಗಾಜಿಪುರ ಜಿಲ್ಲೆಯಲ್ಲಿ ಸಿಹಿತಿಂಡಿ ಅಂಗಡಿ ಮಾಲೀಕನನ್ನು ರಕ್ಷಿಸಲು ಹೋದ ಹಿಂದೂ ವ್ಯಕ್ತಿಯನ್ನು ಹೊಡೆದು ಕೊಲ್ಲಲಾಯಿತು. ಸಿಲ್ಹೆಟ್ ಜಿಲ್ಲೆಯಲ್ಲಿ ಹಿಂದೂಗಳ ಮನೆಗೆ ಬೆಂಕಿ ಹಚ್ಚಲಾಯಿತು ಮತ್ತು ಫೆನಿ ಜಿಲ್ಲೆಯಲ್ಲಿ ಆಟೋರಿಕ್ಷಾ ಚಾಲಕನನ್ನು ಇರಿದು ಹತ್ಯೆ ಮಾಡಲಾಯಿತು.

ಬಾಂಗ್ಲಾದ ಒಟ್ಟು ಜನಸಂಖ್ಯೆಯಲ್ಲಿ ಶೇ. 7.95 ರಷ್ಟಿರುವ (ಸುಮಾರು 13.13 ಮಿಲಿಯನ್) ಹಿಂದೂ ಸಮುದಾಯವು ಭಯದಿಂದ ಬದುಕುತ್ತಿದ್ದಾರೆ. ಈ ಸತತ ದಾಳಿಗಳ ಬಗ್ಗೆ ಭಾರತ ಸರ್ಕಾರವು ಈಗಾಗಲೇ ಕಳವಳ ವ್ಯಕ್ತಪಡಿಸಿದ್ದು, ಅಲ್ಪಸಂಖ್ಯಾತರ ರಕ್ಷಣೆಗೆ ಬಾಂಗ್ಲಾ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 01 25T123537.100

ಬಾಯ್‌ಫ್ರೆಂಡ್ ಫೋನ್ ಹ್ಯಾಕ್ ? ಖಾಸಗಿ ಚಿತ್ರಗಳನ್ನ ತೋರಿಸಿ ಬ್ಲ್ಯಾಕ್‌ಮೇಲ್ ಮಾಡಿದ ಕಿರಾತಕ

by ಯಶಸ್ವಿನಿ ಎಂ
January 25, 2026 - 12:37 pm
0

Untitled design 2026 01 25T114539.619

ಸೆಲ್ಫಿ ನೆಪದಲ್ಲಿ ಸೊಂಟ ಮುಟ್ಟಿ ಕಿರುಕುಳ..ಕರ್ನಾಲ್ ಕಾರ್ಯಕ್ರಮದಲ್ಲಿನ ಕಹಿ ಅನುಭವ ಬಿಚ್ಚಿಟ್ಟ ಮೌನಿ ರಾಯ್

by ಯಶಸ್ವಿನಿ ಎಂ
January 25, 2026 - 12:06 pm
0

Untitled design 2026 01 25T113420.927

BREAKING: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಹ*ತ್ಯೆ: ಮಲಗಿದ್ದ ಗ್ಯಾರೇಜ್ ಕೆಲಸಗಾರನನ್ನು ಬೆಂಕಿ ಹಚ್ಚಿ ಕೊಂದ ದುಷ್ಕರ್ಮಿಗಳು

by ಯಶಸ್ವಿನಿ ಎಂ
January 25, 2026 - 11:35 am
0

Untitled design 2026 01 25T111119.428

ವಾಹನ ಸವಾರರೇ ಗಮನಿಸಿ! ವರ್ತೂರು ಜಾತ್ರಾ ಮಹೋತ್ಸವ ಹಿನ್ನೆಲೆ 3 ದಿನ ಸಂಚಾರ ಮಾರ್ಗ ಬದಲಾವಣೆ

by ಯಶಸ್ವಿನಿ ಎಂ
January 25, 2026 - 11:14 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 25T123537.100
    ಬಾಯ್‌ಫ್ರೆಂಡ್ ಫೋನ್ ಹ್ಯಾಕ್ ? ಖಾಸಗಿ ಚಿತ್ರಗಳನ್ನ ತೋರಿಸಿ ಬ್ಲ್ಯಾಕ್‌ಮೇಲ್ ಮಾಡಿದ ಕಿರಾತಕ
    January 25, 2026 | 0
  • Untitled design 2026 01 25T114539.619
    ಸೆಲ್ಫಿ ನೆಪದಲ್ಲಿ ಸೊಂಟ ಮುಟ್ಟಿ ಕಿರುಕುಳ..ಕರ್ನಾಲ್ ಕಾರ್ಯಕ್ರಮದಲ್ಲಿನ ಕಹಿ ಅನುಭವ ಬಿಚ್ಚಿಟ್ಟ ಮೌನಿ ರಾಯ್
    January 25, 2026 | 0
  • Untitled design 2026 01 25T111119.428
    ವಾಹನ ಸವಾರರೇ ಗಮನಿಸಿ! ವರ್ತೂರು ಜಾತ್ರಾ ಮಹೋತ್ಸವ ಹಿನ್ನೆಲೆ 3 ದಿನ ಸಂಚಾರ ಮಾರ್ಗ ಬದಲಾವಣೆ
    January 25, 2026 | 0
  • Untitled design 2026 01 25T105109.908
    ಇಂದು ರಥಸಪ್ತಮಿ: ಸೂರ್ಯದೇವನ ಅನುಗ್ರಹ ಪಡೆಯಲು ಈ ಸರಳ ಕ್ರಮಗಳನ್ನು ಅನುಸರಿಸಿ
    January 25, 2026 | 0
  • Untitled design 2026 01 25T103744.476
    ಗಂಡು ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ: ಶಿಕ್ಷಕರ ವಿರುದ್ಧ ಶಿಸ್ತು ಕ್ರಮಕ್ಕೆ ಸೂಚನೆ..!
    January 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version