• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಹಾಂಗ್‌ ಕಾಂಗ್ ಬೆಂಕಿ ದುರಂತ: ಸಾವಿನ ಸಂಖ್ಯೆ 130ಕ್ಕೆ ಏರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 28, 2025 - 4:53 pm
in ವಿದೇಶ
0 0
0
Untitled design 2025 11 28T164433.926

ಹಾಂಗ್‌ಕಾಂಗ್, ನವೆಂಬರ್ 28: ಹಾಂಗ್‌ಕಾಂಗ್‌ನ ತೈಪೋ ಪ್ರದೇಶದಲ್ಲಿನ ದೊಡ್ಡ ವಸತಿ ಸಂಕೀರ್ಣದಲ್ಲಿ ಬುಧವಾರ ಸಂಭವಿಸಿದ ಭೀಕರ ಬೆಂಕಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಶುಕ್ರವಾರ 130 ದಾಟಿದೆ. ಮೂರು ದಿನಗಳ ನಿರಂತರ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯ ನಂತರ ಸರ್ಕಾರ ಅಧಿಕೃತವಾಗಿ ಈ ಕಾರ್ಯವನ್ನು ಮುಕ್ತಾಯಗೊಳಿಸಿದೆ ಎಂದು ಘೋಷಿಸಿದೆ. ಆದರೆ ಸುಮಾರು 200 ಜನರು ಇನ್ನೂ ಕಾಣೆಯಾಗಿದ್ದು, ಮೃತರ ಸಂಖ್ಯೆ ಮತ್ತಷ್ಟು ಏರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಈ ದುರಂತ ನಡೆದಿದ್ದು “ಹಾಂಗ್‌ಕಾಂಗ್ ಟವರ್” ಎಂಬ ಖ್ಯಾತ ವಸತಿ ಕಟ್ಟಡದಲ್ಲಿ ಸಂಭವಿಸಿದೆ. ಒಟ್ಟು 8 ಬ್ಲಾಕ್‌ಗಳನ್ನೊಳಗೊಂಡ ಈ ಕಟ್ಟಡದಲ್ಲಿ ಸುಮಾರು 2,000 ಫ್ಲ್ಯಾಟ್‌ಗಳಿದ್ದು, 4,800ಕ್ಕೂ ಹೆಚ್ಚು ನಿವಾಸಿಗಳು ವಾಸಿಸುತ್ತಿದ್ದರು. ಬುಧವಾರ ಮಧ್ಯಾಹ್ನದ ನಂತರ ಆರಂಭವಾದ ಬೆಂಕಿ ಕೆಲವೇ ನಿಮಿಷಗಳಲ್ಲಿ ಭೀಕರ ರೂಪ ಪಡೆಯಿತು.

RelatedPosts

1 ಲಕ್ಷ ಉದ್ಯೋಗ ಕಡಿತಕ್ಕೆ ಮುಂದಾದ ಫೋಕ್ಸ್‌ವ್ಯಾಗನ್!

ಇರಾನ್ ಮೇಲೆ ಮತ್ತೆ ಬಾಂಬ್ ದಾಳಿ ನಡೆಸಿದ ಅಮೆರಿಕ

ವಿಶ್ವದ ಅತ್ಯಂತ ಹಳೆಯ ಆಮೆ ‘ಜೊನಾಥನ್’ ಭೇಟಿಯಾಗಲಿರುವ ಪ್ರಧಾನಿ ಮೋದಿ

ಇಂದಿನಿಂದ ಎರಡು ದಿನಗಳ ಸೆಶೆಲ್ಸ್‌ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ

ADVERTISEMENT
ADVERTISEMENT

ಅಗ್ನಿಶಾಮಕ ದಳ ಈ ಬೆಂಕಿಗೆ ನಾಲ್ಕನೇ ತೀವ್ರತೆಯ ಅಲಾರಂ ಘೋಷಿಸಿ, ಸಾವಿರಾರು ಸಿಬ್ಬಂದಿಯನ್ನು ಕ್ಷೇತ್ರಕ್ಕೆ ಇಳಿಸಿತು. ಲ್ಯಾಡರ್ ಟ್ರಕ್‌ಗಳ ಮೂಲಕ ಮೇಲಿನ ಮಹಡಿಗಳ ಮೇಲೆ ನೀರು ಹಾಕಲಾಯಿತು. ಸುಮಾರು 700 ನಿವಾಸಿಗಳನ್ನು ಸುರಕ್ಷಿತವಾಗಿ ಹೊರತಂದು ತಾತ್ಕಾಲಿಕ ಆಶ್ರಯ ಕೇಂದ್ರಗಳಿಗೆ ಸ್ಥಳಾಂತರಿಸಲಾಯಿತು. ಆದರೆ ಹಲವು ಮಹಡಿಗಳು ಸಂಪೂರ್ಣ ಧ್ವಂಸವಾಗಿದ್ದರಿಂದ ಒಳಗೆ ಸಿಲುಕಿದ್ದವರನ್ನು ತಲುಪುವುದೇ ಕಷ್ಟವಾಯಿತು. ಶುಕ್ರವಾರದವರೆಗೂ  ಶೋಧ ಕಾರ್ಯ ಮುಂದುವರಿದಿದೆ.

ಹಾಂಗ್ ಕಾಂಗ್‌ನಲ್ಲಿ ಭೀಕರ ಅಗ್ನಿ ಅವಘಡ: ಸಾವಿನ ಸಂಖ್ಯೆ 44 ಏರಿಕೆ, 300 ಜನ ನಾಪತ್ತೆ

ಹಾಂಗ್‌ಕಾಂಗ್, ನವೆಂಬರ್ 27: ಹಾಂಗ್ ಕಾಂಗ್‌ನ ಉತ್ತರ ಭಾಗದಲ್ಲಿರುವ ತೈ ಪೊ (Tai Po) ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಅಗ್ನಿ ಅವಘಡವು ನಗರವನ್ನೇ ನಡುಗಿಸಿದೆ. ಬಹುಮಹಡಿ ಕಟ್ಟಡದಲ್ಲಿ ಉಂಟಾದ ಭಾರಿ ಬೆಂಕಿಯಿಂದಾಗಿ ಈಗಾಗಲೇ 44 ಮಂದಿ ಸಜೀವ ದಹನಗೊಂಡಿದ್ದು, 300 ಮಂದಿ ಇನ್ನೂ ಪತ್ತೆಯಾಗಿಲ್ಲ. ಈ ಘಟನೆ ಬಗ್ಗೆ ನಗರ ನಾಯಕ ಜಾನ್ ಲೀ ಮಾಹಿತಿ ಹಂಚಿಕೊಂಡಿದ್ದು, ಘಟನೆ ದಶಕಗಳಿಂದಲೂ ಹಾಂಗ್ ಕಾಂಗ್ ಕಂಡ ಅತ್ಯಂತ ಮಾರಕ ಅಗ್ನಿ ಅವಘಡಗಳಲ್ಲಿ ಒಂದಾಗಿ ಪರಿಣಮಿಸಿದೆ ಎಂದು ಹೇಳಿದ್ದಾರೆ.

“ಈ ಬೆಂಕಿಯಲ್ಲಿ 44 ಜನರು ದುರ್ಮರಣ ಹೊಂದಿದ್ದಾರೆ. ಸುಮಾರು 300ಕ್ಕೂ ಹೆಚ್ಚು ಜನರು ಇನ್ನೂ ನಾಪತ್ತೆಯಾಗಿದ್ದಾರೆ. 29 ಜನರನ್ನು ಗಾಯಾಳುಗಳಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಏಳು ಜನರ ಸ್ಥಿತಿ ಅತ್ಯಂತ ಗಂಭೀರವಾಗಿದೆ” ಎಂದು ಜಾನ್ ಲೀ ಬುಧವಾರ ದುಃಖ ವ್ಯಕ್ತಪಡಿಸಿದರು.

ಬುಧವಾರ ಮಧ್ಯಾಹ್ನ ಸುಮಾರು12:30ರ ಸಮಯದಲ್ಲಿ ಪ್ರಾರಂಭವಾದ ಬೆಂಕಿ ತಡರಾತ್ರಿಯವರೆಗೂ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರಲಿಲ್ಲ. 40ಮಹಡಿಗಳಿಗಿಂತ ಹೆಚ್ಚು ಎತ್ತರವಿರುವ ಈ ವಸತಿ ಕಟ್ಟಡದಲ್ಲಿ ಸಾವಿರಾರು ಕುಟುಂಬಗಳು ವಾಸಿಸುತ್ತಿದ್ದವು. ಬೆಂಕಿಯಲ್ಲಿ ಕಟ್ಟಡದ ಹಲವು ಮಹಡಿಗಳು ಪೂರ್ತಿಯಾಗಿ ಕುಸಿದು ಬಿದ್ದಿವೆ. ಇದರಿಂದ ರಕ್ಷಣಾ ಕಾರ್ಯಾಚರಣೆ ಇನ್ನಷ್ಟು ಕಠಿಣವಾಗಿದೆ.

ಅಗ್ನಿಶಾಮಕ ದಳದ 200ಕ್ಕೂ ಹೆಚ್ಚು ಸಿಬ್ಬಂದಿ, 50ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಮತ್ತು ಹೆಲಿಕಾಪ್ಟರ್‌ಗಳ ಸಹಾಯದಿಂದ ರಾತ್ರಿಯಿಡೀ ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ. ಆದರೆ ಕಟ್ಟಡದ ಒಳಗೆ ಇನ್ನೂ ಹಲವು ಜನರು ಸಿಲುಕಿರುವ ಸಾಧ್ಯತೆ ಇರುವುದರಿಂದ ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂಬ ಆತಂಕ ವ್ಯಕ್ತವಾಗಿದೆ.

 
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 28T154326.327

ಪ್ರದೀಪ್ ಈಶ್ವರ್‌ಗೆ ಚಪ್ಪಲಿ ಎಸೆತ ಪ್ರಕರಣ: ನಾಲ್ವರ ಬಂಧನ

by ಶಾಲಿನಿ ಕೆ. ಡಿ
June 28, 2026 - 3:45 pm
0

Web Photo Editor (85)

ಬೆಂಗಳೂರು ಇತಿಹಾಸ ಹೇಳೋ ‘ಕೆಂಪಾಂಬುಧಿ’ ಟೀಸರ್ ರಿಲೀಸ್

by ದಿಶಾ ಕೆ. ಎಸ್.
June 28, 2026 - 2:49 pm
0

Web Photo Editor (86)

ರಾಮ್ ಚರಣ್‌ಗೆ ‘ಮೆಗಾಸ್ಟಾರ್’ ಪಟ್ಟ ಚಿರು ಫ್ಯಾನ್ಸ್ ಬೇಸರ

by ದಿಶಾ ಕೆ. ಎಸ್.
June 28, 2026 - 2:18 pm
0

Web Photo Editor (86)

ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೀಳ್ಕೊಡುಗೆ

by ದಿಶಾ ಕೆ. ಎಸ್.
June 28, 2026 - 1:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (86)
    1 ಲಕ್ಷ ಉದ್ಯೋಗ ಕಡಿತಕ್ಕೆ ಮುಂದಾದ ಫೋಕ್ಸ್‌ವ್ಯಾಗನ್!
    June 28, 2026 | 0
  • Web Photo Editor (79)
    ಇರಾನ್ ಮೇಲೆ ಮತ್ತೆ ಬಾಂಬ್ ದಾಳಿ ನಡೆಸಿದ ಅಮೆರಿಕ
    June 28, 2026 | 0
  • Untitled design 2026 06 27T170331.520
    ವಿಶ್ವದ ಅತ್ಯಂತ ಹಳೆಯ ಆಮೆ ‘ಜೊನಾಥನ್’ ಭೇಟಿಯಾಗಲಿರುವ ಪ್ರಧಾನಿ ಮೋದಿ
    June 27, 2026 | 0
  • Web Photo Editor (68)
    ಇಂದಿನಿಂದ ಎರಡು ದಿನಗಳ ಸೆಶೆಲ್ಸ್‌ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ
    June 27, 2026 | 0
  • Web Photo Editor (63)
    ಅವಳಿ ಭೂಕಂಪಕ್ಕೆ ತತ್ತರಿಸಿದ ವೆನೆಜುವೆಲಾ: ಸಾವಿನ ಸಂಖ್ಯೆ 920ಕ್ಕೆ ಏರಿಕೆ
    June 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version