• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, January 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇರಾನ್‌ನಲ್ಲಿ ಭುಗಿಲೆದ್ದ ಗಲಭೆ: ಪ್ರಜೆಗಳ ವಿರುದ್ಧವೇ ಮುಗಿಬಿದ್ದ ಭದ್ರತಾ ಪಡೆಗಳು, 646 ಜನರ ಹ**ತ್ಯೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 13, 2026 - 12:36 pm
in Flash News, ವಿದೇಶ
0 0
0
Untitled design 2026 01 13T123837.273

ಇರಾನ್‌ನಲ್ಲಿ ಅಯತೊಲ್ಲಾ ಅಲಿ ಖಮೇನಿ ಸರ್ಕಾರದ ವಿರುದ್ಧ ಆರಂಭವಾದ ಪ್ರತಿಭಟನೆಗಳು ಈಗ ದೇಶಾದ್ಯಂತ ಉಗ್ರ ಹೋರಾಟ, ಆತಂಕ ಮತ್ತು ರಕ್ತಪಾತದ ರೂಪ ತಾಳಿದೆ. ತಮ್ಮದೇ ದೇಶದ ನಾಗರಿಕರ ವಿರುದ್ಧ ಭದ್ರತಾ ಪಡೆಗಳು ದಾಳಿ ನಡೆಸುವಂತೆ ಮಾಡಿರುವ ಅಯಾತೊಲ್ಲಾ ಅಲಿ ಖಮೇನಿ ನೇತೃತ್ವದ ಸರ್ಕಾರದ ಕ್ರಮಗಳು ಜಾಗತಿಕ ಮಟ್ಟದಲ್ಲಿ ತೀವ್ರ ಟೀಕೆಗೆ ಗುರಿಯಾಗಿವೆ.

ಇದುವರೆಗೆ ಇರಾನಿನಲ್ಲಿ ಕನಿಷ್ಠ 646ಕ್ಕೂ ಹೆಚ್ಚು ನಾಗರಿಕರು ಭದ್ರತಾ ಪಡೆಗಳ ಗುಂಡಿಗೆ ಬಲಿಯಾಗಿದ್ದಾರೆ ಎಂಬ ವರದಿಗಳು ಹೊರಬಿದ್ದಿವೆ. ಪ್ರತಿಭಟನೆ ಆರಂಭವಾದ ದಿನದಿಂದಲೇ ಸಾವಿರಾರು ಮಂದಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಖಮೇನಿ ಸರ್ಕಾರವು 10 ಸಾವಿರಕ್ಕೂ ಹೆಚ್ಚು ಜನರನ್ನು ಬಂಧನದಲ್ಲಿಟ್ಟಿದೆ ಎಂದು ಹೇಳಲಾಗುತ್ತಿದೆ. ಬಂಧಿತರಲ್ಲಿ ವಿದ್ಯಾರ್ಥಿಗಳು, ಮಹಿಳೆಯರು, ಪತ್ರಕರ್ತರು ಹಾಗೂ ಸಾಮಾನ್ಯ ನಾಗರಿಕರೂ ಸೇರಿದ್ದಾರೆ.

RelatedPosts

ಬೀದಿ ನಾಯಿ ದಾಳಿಗೆ ಸರ್ಕಾರವೇ ಪರಿಹಾರ ನೀಡಬೇಕು: ಸುಪ್ರೀಂ ಕೋರ್ಟ್

ಬೆಂಗಳೂರಲ್ಲಿ ಸಂಕ್ರಾಂತಿ ಹಬ್ಬದ ತಯಾರಿ ಬಲು ಜೋರು: ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ!

ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌: ಆರೆಂಜ್ ಲೈನ್ ಮೆಟ್ರೋ ಯೋಜನೆಗೆ ಟೆಂಡರ್ ಕರೆದ BMRCL

ಬಿಗ್ ಬಾಸ್ ಎದುರು ವಿಚಿತ್ರ ಆಸೆ ಬಿಚಿಟ್ಟ ಗಿಲ್ಲಿ ನಟ

ADVERTISEMENT
ADVERTISEMENT

ಇರಾನಿನ ಶವಾಗಾರಗಳಲ್ಲಿಯೂ ಶವಗಳನ್ನು ಇರಿಸಲು ಜಾಗವಿಲ್ಲದ ಸ್ಥಿತಿ ನಿರ್ಮಾಣವಾಗಿದ್ದು, ಆರೋಗ್ಯ ಸಿಬ್ಬಂದಿ ಶವಗಳನ್ನು ಒಂದರ ಮೇಲೊಂದು ಮೂಟೆಗಳಂತೆ ತುಂಬಿರುವ ದೃಶ್ಯಗಳು ಮನಕಲಕುವಂತಿವೆ. ಕೆಲವು ಪ್ರದೇಶಗಳಲ್ಲಿ  ನಮಾಜ್ ಮಾಡುವ ಪ್ರಾರ್ಥನಾ ಸ್ಥಳಗಳಿಗೂ ಶವಗಳನ್ನು ರವಾನೆ ಮಾಡಲಾಗುತ್ತಿದೆ.

ಹಿಂಸಾಚಾರ, ಭಯ ಮತ್ತು ದಮನದ ನಡುವೆಯೂ ಇರಾನ್ ಜನರು ಹಿಂದೆ ಸರಿಯುತ್ತಿಲ್ಲ. ನೂರಾರು ಮಂದಿ ಹತ್ಯೆಗೀಡಾದರೂ, ಪ್ರತಿಭಟನೆಗಳು ದೇಶದ ವಿವಿಧ ನಗರಗಳಲ್ಲಿ ಮುಂದುವರಿದಿವೆ. ಮಹಿಳೆಯರ ಹಕ್ಕು, ಸ್ವಾತಂತ್ರ್ಯ, ಆರ್ಥಿಕ ಸಂಕಷ್ಟ ಮತ್ತು ಧಾರ್ಮಿಕ ದೌರ್ಜನ್ಯದ ವಿರುದ್ಧ ಜನರ ಆಕ್ರೋಶ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರಿಂದಾಗಿ ಖಮೇನಿ ಸರ್ಕಾರ ಪತನದ ಸನಿಹಕ್ಕೆ ಬಂದು ನಿಂತಿದೆಯೇ? ಎಂಬ ಪ್ರಶ್ನೆ ಜೋರಾಗಿ ಕೇಳಿಬರುತ್ತಿದೆ.

ಈ ಸಂಕಷ್ಟದ ಗಮನವನ್ನು ಬೇರೆಡೆಗೆ ತಿರುಗಿಸಲು ಖಮೇನಿ ಯುದ್ಧದ ಮಾತುಗಳನ್ನು ಆಡುತ್ತಿದ್ದಾರೆ ಎಂಬ ಆರೋಪವೂ ಕೇಳಿಬರುತ್ತಿದೆ. ಅಮೆರಿಕ ಸೇನಾ ನೆಲೆಗಳು ಮತ್ತು ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಅದಕ್ಕೆ ಪ್ರತಿಯಾಗಿ, ಇರಾನ್ ವಿರುದ್ಧ ಅಮೆರಿಕ ಹಾಗೂ ಇಸ್ರೇಲ್ ಸೇನಾ ಕಾರ್ಯಾಚರಣೆ ನಡೆಸುವ ಸಾಧ್ಯತೆಯ ಕುರಿತ ಚರ್ಚೆಯೂ ಜೋರಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 13T142613.963

ಬೀದಿ ನಾಯಿ ದಾಳಿಗೆ ಸರ್ಕಾರವೇ ಪರಿಹಾರ ನೀಡಬೇಕು: ಸುಪ್ರೀಂ ಕೋರ್ಟ್

by ಶಾಲಿನಿ ಕೆ. ಡಿ
January 13, 2026 - 2:39 pm
0

BeFunky collage 2026 01 13T142626.213

ಬೆಂಗಳೂರಿನಲ್ಲಿ ಹಾಡ ಹಗಲೇ ಮುಖಕ್ಕೆ ಬಟ್ಟೆ ಕಟ್ಕೊಂಡು ನಿಮ್ಮ ಮನೆ ಮುಂದೆ ಬರ್ತಾನೆ ಮಾಸ್ಕ್‌ಮ್ಯಾನ್..!

by ಶ್ರೀದೇವಿ ಬಿ. ವೈ
January 13, 2026 - 2:27 pm
0

Untitled design 2026 01 13T135517.847

ಕೇಕ್ ತಿಂದಿದ್ದಕ್ಕೆ ಮುರಿದು ಬಿದ್ದ ಮದ್ವೆ..!: ರಣರಂಗವಾದ ಮದುವೆ ಮಂಟಪ..ವಿಡಿಯೋ ವೈರಲ್

by ಶಾಲಿನಿ ಕೆ. ಡಿ
January 13, 2026 - 2:07 pm
0

Untitled design 2026 01 13T133045.746

ವಿಜಯ ರಾಘವೇಂದ್ರ ನಟನೆಯ “ಮಹಾನ್” ಚಿತ್ರದ ಫಸ್ಟ್ ಲುಕ್ ಅನಾವರಣ

by ಶಾಲಿನಿ ಕೆ. ಡಿ
January 13, 2026 - 1:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 13T142613.963
    ಬೀದಿ ನಾಯಿ ದಾಳಿಗೆ ಸರ್ಕಾರವೇ ಪರಿಹಾರ ನೀಡಬೇಕು: ಸುಪ್ರೀಂ ಕೋರ್ಟ್
    January 13, 2026 | 0
  • BeFunky collage 2026 01 13T123621.548
    ಬೆಂಗಳೂರಲ್ಲಿ ಸಂಕ್ರಾಂತಿ ಹಬ್ಬದ ತಯಾರಿ ಬಲು ಜೋರು: ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ!
    January 13, 2026 | 0
  • Untitled design 2026 01 13T114420.463
    ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌: ಆರೆಂಜ್ ಲೈನ್ ಮೆಟ್ರೋ ಯೋಜನೆಗೆ ಟೆಂಡರ್ ಕರೆದ BMRCL
    January 13, 2026 | 0
  • BeFunky collage 2026 01 13T112141.087
    ಬಿಗ್ ಬಾಸ್ ಎದುರು ವಿಚಿತ್ರ ಆಸೆ ಬಿಚಿಟ್ಟ ಗಿಲ್ಲಿ ನಟ
    January 13, 2026 | 0
  • Untitled design 2026 01 13T110429.085
    ಇರಾನ್ ಜೊತೆ ವ್ಯಾಪಾರ ಮಾಡುವ ದೇಶಗಳ ಮೇಲೆ ಶೇ.25ರಷ್ಟು ಸುಂಕ: ಟ್ರಂಪ್ ಹೊಸ ಬಾಂಬ್
    January 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version