• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮತ್ತೆ ಶುರುವಾಯ್ತು ಯುದ್ಧ: ದೊಡ್ಡಣನ ಮಾತಿಗೂ ಕ್ಯಾರೆ ಎನ್ನದ ಇಸ್ರೇಲ್‌ಗೆ ಮತ್ತೆ ತಟ್ಟಲಿದೆಯೇ ಆರ್ಥಿಕ ಬಿಸಿ?

Hemanth Kumar S by Hemanth Kumar S
June 9, 2026 - 11:39 am
in Flash News, ವಿದೇಶ
0 0
0
Untitled design 2026 06 09T113822.501

ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಕಾರ್ಮೋಡ ಇಡೀ ಜಗತ್ತನ್ನು ಮತ್ತೆ ಆತಂಕಕ್ಕೆ ತಳ್ಳಿದೆ. ಕಳೆದ ಬಾರಿ ನಡೆದ ಸಂಘರ್ಷದಿಂದಾಗಿ ಭಾರತ ಸೇರಿದಂತೆ ವಿಶ್ವದಾದ್ಯಂತ ತೈಲ ಮತ್ತು ಗ್ಯಾಸ್ ಬೆಲೆಗಳು ದಿಢೀರ್ ಏರಿಕೆಯಾಗಿ ಜಾಗತಿಕ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾಗಿತ್ತು. ಜನಸಾಮಾನ್ಯರು ಬೆಲೆ ಏರಿಕೆಯ ಬಿಸಿಗೆ ಬಳಲಿ ಬೆಂಡಾಗಿದ್ದರು. ಇದೀಗ ಸುಮಾರು 100 ದಿನಗಳ ಕದನ ವಿರಾಮಕ್ಕೆ ಬ್ರೇಕ್ ಬಿದ್ದಿದ್ದು, “ಮುಂದೇನು ಕಾದಿದೆಯೋ?” ಎಂಬ ಭಯ ಜಗತ್ತಿನ ಜನರನ್ನು ಕಾಡತೊಡಗಿದೆ.

100 ದಿನಗಳ ಕದನ ವಿರಾಮಕ್ಕೆ ಬ್ರೇಕ್ ಹಾಕಿದ ಇಸ್ರೇಲ್

ಕಳೆದ ಬಾರಿ ಯುದ್ಧ ನಡೆದಾಗ ಇರಾನ್, ಇಸ್ರೇಲ್ ಅಥವಾ ಅಮೆರಿಕಕ್ಕಿಂತಲೂ ಹೆಚ್ಚು ಆರ್ಥಿಕ ಹೊಡೆತ ತಿಂದಿದ್ದು ಭಾರತ, ಶ್ರೀಲಂಕಾ ಸೇರಿದಂತೆ ಅಭಿವೃದ್ಧಿಶೀಲ ರಾಷ್ಟ್ರಗಳು. ಕಚ್ಚಾತೈಲ, ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಬೆಲೆಗಳು ಗಗನಕ್ಕೇರಿದ್ದರಿಂದ ಜಾಗತಿಕ ಮಾರುಕಟ್ಟೆ ತಲ್ಲಣಗೊಂಡಿತ್ತು. ಸಾಮಾನ್ಯ ಜನರು ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಯಾವುದಕ್ಕೆ ಹಣ ಇಡಬೇಕು, ಹೇಗೆ ಸಂಸಾರ ನಿಭಾಯಿಸಬೇಕು ತಿಳಿಯದೇ ಪರದಾಡುವಂತಾಗಿತ್ತು. ಈಗ ಕದನ ವಿರಾಮ ಅಂತ್ಯಗೊಂಡಿರುವುದು ಆ ಕಹಿ ನೆನಪನ್ನು ಮತ್ತೆ ಮರುಕಳಿಸುವಂತೆ ಮಾಡಿದೆ.

RelatedPosts

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ: ಇಲ್ಲಿದೆ ಇಂದಿನ ದರ ವಿವರ

ಉಜ್ವಲ ಯೋಜನೆ ಫಲಾನುಭವಿಗಳಿಗೆ ಬಿಗ್‌ ಶಾಕ್: ಇನ್ಮುಂದೆ ಸಿಗಲಿದೆ ವರ್ಷಕ್ಕೆ 4 ಸಿಲಿಂಡರ್‌ಗಳು

ಸೂರಜ್ ಹೆಗ್ಡೆ ನಿಧನ: ಅಂತಿಮ ನಮನ ಸಲ್ಲಿಸಿದ ರಾಹುಲ್ ಗಾಂಧಿ, ಸಿಎಂ ಡಿಕೆಶಿ

ವಿಶಾಖಪಟ್ಟಣ ಉಕ್ಕು ಕಾರ್ಖಾನೆ ಅವಘಡ: ಮೃತ ಕಾರ್ಮಿಕರ ಕುಟುಂಬಕ್ಕೆ 25 ಲಕ್ಷ ಪರಿಹಾರ; ಹೆಚ್‌ಡಿಕೆ

ADVERTISEMENT
ADVERTISEMENT
ಅಮೆರಿಕದ ಮಾತಿಗೂ ಬಗ್ಗದ ಇಸ್ರೇಲ್! ಭಿನ್ನಾಭಿಪ್ರಾಯ ಸ್ಫೋಟ?

ವಿಶ್ವದ ದೊಡ್ಡಣ್ಣ ಎಂದೇ ಕರೆಸಿಕೊಳ್ಳುವ ಅಮೆರಿಕದ ಸಂಪೂರ್ಣ ಸಹಾಯ ಹಸ್ತದೊಂದಿಗೆ ಕಳೆದ ಬಾರಿ ಯುದ್ಧ ಮಾಡಿದ್ದ ಇಸ್ರೇಲ್, ಈ ಬಾರಿ ಅಮೆರಿಕದ ಮಾತನ್ನೇ ಲೆಕ್ಕಕ್ಕೆ ತೆಗೆದುಕೊಳ್ಳುತ್ತಿಲ್ಲ. ಅಮೆರಿಕ ನೀಡಿದ ಕದನ ವಿರಾಮದ ಸಲಹೆಯನ್ನೂ ಧಿಕ್ಕರಿಸಿ ಇಸ್ರೇಲ್ ದಾಳಿಗೆ ಮುಂದಾಗಿರುವುದು ಜಗತ್ತಿಗೆ ಆಶ್ಚರ್ಯ ಮೂಡಿಸಿದೆ.

ಹಿನ್ನೆಲೆ

ಕಳೆದ ಬಾರಿಯ ಯುದ್ಧದ ಸಂದರ್ಭದಲ್ಲೇ ಅಮೆರಿಕಾ ಮತ್ತು ಇಸ್ರೇಲ್ ನಡುವೆ ಆಂತರಿಕ ಭಿನ್ನಾಭಿಪ್ರಾಯಗಳು ಎದ್ದಿದ್ದವು. ಇರಾನ್ ಜೊತೆಗಿನ ಸಂಘರ್ಷಕ್ಕೆ ಇಸ್ರೇಲ್‌ನ ಪ್ರಚೋದನೆಯೇ ಕಾರಣ ಎಂಬುದು ಹಲವು ರಾಜತಾಂತ್ರಿಕ ತಜ್ಞರ ಗಮನಕ್ಕೆ ಬಂದಿತ್ತು. ಆದರೂ ತನ್ನ ಪರಮಾಪ್ತ ಮಿತ್ರ ರಾಷ್ಟ್ರ ಎಂಬ ಕಾರಣಕ್ಕೆ ಅಮೆರಿಕಾ, ಇಸ್ರೇಲ್‌ಗೆ ಯುದ್ಧದ ವಿಷಯದಲ್ಲಿ ನಿರಂತರವಾಗಿ ಶಸ್ತ್ರಾಸ್ತ್ರಗಳ ಸಹಾಯ ಮಾಡುತ್ತಲೇ ಇತ್ತು. ಪರಿಣಾಮವಾಗಿ, ಅಮೆರಿಕಾ ವರ್ಷಗಳಿಂದ ಸಂಗ್ರಹಿಸಿಟ್ಟಿದ್ದ ಶಸ್ತ್ರಾಸ್ತ್ರಗಳ ಭಂಡಾರವೇ ಖಾಲಿಯಾಗುವ ಹಂತಕ್ಕೆ ತಲುಪಿತ್ತು.

ಇರಾನ್ ಕೆಂಗಣ್ಣಿಗೆ ಕಾರಣವಾದ ಇಸ್ರೇಲ್ ನಡೆ

ಇರಾನ್ ಹೊಂದಿದ್ದ ಪ್ರಬಲ ಕ್ಷಿಪಣಿ ತಂತ್ರಜ್ಞಾನ ಮತ್ತು ವಾಯು ರಕ್ಷಣಾ ವ್ಯವಸ್ಥೆಯನ್ನು ಇಸ್ರೇಲ್ ಈ ಹಿಂದೆ ಗುರಿಯಾಗಿಸಿ ನಾಶಪಡಿಸಿತ್ತು. ಇದು ಇರಾನ್, ಇಸ್ರೇಲ್ ಮೇಲೆ ಕೆಂಗಣ್ಣು ಬೀರುವಂತೆ ಮಾಡಿದೆ ಮತ್ತು ಪ್ರತೀಕಾರದ ಜ್ವಾಲೆಯನ್ನು ಹೆಚ್ಚಿಸಿದೆ. ಈ ಭೀಕರ ಸಂಘರ್ಷದ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ದರಗಳು ಮತ್ತಷ್ಟು ಏರಿಕೆಯಾಗಲಿವೆ ಎಂಬ ಆತಂಕ ಸೃಷ್ಟಿಯಾಗಿರುವುದಂತೂ ಅಕ್ಷರಶಃ ಸತ್ಯ.

ShareSendShareTweetShare
Hemanth Kumar S

Hemanth Kumar S

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಇನ್ ಪುಟ್‌ ವಿಭಾಗದಲ್ಲಿ ಸೀನಿಯರ್ ಇನ್ ಪುಟ್ ಕೋ ಆರ್ಡಿನೇಟರ್ ಆಗಿ 2025 ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ ಒಟ್ಟು 8 ವರ್ಷಕ್ಕೂ ಹೆಚ್ಚು ಕಾಲ ನ್ಯೂಸ್ ಫೀಲ್ಡ್ ನಲ್ಲಿ ಅನುಭವವನ್ನ ಹೊಂದಿದ್ದು ರಾಜಕೀಯ, ಸಿನಿಮಾ, ಅಂತರಾಷ್ಟ್ರೀಯ ಸುದ್ದಿಗಳ ಮೇಲೆ ಆಸಕ್ತಿಯನ್ನ ಹೊಂದಿದ್ದಾರೆ. ಸಿನಿಮಾ ಸೇರಿದಂತೆ ನಾಟಕಗಳ ಮೇಲೆ ಹೆಚ್ಚಿನ ಒಲವನ್ನ ಹೊಂದಿದ್ದು. ಅಲ್ಲದೇ ಹೊಸ ಬರಹವೆಂಬ ರಂಗ ತಂಡದಲ್ಲಿಯೂ ಕೂಡ ಹಲವು ಕಾಲ ಸಕ್ರಿಯರಾಗಿ ಸೇವೆ ಸಲ್ಲಿಸಿದ್ದಾರೆ

Please login to join discussion

ತಾಜಾ ಸುದ್ದಿ

Untitled design 2026 06 09T122354.419

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ: ಇಲ್ಲಿದೆ ಇಂದಿನ ದರ ವಿವರ

by ಶಾಲಿನಿ ಕೆ. ಡಿ
June 9, 2026 - 12:24 pm
0

Untitled design 2026 06 09T120357.386

ಉಜ್ವಲ ಯೋಜನೆ ಫಲಾನುಭವಿಗಳಿಗೆ ಬಿಗ್‌ ಶಾಕ್: ಇನ್ಮುಂದೆ ಸಿಗಲಿದೆ ವರ್ಷಕ್ಕೆ 4 ಸಿಲಿಂಡರ್‌ಗಳು

by ಶಾಲಿನಿ ಕೆ. ಡಿ
June 9, 2026 - 12:05 pm
0

Untitled design 2026 06 09T113822.501

ಮತ್ತೆ ಶುರುವಾಯ್ತು ಯುದ್ಧ: ದೊಡ್ಡಣನ ಮಾತಿಗೂ ಕ್ಯಾರೆ ಎನ್ನದ ಇಸ್ರೇಲ್‌ಗೆ ಮತ್ತೆ ತಟ್ಟಲಿದೆಯೇ ಆರ್ಥಿಕ ಬಿಸಿ?

by Hemanth Kumar S
June 9, 2026 - 11:39 am
0

Untitled design 2026 06 09T112601.485

ಸೂರಜ್ ಹೆಗ್ಡೆ ನಿಧನ: ಅಂತಿಮ ನಮನ ಸಲ್ಲಿಸಿದ ರಾಹುಲ್ ಗಾಂಧಿ, ಸಿಎಂ ಡಿಕೆಶಿ

by ಶಾಲಿನಿ ಕೆ. ಡಿ
June 9, 2026 - 11:26 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 09T122354.419
    ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ: ಇಲ್ಲಿದೆ ಇಂದಿನ ದರ ವಿವರ
    June 9, 2026 | 0
  • Untitled design 2026 06 09T120357.386
    ಉಜ್ವಲ ಯೋಜನೆ ಫಲಾನುಭವಿಗಳಿಗೆ ಬಿಗ್‌ ಶಾಕ್: ಇನ್ಮುಂದೆ ಸಿಗಲಿದೆ ವರ್ಷಕ್ಕೆ 4 ಸಿಲಿಂಡರ್‌ಗಳು
    June 9, 2026 | 0
  • Untitled design 2026 06 09T112601.485
    ಸೂರಜ್ ಹೆಗ್ಡೆ ನಿಧನ: ಅಂತಿಮ ನಮನ ಸಲ್ಲಿಸಿದ ರಾಹುಲ್ ಗಾಂಧಿ, ಸಿಎಂ ಡಿಕೆಶಿ
    June 9, 2026 | 0
  • Untitled design 2026 06 09T111039.246
    ವಿಶಾಖಪಟ್ಟಣ ಉಕ್ಕು ಕಾರ್ಖಾನೆ ಅವಘಡ: ಮೃತ ಕಾರ್ಮಿಕರ ಕುಟುಂಬಕ್ಕೆ 25 ಲಕ್ಷ ಪರಿಹಾರ; ಹೆಚ್‌ಡಿಕೆ
    June 9, 2026 | 0
  • Untitled design 2026 06 09T103513.687
    ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ: 5 ಜಿಲ್ಲೆಗಳಿಗೆ ರೆಡ್ ಅಲರ್ಟ್
    June 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version