• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇರಾನ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ: ಭಾರತೀಯರಿಗೆ ದೇಶ ತೊರೆಯುವಂತೆ ಸೂಚನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 14, 2026 - 6:46 pm
in Flash News, ವಿದೇಶ
0 0
0
Untitled design 2026 01 14T182949.358

RelatedPosts

ಸಿರಿಯಾದ ಮಾಜಿ ಅಧ್ಯಕ್ಷ ಬಷರ್ ಅಲ್-ಅಸ್ಸಾದ್‌ಗೆ ಮರಣದಂಡನೆ: ಕೋರ್ಟ್‌ ಮಹತ್ವದ ತೀರ್ಪು

ಉಗ್ರರಿಂದ ಬಿಡುಗಡೆಯಾಯ್ತು ಕಿಲ್ಲಿಂಗ್ ಲಿಸ್ಟ್!

ಅಮೆರಿಕದ 7 ರಾಜ್ಯಗಳ ನೀರಿನ ವ್ಯವಸ್ಥೆಗಳ ಮೇಲೆ ಸೈಬರ್ ದಾಳಿ..!

ಅಂಡರ್‌ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿತ: ಇಬ್ಬರು ಕಾರ್ಮಿಕರು ಸಾ*ವು

ADVERTISEMENT
ADVERTISEMENT

ಇರಾನ್ : ಇರಾನ್‌ನಲ್ಲಿ ನಡೆಯುತ್ತಿರುವ ಭೀಕರ ಪ್ರತಿಭಟನೆಗಳು ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಈಗಾಗಲೇ ಸುಮಾರು 2,000ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಗಂಭೀರ ಪರಿಸ್ಥಿತಿಯ ನಡುವೆಯೂ ಇರಾನ್‌ನಲ್ಲಿ ನೆಲೆಸಿರುವ ಭಾರತೀಯ ನಾಗರಿಕರಿಗೆ ತಕ್ಷಣವೇ ದೇಶವನ್ನು ತೊರೆಯುವಂತೆ ಭಾರತೀಯ ರಾಯಭಾರ ಕಚೇರಿ ತುರ್ತು ಸಲಹೆ ನೀಡಿದೆ.

ಇರಾನ್‌ನ ಹಲವು ನಗರಗಳಲ್ಲಿ ಸರ್ಕಾರ ವಿರೋಧಿ ಪ್ರತಿಭಟನೆಗಳು ಹಿಂಸಾತ್ಮಕವಾಗಿ ಮಾರ್ಪಟ್ಟಿದ್ದು, ಭದ್ರತಾ ಪಡೆಗಳೊಂದಿಗೆ ಘರ್ಷಣೆಗಳು ನಡೆಯುತ್ತಿವೆ. ರಸ್ತೆ ಬಂದ್‌, ಸಂಚಾರ ಸ್ಥಗಿತ, ಇಂಟರ್ನೆಟ್ ವ್ಯತ್ಯಯ ದಿನನಿತ್ಯದ ಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಈ ಹಿನ್ನಲೆಯಲ್ಲಿ ಭಾರತೀಯರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಲಭ್ಯವಿರುವ ಎಲ್ಲ ಸಾರಿಗೆ ವ್ಯವಸ್ಥೆಗಳನ್ನು ಬಳಸಿಕೊಂಡು ತಕ್ಷಣವೇ ಇರಾನ್ ತೊರೆಯುವಂತೆ ರಾಯಭಾರ ಕಚೇರಿಯು ಸೂಚಿಸಿದೆ.

ಭಾರತ ಸರ್ಕಾರವು ಜನವರಿ 5, 2025ರಂದು ಹೊರಡಿಸಿದ್ದ ಮಾರ್ಗಸೂಚಿಯ ಮುಂದುವರಿದ ಭಾಗವಾಗಿ, ಈ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಿ ಈ ಹೊಸ ಎಚ್ಚರಿಕೆಯನ್ನು ನೀಡಲಾಗಿದೆ ಎಂದು ರಾಯಭಾರ ಕಚೇರಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಇರಾನ್‌ನಲ್ಲಿ ವಾಸವಾಗಿರುವ ಭಾರತೀಯ ವಿದ್ಯಾರ್ಥಿಗಳು, ಯಾತ್ರಿಕರು, ಉದ್ಯಮಿಗಳು ಹಾಗೂ ಪ್ರವಾಸಿಗರು ಯಾವುದೇ ವಿಳಂಬ ಮಾಡದೆ ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ಮಾರ್ಗಗಳ ಮೂಲಕ ದೇಶ ತೊರೆಯಬೇಕು ಎಂದು ಸೂಚಿಸಲಾಗಿದೆ.

ರಾಯಭಾರ ಕಚೇರಿಯು ಭಾರತೀಯ ನಾಗರಿಕರಿಗೆ ಹೆಚ್ಚಿನ ಜಾಗರೂಕತೆ ವಹಿಸುವಂತೆ ಸಲಹೆ ನೀಡಿದ್ದು, ಪ್ರತಿಭಟನೆಗಳು ನಡೆಯುತ್ತಿರುವ ಪ್ರದೇಶಗಳಿಂದ ದೂರವಿರಬೇಕು ಎಂದು ಸ್ಪಷ್ಟವಾಗಿ ಹೇಳಿದೆ. ಅಲ್ಲದೆ, ಸ್ಥಳೀಯ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆಯಲು ಇರಾನ್‌ನ ಸ್ಥಳೀಯ ಮಾಧ್ಯಮಗಳನ್ನು ನಿರಂತರವಾಗಿ ಗಮನಿಸುವಂತೆ ಹಾಗೂ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರುವಂತೆ ಸೂಚಿಸಲಾಗಿದೆ.

ಭದ್ರತಾ ದೃಷ್ಟಿಯಿಂದ, ಎಲ್ಲ ಭಾರತೀಯ ನಾಗರಿಕರು ತಮ್ಮ ಪಾಸ್‌ಪೋರ್ಟ್‌, ಗುರುತಿನ ಚೀಟಿಗಳು ಹಾಗೂ ಅಗತ್ಯ ಪ್ರಯಾಣ ಮತ್ತು ವಲಸೆ ದಾಖಲೆಗಳನ್ನು ಸದಾ ಸಿದ್ಧವಾಗಿಟ್ಟುಕೊಳ್ಳಬೇಕು ಎಂದು ರಾಯಭಾರ ಕಚೇರಿ ತಿಳಿಸಿದೆ. ಯಾವುದೇ ತುರ್ತು ಪರಿಸ್ಥಿತಿಯಲ್ಲಿ ಸಹಾಯ ಅಗತ್ಯವಿದ್ದರೆ ರಾಯಭಾರ ಕಚೇರಿಯನ್ನು ತಕ್ಷಣ ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ.

ತುರ್ತು ಸಂಪರ್ಕ ವಿವರಗಳು

ಮೊಬೈಲ್ ಸಂಖ್ಯೆಗಳು
+989128109115
+989128109109
+989128109102
+989932179359

ಇಮೇಲ್: cons.tehran@mea.gov.in

ಇನ್ನೂ ಕೂಡ ರಾಯಭಾರ ಕಚೇರಿಯಲ್ಲಿ ನೋಂದಣಿ ಮಾಡಿಸಿಕೊಳ್ಳದ ಭಾರತೀಯ ನಾಗರಿಕರು ತಕ್ಷಣವೇ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಸೂಚಿಸಲಾಗಿದೆ. ನೋಂದಣಿಗಾಗಿ ಈ ಲಿಂಕ್ ಬಳಸಬಹುದು.
👉 https://www.meaers.com/request/home
ಈ ಲಿಂಕ್ ರಾಯಭಾರ ಕಚೇರಿಯ ಅಧಿಕೃತ ವೆಬ್‌ಸೈಟ್‌ನಲ್ಲೂ ಲಭ್ಯವಿದೆ.

ಇರಾನ್‌ನಲ್ಲಿ ಇಂಟರ್ನೆಟ್ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ, ಅಲ್ಲಿರುವ ಭಾರತೀಯರು ನೋಂದಣಿ ಮಾಡಲು ಸಾಧ್ಯವಾಗದಿದ್ದರೆ ಭಾರತದಲ್ಲಿರುವ ಅವರ ಕುಟುಂಬ ಸದಸ್ಯರು ಅವರ ಪರವಾಗಿ ನೋಂದಣಿ ಮಾಡಿಕೊಡಬಹುದು ಎಂದು ರಾಯಭಾರ ಕಚೇರಿ ತಿಳಿಸಿದೆ.

ಇದರ ಜೊತೆಗೆ, ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಕೂಡ ಪ್ರತ್ಯೇಕ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, “ಇರಾನ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು, ಮುಂದಿನ ಸೂಚನೆ ಬರುವವರೆಗೆ ಭಾರತೀಯ ನಾಗರಿಕರು ಇರಾನ್‌ಗೆ ಪ್ರಯಾಣಿಸುವುದನ್ನು ಕಟ್ಟುನಿಟ್ಟಾಗಿ ತಪ್ಪಿಸಬೇಕು” ಎಂದು ಎಚ್ಚರಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ 2026 08 11T191045.998

ಕಾವೇರಿ ನೀರು ಹಂಚಿಕೆ: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಬಿಡಲು CWRC ಆದೇಶ, ಮೈಸೂರಿನಲ್ಲಿ ರೈತರ ಆಕ್ರೋಶ

by ದಿಶಾ ಕೆ. ಎಸ್.
August 11, 2026 - 7:11 pm
0

ಕೈಗೊಳ್ಳಲಿರುವ 2026 08 11T183953.833

‘ನಾಗೇಂದ್ರ ರಾಜೀನಾಮೆ ನೀಡುವವರೆಗೆ ಅಧಿವೇಶನ ನಡೆಯಲು ಬಿಡಲ್ಲ’: ಆರ್.ಅಶೋಕ್

by ದಿಶಾ ಕೆ. ಎಸ್.
August 11, 2026 - 6:41 pm
0

ಕೈಗೊಳ್ಳಲಿರುವ 2026 08 11T181057.077

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಆಗಸ್ಟ್ 14ರಂದು ಚುನಾವಣೆ

by ದಿಶಾ ಕೆ. ಎಸ್.
August 11, 2026 - 6:12 pm
0

ಕೈಗೊಳ್ಳಲಿರುವ 2026 08 11T175641.737

ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿ; ‘ಹರ್ ಘರ್ ತಿರಂಗಾ’ ಅಭಿಯಾನದಲ್ಲಿ ಭಾಗವಹಿಸಿ: ಪ್ರಧಾನಿ ಮೋದಿ ಕರೆ

by ದಿಶಾ ಕೆ. ಎಸ್.
August 11, 2026 - 5:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 11T143449.738
    ಅಮೆರಿಕದ 7 ರಾಜ್ಯಗಳ ನೀರಿನ ವ್ಯವಸ್ಥೆಗಳ ಮೇಲೆ ಸೈಬರ್ ದಾಳಿ..!
    August 11, 2026 | 0
  • ಖರೀದಿಸುವವರಿಗೆ (4)
    ಅಂಡರ್‌ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿತ: ಇಬ್ಬರು ಕಾರ್ಮಿಕರು ಸಾ*ವು
    August 11, 2026 | 0
  • ಖರೀದಿಸುವವರಿಗೆ (1)
    ಬೈಕ್ ಟ್ಯಾಕ್ಸಿಗಳಿಗೆ ಬಿಗ್ ಶಾಕ್; ಅನುಮತಿ ನೀಡಲು ಸಾಧ್ಯವಿಲ್ಲ ಎಂದ ರಾಜ್ಯ ಸರ್ಕಾರ
    August 11, 2026 | 0
  • ಖರೀದಿಸುವವರಿಗೆ
    ಚಿನ್ನ ಖರೀದಿಸುವವರಿಗೆ ಶಾಕ್! ಮತ್ತೆ ಗಗನಕ್ಕೇರಿದ ಬಂಗಾರದ ದರ
    August 11, 2026 | 0
  • Untitled design 2026 08 11T115104.764
    ಆ. 13ರಂದು ಕರ್ನಾಟಕ ಬಂದ್ ಡೌಟ್‌? ಬೆಂಬಲ ವಾಪಸ್ ಪಡೆದ ಕೆಲ ಸಂಘಟನೆಗಳು
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version