• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, January 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಮ್ಯಾನ್ಮಾರ್‌ನಲ್ಲಿ ಮತ್ತೆ ನಡುಗಿದ ಭೂಮಿ: 5.5 ತೀವ್ರತೆಯ ಭೂಕಂಪ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 13, 2025 - 5:29 pm
in ವಿದೇಶ
0 0
0
Untitled design 2025 04 13t172838.000

ಮ್ಯಾನ್ಮಾರ್‌ ಮತ್ತೆ ಭೂಕಂಪದ ಕಂಪನ ಅನುಭವಿಸಿದೆ. ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆಯ (USGS) ಪ್ರಕಾರ, ಮ್ಯಾನ್ಮಾರ್‌ನ ಮಧ್ಯಭಾಗದಲ್ಲಿರುವ ಸಣ್ಣ ನಗರವಾದ ಆದ ಮೆಕ್ಟಿಲಾ ಬಳಿ ಇಂದು ಬೆಳಿಗ್ಗೆ 5.5 ತೀವ್ರತೆಯ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದ ಮ್ಯಾನ್ಮಾರ್‌ನ ಜನರಲ್ಲಿ ಮತ್ತೊಮ್ಮೆ ಭೀತಿಯ ವಾತಾವರಣ ನಿರ್ಮಾಣವಾಗಿದೆ.

ಮಾರ್ಚ್ 28 ರಂದು ಸಂಭವಿಸಿದ 7.7 ತೀವ್ರತೆಯ ಭೀಕರ ಭೂಕಂಪವು ದೇಶವನ್ನೆಲ್ಲಾ ಬೆಚ್ಚಿ ಬೀಳಿಸಿದೆ. ಆ ಅವಘಡದಲ್ಲಿ ಸುಮಾರು 3,649 ಜನರು ತಮ್ಮ ಪ್ರಾಣವನ್ನು ಕಳೆದುಕೊಂಡರು. ಆ ಭೂಕಂಪ ಇನ್ನೂ ಮಾಸುವ ಮುನ್ನವೇ ಮತ್ತೆ ಭೂಮಿ ಕಂಪಿಸಿದ್ದು, ಜನರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ.

RelatedPosts

ವಿವಾಹ ಸಮಾರಂಭದಲ್ಲಿ ಆತ್ಮಾಹುತಿ ದಾಳಿ: 5 ಸಾವು, 10 ಮಂದಿಗೆ ಗಾಯ

6ನೇ ತಲೆಮಾರಿನ ಯುದ್ಧ ವಿಮಾನ ಸಿದ್ದಪಡಿಸ್ತಿರುವ ಅಮೆರಿಕ: ಶತ್ರುಗಳಿಗೆ ಸಿಂಹಸ್ವಪ್ನವಾಗಲಿದೆ F-47

ಕರಾಚಿಯ ಶಾಪಿಂಗ್‌ ಮಾಲ್‌ನಲ್ಲಿ ಅಗ್ನಿ ಅವಘಡ: 60ಕ್ಕೂ ಹೆಚ್ಚು ಮಂದಿ ಸಾ*ವು

ಸ್ವಿಟ್ಜರ್‌ಲ್ಯಾಂಡ್​ಗೆ ಪ್ರಯಾಣಿಸುತ್ತಿದ್ದ ಟ್ರಂಪ್ ವಿಮಾನದಲ್ಲಿ ತಾಂತ್ರಿಕ ದೋಷ

ADVERTISEMENT
ADVERTISEMENT

ಇತ್ತೀಚಿನ ಭೂಕಂಪದ ಕೇಂದ್ರಬಿಂದು ಮಂಡಲೆ ಮತ್ತು ನೇಪಿಟಾವ್ ನಡುವಿನ ಹಜಾರ ಎಂಬ ಪ್ರದೇಶದ ಬಳಿ ದಾಖಲಾಗಿದ್ದು, ಈ ಪ್ರದೇಶವು ಕಳೆದ ತಿಂಗಳ ಭೂಕಂಪದ ವೇಳೆ ಗಂಭೀರ ಹಾನಿಯನ್ನು ಅನುಭವಿಸಿತ್ತು. ಅಲ್ಲಿ ಅನೇಕ ಕಟ್ಟಡಗಳು, ಸರ್ಕಾರಿ ಕಚೇರಿಗಳು ನೆಲಸಮವಾಗಿದ್ದವು. ಸಾರ್ವಜನಿಕರ ಮನೆಗಳು ಕೂಡ ಭಾರಿ ಪ್ರಮಾಣದಲ್ಲಿ ಹಾನಿಗೊಳಗಾಗಿದ್ದವು. ಮ್ಯಾನ್ಮಾರ್‌ನ ಜನರು ಇನ್ನೂ ಈ ಭೂಕಂಪದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಇದೇ ಸಂದರ್ಭದಲ್ಲಿ ಮತ್ತೊಮ್ಮೆ ಭೂಮಿ ಕಂಪಿಸಿದ್ದು, ಮತ್ತಷ್ಟು ಅವರ ಭೀತಿಯನ್ನು ಹೆಚ್ಚಿಸಿದೆ.

ಈ ಹಿಂದೆ ಸಂಭವಿಸಿದ ಭೂಕಂಪದ ಬಳಿಕ ಮ್ಯಾನ್ಮಾರ್ ಸರ್ಕಾರ ಮತ್ತು ಹಲವಾರು ಅಂತಾರಾಷ್ಟ್ರೀಯ ಸಂಸ್ಥೆಗಳು ಪರಿಹಾರ ಕಾರ್ಯಗಳಲ್ಲಿ ತೊಡಗಿದ್ದವು. ಗಾಯಾಳುಗಳಿಗೆ ಚಿಕಿತ್ಸೆ ನೀಡುವುದು, ನೆರೆಸಂದರ್ಭದಲ್ಲಿ ತಮ್ಮ ಮನೆ ಕಳೆದುಕೊಂಡವರಿಗಾಗಿ ತಾತ್ಕಾಲಿಕ ಆಶ್ರಯ ಕೇಂದ್ರಗಳನ್ನು ಸ್ಥಾಪಿಸುವುದು, ಆಹಾರ ಮತ್ತು ಔಷಧಿ ಪೂರೈಕೆ ಮುಂತಾದ ಅಗತ್ಯ ಸಹಾಯಗಳನ್ನು ಒದಗಿಸುವ ಕಾರ್ಯ ನಡೆಯುತ್ತಿತ್ತು. ಆದರೆ, ಇತ್ತೀಚಿನ ಭೂಕಂಪದಿಂದ ಈ ಕಾರ್ಯಗಳಲ್ಲಿ ವಿಳಂಬ ಸಂಭವಿಸುವ ಸಾಧ್ಯತೆ ಇದೆ ಎಂಬ ಆತಂಕ ಉಂಟಾಗಿದೆ.

ಭೂಕಂಪದ ತೀವ್ರತೆ 5.5 ಆಗಿದ್ದರೂ, ಭೂಮಿ ಕಂಪಿಸುವುದು ಮತ್ತು ಭೀತಿಯ ವಾತಾವರಣವು ಜನರಲ್ಲಿ ಆತಂಕ ಹುಟ್ಟಿಸಿದೆ. ಆದರೆ ಯಾವುದೇ ಸಾವು-ನೋವು ಅಥವಾ ಭಾರೀ ಆಸ್ತಿ ನಷ್ಟದ ವರದಿಗಳು ಈವರೆಗೆ ಲಭ್ಯವಾಗಿಲ್ಲ. ಇದರ ಹೊರತಾಗಿಯೂ, ಸರ್ಕಾರ ಶಾಶ್ವತ ಪರಿಹಾರದತ್ತ ಗಂಭೀರ ಚಿಂತನೆ ನಡೆಸಬೇಕು ಎಂಬುದು ತಜ್ಞರ ಅಭಿಪ್ರಾಯ.

ಭೂಕಂಪಗೊಳಗಾದ ಪ್ರದೇಶಗಳಲ್ಲಿ ತುರ್ತು ಸೇವಾ ತಂಡಗಳು, ವೈದ್ಯರು ಮತ್ತು ರಕ್ಷಣಾ ಪಡೆಗಳು ಹತ್ತಿರದ ಗ್ರಾಮಗಳತ್ತ ಮುನ್ನಡೆಯುತ್ತಿದ್ದು, ಸ್ಥಳೀಯ ಜನರಿಗೆ ಧೈರ್ಯವನ್ನು ತುಂಬುತ್ತಿದ್ದಾರೆ. ಅವರು ಭಯದಿಂದ ಮನೆಯನ್ನು ತೊರೆಯುತ್ತಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Weight gain and fatigue after 30 vitamin deficiency remedies (1)

ಮಲಗುವ ಮುನ್ನ ನೀರು ಕುಡಿಯುವುದು ಎಷ್ಟು ಸರಿ ?

by ಯಶಸ್ವಿನಿ ಎಂ
January 24, 2026 - 11:13 pm
0

Weight gain and fatigue after 30 vitamin deficiency remedies

30 ದಾಟಿದ ನಂತರ ದಿಡೀರನೆ ತೂಕ ಹೆಚ್ಚಾಗುತ್ತದೆ, ಇದಕ್ಕೆ ನಿಖರ ಕಾರಣ ಇಲ್ಲಿದೆ ನೋಡಿ

by ಯಶಸ್ವಿನಿ ಎಂ
January 24, 2026 - 10:53 pm
0

Untitled design 2026 01 24T223052.636

ಸಣ್ಣ ಪುಟ್ಟ ವಿಷಯಗಳು ಮರೆತು ಹೋಗುತ್ತಿದೆಯೇ ? ಹಾಗಿದ್ರೆ ಇದು ಬ್ರೈನ್ ಫಾಗ್ ಇರಬಹುದು, ಎಚ್ಚರ !

by ಯಶಸ್ವಿನಿ ಎಂ
January 24, 2026 - 10:34 pm
0

Untitled design 2026 01 24T220148.890

ಅತ್ಯುತ್ತಮ ಚುನಾವಣಾ ಅಭ್ಯಾಸ ರಾಜ್ಯ ಪ್ರಶಸ್ತಿಗೆ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆಯ್ಕೆ

by ಯಶಸ್ವಿನಿ ಎಂ
January 24, 2026 - 10:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 24T083653.455
    ವಿವಾಹ ಸಮಾರಂಭದಲ್ಲಿ ಆತ್ಮಾಹುತಿ ದಾಳಿ: 5 ಸಾವು, 10 ಮಂದಿಗೆ ಗಾಯ
    January 24, 2026 | 0
  • Untitled design 2026 01 22T182054.978
    6ನೇ ತಲೆಮಾರಿನ ಯುದ್ಧ ವಿಮಾನ ಸಿದ್ದಪಡಿಸ್ತಿರುವ ಅಮೆರಿಕ: ಶತ್ರುಗಳಿಗೆ ಸಿಂಹಸ್ವಪ್ನವಾಗಲಿದೆ F-47
    January 22, 2026 | 0
  • Untitled design 2026 01 22T113208.449
    ಕರಾಚಿಯ ಶಾಪಿಂಗ್‌ ಮಾಲ್‌ನಲ್ಲಿ ಅಗ್ನಿ ಅವಘಡ: 60ಕ್ಕೂ ಹೆಚ್ಚು ಮಂದಿ ಸಾ*ವು
    January 22, 2026 | 0
  • BeFunky collage (10)
    ಸ್ವಿಟ್ಜರ್‌ಲ್ಯಾಂಡ್​ಗೆ ಪ್ರಯಾಣಿಸುತ್ತಿದ್ದ ಟ್ರಂಪ್ ವಿಮಾನದಲ್ಲಿ ತಾಂತ್ರಿಕ ದೋಷ
    January 21, 2026 | 0
  • Untitled design 2026 01 21T104629.704
    20 ವರ್ಷಗಳ ನಂತರ ಭೂಮಿಗೆ ಅಪ್ಪಳಿಸಿದ ಬೃಹತ್‌ ಸೌರ ಮಾರುತ: ಆಕಾಶದಲ್ಲಿ ಬಣ್ಣಗಳ ಚಿತ್ತಾರ
    January 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version