• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಯುದ್ಧಕ್ಕೆ ಅಂತ್ಯ ಸಿಗುತ್ತಾ? ಪಾಕಿಸ್ತಾನದ ರಹಸ್ಯ ಸ್ಥಳದಲ್ಲಿ ಇರಾನ್, ಅಮೆರಿಕ ಮಾತುಕತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 11, 2026 - 1:49 pm
in Flash News, ವಿದೇಶ
0 0
0
Untitled design 2026 04 11T134447.738

RelatedPosts

‘ನುಡಿದಂತೆ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಮಾತ್ರ’: ಮಾಜಿ ಸಿಎಂ ಸಿದ್ದರಾಮಯ್ಯ

ಯೋಗಿ ಸರ್ಕಾರದಿಂದ ಬಂಪರ್ ಗಿಫ್ಟ್: 1 ಕೋಟಿ ಮಹಿಳೆಯರಿಗೆ ₹1 ಲಕ್ಷದವರೆಗೆ ಬಡ್ಡಿರಹಿತ ಸಾಲ

ಪ್ರಿಯಕರ ಕರೆ ಸ್ವೀಕರಿಸದಿದ್ದಕ್ಕೆ ಮನನೊಂದು ಗೃಹಿಣಿ ಆತ್ಮಹ*ತ್ಯೆ

ಶಿವಮೊಗ್ಗದಲ್ಲಿ ಗಣೇಶೋತ್ಸವಕ್ಕೆ ಹೊಸ ರೂಲ್ಸ್; ಡಿಜೆ, ಸಿಡಿಮದ್ದು, ಬೈಕ್ ರ್ಯಾಲಿ ಬ್ಯಾನ್!

ADVERTISEMENT
ADVERTISEMENT

ಇಸ್ಲಾಮಾಬಾದ್, ಏಪ್ರಿಲ್ 11: ಕಳೆದ ಆರು ವಾರಗಳಿಂದ ಮಧ್ಯಪ್ರಾಚ್ಯದಲ್ಲಿ ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವೆ ನಡೆಯುತ್ತಿದ್ದ ಭೀಕರ ಸಂಘರ್ಷಕ್ಕೆ ತೆರೆ ಎಳೆಯುವ ನಿಟ್ಟಿನಲ್ಲಿ ಮಹತ್ವದ ರಾಜತಾಂತ್ರಿಕ ಬೆಳವಣಿಗೆಯೊಂದು ನಡೆದಿದೆ. ಅಮೆರಿಕ ಮತ್ತು ಇರಾನ್ ಪ್ರತಿನಿಧಿಗಳು ಶನಿವಾರ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ನೇರ ಮಾತುಕತೆ ಆರಂಭಿಸಿದ್ದಾರೆ. ಒಂದು ದಶಕದ ಸುದೀರ್ಘ ಬಿಕ್ಕಟ್ಟಿನ ನಂತರ ಈ ಎರಡು ದೇಶಗಳ ನಡುವೆ ನಡೆಯುತ್ತಿರುವ ಉನ್ನತ ಮಟ್ಟದ ಸಂಧಾನವು ಜಾಗತಿಕ ಕುತೂಹಲವನ್ನು ಕೆರಳಿಸಿದೆ.

ಯುದ್ಧದ ಪರಿಣಾಮ ಮತ್ತು ಸಂಧಾನದ ಅಗತ್ಯತೆ
ಈ ಸಂಘರ್ಷದಿಂದಾಗಿ ಜಾಗತಿಕ ಇಂಧನ ಮತ್ತು ಅನಿಲ ಮಾರುಕಟ್ಟೆಯಲ್ಲಿ ತೀವ್ರ ತಲ್ಲಣ ಸೃಷ್ಟಿಯಾಗಿತ್ತು. ಸಾವಿರಾರು ನಾಗರಿಕರು ಪ್ರಾಣ ಕಳೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ, ಅಂತಾರಾಷ್ಟ್ರೀಯ ಸಮುದಾಯದ ಒತ್ತಡದ ಮೇರೆಗೆ ಅಮೆರಿಕ ಮತ್ತು ಇರಾನ್ ಮಾತುಕತೆಗೆ ಮುಂದಾಗಿವೆ.

ಪಾಕಿಸ್ತಾನದ ಮಹತ್ವದ ಪಾತ್ರ
ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರ ವಿಶೇಷ ಆಹ್ವಾನದ ಮೇರೆಗೆ ಈ ಎರಡೂ ದೇಶಗಳ ನಿಯೋಗಗಳು ಇಸ್ಲಾಮಾಬಾದ್‌ಗೆ ಆಗಮಿಸಿವೆ. ಭದ್ರತಾ ಕಾರಣಗಳಿಂದ ಸಭೆಯ ಸ್ಥಳವನ್ನು ಅತ್ಯಂತ ರಹಸ್ಯವಾಗಿಡಲಾಗಿದ್ದು, ನಗರದ ಯಾವುದೋ ಗುಪ್ತ ಸ್ಥಳದಲ್ಲಿ ಮಾತುಕತೆ ನಡೆಯುತ್ತಿದೆ.

ಪಾಕಿಸ್ತಾನವನ್ನು ಸಂಧಾನಕಾರನಾಗಿ ಆಯ್ಕೆ ಮಾಡಿಕೊಳ್ಳಲು ಮೂರು ಕಾರಣಗಳಿವೆ.

1) ಅಮೆರಿಕದ ನ್ಯಾಟೋ ಅಲ್ಲದ ಪ್ರಮುಖ ಮಿತ್ರ ರಾಷ್ಟ್ರ

2) ಇರಾನ್ ಜೊತೆ 900 ಕಿಮೀ ಗಡಿಯನ್ನು ಹಂಚಿಕೊಂಡಿರುವುದು

3) ಉಭಯ ದೇಶಗಳ ಸೇನಾ ಮುಖ್ಯಸ್ಥರೊಂದಿಗೆ ನಿರಂತರ ಸಂಪರ್ಕ. ಚೀನಾ ಕೂಡ ಈ ಮಾತುಕತೆಯಲ್ಲಿ ತೆರೆಮರೆಯ ಪ್ರಮುಖ ಪಾತ್ರ ವಹಿಸಿದೆ ಎಂದು ವರದಿಯಾಗಿದೆ.

ಯಾರ್ಯಾರು ಭಾಗವಹಿಸಿದ್ದಾರೆ?

  • ಅಮೆರಿಕ ಪರ: ಉಪಾಧ್ಯಕ್ಷ ಜೆಡಿ ವ್ಯಾನ್ಸ್ ನೇತೃತ್ವದ ಉನ್ನತ ಮಟ್ಟದ ತಂಡ.

  • ಇರಾನ್ ಪರ: ವಿದೇಶಾಂಗ ಸಚಿವ ಅಬ್ಬಾಸ್ ಅರಫ್ಟಿ ಮತ್ತು ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಘರ್ ಘಾಲಿಬಾಫ್.
    2015ರ ಪರಮಾಣು ಒಪ್ಪಂದದ ನಂತರ ಅಮೆರಿಕದ ಇಷ್ಟೊಂದು ಉನ್ನತ ಮಟ್ಟದ ತಂಡ ಇರಾನ್ ಜೊತೆ ಮಾತುಕತೆ ನಡೆಸುತ್ತಿರುವುದು ಇದೇ ಮೊದಲು.

15 ಅಂಶಗಳ ಕಾರ್ಯಸೂಚಿ ಮತ್ತು ಪ್ರಮುಖ ಬೇಡಿಕೆಗಳು
ಈ ಸಭೆಯಲ್ಲಿ 15 ಅಂಶಗಳ ಕಾರ್ಯಸೂಚಿಯನ್ನು ಇರಿಸಿಕೊಳ್ಳಲಾಗಿದೆ.

ಅಮೆರಿಕದ ಬೇಡಿಕೆಗಳು

  1. ಇರಾನ್ ತನ್ನಲ್ಲಿರುವ ಸಂಸ್ಕರಿಸಿದ ಯುರೇನಿಯಂ ದಾಸ್ತಾನನ್ನು ಒಪ್ಪಿಸಬೇಕು.

  2. ಜಾಗತಿಕ ವ್ಯಾಪಾರಕ್ಕೆ ಪ್ರಮುಖವಾಗಿರುವ ಹೊರ್ಮುಜ್ ಜಲಸಂಧಿಯನ್ನು ತಕ್ಷಣವೇ ಮುಕ್ತಗೊಳಿಸಬೇಕು.

ಇರಾನ್‌ನ ಬೇಡಿಕೆಗಳು

  1. ತನ್ನ ಮೇಲೆ ವಿಧಿಸಲಾಗಿರುವ ಎಲ್ಲಾ ಆರ್ಥಿಕ ನಿರ್ಬಂಧಗಳನ್ನು ತೆರವುಗೊಳಿಸಬೇಕು.

  2. ಲೆಬನಾನ್ನಲ್ಲಿ ತಕ್ಷಣವೇ ಕದನ ವಿರಾಮ ಜಾರಿಗೆ ತರಬೇಕು. ಇಲ್ಲದಿದ್ದರೆ ಮಾತುಕತೆ ವಿಳಂಬಗೊಳಿಸುವ ಎಚ್ಚರಿಕೆಯನ್ನೂ ಇರಾನ್ ನೀಡಿದೆ.

ಆದರೆ ಲೆಬನಾನ್ ಕದನ ವಿರಾಮದ ಈ ಷರತ್ತನ್ನು ಇಸ್ರೇಲ್ ಸದ್ಯಕ್ಕೆ ತಿರಸ್ಕರಿಸಿದೆ ಎಂದು ತಿಳಿದುಬಂದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (64)

ಬೀರ್‌ಬಲ್ ಈಸ್ ಬ್ಯಾಕ್.. ಶಿವಣ್ಣ, ಖುಷ್ಬೂ, ಡೈಸಿ ಬೆಂಬಲ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 10, 2026 - 3:23 pm
0

ಸಂಕಷ್ಟ, (18)

43 ಆದ್ರೂ ಸಿಂಗಲ್..ಮದ್ವೆ ಬಗ್ಗೆ ರಮ್ಯಾ ಮೈಂಡ್-ಬ್ಲೋಯಿಂಗ್ ರಿಪ್ಲೈ.!

by ಶಾಲಿನಿ ಕೆ. ಡಿ
September 10, 2026 - 2:47 pm
0

ಸಂಕಷ್ಟ, (17)

ಚಿನ್ನ ಖರೀದಿಸುವವರಿಗೆ ಶಾಕ್!: ಇಂದು ಮತ್ತೆ ಏರಿಕೆಯಾದ ಗೋಲ್ಡ್ ರೇಟ್‌

by ಶಾಲಿನಿ ಕೆ. ಡಿ
September 10, 2026 - 2:25 pm
0

ಸಂಕಷ್ಟ, (16)

ರಮೇಶ್ ಅರವಿಂದ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ “ದೈಜಿ” ಚಿತ್ರತಂಡ 

by ಶಾಲಿನಿ ಕೆ. ಡಿ
September 10, 2026 - 2:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಂಕಷ್ಟ, (14)
    ‘ನುಡಿದಂತೆ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಮಾತ್ರ’: ಮಾಜಿ ಸಿಎಂ ಸಿದ್ದರಾಮಯ್ಯ
    September 10, 2026 | 0
  • ಸಂಕಷ್ಟ, (13)
    ಯೋಗಿ ಸರ್ಕಾರದಿಂದ ಬಂಪರ್ ಗಿಫ್ಟ್: 1 ಕೋಟಿ ಮಹಿಳೆಯರಿಗೆ ₹1 ಲಕ್ಷದವರೆಗೆ ಬಡ್ಡಿರಹಿತ ಸಾಲ
    September 10, 2026 | 0
  • ಸಂಕಷ್ಟ, (12)
    ಪ್ರಿಯಕರ ಕರೆ ಸ್ವೀಕರಿಸದಿದ್ದಕ್ಕೆ ಮನನೊಂದು ಗೃಹಿಣಿ ಆತ್ಮಹ*ತ್ಯೆ
    September 10, 2026 | 0
  • ಸಂಕಷ್ಟ, (11)
    ಶಿವಮೊಗ್ಗದಲ್ಲಿ ಗಣೇಶೋತ್ಸವಕ್ಕೆ ಹೊಸ ರೂಲ್ಸ್; ಡಿಜೆ, ಸಿಡಿಮದ್ದು, ಬೈಕ್ ರ್ಯಾಲಿ ಬ್ಯಾನ್!
    September 10, 2026 | 0
  • ಸಂಕಷ್ಟ, (10)
    ಮೈಸೂರು ದಸರಾಗೆ ಹೊಸ ಮೆರುಗು; ಜಂಬೂಸವಾರಿಯಲ್ಲಿ ಸ್ಯಾಂಡಲ್‌ವುಡ್‌‌ನ ತಾರೆಯರು ಭಾಗಿ
    September 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version