• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ರಷ್ಯಾಕ್ಕೆ ತೈಲ ಸಪ್ಲೈ ಮಾಡುತ್ತಾ ಭಾರತ!

Hemanth Kumar S by Hemanth Kumar S
June 26, 2026 - 10:34 pm
in ವಿದೇಶ
0 0
0
Web Photo Editor (56)

ನವದೆಹಲಿ: ಆರ್ಥಿಕ ಹಾಗೂ ರಾಜತಾಂತ್ರಿಕವಾಗಿ ಜಾಗತಿಕ ಮಟ್ಟದಲ್ಲಿ ಬಲಿಷ್ಠವಾಗಿ ಮುನ್ನಡೆಯುತ್ತಿರುವ ಭಾರತ, ಇದೀಗ ಇಂಧನ ವಲಯದಲ್ಲಿಯೂ ಮಹತ್ವದ ಮೈಲಿಗಲ್ಲು ಸ್ಥಾಪಿಸಲು ಸಜ್ಜಾಗಿದೆ. ರಕ್ಷಣಾ ಇಲಾಖೆ ಹಾಗೂ ಸೇನಾ ವಿಚಾರದಲ್ಲಿ ಸ್ವಾವಲಂಬನೆಯತ್ತ ಹೆಜ್ಜೆ ಇಡುತ್ತಿರುವ ಭಾರತ, ಇದೀಗ ಜಾಗತಿಕ ಇಂಧನ ಮಾರುಕಟ್ಟೆಯ ದೊಡ್ಡಣ್ಣ ಎನಿಸಿಕೊಂಡಿರುವ ರಷ್ಯಾಗೆ ಸಂಸ್ಕರಿಸಿದ ತೈಲವನ್ನು ರಫ್ತು ಮಾಡಲು ಮುಂದಾಗಿದೆ.

ರಷ್ಯಾಗೆ ಸರಬರಾಜಾಗಲಿದೆಯೇ ಭಾರತದ ಸಂಸ್ಕರಿಸಿದ ಆಯಿಲ್?

RelatedPosts

ಶೃಂಗಸಭೆಗಾಗಿ ಮೊದಲ ಬಾರಿಗೆ ಭಾರತಕ್ಕೆ ಜಪಾನ್ ಪ್ರಧಾನಿ ಸನೇ ತಕೈಚಿ ಭೇಟಿ; ಜು.1ರಿಂದ ಮೂರು ದಿನಗಳ ಪ್ರವಾಸ

ಅವಳಿ ಭೂಕಂಪಕ್ಕೆ ತತ್ತರಿಸಿದ ವೆನೆಜುವೆಲಾ: 235 ಸಾವು, 1,500ಕ್ಕೂ ಹೆಚ್ಚು ಮಂದಿ ಗಾಯ

ವೆನೆಜುವೆಲಾದಲ್ಲಿ ಜೋಡಿ ಭೂಕಂಪ: ಸಾವಿನ ಸಂಖ್ಯೆ 200 ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಹೋರ್ಮುಜ್ ಜಲಸಂಧಿಯಲ್ಲಿ ಮತ್ತೆ ಕೆರಳಿದ  ಉದ್ವಿಗ್ನತೆ: ಒಮಾನ್ ಸಮೀಪ ಸರಕು ಹಡಗು ಮೇಲೆ ದಾಳಿ..!

ADVERTISEMENT
ADVERTISEMENT

ಭಾರತ ಮತ್ತು ಚೀನಾ ಸೇರಿದಂತೆ ವಿಶ್ವದ ಪ್ರಮುಖ ದೇಶಗಳು ರಷ್ಯಾ ಹಾಗೂ ಸೌದಿ ಅರೇಬಿಯಾದಿಂದ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುವುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಇದೀಗ ಇತಿಹಾಸದಲ್ಲೇ ಮೊದಲ ಬಾರಿಗೆ ಭಾರತದಿಂದ ರಷ್ಯಾಗೆ ಸಂಸ್ಕರಿಸಿದ ಇಂಧನ (ಪೆಟ್ರೋಲ್/ಗ್ಯಾಸೋಲಿನ್) ಸರಬರಾಜಾಗಲಿದೆ ಎಂಬ ಮಹತ್ವದ ಮಾಹಿತಿ ರಾಜತಾಂತ್ರಿಕ ವಲಯದಿಂದ ಹೊರಬಿದ್ದಿದೆ.

ಯುದ್ಧದ ಪರಿಣಾಮ: ರಷ್ಯಾದಲ್ಲಿ ಹೆಚ್ಚಿದ ಶುದ್ಧ ತೈಲದ ಬೇಡಿಕೆ ವಿಶ್ವದಲ್ಲೇ ಕಚ್ಚಾ ತೈಲವನ್ನು ಅತ್ಯಧಿಕ ಪ್ರಮಾಣದಲ್ಲಿ ಸಂಸ್ಕರಿಸುವ ದೇಶಗಳ ಪಟ್ಟಿಯಲ್ಲಿ ಅಮೆರಿಕದ ನಂತರ ಭಾರತ ಪ್ರಮುಖ ಸ್ಥಾನವನ್ನು ಹೊಂದಿದೆ. ಕಳೆದ ನಾಲ್ಕು ವರ್ಷಗಳಿಂದ ನಡೆಯುತ್ತಿರುವ ರಷ್ಯಾ-ಉಕ್ರೇನ್ ಯುದ್ಧದ ಭೀಕರ ಪರಿಣಾಮ ಇದೀಗ ರಷ್ಯಾದ ತೈಲ ಸಂಸ್ಕರಣಾ ವಲಯದ ಮೇಲೆ ಬೀರಿದೆ. ಉಕ್ರೇನ್‌ನ ನಿರಂತರ ಡ್ರೋನ್ ದಾಳಿಗಳಿಂದಾಗಿ ರಷ್ಯಾದ ಪ್ರಮುಖ ರಿಫೈನರಿಗಳು (ತೈಲ ಶುದ್ಧೀಕರಣ ಘಟಕಗಳು) ಹಾನಿಗೊಳಗಾಗಿದ್ದು, ಅಲ್ಲಿ ದೇಶೀಯವಾಗಿ ಇಂಧನ ಕೊರತೆ ಉಂಟಾಗಿದೆ. ಈ ತುರ್ತು ಪರಿಸ್ಥಿತಿಯನ್ನು ಎದುರಿಸಲು ಹಾಗೂ ತನ್ನ ಮಾರುಕಟ್ಟೆಯನ್ನು ಸ್ಥಿರವಾಗಿಡಲು ರಷ್ಯಾಕ್ಕೆ ತಕ್ಷಣವೇ ಸಂಸ್ಕರಿಸಿದ ತೈಲದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ರಷ್ಯಾ ತನ್ನ ಆಪ್ತ ಮಿತ್ರ ರಾಷ್ಟ್ರವಾದ ಭಾರತದ ಸಹಾಯ ಕೋರಿದೆ.

ರೂಪಾಯಿ-ರೂಬೆಲ್ ವ್ಯವಹಾರ ಮತ್ತು ಚೀನಾಗೆ ಹಿನ್ನಡೆ

ರಷ್ಯಾ ಮತ್ತು ಭಾರತದ ನಡುವೆ ದಶಕಗಳ ಹಳೆಯ ಹಾಗೂ ನಂಬಿಕಸ್ಥ ಸ್ನೇಹ ಸಂಬಂಧವಿದೆ. ಜಾಗತಿಕ ವ್ಯಾಪಾರದಲ್ಲಿ ಚೀನಾದ ‘ಯುವಾನ್’ ಕರೆನ್ಸಿಗಿಂತ ಭಾರತದ ‘ರೂಪಾಯಿ’ ಮತ್ತು ರಷ್ಯಾದ ‘ರೂಬೆಲ್’ ಆಧಾರಿತ ನೇರ ಹಣಕಾಸು ವ್ಯವಹಾರವು ಉಭಯ ದೇಶಗಳಿಗೆ ಹೆಚ್ಚು ಸುಲಭ ಹಾಗೂ ಲಾಭದಾಯಕವಾಗಿದೆ. ಚೀನಾದ ಮೇಲಿನ ಅತಿಯಾದ ಅವಲಂಬನೆಯನ್ನು ತಪ್ಪಿಸಲು ಮತ್ತು ಭಾರತದ ಆರ್ಥಿಕ ಸ್ಥಿರತೆಯನ್ನು ಬಳಸಿಕೊಳ್ಳಲು ರಷ್ಯಾ ಮಾಸ್ಕೋದಿಂದ ನವದೆಹಲಿಯತ್ತ ಮುಖ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಏಷ್ಯಾದ ಹಲವು ದೇಶಗಳಲ್ಲಿ ಇಂಧನ ಬೆಲೆ ಏರಿಕೆಯಾಗಿ ಸಾರ್ವಜನಿಕರು ತೊಂದರೆ ಅನುಭವಿಸುತ್ತಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ರಷ್ಯಾದ ಈ ಪ್ರಸ್ತಾವನೆಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಭಾರತ, ತೈಲ ಸಂಸ್ಕರಿಸಿ ನೀಡಲು ಒಪ್ಪಿಗೆ ಸೂಚಿಸಿದೆ ಎನ್ನಲಾಗಿದೆ. ರಷ್ಯಾದಿಂದಲೇ ಅಗ್ಗದ ದರದಲ್ಲಿ ಕಚ್ಚಾ ತೈಲವನ್ನು ತಂದು, ಅದನ್ನು ಭಾರತದ ರಿಫೈನರಿಗಳಲ್ಲಿ ಶುದ್ಧೀಕರಿಸಿ, ಮರಳಿ ರಷ್ಯಾಗೆ ರಫ್ತು ಮಾಡುವ ಈ ನೂತನ ರಾಜತಾಂತ್ರಿಕ ನಡೆ ಉಭಯ ದೇಶಗಳ ಸ್ನೇಹವನ್ನು ಮತ್ತಷ್ಟು ಗಟ್ಟಿಗೊಳಿಸಲಿದೆ.

ShareSendShareTweetShare
Hemanth Kumar S

Hemanth Kumar S

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಇನ್ ಪುಟ್‌ ವಿಭಾಗದಲ್ಲಿ ಸೀನಿಯರ್ ಇನ್ ಪುಟ್ ಕೋ ಆರ್ಡಿನೇಟರ್ ಆಗಿ 2025 ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ ಒಟ್ಟು 8 ವರ್ಷಕ್ಕೂ ಹೆಚ್ಚು ಕಾಲ ನ್ಯೂಸ್ ಫೀಲ್ಡ್ ನಲ್ಲಿ ಅನುಭವವನ್ನ ಹೊಂದಿದ್ದು ರಾಜಕೀಯ, ಸಿನಿಮಾ, ಅಂತರಾಷ್ಟ್ರೀಯ ಸುದ್ದಿಗಳ ಮೇಲೆ ಆಸಕ್ತಿಯನ್ನ ಹೊಂದಿದ್ದಾರೆ. ಸಿನಿಮಾ ಸೇರಿದಂತೆ ನಾಟಕಗಳ ಮೇಲೆ ಹೆಚ್ಚಿನ ಒಲವನ್ನ ಹೊಂದಿದ್ದು. ಅಲ್ಲದೇ ಹೊಸ ಬರಹವೆಂಬ ರಂಗ ತಂಡದಲ್ಲಿಯೂ ಕೂಡ ಹಲವು ಕಾಲ ಸಕ್ರಿಯರಾಗಿ ಸೇವೆ ಸಲ್ಲಿಸಿದ್ದಾರೆ

Please login to join discussion

ತಾಜಾ ಸುದ್ದಿ

Web Photo Editor (58)

ನಾಳೆ ಲೋಕಾರ್ಪಣೆಯಾಗಲಿದೆ 631 ಕೋಟಿ ವೆಚ್ಚದ ಎಸ್‌ಎಂ ಕೃಷ್ಣ ರಸ್ತೆ

by ದಿಶಾ ಕೆ. ಎಸ್.
June 26, 2026 - 11:33 pm
0

Web Photo Editor (55)

ಭಾರತ ವಿರುದ್ಧ ಐತಿಹಾಸಿಕ ಮೊದಲ ಗೆಲುವು ದಾಖಲಿಸಿದ ಐರ್ಲೆಂಡ್

by ದಿಶಾ ಕೆ. ಎಸ್.
June 26, 2026 - 10:56 pm
0

Web Photo Editor (56)

ರಷ್ಯಾಕ್ಕೆ ತೈಲ ಸಪ್ಲೈ ಮಾಡುತ್ತಾ ಭಾರತ!

by Hemanth Kumar S
June 26, 2026 - 10:34 pm
0

Web Photo Editor (55)

ಎನ್‌ಡಿಎ ಸರ್ಕಾರದಲ್ಲಿ ಸಚಿವ ಸಂಪುಟ ಪುನರ್‌ರಚನೆ ಚರ್ಚೆ ಜೋರು; ಹಲವು ಹೊಸ ಮುಖಗಳಿಗೆ ಅವಕಾಶ?

by ದಿಶಾ ಕೆ. ಎಸ್.
June 26, 2026 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (50)
    ಶೃಂಗಸಭೆಗಾಗಿ ಮೊದಲ ಬಾರಿಗೆ ಭಾರತಕ್ಕೆ ಜಪಾನ್ ಪ್ರಧಾನಿ ಸನೇ ತಕೈಚಿ ಭೇಟಿ; ಜು.1ರಿಂದ ಮೂರು ದಿನಗಳ ಪ್ರವಾಸ
    June 26, 2026 | 0
  • Web Photo Editor (51)
    ಅವಳಿ ಭೂಕಂಪಕ್ಕೆ ತತ್ತರಿಸಿದ ವೆನೆಜುವೆಲಾ: 235 ಸಾವು, 1,500ಕ್ಕೂ ಹೆಚ್ಚು ಮಂದಿ ಗಾಯ
    June 26, 2026 | 0
  • 4
    ವೆನೆಜುವೆಲಾದಲ್ಲಿ ಜೋಡಿ ಭೂಕಂಪ: ಸಾವಿನ ಸಂಖ್ಯೆ 200 ಮುಂದುವರೆದ ರಕ್ಷಣಾ ಕಾರ್ಯಾಚರಣೆ
    June 26, 2026 | 0
  • 2
    ಹೋರ್ಮುಜ್ ಜಲಸಂಧಿಯಲ್ಲಿ ಮತ್ತೆ ಕೆರಳಿದ  ಉದ್ವಿಗ್ನತೆ: ಒಮಾನ್ ಸಮೀಪ ಸರಕು ಹಡಗು ಮೇಲೆ ದಾಳಿ..!
    June 26, 2026 | 0
  • Untitled design 2026 06 25T164933.790
    ವೆನೆಜುವೆಲಾ ಭೂಕಂಪಕ್ಕೂ ಮುನ್ನವೇ ವಾರ್ನಿಂಗ್ ಸಿಗ್ನಲ್!: ಮೊಬೈಲ್‌ಗಳಿಗೆ ಬಂದಿತ್ತು ಎಚ್ಚರಿಕೆ ಸಂದೇಶ.!
    June 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version