• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಒಂದು ಪ್ಲೇಟ್ ಪಾನಿಪುರಿ ಬೆಲೆ 6000 ರೂ! ಕೆಲಸ ಬಿಟ್ಟು ಉದ್ಯಮಕ್ಕಿಳಿದ ಬೆಂಗಳೂರಿನ ಟೆಕ್ಕಿ ದಂಪತಿ

admin by admin
February 6, 2026 - 10:31 pm
in Flash News, ವಿದೇಶ, ವೈರಲ್
0 0
0
Untitled design 2026 02 06T221952.403

ಲಂಡನ್: 20 ಅಥವಾ 50 ರೂಪಾಯಿಗೆ ಸಿಗುವ ಈ ಪಾನಿಪುರಿ ಭಾರತೀಯರ ಅಚ್ಚುಮೆಚ್ಚಿನ ತಿನಿಸು. ಆದರೆ ಇದೇ ಪಾನಿಪೂರಿ ಲಂಡನ್‌ನಲ್ಲಿ ಬರೋಬ್ಬರಿ 6,000 ರೂಪಾಯಿಗೆ ಮಾರಾಟವಾಗುತ್ತಿದೆ ಎಂದರೆ ನಂಬಲೇಬೇಕು. ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ ದಂಪತಿಗಳು ಇಂದು ಲಂಡನ್‌ನಲ್ಲಿ ಪಾನಿಪೂರಿ ಮಾರಿ ಕೋಟಿಗಟ್ಟಲೆ ಆದಾಯ ಗಳಿಸುತ್ತಿದ್ದಾರೆ.

ಮೂಲತಃ ಉತ್ತರ ಪ್ರದೇಶದ ಅಮನ್ ಕೃಷ್ಣ ಮತ್ತು ಬೆಂಗಳೂರಿನಲ್ಲಿ ಟೆಕ್ಕಿಯಾಗಿದ್ದ ಅಂಕಿತಾ ಖಾಂಟೆ ದಂಪತಿಗಳ ಕಥೆ ನಿಜಕ್ಕೂ ರೋಚಕ. ಅಮನ್ ಕೃಷ್ಣಾಗೆ ಲಂಡನ್‌ನಲ್ಲಿ ಡೇಟಾ ಸೈಂಟಿಸ್ಟ್ ಆಗಿ ದೊಡ್ಡ ಉದ್ಯೋಗದ ಆಫರ್ ಬಂದಾಗ ಅಂಕಿತಾ ಕೂಡ ತನ್ನ ಬೆಂಗಳೂರಿನ ಕೆಲಸ ಬಿಟ್ಟು ಪತಿಯೊಂದಿಗೆ ಲಂಡನ್‌ಗೆ ಹಾರಿದರು. ಅಲ್ಲಿಯೂ ಅಂಕಿತಾಗೆ ಸಾಫ್ಟ್‌ವೇರ್ ಕೆಲಸಕ್ಕೆ ಹಲವು ಅವಕಾಶಗಳಿದ್ದವು, ಆದರೆ ಅವರು ಆರಿಸಿಕೊಂಡ ಹಾದಿಯೇ ಬೇರೆಯಾಗಿತ್ತು.

RelatedPosts

ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್

ಪ್ರಕೃತಿಯ ಕೋಪಕ್ಕೆ ಥಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು

ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ

ನೇಪಾಳಕ್ಕೆ 5 ಲಕ್ಷ ಡಾಲರ್ ತುರ್ತು ನೆರವು ಘೋಷಿಸಿದ ಅಮೆರಿಕ

ADVERTISEMENT
ADVERTISEMENT

ಮನೆಯಲ್ಲಿ ಸುಮ್ಮನೆ ಕುಳಿತುಕೊಳ್ಳಲು ಇಷ್ಟಪಡದ ಅಂಕಿತಾಗೆ ಏನಾದರೂ ಹೊಸದಾಗಿ ಆರಂಭಿಸುವ ಛಲವಿತ್ತು. ಲಂಡನ್‌ನಲ್ಲಿ ಭಾರತೀಯ ಆಹಾರಕ್ಕೆ, ಅದರಲ್ಲೂ ವಿಶೇಷವಾಗಿ ದಕ್ಷಿಣ ಏಷ್ಯಾದ ಚಾಟ್ಸ್‌ಗಳಿಗೆ ಇರುವ ಬೇಡಿಕೆಯನ್ನು ಅವರು ಗಮನಿಸಿದರು. ಆರಂಭದಲ್ಲಿ ಪತಿ ಅಮನ್ ಈ ಪ್ಲಾನ್‌ಗೆ ಒಪ್ಪಿರಲಿಲ್ಲ. ಆದರೆ ಅಂಕಿತಾ, ಅವರನ್ನು ಒತ್ತಾಯಿಸಿದ್ದರು ಬಳಿಕ ಅವರೂ ಸಾಥ್ ನೀಡಿದರು.

View this post on Instagram

 

A post shared by Viral Bhayani (@viralbhayani)

ತನ್ನ ಭಾರತೀಯ ಗೆಳೆಯರ ಬಳಗಕ್ಕೆ ಮನೆಯಲ್ಲೇ ಪಾನಿಪೂರಿ, ಡೋಕ್ಲಾ ಮತ್ತು ಕಡಿಯಂತಹ ಆಹಾರಗಳನ್ನು ಮಾಡಿ ಕೊಡುತ್ತಿದ್ದ ಅಂಕಿತಾ, ನಂತರ ಇದನ್ನು ವೃತ್ತಿಪರವಾಗಿ ಆರಂಭಿಸಿದರು. ಲಂಡನ್‌ನ ಪ್ರತಿಷ್ಠಿತ ವಲಯದಲ್ಲಿ ‘ದಿ ಬೌಜಿ ಕ್ಲಬ್’ ಎಂಬ ರೆಸ್ಟೋರೆಂಟ್ ತೆರೆದರು. ಇದು ಕೇವಲ ಹೋಟೆಲ್ ಅಲ್ಲ, ಲಂಡನ್‌ನಲ್ಲಿರುವ ಭಾರತೀಯರನ್ನು ಒಗ್ಗೂಡಿಸುವ ಒಂದು ಸಾಂಸ್ಕೃತಿಕ ತಾಣವಾಗಿ ಬದಲಾಯಿತು.

ಇಲ್ಲಿ ಪಾನಿಪೂರಿ ಸೇರಿದಂತೆ 7 ಬಗೆಯ ಚಾಟ್ಸ್‌ಗಳ ಕಾಂಬೋ ಬೆಲೆ ಬರೋಬ್ಬರಿ 6000 ರೂಪಾಯಿ. ಭಾರತದ ಬೆಲೆಗೆ ಹೋಲಿಸಿದರೆ ಇದು ಆಕಾಶಕ್ಕೆ ಏಣಿಯಂತಿದ್ದರೂ, ಲಂಡನ್‌ನ ಜೀವನಶೈಲಿ ಮತ್ತು ಅಲ್ಲಿ ಸಿಗದ ಆ ಅಪ್ಪಟ ಭಾರತೀಯ ರುಚಿಗಾಗಿ ಜನರು ಮುಗಿಬೀಳುತ್ತಿದ್ದಾರೆ. ಮನೆಮಂದಿಯೆಲ್ಲಾ ಕುಳಿತು ಭಾರತದ ರುಚಿಯನ್ನು ಖುಷಿಯಿಂದ ಸವಿಯುತ್ತಾರೆ ಅಲ್ಲಿನ ಅನಿವಾಸಿ ಭಾರತೀಯರು.

ಇಂದು ಅಂಕಿತಾ ಮತ್ತು ಅಮನ್ ಕೇವಲ ಟೆಕ್ಕಿಗಳಾಗಿ ಉಳಿಯದೆ, ವಿದೇಶಿ ನೆಲದಲ್ಲಿ ಭಾರತೀಯ ಸ್ವಾದವನ್ನು ಪಸರಿಸುತ್ತಿರುವ ಯಶಸ್ವಿ ಉದ್ಯಮಿಗಳಾಗಿ ಹೊರಹೊಮ್ಮಿದ್ದಾರೆ. ಇವರ ಈ ಸಾಹಸದ ಕಥೆ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ GIS ಆಧಾರಿತ ಆಪ್: ಈಶ್ವರ ಖಂಡ್ರೆ

by ಕವಿತಾ
August 27, 2026 - 5:03 pm
0

Untitled design (60)

ಮಂಡ್ಯದಲ್ಲಿ ಮತ್ತೊಬ್ಬ ಭಿಕ್ಷುಕಿಯ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ!

by ಕವಿತಾ
August 27, 2026 - 4:49 pm
0

Untitled design (58)

ಶಿವಣ್ಣನ ಬಾಲಿವುಡ್ ಎಂಟ್ರಿಗೆ ಕೌಂಟ್‌ಡೌನ್; ಮುಂಬೈನಲ್ಲಿ ಟೈಟಲ್, ಫಸ್ಟ್‌ಲುಕ್ ಲಾಂಚ್!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 27, 2026 - 4:27 pm
0

Untitled design (57)

ನೇಪಾಳ ಜಲಪ್ರಳಯ: ಇಶಾ ಫೌಂಡೇಶನ್‌ನ 77 ಯಾತ್ರಿಕರು ನಾಪತ್ತೆ, ಸದ್ಗುರು ಕಳವಳ

by ಕವಿತಾ
August 27, 2026 - 4:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (26)
    ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್
    August 27, 2026 | 0
  • Your paragraph text (29)
    ಪ್ರಕೃತಿಯ ಕೋಪಕ್ಕೆ ಥಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು
    August 27, 2026 | 0
  • Your paragraph text (18)
    ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ
    August 27, 2026 | 0
  • Your paragraph text (12)
    ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ
    August 27, 2026 | 0
  • Your paragraph text (11)
    ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version