• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶ್ರೀಲಂಕಾ ಚಂಡಮಾರುತ ಪೀಡಿತರಿಗೆ ಅವಧಿ ಮುಗಿದ ಆಹಾರ ಸಾಮಾಗ್ರಿ-ಔಷಧ ಕಳುಹಿಸಿದ ಪಾಕಿಸ್ತಾನ

admin by admin
December 2, 2025 - 5:21 pm
in Flash News, ವಿದೇಶ
0 0
0
Untitled design 2025 12 02T171519.967

RelatedPosts

ಟ್ರಂಪ್ ಘೋಷಣೆ: ಇರಾನ್ ಮನವಿಗೆ ಸ್ಪಂದಿಸಿ ನಾಳೆ ಮಹತ್ವದ ಸಭೆ

ಬಿಸಿಗಾಳಿಗೆ ತತ್ತರಿಸಿದ ಯುರೋಪ್‌ :1,300ಕ್ಕೂ ಅಧಿಕ ಸಾ*ವು

ದೇಶಾದ್ಯಂತ ಜುಲೈನಲ್ಲಿ 13 ದಿನ ಬ್ಯಾಂಕ್ ರಜೆ: ಯಾವ್ಯಾವ ದಿನ? ಇಲ್ಲಿದೆ ಸಂಪೂರ್ಣ ಪಟ್ಟಿ

ರಾಮಮಂದಿರ ದೇಣಿಗೆ ಲೂಟಿ ಕೇಸ್‌: ರಾಮನ ದುಡ್ಡಿನಲ್ಲಿ ಆರೋಪಿಗಳ ಬಿಂದಾಸ್ ಲೈಫ್.!

ADVERTISEMENT
ADVERTISEMENT

ಇಸ್ಲಾಮಾಬಾದ್: ದಿತ್ವಾ ಚಂಡಮಾರುತದ ಹಾವಳಿಯಿಂದ ತತ್ತರಿಸಿರುವ ಶ್ರೀಲಂಕಾಕ್ಕೆ (Sri Lanka) ನೆರವಾಗಿ ಪಾಕಿಸ್ತಾನ (Pakistan) ಅವಧಿ ಮುಗಿದ ಆಹಾರ ಪದಾರ್ಥ ಹಾಗೂ ಔಷದಗಳನ್ನ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.ಇದು ಹೆಚ್ಚು ವಿವಾದಕ್ಕೆ ಕಾರಣವಾಗಿದೆ. ನೆರೆಹೊರೆಯ ದೇಶಕ್ಕೆ ‘ಸಹಾಯ’ ಎಂಬ ಹೆಸರಲ್ಲಿ ಬಳಕೆಯಾಗದ ಉತ್ಪನ್ನಗಳನ್ನು ರವಾನಿಸಿದ ಆರೋಪದ ಮೇಲೆ ಪಾಕಿಸ್ತಾನದ ವಿಪತ್ತು ನಿರ್ವಹಣಾ ಸಂಸ್ಥೆ ಮತ್ತು ವಿದೇಶಾಂಗ ಸಚಿವಾಲಯ ಟೀಕೆಗೆ ಗುರಿಯಾಗಿದೆ.

ಶ್ರೀಲಂಕಾ ದಶಕಗಳಲ್ಲಿ ಎದುರಾಗಿರುವ ಅತ್ಯಂತ ಭೀಕರ ನೈಸರ್ಗಿಕ ವಿಕೋಪದಿಂದ ಹಾಗೂ ಆರ್ಥಿಕ ಸಂಕಷ್ಟದಿಂದ ಹೋರಾಡುತ್ತಿದೆ. ಈ ಪರಿಸ್ಥಿತಿಯಲ್ಲಿ, ಪಾಕಿಸ್ತಾನ ಶ್ರೀಲಂಕಾಗೆ ವೈದ್ಯಕೀಯ ಮತ್ತು ಆಹಾರ ಸಹಾಯ ಸಾಮಗ್ರಿಗಳನ್ನು ವಿಮಾನ ಮತ್ತು ಹಡಗು ಮೂಲಕ ರವಾನಿಸಿತ್ತು. ಈ ‘ಉದಾರ ನೆರವು’ದ ಫೋಟೊಗಳನ್ನು ಪಾಕಿಸ್ತಾನ ಹೈಕಮಿಷನ್, ಶ್ರೀಲಂಕಾ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿತ್ತು. ಆದರೆ, ಈ ಚಿತ್ರಗಳಲ್ಲಿಯೇ ಪೆಟ್ಟಿಗೆಗಳ ಮೇಲೆ ಮುದ್ರಿತವಾದ ಮಾನ್ಯತಾ ದಿನಾಂಕ (Expiry Date) ಈ ಸಾಮಗ್ರಿಗಳು ಒಂದು ವರ್ಷದ ಹಿಂದೆಯೇ ಅವಧಿ ಮೀರಿದ್ದವೆ ಎಂದು ತಿಳಿಸುತ್ತಿವೆ.

pakistan tweet

ಈ ವಿಷಯ ತಿಳಿದ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಟೀಕೆಯ ಸುರಿಮಳೆ ಆರಂಭವಾಯಿತು. ಬಳಕೆದಾರರು, ಇದು ನಿಜವಾದ ಸಹಾನುಭೂತಿಯೇ ಅಥವಾ ತಮ್ಮ ಹಳೇ ದಾಸ್ತಾನನ್ನು ಕಳಚಲು ಒಂದು ಸುಲಭವಾದ ದಾರಿ ಕಂಡುಕೊಂಡಿರುವುದೇ ? ಎಂದು ಕಟುವಾಗಿ ಪ್ರಶ್ನಿಸಿದ್ದಾರೆ. ತಮ್ಮ ಹಿಂದಿನ ಪೋಸ್ಟ್‌ಗಳಿಗೆ ಬಂದ ಟೀಕೆಗಳನ್ನು ನೋಡಿದ ಪಾಕಿಸ್ತಾನ ಹೈಕಮಿಷನ್, ತಮ್ಮ ಮೂಲ ಪೋಸ್ಟ್ ಅನ್ನು ಡಿಲೀಟ್ ಮಾಡಿದೆ.

ಈ ಸಮಯದಲ್ಲಿ ಶ್ರೀಲಂಕಾ ಗಂಭೀರ ಸಂಕಷ್ಟದಲ್ಲಿ ಸಿಲುಕಿದೆ. ದಿತ್ವಾ ಚಂಡಮಾರುತದಿಂದ ನೂರಾರು ಜನರು ಮೃತಪಟ್ಟಿದ್ದಾರೆ, ಸಾವಿರಾರು ಮಂದಿ ಸ್ಥಳಾಂತರಿತರಾಗಿದ್ದಾರೆ ಮತ್ತು ಮೂಲಭೂತ ಸೌಕರ್ಯಗಳು ಹಾನಿಗೊಳಗಾಗಿವೆ. ದೇಶವು ಇನ್ನೂ ಆರ್ಥಿಕ ಬಿಕ್ಕಟ್ಟಿನಿಂದ ಹೊರಗೆಬರಲು ಹೊಸ್ತಿಲಲಿದ್ದಾಗ, ಈ ನೈಸರ್ಗಿಕ ವಿಪತ್ತು ಮತ್ತೊಂದು ದೊಡ್ಡ ಪೆಟ್ಟು ನೀಡಿದೆ. ಅಂತಹ ಕ್ಷಣಗಳಲ್ಲಿ, ಸುರಕ್ಷಿತ ಆಹಾರ, ಶುದ್ಧ ನೀರು ಮತ್ತು ಉತ್ತಮ ಗುಣಮಟ್ಟದ ವೈದ್ಯಕೀಯ ಸರಬರಾಜು ಅತ್ಯಂತ ನಿರ್ಣಾಯಕವಾಗಿರುತ್ತದೆ.

ಈ ಘಟನೆ, ವಿಪತ್ತು ಪೀಡಿತ ಪ್ರದೇಶಕ್ಕೆ ಕಳುಹಿಸುವ ಸಹಾಯ ಸಾಮಗ್ರಿಗಳ ಗುಣಮಟ್ಟ ಮತ್ತು ಮಾನ್ಯತೆಯನ್ನು ಪರಿಶೀಲಿಸುವ ಯಾವುದೇ ಕ್ರಮವಿಲ್ಲವೇ ,  ತೊಂದರೆಗೀಡಾದವರ ಕಷ್ಟವನ್ನು ಲಾಭದಾಯಕವಾಗಿ ಬಳಸಿಕೊಂಡು, ತಮ್ಮ ಬಳಕೆಯಾಗದ ಸರಕುಗಳನ್ನು ಅವರ ಮೇಲೆ ‘ಸಹಾಯ’ವೆಂದು ಸುರಿಸುವುದು ಎಷ್ಟು ನೈತಿಕ ? ಈ ರೀತಿಯ ಕ್ರಿಯೆಗಳು ಅಂತರರಾಷ್ಟ್ರೀಯ ಮಾನವತಾವಾದಿ ಸಹಾಯದ (Humanitarian Aid) ತತ್ತ್ವಗಳಿಗೆ ಧಕ್ಕೆ ತರುವುದಲ್ಲವೇ ಎಂಬ ಸಾಕಷ್ಟು ಪ್ರಶ್ನೆಗಳಿಗೆ ದಾರಿ ಮಾಡಿಕೊಟ್ಟಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 29T210622.317

ರಾಜ್ಯದಲ್ಲಿ ಬರದ ಪರಿಸ್ಥಿತಿ: ಕಂಗಾಲಾದ ರೈತರು

by ಕವಿತಾ
June 29, 2026 - 8:33 pm
0

Untitled design 2026 06 29T201700.776

ಟ್ರಂಪ್ ಘೋಷಣೆ: ಇರಾನ್ ಮನವಿಗೆ ಸ್ಪಂದಿಸಿ ನಾಳೆ ಮಹತ್ವದ ಸಭೆ

by ಕವಿತಾ
June 29, 2026 - 8:17 pm
0

Untitled design 2026 06 29T193314.897

ಶರ್ಮಿಳಾ-ಸುಧನ್ ಎಂಗೇಜ್: ಸೇತುವೆಯಾದ ಸಂಯುಕ್ತಾ

by ಕವಿತಾ
June 29, 2026 - 7:34 pm
0

Untitled design 2026 06 29T190953.871

ಕರಾವಳಿಯಲ್ಲಿ ಮಳೆ ಮುನ್ಸೂಚನೆ: ಅರೆಂಜ್ ಅಲರ್ಟ್ ಘೋಷಣೆ!

by ಕವಿತಾ
June 29, 2026 - 7:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 29T145640.949
    ದೇಶಾದ್ಯಂತ ಜುಲೈನಲ್ಲಿ 13 ದಿನ ಬ್ಯಾಂಕ್ ರಜೆ: ಯಾವ್ಯಾವ ದಿನ? ಇಲ್ಲಿದೆ ಸಂಪೂರ್ಣ ಪಟ್ಟಿ
    June 29, 2026 | 0
  • Untitled design 2026 06 29T143459.440
    ರಾಮಮಂದಿರ ದೇಣಿಗೆ ಲೂಟಿ ಕೇಸ್‌: ರಾಮನ ದುಡ್ಡಿನಲ್ಲಿ ಆರೋಪಿಗಳ ಬಿಂದಾಸ್ ಲೈಫ್.!
    June 29, 2026 | 0
  • Untitled design 2026 06 29T135944.235
    ಬಿ.ವೈ. ವಿಜಯೇಂದ್ರ ವಿರುದ್ಧ ನಡೀತಿದ್ಯಾ ಸಂಚು? ಸದಾನಂದಗೌಡರದ್ದು ಎನ್ನಲಾದ ಆಡಿಯೋ ರಿಲೀಸ್
    June 29, 2026 | 0
  • Untitled design 2026 06 29T122648.814
    ರಾಮ ಮಂದಿರ ದೇಣಿಗೆ ಅಕ್ರಮ ಪ್ರಕರಣ: ಟ್ರಸ್ಟ್ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ವಿಚಾರಣೆ
    June 29, 2026 | 0
  • Untitled design 2026 06 29T112440.911
    ಜುಲೈ 1ರಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ
    June 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version