• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

israel war: ಇರಾನ್‌ನ 160 ವಿದ್ಯಾರ್ಥಿನಿಯರು ಸಾ*ವು, ಪುಟ್ಟ ಬಾಲಕಿಯರ ಸಾಮೂಹಿಕ ಅಂತ್ಯಕ್ರಿಯೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
March 4, 2026 - 10:16 am
in Flash News, ವಿದೇಶ
0 0
0
Untitled design (48)

ಟೆಹ್ರಾನ್: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ಈಗ ಅಮಾಯಕರ ರಕ್ತದ ಮಡುವಿನಲ್ಲಿ ಮಿಂದೆದ್ದಿದೆ. ಇರಾನ್‌ನ ಮಿನಾಬ್ ನಗರದ ಬಾಲಕಿಯರ ಶಾಲೆಯೊಂದರ ಮೇಲೆ ನಡೆದ ಭೀಕರ ವೈಮಾನಿಕ ದಾಳಿಯು ಇಡೀ ಜಗತ್ತನ್ನೇ ನಡುಗಿಸಿದೆ. ಕಲಿಯಬೇಕಿದ್ದ ಪುಸ್ತಕಗಳು ರಕ್ತಸಿಕ್ತವಾಗಿವೆ, ಕನಸುಗಳು ಕಾಂಕ್ರೀಟ್ ರಾಶಿಯಡಿ ಹೂತುಹೋಗಿವೆ.

160 ವಿದ್ಯಾರ್ಥಿನಿಯರ ಸಾಮೂಹಿಕ ಅಂತ್ಯಕ್ರಿಯೆ

ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ಕಾರ್ಯಾಚರಣೆಯ ಭಾಗವಾಗಿ ಈ ದಾಳಿ ನಡೆದಿದೆ ಎಂದು ಇರಾನ್ ಆರೋಪಿಸಿದೆ. ಈ ಘೋರ ದುರಂತದಲ್ಲಿ ಸುಮಾರು 160ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಸಾವನ್ನಪ್ಪಿದ್ದಾರೆ. ಗುರುತು ಸಿಗದಷ್ಟು ಛಿದ್ರಗೊಂಡ ಮಕ್ಕಳ ದೇಹಗಳನ್ನು ನೋಡಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ನಿ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಈ ಭೀಕರತೆಯ ಚಿತ್ರಗಳನ್ನು ಹಂಚಿಕೊಂಡಿದ್ದು, ಗಾಜಾದಿಂದ ಮಿನಾಬ್‌ವರೆಗೆ ಅಮಾಯಕರ ಹತ್ಯೆ ಮುಂದುವರಿಯುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

RelatedPosts

ಆಂಧ್ರಪ್ರದೇಶದಲ್ಲಿ ರಣಭೀಕರ ರಸ್ತೆ ಅಪಘಾತ: ಲಾರಿಗೆ ಕಾರು ಡಿಕ್ಕಿ, ಕರ್ನಾಟಕದ ಐವರು ಸ್ಥಳದಲ್ಲೇ ದುರ್ಮರಣ

ಒಮ್ಮೆಲೆ 2.5 ಮಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರಿಂದ ChatGPT ಡಿಲಿಟ್‌..! ಕಾರಣವೇನು..?

MBBS ಸೀಟು ಕೊಡಿಸುವ ನೆಪದಲ್ಲಿ 25 ಲಕ್ಷ ರೂ. ವಂಚನೆ

ಕೊಪ್ಪಳದಲ್ಲಿ ಖಮೇನಿ ಹ*ತ್ಯೆ ಬಗ್ಗೆ ಇನ್‌ಸ್ಟಾಗ್ರಾಂ ಸ್ಟೋರಿ ಹಾಕಿದ ಹಿಂದೂ ಯುವಕನ ಮೇಲೆ ಹ*ಲ್ಲೆ

ADVERTISEMENT
ADVERTISEMENT

Funeral procession for the 165 school girls killed by the US and Israeli Joint Forces attack on Minab Elementary School in Iran is currently underway in Iran.

pic.twitter.com/O4bMeKXnZk

— Aditya Raj Kaul (@AdityaRajKaul) March 3, 2026

ದಾಳಿ ನಡೆದ ಶಾಲೆಯ ಮೈದಾನವೇ ಈಗ ಸ್ಮಶಾನವಾಗಿ ಮಾರ್ಪಟ್ಟಿದೆ. ಸಾಲು ಸಾಲಾಗಿ ಅಗೆಯಲಾದ ಸಮಾಧಿಗಳು ಮತ್ತು ಅವುಗಳ ಮುಂದೆ ಪೋಷಕರು ಮೌನವಾಗಿ ಅಳುತ್ತಿದ್ದಾರೆ. ಸಚಿವ ಅರಗ್ನಿ ಅವರು ಹಂಚಿಕೊಂಡಿರುವ ವಿಡಿಯೋಗಳಲ್ಲಿ, ರಕ್ಷಣಾ ಸಿಬ್ಬಂದಿ ಕಟ್ಟಡದ ಶಿಥಿಲಾವಶೇಷಗಳ ಅಡಿಯಿಂದ ಪುಟ್ಟ ಮಕ್ಕಳ ಮೃತದೇಹಗಳನ್ನು ಹೊರತೆಗೆಯುತ್ತಿರುವ ದೃಶ್ಯಗಳು ಎಂತವರ ಕಣ್ಣಲ್ಲೂ ನೀರು ತರಿಸುತ್ತವೆ. ಸದ್ಯ 60ಕ್ಕೂ ಹೆಚ್ಚು ಬಾಲಕಿಯರು ಗಂಭೀರವಾಗಿ ಗಾಯಗೊಂಡಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ಅಂತರಾಷ್ಟ್ರೀಯ ಮಾನವೀಯ ಕಾನೂನುಗಳ ಪ್ರಕಾರ, ಯುದ್ಧದ ಸಮಯದಲ್ಲಿ ಶಾಲೆಗಳು, ಆಸ್ಪತ್ರೆಗಳು ಮತ್ತು ಧಾರ್ಮಿಕ ಕೇಂದ್ರಗಳನ್ನು ಗುರಿಯಾಗಿಸುವುದು ಅಕ್ಷಮ್ಯ ಅಪರಾಧ. ಇರಾನ್ ಈ ವಿಷಯವನ್ನು ವಿಶ್ವಸಂಸ್ಥೆಯಲ್ಲಿ ಪ್ರಸ್ತಾಪಿಸಿದ್ದು, ಇದು ನೇರವಾದ ಯುದ್ಧಾಪರಾಧ ಎಂದು ಕಿಡಿಕಾರಿದೆ. ಇದು ಇಸ್ರೇಲ್ ಭರವಸೆ ನೀಡಿದ್ದ ರಕ್ಷಣೆಯ ನಿಜರೂಪವೇ ? ಎಂದು ಅರಗ್ನಿ ಪ್ರಶ್ನಿಸಿದ್ದಾರೆ.

These are graves being dug for more than 160 innocent young girls who were killed in the US-Israeli bombing of a primary school. Their bodies were torn to shreds.

This is how “rescue” promised by Mr. Trump looks in reality.

From Gaza to Minab, innocents murdered in cold blood. pic.twitter.com/cRdJ3BELOn

— Seyed Abbas Araghchi (@araghchi) March 2, 2026

ಅಮೆರಿಕ-ಇಸ್ರೇಲ್ ನಿಲುವು ಏನು?

ಈ ದಾಳಿಯ ಬಗ್ಗೆ ಅಮೆರಿಕ ಅಥವಾ ಇಸ್ರೇಲ್ ಈವರೆಗೆ ಅಧಿಕೃತವಾಗಿ ಹೊಣೆ ಹೊತ್ತುಕೊಂಡಿಲ್ಲ. ಆದರೆ, ಆ ಪ್ರದೇಶದಲ್ಲಿದ್ದ ಇರಾನ್‌ನ ‘ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್’ (IRGC) ನೆಲೆಗಳನ್ನು ಗುರಿಯಾಗಿಸಿ ದಾಳಿ ಮಾಡುವಾಗ ಈ ಅನಾಹುತ ಸಂಭವಿಸಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಗುರಿ ತಪ್ಪಿದ ಕ್ಷಿಪಣಿಗಳು ಈ ಶಾಲೆಯ ಮೇಲೆ ಬಿದ್ದಿವೆಯೇ ಅಥವಾ ಇದು ಉದ್ದೇಶಪೂರ್ವಕ ದಾಳಿಯೇ ಎಂಬುದು ತನಿಖೆಯಿಂದ ಹೊರಬರಬೇಕಿದೆ.

ಒಟ್ಟಾರೆಯಾಗಿ, ರಾಜಕೀಯ ದಾಳಗಳ ನಡುವೆ ನೂರಾರು ಮಕ್ಕಳ ಜೀವ ಬಲಿಯಾಗಿರುವುದು ಜಾಗತಿಕ ಸಮುದಾಯದ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design (54)

ಆಂಧ್ರಪ್ರದೇಶದಲ್ಲಿ ರಣಭೀಕರ ರಸ್ತೆ ಅಪಘಾತ: ಲಾರಿಗೆ ಕಾರು ಡಿಕ್ಕಿ, ಕರ್ನಾಟಕದ ಐವರು ಸ್ಥಳದಲ್ಲೇ ದುರ್ಮರಣ

by ಯಶಸ್ವಿನಿ ಎಂ
March 4, 2026 - 11:52 am
0

Untitled design (52)

ಒಮ್ಮೆಲೆ 2.5 ಮಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರಿಂದ ChatGPT ಡಿಲಿಟ್‌..! ಕಾರಣವೇನು..?

by ಯಶಸ್ವಿನಿ ಎಂ
March 4, 2026 - 11:31 am
0

MBBS

MBBS ಸೀಟು ಕೊಡಿಸುವ ನೆಪದಲ್ಲಿ 25 ಲಕ್ಷ ರೂ. ವಂಚನೆ

by ಶ್ರೀದೇವಿ ಬಿ. ವೈ
March 4, 2026 - 11:31 am
0

Untitled design (51)

ಕೊಪ್ಪಳದಲ್ಲಿ ಖಮೇನಿ ಹ*ತ್ಯೆ ಬಗ್ಗೆ ಇನ್‌ಸ್ಟಾಗ್ರಾಂ ಸ್ಟೋರಿ ಹಾಕಿದ ಹಿಂದೂ ಯುವಕನ ಮೇಲೆ ಹ*ಲ್ಲೆ

by ಯಶಸ್ವಿನಿ ಎಂ
March 4, 2026 - 11:09 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (54)
    ಆಂಧ್ರಪ್ರದೇಶದಲ್ಲಿ ರಣಭೀಕರ ರಸ್ತೆ ಅಪಘಾತ: ಲಾರಿಗೆ ಕಾರು ಡಿಕ್ಕಿ, ಕರ್ನಾಟಕದ ಐವರು ಸ್ಥಳದಲ್ಲೇ ದುರ್ಮರಣ
    March 4, 2026 | 0
  • Untitled design (52)
    ಒಮ್ಮೆಲೆ 2.5 ಮಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರಿಂದ ChatGPT ಡಿಲಿಟ್‌..! ಕಾರಣವೇನು..?
    March 4, 2026 | 0
  • MBBS
    MBBS ಸೀಟು ಕೊಡಿಸುವ ನೆಪದಲ್ಲಿ 25 ಲಕ್ಷ ರೂ. ವಂಚನೆ
    March 4, 2026 | 0
  • Untitled design (51)
    ಕೊಪ್ಪಳದಲ್ಲಿ ಖಮೇನಿ ಹ*ತ್ಯೆ ಬಗ್ಗೆ ಇನ್‌ಸ್ಟಾಗ್ರಾಂ ಸ್ಟೋರಿ ಹಾಕಿದ ಹಿಂದೂ ಯುವಕನ ಮೇಲೆ ಹ*ಲ್ಲೆ
    March 4, 2026 | 0
  • ಬೆಂಗಳೂರಿನ ಅಬ್ಬಿಗೆರೆಯಲ್ಲಿ ಅತ್ತೆ-ಸೊಸೆ ಜಗಳ
    ಅಡುಗೆ ಮಾಡುವ ವಿಚಾರಕ್ಕೆ ಅತ್ತೆ-ಸೊಸೆ ಗಲಾಟೆ: ಟೆಕ್ಕಿ ಸುಷ್ಮಾ ಆ*ತ್ಮಹ*ತ್ಯೆ
    March 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version