• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಟೆಹ್ರಾನ್ ಮೇಲೆ ಇಸ್ರೇಲ್ ದಾಳಿ: ಇರಾನ್‌ನ ಸುಪ್ರೀಂ ನಾಯಕ ಖಮೇನಿ ಬಳಸುತ್ತಿದ್ದ ವಿಮಾನ ಧ್ವಂಸ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 16, 2026 - 4:31 pm
in Flash News, ವಿದೇಶ
0 0
0
Untitled design 2026 03 16T163031.923

ಜೆರುಸಲೇಂ, ಮಾರ್ಚ್ 16: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಇಸ್ರೇಲ್ ತನ್ನ ವಾಯುಪಡೆಯು ಟೆಹ್ರಾನ್‌ನ ಮೆಹ್ರಾಬಾದ್ ವಿಮಾನ ನಿಲ್ದಾಣದಲ್ಲಿ ಇರಾನ್‌ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರು ಬಳಸುತ್ತಿದ್ದ ವಿಮಾನವನ್ನು ನಾಶಪಡಿಸಿರುವುದಾಗಿ ಘೋಷಿಸಿದೆ.

ಇಸ್ರೇಲ್ ರಕ್ಷಣಾ ಪಡೆಗಳ ಪ್ರಕಾರ, ಮೆಹ್ರಾಬಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿಲ್ಲಿಸಿದ್ದ ವಿಶೇಷ ವಿಮಾನವನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ. ಈ ವಿಮಾನವನ್ನು ಇರಾನ್ ನಾಯಕ ಅಯತೊಲ್ಲಾ ಅಲಿ ಖಮೇನಿ ಹಾಗೂ ದೇಶದ ಇತರ ಹಿರಿಯ ಅಧಿಕಾರಿಗಳು ದೇಶೀಯ ಮತ್ತು ಅಂತಾರಾಷ್ಟ್ರೀಯ ಪ್ರವಾಸಗಳಿಗಾಗಿ ಬಳಸುತ್ತಿದ್ದರು ಎಂದು ತಿಳಿಸಲಾಗಿದೆ.

RelatedPosts

ಟ್ರಂಪ್‌ ಶಾಂತಿ ಯೋಜನೆಗೆ ಒಪ್ಪದ ನೆತನ್ಯಾಹು!: ಇಬ್ಬರ ಮಧ್ಯೆ ಮತ್ತೆ ಭಿನ್ನಮತ

ಪ್ರೀ-ವೆಡ್ಡಿಂಗ್ ಶೂಟ್, ಬರ್ತ್‌ಡೇ ಸೆಲೆಬ್ರೇಷನ್‌ಗೆ ಬಾಡಿಗೆಗೆ ಸಿಗಲಿದೆ ಅಂಬಾರಿ ಬಸ್‌! ದರ ಎಷ್ಟು?

ಹೋಟೆಲ್‌‌ಗಳ ಮೇಲೆ ಅಧಿಕಾರಿಗಳ ದಾಳಿ: ಯುಬಿ ಸಿಟಿಯಲ್ಲಿ ಕೊಳೆತ ಮಾಂಸ ಪತ್ತೆ!

‘ಈ ಜನ್ಮದಲ್ಲಂತೂ ವಂದೇ ಮಾತರಂ ಸಂಪೂರ್ಣ ಹಾಡಲ್ಲ’: ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್‌ ಸಂಸದ

ADVERTISEMENT
ADVERTISEMENT

ಇಸ್ರೇಲ್ ವಾಯುಪಡೆಯ ಹೇಳಿಕೆಯ ಪ್ರಕಾರ, ಈ ವಿಮಾನವು ಇರಾನ್ ಆಡಳಿತದ ಪ್ರಮುಖ ಲಾಜಿಸ್ಟಿಕ್ ವ್ಯವಸ್ಥೆಯ ಭಾಗವಾಗಿತ್ತು. ಮಿತ್ರ ರಾಷ್ಟ್ರಗಳೊಂದಿಗೆ ಸಂಪರ್ಕ ಸಾಧಿಸುವುದು, ಸೈನಿಕ ಸಂಗ್ರಹಣೆಯನ್ನು ಸುಗಮಗೊಳಿಸುವುದು ಹಾಗೂ ಪ್ರಾದೇಶಿಕ ಕಾರ್ಯತಂತ್ರಗಳನ್ನು ಸಂಯೋಜಿಸುವುದರಲ್ಲಿ ಈ ವಿಮಾನ ಪ್ರಮುಖ ಪಾತ್ರವಹಿಸುತ್ತಿತ್ತು. ಆದ್ದರಿಂದ ಇದನ್ನು ಗುರಿಯಾಗಿಸಿ ನಾಶಪಡಿಸಲಾಗಿದೆ ಎಂದು ಇಸ್ರೇಲ್ ತಿಳಿಸಿದೆ.

ಇಸ್ರೇಲ್ ಸೇನೆಯ ಪ್ರಕಾರ, ಟೆಹ್ರಾನ್‌ನ ಮೆಹ್ರಾಬಾದ್ ವಿಮಾನ ನಿಲ್ದಾಣದಲ್ಲಿ ಇರಾನ್ ಸೇನೆಗೆ ಸೇರಿದ ಹಲವು ವಿಮಾನಗಳನ್ನೂ ಗುರಿಯಾಗಿಸಲಾಗಿದೆ. ಈ ತಿಂಗಳ ಆರಂಭದಲ್ಲೇ ಇಸ್ರೇಲ್ ವಾಯುಪಡೆಯು ಸುಮಾರು 16 ವಿಮಾನಗಳನ್ನು ಹೊಡೆದುರುಳಿಸಿತ್ತು ಎಂದು ವರದಿಯಾಗಿದೆ. ಈ ವಿಮಾನಗಳನ್ನು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಅಂಗಸಂಸ್ಥೆಯಾಗಿರುವ ಕುದ್ಸ್ ಫೋರ್ಸ್ ಬಳಸುತ್ತಿತ್ತು ಎಂದು ಇಸ್ರೇಲಿ ಸೇನೆ ಹೇಳಿದೆ.

ಲೆಬನಾನ್‌ನ ಹೆಜ್ಬೊಲ್ಲಾ ಸೇರಿದಂತೆ ಇರಾನ್ ಬೆಂಬಲಿತ ಪ್ರಾಕ್ಸಿ ಸಂಘಟನೆಗಳಿಗೆ ಶಸ್ತ್ರಾಸ್ತ್ರಗಳು ಹಾಗೂ ಹಣ ಸಾಗಿಸಲು ಈ ವಿಮಾನಗಳನ್ನು ಬಳಸಲಾಗುತ್ತಿತ್ತು ಎಂಬ ಆರೋಪವನ್ನೂ ಇಸ್ರೇಲ್ ಮಾಡಿದೆ. ಆದ್ದರಿಂದ ಈ ವಿಮಾನಗಳನ್ನು ನಾಶಪಡಿಸುವುದು ಇರಾನ್‌ನ ಪ್ರಾದೇಶಿಕ ಕಾರ್ಯಾಚರಣೆಗಳನ್ನು ದುರ್ಬಲಗೊಳಿಸುವ ಉದ್ದೇಶದಿಂದ ಕೈಗೊಳ್ಳಲಾಗಿದೆ ಎಂದು ಸೇನೆ ಸ್ಪಷ್ಟಪಡಿಸಿದೆ.

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಲು ಕಾರಣವಾದ ಪ್ರಮುಖ ಘಟನೆಯೆಂದರೆ ಫೆಬ್ರವರಿ 28ರಂದು ನಡೆದ ಅಮೆರಿಕ–ಇಸ್ರೇಲ್ ಜಂಟಿ ದಾಳಿ. ಆ ದಾಳಿಯಲ್ಲಿ ಇರಾನ್‌ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ ಎಂಬ ವರದಿಗಳ ನಂತರ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಿದೆ. ಇದಕ್ಕೆ ಪ್ರತಿಯಾಗಿ ಇರಾನ್ ಹಲವು ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕ ಮತ್ತು ಇಸ್ರೇಲ್ ಗುರಿಗಳ ಮೇಲೆ ಕ್ಷಿಪಣಿ ಹಾಗೂ ಡ್ರೋನ್ ದಾಳಿಗಳನ್ನು ನಡೆಸಿದೆ ಎಂದು ವರದಿಯಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ವೋಟ್ (14)

ಆ.12ರಂದು ಒಂದೇ ದಿನ 2 ಸೂರ್ಯಾಸ್ತ! : ಈ ಪುಟ್ಟ ಹಳ್ಳಿಯಲ್ಲಿ ನಡೆಯಲಿದೆ ಅಪರೂಪದ ವಿಸ್ಮಯ

by ಶಾಲಿನಿ ಕೆ. ಡಿ
August 9, 2026 - 11:18 pm
0

ವೋಟ್ (13)

ಟ್ರಂಪ್‌ ಶಾಂತಿ ಯೋಜನೆಗೆ ಒಪ್ಪದ ನೆತನ್ಯಾಹು!: ಇಬ್ಬರ ಮಧ್ಯೆ ಮತ್ತೆ ಭಿನ್ನಮತ

by ಶಾಲಿನಿ ಕೆ. ಡಿ
August 9, 2026 - 11:06 pm
0

ವೋಟ್ (12)

ಪ್ರೀ-ವೆಡ್ಡಿಂಗ್ ಶೂಟ್, ಬರ್ತ್‌ಡೇ ಸೆಲೆಬ್ರೇಷನ್‌ಗೆ ಬಾಡಿಗೆಗೆ ಸಿಗಲಿದೆ ಅಂಬಾರಿ ಬಸ್‌! ದರ ಎಷ್ಟು?

by ಶಾಲಿನಿ ಕೆ. ಡಿ
August 9, 2026 - 10:54 pm
0

ವೋಟ್ (11)

ಹೋಟೆಲ್‌‌ಗಳ ಮೇಲೆ ಅಧಿಕಾರಿಗಳ ದಾಳಿ: ಯುಬಿ ಸಿಟಿಯಲ್ಲಿ ಕೊಳೆತ ಮಾಂಸ ಪತ್ತೆ!

by ಶಾಲಿನಿ ಕೆ. ಡಿ
August 9, 2026 - 9:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವೋಟ್ (13)
    ಟ್ರಂಪ್‌ ಶಾಂತಿ ಯೋಜನೆಗೆ ಒಪ್ಪದ ನೆತನ್ಯಾಹು!: ಇಬ್ಬರ ಮಧ್ಯೆ ಮತ್ತೆ ಭಿನ್ನಮತ
    August 9, 2026 | 0
  • ವೋಟ್ (12)
    ಪ್ರೀ-ವೆಡ್ಡಿಂಗ್ ಶೂಟ್, ಬರ್ತ್‌ಡೇ ಸೆಲೆಬ್ರೇಷನ್‌ಗೆ ಬಾಡಿಗೆಗೆ ಸಿಗಲಿದೆ ಅಂಬಾರಿ ಬಸ್‌! ದರ ಎಷ್ಟು?
    August 9, 2026 | 0
  • ವೋಟ್ (11)
    ಹೋಟೆಲ್‌‌ಗಳ ಮೇಲೆ ಅಧಿಕಾರಿಗಳ ದಾಳಿ: ಯುಬಿ ಸಿಟಿಯಲ್ಲಿ ಕೊಳೆತ ಮಾಂಸ ಪತ್ತೆ!
    August 9, 2026 | 0
  • ವೋಟ್ (9)
    ‘ಈ ಜನ್ಮದಲ್ಲಂತೂ ವಂದೇ ಮಾತರಂ ಸಂಪೂರ್ಣ ಹಾಡಲ್ಲ’: ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್‌ ಸಂಸದ
    August 9, 2026 | 0
  • ವೋಟ್ (8)
    ಕಾಮನ್‌ವೆಲ್ತ್ ಪದಕ ವಿಜೇತರಿಗೆ ಪ್ರಧಾನಿ ಮೋದಿ ಅಭಿನಂದನೆ!
    August 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version