• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವೆನೆಜುವೆಲಾ ಅಧ್ಯಕ್ಷ ಮಡುರೊ ಬಂಧನ: ಅಮೆರಿಕ ದಾಳಿಗೆ 32 ಕ್ಯೂಬನ್ನರು ಬಲಿ

admin by admin
January 5, 2026 - 3:58 pm
in Flash News, ವಿದೇಶ
0 0
0
Untitled design 2026 01 05T154501.974

ಹವಾನಾ: ವೆನೆಜುವೆಲಾದ ರಾಜಕೀಯ ಇತಿಹಾಸದಲ್ಲಿ ಶನಿವಾರ (ಜನವರಿ 3) ನಡೆದ ಬೆಳವಣಿಗೆಯೊಂದರಲ್ಲಿ, ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿ ಸಿಲಿಯಾ ಫ್ಲೋರೆಸ್ ಅವರನ್ನು ಅಮೆರಿಕದ ವಿಶೇಷ ಪಡೆಗಳು ವಶಕ್ಕೆ ಪಡೆದಿವೆ. ಈ ಕಾರ್ಯಾಚರಣೆಯ ವೇಳೆ ನಡೆದ ಭೀಕರ ಸಂಘರ್ಷದಲ್ಲಿ 32 ನಾಗರಿಕರು (ಕ್ಯೂಬಾ ಮೂಲದವರು) ಮೃತಪಟ್ಟಿದ್ದಾರೆ ಎಂದು ಕ್ಯೂಬಾ ಸರ್ಕಾರ ಅಧಿಕೃತವಾಗಿ ಪ್ರಕಟಿಸಿದೆ.

ಘಟನೆಯ ವಿವರ:

RelatedPosts

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 788ಕ್ಕೆ ಏರಿಕೆ, 8,700ಕ್ಕೂ ಹೆಚ್ಚು ಜನರ ರಕ್ಷಣೆ

ಕರ್ನಾಟಕದವರ ರಕ್ಷಣೆಗೆ ವಿಶೇಷ ನೋಡಲ್ ಅಧಿಕಾರಿ ನೇಮಕ

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಉದ್ವಿಗ್ನತೆ: ಅಮೆರಿಕಾ ವಾಯುನೆಲೆ ಮೇಲೆ ಇರಾನ್ ದಾಳಿ

ನೇಪಾಳ ಪ್ರವಾಹ: 5ನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ADVERTISEMENT
ADVERTISEMENT

ವೆನೆಜುವೆಲಾದ ರಾಜಧಾನಿ ಕಾರಕಾಸ್‌ನಲ್ಲಿ ನಡೆದ ಈ ದಾಳಿಯು ಇಡೀ ಜಗತ್ತನ್ನು ಬೆಚ್ಚಿಬೀಳಿಸಿದೆ. ಮಡುರೊ ಅವರಿಗೆ ಮೊದಲಿನಿಂದಲೂ ಭದ್ರತೆ ಒದಗಿಸುತ್ತಿದ್ದ ಕ್ಯೂಬಾದ ಸಶಸ್ತ್ರ ಪಡೆಗಳು ಮತ್ತು ಗುಪ್ತಚರ ಸಂಸ್ಥೆಯ ಸದಸ್ಯರು ಅಮೆರಿಕದ ಪಡೆಗಳನ್ನು ತಡೆಯಲು ಪ್ರಯತ್ನಿಸಿದಾಗ ನಡೆದ ಬಾಂಬ್ ದಾಳಿ ಮತ್ತು ನೇರ ಸಮರದಲ್ಲಿ 32 ಮಂದಿ ವೀರಮರಣ ಹೊಂದಿದ್ದಾರೆ. ಮೃತರ ಗೌರವಾರ್ಥವಾಗಿ ಕ್ಯೂಬಾ ಸರ್ಕಾರವು ಜನವರಿ 5 ಮತ್ತು 6 ರಂದು ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ.

ಅಮೆರಿಕದ ಆರೋಪಗಳೇನು ?

63 ವರ್ಷದ ಮಡುರೊ ಅವರ ಮೇಲೆ ಅಮೆರಿಕವು ಗಂಭೀರ ಆರೋಪಗಳನ್ನು ಹೊರಿಸಿದೆ. 2020ರಿಂದಲೇ ಮಡುರೊ ವಿರುದ್ಧ ಮಾದಕ ವಸ್ತು ಸಾಗಣೆ ಮತ್ತು ಅಂತರಾಷ್ಟ್ರೀಯ ಭಯೋತ್ಪಾದನಾ ಸಂಚಿನ ಆರೋಪಗಳನ್ನು ದಾಖಲಿಸಲಾಗಿತ್ತು. ವೆನೆಜುವೆಲಾವನ್ನು ಅಕ್ರಮ ಚಟುವಟಿಕೆಗಳ ಕೇಂದ್ರವಾಗಿಸಿಕೊಂಡಿದ್ದಾರೆ ಎಂಬುದು ಅಮೆರಿಕದ ವಾದ. ಸದ್ಯ ಮಡುರೊ ಅವರನ್ನು ನ್ಯೂಯಾರ್ಕ್‌ನ ಕಾರಾಗೃಹದಲ್ಲಿ ಇರಿಸಲಾಗಿದ್ದು, ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಡುರೊ ಜೈಲಿನಲ್ಲಿರುವ ಫೋಟೋವನ್ನು ಹಂಚಿಕೊಂಡಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಡುರೊ ಬಂಧನದ ಬೆನ್ನಲ್ಲೇ ಅಮೆರಿಕವು ನೆರೆಯ ಕೊಲಂಬಿಯಾದ ಅಧ್ಯಕ್ಷರಿಗೂ ಎಚ್ಚರಿಕೆ ನೀಡಿದೆ. ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಕೊಲಂಬಿಯಾ ಅಧ್ಯಕ್ಷ ಗುಸ್ಟಾವೊ ಪೆಟ್ರೋ, ಅಮೆರಿಕದ ಈ ಕ್ರಮವು ಲ್ಯಾಟಿನ್ ಅಮೆರಿಕದ ಸಾರ್ವಭೌಮತ್ವದ ಮೇಲಿನ ದಾಳಿಯಾಗಿದೆ. ಇದು ಮಾನವೀಯ ಬಿಕ್ಕಟ್ಟಿಗೆ ದಾರಿ ಮಾಡಿಕೊಡುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮಡುರೊ ಅವರು ಪುಟ್ಟಪರ್ತಿಯ ಶ್ರೀ ಸತ್ಯಸಾಯಿಬಾಬಾ ಅವರ ಪರಮ ಭಕ್ತರಾಗಿದ್ದರು. ಅವರ ಅಧಿಕೃತ ಕಚೇರಿಗಳಲ್ಲಿ ಸಾಯಿಬಾಬಾ ಅವರ ಭಾವಚಿತ್ರಗಳಿರುತ್ತಿದ್ದವು ಮತ್ತು ಅವರು ಹಲವು ಬಾರಿ ಭಾರತಕ್ಕೆ ಭೇಟಿ ನೀಡುವ ಇಚ್ಛೆಯನ್ನೂ ವ್ಯಕ್ತಪಡಿಸಿದ್ದರು. ಆದರೆ ಇವರ ಬಂದನದಿಂದ ಇಡೀ ವಿಶ್ವ ಆತಂಕ ವ್ಯಕ್ತಪಡಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (12)

ಬೈಕ್‌ ತಪ್ಪಿಸಲು ಹೋಗಿ ಪಲ್ಟಿಯಾದ ಕಂಟೇನರ್‌: ಕೂದಲೆಳೆ ಅಂತರದಲ್ಲಿ ಪಾರಾದ ಕಾರು

by ಕವಿತಾ
August 31, 2026 - 3:25 pm
0

ಸಾವು (20)

ಗೃಹಲಕ್ಷ್ಮೀ ಹಣ ಪಡೆಯುತ್ತಿರುವ ಅನರ್ಹರಿಗೆ ಶಾಕ್: ಮನೆ-ಮನೆಗೆ ತೆರಳಿ ಸರ್ಕಾರದಿಂದ ಪರಿಶೀಲನೆ

by ದಿಶಾ ಕೆ. ಎಸ್.
August 31, 2026 - 2:43 pm
0

ಸಾವು (19)

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ವಿರುದ್ಧ ಕಾರ್ಯಾಚರಣೆ: 31 ಬಾಂಗ್ಲಾ ಪ್ರಜೆಗಳು ಗಡಿಪಾರು

by ದಿಶಾ ಕೆ. ಎಸ್.
August 31, 2026 - 2:15 pm
0

ಸಾವು (18)

US Open 2026: ಮೊದಲ ಸುತ್ತಿನಲ್ಲೇ ಜೊಕೊವಿಕ್ ಗೆ ಶಾಕ್, ಟೂರ್ನಿಯಿಂದ ಹೊರಕ್ಕೆ!

by ದಿಶಾ ಕೆ. ಎಸ್.
August 31, 2026 - 1:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Untitled design 2026 08 29T092627.745
    ‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!
    August 29, 2026 | 0
  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version