• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಮಧ್ಯಪ್ರಾಚ್ಯದಲ್ಲಿ ಮತ್ತೆ ಬಿಕ್ಕಟ್ಟು: ಹರ್ಮುಜ್ ಜಲಸಂಧಿ ಬಂದ್ ಮಾಡಿದ ಇರಾನ್!

ಕವಿತಾ by ಕವಿತಾ
June 21, 2026 - 10:38 am
in ವಿದೇಶ
0 0
0
Untitled design (76)

ಟೆಹ್ರಾನ್ (ಜೂನ್‌ 21): ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಒಪ್ಪಂದದ ಬೆಳವಣಿಗೆಗಳ ನಡುವೆಯೇ, ಲೆಬನಾನ್ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯ ಹಿನ್ನೆಲೆಯಲ್ಲಿ ಇರಾನ್ ಮತ್ತೆ ತನ್ನ ಬಹುದೊಡ್ಡ ಅಸ್ತ್ರವಾಗಿರುವ ಹರ್ಮುಜ್ ಜಲಸಂಧಿಯನ್ನು ನಿರ್ಬಂಧಿಸಿದೆ. ಈ ಜಲಸಂಧಿಯ ಮೂಲಕ 20ಶೇ. ತೈಲಗಳು ವಿಶ್ವದ ವಿವಿಧ ದೇಶಗಳಿಗೆ ಸಾಗಣಿಕೆಯಾಗುತ್ತದೆ. ಪ್ರಪಂಚದ ಪ್ರಮುಖ ತೈಲ ಮತ್ತು ಅನಿಲ ಸಾಗಣೆ ಮಾರ್ಗಗಳಲ್ಲಿ ಒಂದಾಗಿರುವ ಈ ಹರ್ಮುಜ್ ಜಲಮಾರ್ಗದ ಮೇಲೆ ನಿರ್ಬಂಧ ಹೇರಿರುವುದು ಜಾಗತಿಕ ಮಾರುಕಟ್ಟೆಯಲ್ಲಿ ಹೊಸ ಆತಂಕವನ್ನು ಉಂಟುಮಾಡಿದೆ.

 

RelatedPosts

‘ನಾನು ಎಂದಿಗೂ ಬೇಡುವುದಿಲ್ಲ’: ಟ್ರಂಪ್‌ಗೆ ಮೆಲೋನಿ ತಿರುಗೇಟು, ಅಮೆರಿಕ ಪ್ರವಾಸ ರದ್ದುಗೊಳಿಸಿದ ಇಟಲಿ ಸಚಿವ

7 ವರ್ಷಗಳ ಬಳಿಕ ಕೈಲಾಸ-ಮಾನಸ ಸರೋವರ ಯಾತ್ರೆ ಮತ್ತೆ ಆರಂಭ!

ಇರಾನ್‌ ಕಥೆ ಮುಗಿದಿದೆ, ನಯಾಪೈಸೆ ಕೂಡಾ ಕೊಡಲ್ಲ: ಡೊನಾಲ್ಡ್‌ ಟ್ರಂಪ್

ಲಡಾಖ್‌ನಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧ: ಉಲ್ಲಂಘಿಸಿದರೆ ದಂಡ ಫಿಕ್ಸ್!

ADVERTISEMENT
ADVERTISEMENT

ಮತ್ತೆ ಹರ್ಮುಜ್ ಜಲಸಂಧಿ ಸಂಚಾರ ನಿರ್ಬಂಧಿಸಿದ ಇರಾನ್

ಇಸ್ರೇಲ್–ಲೆಬನಾನ್ ಸಂಘರ್ಷಕ್ಕೆ ಪ್ರತಿಕ್ರಿಯೆಯಾಗಿ ಈ ಕ್ರಮ

ತೈಲ ಮತ್ತು ಅನಿಲ ಸಾಗಣೆಗೆ ಅಡ್ಡಿಯಾಗುವ ಸಾಧ್ಯತೆ

ಹರ್ಮುಜ್ ಬಿಕ್ಕಟ್ಟಿನಿಂದ ಜಾಗತಿಕ ಮಾರುಕಟ್ಟೆಯಲ್ಲಿ ಆತಂಕ

ಭಾರತಕ್ಕೆ ಮತ್ತೆ ಶುರುವಾಯ್ತು ಪೆಟ್ರೋಲಿಯಂ ತೈಲ ಸಂಕಷ್ಟ

ಇದೀಗ ಇರಾನ್‌ ತನ್ನ ಹರ್ಮುಜ್ ಜಲಸಂಧಿಯನ್ನು ಮುಚ್ಚಿರುವ ಕಾರಣದಿಂದ ಭಾರತಕ್ಕೆ ಮತ್ತೆ ಪೆಟ್ರೋಲಿಯಂ ತೈಲ ಸಂಕಷ್ಟ ಎದುರಾಗುವ ಭೀತಿ ಉಂಟಾಗಿದೆ.

ಇರಾನ್‌ನ ಹಿರಿಯ ಮಿಲಿಟರಿ ಅಧಿಕಾರಿಗಳ ಪ್ರಕಾರ, ಅಮೆರಿಕ ಮತ್ತು ಇಸ್ರೇಲ್ ಕದನ ವಿರಾಮ ಒಪ್ಪಂದದ ನಿಯಮಗಳನ್ನು ಉಲ್ಲಂಘಿಸಿವೆ. ಲೆಬನಾನ್ ದಕ್ಷಿಣ ಭಾಗದಿಂದ ಇಸ್ರೇಲ್ ಸೇನೆ ಹಿಂಪಡೆಯದೇ ದಾಳಿಗಳನ್ನು ಮುಂದುವರಿಸಿರುವುದನ್ನು ಖಂಡಿಸಿ ಹರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರವನ್ನು ನಿಯಂತ್ರಿಸಲಾಗಿದೆ ಎಂದು ಇರಾನ್ ತಿಳಿಸಿದೆ.

“ಲೆಬನಾನ್‌ನಲ್ಲಿ ನಿರಂತರ ದಾಳಿಗಳಿಂದ ಸಾಮಾನ್ಯ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಒಪ್ಪಂದದ ಉಲ್ಲಂಘನೆಗೆ ಪ್ರತಿಕ್ರಿಯೆಯಾಗಿ ಮೊದಲ ಹಂತವಾಗಿ ಜಲಮಾರ್ಗದ ಮೇಲೆ ನಿರ್ಬಂಧ ವಿಧಿಸಲಾಗಿದೆ. ಪರಿಸ್ಥಿತಿ ಮುಂದುವರಿದರೆ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಇರಾನ್ ಎಚ್ಚರಿಕೆ ನೀಡಿದೆ.

ಹರ್ಮುಜ್ ಜಲಸಂಧಿ ಜಗತ್ತಿನ ಪ್ರಮುಖ ತೈಲ ಸಾಗಣೆ ಮಾರ್ಗವಾಗಿದ್ದು, ಪ್ರತಿದಿನ ಅಪಾರ ಪ್ರಮಾಣದ ಕಚ್ಚಾ ತೈಲ ಮತ್ತು ಇಂಧನ ಉತ್ಪನ್ನಗಳು ಈ ಮಾರ್ಗದ ಮೂಲಕ ಸಾಗುತ್ತವೆ. ಈ ಪ್ರದೇಶದಲ್ಲಿ ಉಂಟಾಗುವ ಯಾವುದೇ ಅಡಚಣೆ ಜಾಗತಿಕ ಇಂಧನ ಬೆಲೆ, ಸಾಗಣೆ ವೆಚ್ಚ ಮತ್ತು ಆರ್ಥಿಕ ಸ್ಥಿರತೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಈ ನಡುವೆ ಸಂಘರ್ಷ ಪೀಡಿತ ಪ್ರದೇಶದ ಸಮೀಪ ಸಿಲುಕಿರುವ ಭಾರತದ 9 ವಾಣಿಜ್ಯ ಹಡಗುಗಳನ್ನು ಗುರುತಿಸಲಾಗಿದೆ. ಭಾರತೀಯ ಸಿಬ್ಬಂದಿಯ ಸುರಕ್ಷತೆಗಾಗಿ ಅವರನ್ನು ಸ್ಥಳಾಂತರಿಸುವ ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಳ್ಳುತ್ತಿದೆ.

ಇಸ್ರೇಲ್ ದಾಳಿಯಿಂದ ಕಳೆದ 36 ಗಂಟೆಗಳಲ್ಲಿ ಲೆಬನಾನ್‌ನಲ್ಲಿ 34 ನಾಗರಿಕರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಹೆಜ್ಬೊಲ್ಲಾ ನೆಲೆಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಮೊದಲ ಹಂತದಲ್ಲಿ 18 ಜನರು ಸಾವನ್ನಪ್ಪಿದ್ದು, ನಂತರದ ದಾಳಿಗಳಲ್ಲಿ ಮತ್ತೆ 16 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಇಸ್ರೇಲ್–ಇರಾನ್ ನಡುವಿನ ಉದ್ವಿಗ್ನತೆ ಮತ್ತಷ್ಟು ಹೆಚ್ಚಾದರೆ ಮಧ್ಯಪ್ರಾಚ್ಯದ ಭದ್ರತೆ ಮಾತ್ರವಲ್ಲದೆ, ಜಾಗತಿಕ ತೈಲ ಪೂರೈಕೆ ವ್ಯವಸ್ಥೆಯ ಮೇಲೂ ದೊಡ್ಡ ಪರಿಣಾಮ ಬೀರುವ ಸಾಧ್ಯತೆ ಇದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Web Photo Editor (16)

ನಟ ವಿನೋದ್ ಪ್ರಭಾಕರ್ ಆರೋಗ್ಯವಾಗಿದ್ದಾರೆ: ನಿರ್ದೇಶಕ ಕೆ.‌ಎಂ.ಚೈತನ್ಯ

by ದಿಶಾ ಕೆ. ಎಸ್.
June 21, 2026 - 11:48 am
0

Untitled design 2026 06 21T113459.491

ಕರಾವಳಿ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

by ಶಾಲಿನಿ ಕೆ. ಡಿ
June 21, 2026 - 11:36 am
0

Untitled design (77)

ಅಯೋಧ್ಯೆ ರಾಮಮಂದಿರ ದೇಣಿಗೆ ವಿವಾದ: ಚುರುಕುಗೊಂಡ SIT ತನಿಖೆ!

by ಕವಿತಾ
June 21, 2026 - 11:34 am
0

Untitled design 2026 06 21T112320.874

ಇಂದು ದೇಶಾದ್ಯಂತ ನೀಟ್‌ ಮರು ಪರೀಕ್ಷೆ: ಎಲ್ಲೆಲ್ಲೂ ಬಿಗಿ ಭದ್ರತೆ, ಸಕಲ ಸಿದ್ಧತೆ

by ಶಾಲಿನಿ ಕೆ. ಡಿ
June 21, 2026 - 11:24 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 20T181347.081
    ‘ನಾನು ಎಂದಿಗೂ ಬೇಡುವುದಿಲ್ಲ’: ಟ್ರಂಪ್‌ಗೆ ಮೆಲೋನಿ ತಿರುಗೇಟು, ಅಮೆರಿಕ ಪ್ರವಾಸ ರದ್ದುಗೊಳಿಸಿದ ಇಟಲಿ ಸಚಿವ
    June 20, 2026 | 0
  • Untitled design (71)
    7 ವರ್ಷಗಳ ಬಳಿಕ ಕೈಲಾಸ-ಮಾನಸ ಸರೋವರ ಯಾತ್ರೆ ಮತ್ತೆ ಆರಂಭ!
    June 20, 2026 | 0
  • Untitled design 2026 06 20T120047.800
    ಇರಾನ್‌ ಕಥೆ ಮುಗಿದಿದೆ, ನಯಾಪೈಸೆ ಕೂಡಾ ಕೊಡಲ್ಲ: ಡೊನಾಲ್ಡ್‌ ಟ್ರಂಪ್
    June 20, 2026 | 0
  • Untitled design (61)
    ಲಡಾಖ್‌ನಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧ: ಉಲ್ಲಂಘಿಸಿದರೆ ದಂಡ ಫಿಕ್ಸ್!
    June 19, 2026 | 0
  • Untitled design 2026 06 18T180537.297
    ಒಪ್ಪಂದ ಉಲ್ಲಂಘಿಸಿದ್ರೆ ಬಾಂಬ್ ದಾಳಿ: ಶಾಂತಿ ಒಪ್ಪಂದದ ಬೆನ್ನಲ್ಲೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version