• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವೆನಿಜುವೆಲಾ ಅಧ್ಯಕ್ಷೆ ಜೊತೆ ಪ್ರಧಾನಿ ಮೋದಿ ಮಾತುಕತೆ: ಭಾರತಕ್ಕೆ ಮತ್ತೆ ವೆನೆಜುವೆಲಾ ತೈಲ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 4, 2026 - 6:42 pm
in Flash News, ವಿದೇಶ
0 0
0
Untitled design 2026 06 04T184110.904

ನವದೆಹಲಿ: ಭಾರತದ ಇಂಧನ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆಯ ಸುಳಿವು ಕಂಡುಬಂದಿದೆ. ದಕ್ಷಿಣ ಅಮೆರಿಕಾದ ತೈಲ ಸಮೃದ್ಧ ರಾಷ್ಟ್ರವಾದ ವೆನೆಜುವೆಲಾದ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಅವರು ನವದೆಹಲಿಯ ಹೈದರಾಬಾದ್ ಹೌಸ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಈ ಸಭೆಯಲ್ಲಿ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಮತ್ತು ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಕೂಡ ಉಪಸ್ಥಿತರಿದ್ದರು.

ಭಾರತ ಮತ್ತು ವೆನೆಜುವೆಲಾ ನಡುವಿನ ರಾಜತಾಂತ್ರಿಕ, ಆರ್ಥಿಕ ಹಾಗೂ ಇಂಧನ ಕ್ಷೇತ್ರದ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ಸಭೆಯನ್ನು ಆಯೋಜಿಸಲಾಗಿತ್ತು. ವಿಶೇಷವಾಗಿ ಇಂಧನ ಭದ್ರತೆ, ವ್ಯಾಪಾರ ಮತ್ತು ಹೂಡಿಕೆ, ಔಷಧೋದ್ಯಮ, ಆರೋಗ್ಯ ಸೇವೆ, ಸಾರಿಗೆ ಹಾಗೂ ನವೀಕರಿಸಬಹುದಾದ ಇಂಧನ ಕ್ಷೇತ್ರಗಳಲ್ಲಿ ಸಹಕಾರ ವಿಸ್ತರಣೆಯ ಕುರಿತು ಉಭಯ ರಾಷ್ಟ್ರಗಳ ನಾಯಕರು ಚರ್ಚೆ ನಡೆಸಿದರು.

RelatedPosts

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲಿನ FIR ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಸೆಪ್ಟೆಂಬರ್ 5ರ ದೆಹಲಿ ಪ್ರತಿಭಟನೆ ಹಿಂಪಡೆದ ಸಿಜೆಪಿ

ನೇಪಾಳ ಜಲಪ್ರಳಯ: ಸಾವಿನ ಸಂಖ್ಯೆ 1,000ಕ್ಕೆ ಏರಿಕೆ!

ಗ್ರೀನ್ ಕಾರ್ಡ್ ಕನಸು ಭಗ್ನ? ಭಾರತೀಯರಿಗೆ 179 ವರ್ಷಗಳ ಕಾಯುವಿಕೆ!

ADVERTISEMENT
ADVERTISEMENT

ಸಭೆಗೆ ಮುನ್ನ ಭಾರತದ ವಿದೇಶಾಂಗ ಸಚಿವಾಲಯ ಪ್ರಕಟಣೆ ಹೊರಡಿಸಿ, ಎರಡೂ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳ ಸಮಗ್ರ ಪರಿಶೀಲನೆ ನಡೆಸುವ ಜೊತೆಗೆ ಹಲವು ಪ್ರಮುಖ ಕ್ಷೇತ್ರಗಳಲ್ಲಿ ಸಹಭಾಗಿತ್ವ ಹೆಚ್ಚಿಸುವ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿತ್ತು. ಜಾಗತಿಕ ಮಟ್ಟದಲ್ಲಿ ಇಂಧನದ ಬೇಡಿಕೆ ಹೆಚ್ಚುತ್ತಿರುವ ಸಂದರ್ಭದಲ್ಲಿ ತೈಲ ಸಂಪನ್ಮೂಲಗಳಿಗಾಗಿ ಹೊಸ ಪಾಲುದಾರಿಕೆಗಳತ್ತ ಭಾರತ ಗಮನ ಹರಿಸುತ್ತಿರುವ ಹಿನ್ನೆಲೆ ಈ ಭೇಟಿ ವಿಶೇಷ ಮಹತ್ವ ಪಡೆದುಕೊಂಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಮುನ್ನ ಡೆಲ್ಸಿ ರೊಡ್ರಿಗಸ್ ಅವರು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರನ್ನು ಪ್ರತ್ಯೇಕವಾಗಿ ಭೇಟಿಯಾದರು. ಈ ಸಂದರ್ಭದಲ್ಲಿ ಉಭಯ ನಾಯಕರು ಭಾರತ-ವೆನೆಜುವೆಲಾ ಸಂಬಂಧಗಳ ವಿವಿಧ ಆಯಾಮಗಳ ಕುರಿತು ಚರ್ಚಿಸಿದರು. ವಿಶೇಷವಾಗಿ ದಕ್ಷಿಣ ಅಮೆರಿಕದ ರಾಷ್ಟ್ರಗಳೊಂದಿಗೆ ಭಾರತದ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವ ಬದ್ಧತೆಯನ್ನು ಜೈಶಂಕರ್ ಪುನರುಚ್ಚರಿಸಿದರು.

ಭೇಟಿಯ ನಂತರ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿದ ಜೈಶಂಕರ್, ಡೆಲ್ಸಿ ರೊಡ್ರಿಗಸ್ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿರುವುದು ಸಂತಸ ತಂದಿದೆ ಎಂದು ಹೇಳಿದ್ದಾರೆ. ಭಾರತ ಮತ್ತು ವೆನೆಜುವೆಲಾ ನಡುವಿನ ದೀರ್ಘಕಾಲದ ಸ್ನೇಹಪೂರ್ಣ ಸಂಬಂಧಗಳನ್ನು ಸ್ಮರಿಸಿದ ಅವರು, ಪ್ರಧಾನಿ ಮೋದಿ ಅವರೊಂದಿಗೆ ನಡೆದ ಸಭೆಯು ಉಭಯ ರಾಷ್ಟ್ರಗಳ ಸಹಕಾರಕ್ಕೆ ಮತ್ತಷ್ಟು ವೇಗ ನೀಡಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ ವಿದೇಶಾಂಗ ಸಚಿವಾಲಯವೂ ವೆನೆಜುವೆಲಾ ನಿಯೋಗವನ್ನು ಸ್ವಾಗತಿಸಿ, ಈ ಭೇಟಿ ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ಉತ್ತೇಜನ ನೀಡುವ ಜೊತೆಗೆ ವಿವಿಧ ಕ್ಷೇತ್ರಗಳ ಸಹಕಾರವನ್ನು ಮತ್ತಷ್ಟು ವಿಸ್ತರಿಸಲು ನೆರವಾಗಲಿದೆ ಎಂದು ತಿಳಿಸಿದೆ. ಉಭಯ ರಾಷ್ಟ್ರಗಳ ನಡುವಿನ ರಾಜಕೀಯ ಮತ್ತು ಆರ್ಥಿಕ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಈ ಮಾತುಕತೆ ಮಹತ್ವದ ಹೆಜ್ಜೆಯಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಜೂನ್ 3ರಿಂದ ಜೂನ್ 7ರವರೆಗೆ ಭಾರತ ಪ್ರವಾಸ ಕೈಗೊಂಡಿರುವ ವೆನೆಜುವೆಲಾ ನಿಯೋಗದಲ್ಲಿ ವಿದೇಶಾಂಗ ವ್ಯವಹಾರಗಳು, ಆರ್ಥಿಕತೆ ಮತ್ತು ಹಣಕಾಸು, ವಿಜ್ಞಾನ ಮತ್ತು ತಂತ್ರಜ್ಞಾನ, ಸಂವಹನ ಮತ್ತು ಮಾಹಿತಿ ಹಾಗೂ ಸಾರಿಗೆ ಸಚಿವರು ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದಾರೆ. 

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Image 733f8074

ಮುಡಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ‘ಬಿ’ ರಿಪೋರ್ಟ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಇಡಿ!

by ಕವಿತಾ
September 1, 2026 - 4:31 pm
0

Untitled design 2026 09 01T161352.901

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲಿನ FIR ರದ್ದುಗೊಳಿಸಿದ ಸುಪ್ರೀಂ ಕೋರ್ಟ್

by ಶಾಲಿನಿ ಕೆ. ಡಿ
September 1, 2026 - 4:18 pm
0

Image 9db8b696

ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ: ಆಗಸ್ಟ್‌‌ನಲ್ಲಿ ಜಿಎಸ್‌ಟಿ ₹1.99 ಲಕ್ಷ ಕೋಟಿ ಸಂಗ್ರಹ

by ಕವಿತಾ
September 1, 2026 - 4:17 pm
0

15ರ ಹರೆಯದಲ್ಲೇ ಐತಿಹಾಸಿಕ ಸಾಧನೆ ಪೃಥ್ವಿ ಶಾ ದಾಖಲೆ ಮುರಿದ ವೈಭವ್!

15ರ ಹರೆಯದಲ್ಲೇ ಐತಿಹಾಸಿಕ ಸಾಧನೆ: ಪೃಥ್ವಿ ಶಾ ದಾಖಲೆ ಮುರಿದ ವೈಭವ್!

by ದಿಶಾ ಕೆ. ಎಸ್.
September 1, 2026 - 4:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 01T161352.901
    ಪ್ರಶ್ನೆ ಪತ್ರಿಕೆ ಸೋರಿಕೆ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲಿನ FIR ರದ್ದುಗೊಳಿಸಿದ ಸುಪ್ರೀಂ ಕೋರ್ಟ್
    September 1, 2026 | 0
  • ಸೆಪ್ಟೆಂಬರ್ 5ರ ದೆಹಲಿ ಪ್ರತಿಭಟನೆ ಹಿಂಪಡೆದ ಸಿಜೆಪಿ
    ಸೆಪ್ಟೆಂಬರ್ 5ರ ದೆಹಲಿ ಪ್ರತಿಭಟನೆ ಹಿಂಪಡೆದ ಸಿಜೆಪಿ
    September 1, 2026 | 0
  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version