• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

“ನಾವು ಉಳಿಯಬೇಕು ಇಲ್ಲಾ ಜಗತ್ತೇ ನಾಶವಾಗಬೇಕು”: ಪಾಕ್ ಸಚಿವ ಖವಾಜಾ ಆಸೀಫ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 6, 2025 - 10:21 pm
in ವಿದೇಶ
0 0
0
2222 (13)

RelatedPosts

ಹಾರ್ಮುಜ್‌ನಲ್ಲಿ ಭಾರತೀಯರಿದ್ದ ಹಡಗಿನ ಮೇಲೆ ದಾಳಿ: ಓರ್ವ ನಾಪತ್ತೆ

ಹಾರ್ಮುಜ್ ಜಲಸಂಧಿ ಬಂದ್: ಇರಾನ್-ಅಮೆರಿಕ ಸಂಘರ್ಷ ಮತ್ತಷ್ಟು ತೀವ್ರ

ವಿಯೆಟ್ನಾಂನಲ್ಲಿ ಭಾರತೀಯ ಪ್ರವಾಸಿಗರಿದ್ದ ಬೋಟ್ ಪಲ್ಟಿ: 15 ಜನ ಜಲಸಮಾಧಿ

2030ರೊಳಗೆ ₹35,000 ಕೋಟಿ ವ್ಯಾಪಾರ ಗುರಿ: ಭಾರತ-ನ್ಯೂಜಿಲೆಂಡ್ ಮಹತ್ವದ ಒಪ್ಪಂದ

ADVERTISEMENT
ADVERTISEMENT

ನವದೆಹಲಿ: ಪೆಹಲ್ಗಾಮ್‌ ದಾಳಿಯ ಪ್ರತೀಕಾರವಾಗಿ ಭಾರತ ಪಾಕಿಸ್ತಾನದ ಮೇಲೆ ದಾಳಿಗೆ ಸಜ್ಜಾಗುತ್ತಿದೆ ಎಂಬ ವರದಿಗಳು ಪಾಕಿಸ್ತಾನದಲ್ಲಿ ಆತಂಕವನ್ನು ಹೆಚ್ಚಿಸಿವೆ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸೀಫ್ ಭಾರತಕ್ಕೆ ತೀವ್ರ ನ್ಯೂಕ್ಲಿಯರ್ ಬೆದರಿಕೆಯನ್ನು ಹಾಕಿದ್ದಾರೆ. ಭಾರತ ದಾಳಿ ನಡೆಸಿದರೆ ಪಾಕಿಸ್ತಾನವೇ ಇಲ್ಲವಾಗುವ ಸಂಭವವಿದೆ. ಆದರೆ ತಾವು ಉಳಿಯಲೇಬೇಕಾದರೆ ಜಗತ್ತನ್ನೇ ಸರ್ವನಾಶ ಮಾಡುವುದಾಗಿ ಖವಾಜಾ ಎಚ್ಚರಿಕೆ ನೀಡಿದ್ದಾರೆ. “ಒಂದೋ ನಾವು ಉಳಿಯಬೇಕು, ಇಲ್ಲವೇ ಜಗತ್ತೇ ನಾಶವಾಗಬೇಕು” ಎಂದು ಅವರು ಘೋಷಿಸಿದ್ದಾರೆ.

ಪಾಕಿಸ್ತಾನದ ಅಸ್ತಿತ್ವಕ್ಕೆ ಭಾರತದ ದಾಳಿ ಬೆದರಿಕೆಯಾಗಿದೆ ಎಂದು ಖವಾಜಾ ಆಸೀಫ್ ಹೇಳಿದ್ದಾರೆ. “ಒಂದು ವೇಳೆ ಭಾರತ ದಾಳಿಗೆ ಮುಂದಾದರೆ, ಪಾಕಿಸ್ತಾನದ ಉಳಿವಿನ ಪ್ರಶ್ನೆ ಎದುರಾಗುತ್ತದೆ. ಆಗ ನಾವು ಮುಂದೂ ಹಿಂದೂ ಯೋಚಿಸದೇ ಜಗತ್ತನ್ನೇ ನಾಶಪಡಿಸುವ ಕಠಿಣ ನಿರ್ಧಾರ ಕೈಗೊಳ್ಳುತ್ತೇವೆ” ಎಂದು ಅವರು ತಿಳಿಸಿದ್ದಾರೆ. ಭಾರತದ ವಿರುದ್ಧ ಹೋರಾಡಲು ಅಣ್ವಸ್ತ್ರಗಳನ್ನು ಪ್ರಯೋಗಿಸುವುದಾಗಿ ಖವಾಜಾ ಸ್ಪಷ್ಟವಾಗಿ ಎಚ್ಚರಿಸಿದ್ದಾರೆ.

ಈ ಬೆದರಿಕೆಯ ಜೊತೆಗೆ, ಖವಾಜಾ ಆಸೀಫ್ ಗಾಜಾದ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿಗಳನ್ನು ಉಲ್ಲೇಖಿಸಿ, ಇಸ್ರೇಲ್‌ನ ಜೊತೆ ಉತ್ತಮ ಸಂಬಂಧ ಹೊಂದಿರುವ ಕೆಲವು ರಾಷ್ಟ್ರಗಳು ಇದೇ ರೀತಿಯ ಮನಸ್ಥಿತಿಯನ್ನು ಹೊಂದಿವೆ ಎಂದು ಭಾರತದ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದ್ದಾರೆ. “ಪಾಕಿಸ್ತಾನದ ಅಸ್ತಿತ್ವಕ್ಕೆ ಬೆದರಿಕೆ ಒಡ್ಡಿದರೆ, ನಾವು ಯೋಚಿಸುವ ಅವಶ್ಯಕತೆ ಇಲ್ಲ. ಉಳಿವಿಗಾಗಿ ಕಠಿಣ ಕ್ರಮ ಕೈಗೊಳ್ಳುತ್ತೇವೆ” ಎಂದು ಅವರು ಹೇಳಿದ್ದಾರೆ. ಈ ಮೂಲಕ ಭಾರತ ದಾಳಿ ನಡೆಸಿದರೆ ಪಾಕಿಸ್ತಾನಕ್ಕೆ ಸಂಪೂರ್ಣ ವಿನಾಶವಾಗಬಹುದು ಎಂಬುದನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಭಾರತದ ರಕ್ಷಣಾ ಸಚಿವರು ಕೆಲವೇ ಗಂಟೆಗಳಲ್ಲಿ ಪಾಕಿಸ್ತಾನದ ಮೇಲೆ ದಾಳಿ ಸಾಧ್ಯ ಎಂದು ಹೇಳಿಕೆ ನೀಡಿದ್ದರು. ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಭಾರತ ದಾಳಿಯನ್ನು ಆರಂಭಿಸಬಹುದು ಎಂದು ಎಚ್ಚರಿಕೆ ನೀಡಿದ್ದರು. ಇಂತಹ ದಾಳಿಗೆ ತಕ್ಕ ಉತ್ತರ ನೀಡುವುದಾಗಿ ಪಾಕಿಸ್ತಾನ ಘೋಷಿಸಿತ್ತು. ಇದೀಗ ಖವಾಜಾ ಆಸೀಫ್, ಪೆಹಲ್ಕಾಂ ಉಗ್ರ ದಾಳಿಯ ತನಿಖೆಗೆ ಅಂತಾರಾಷ್ಟ್ರೀಯ ತಟಸ್ಥ ಸಂಸ್ಥೆಯನ್ನು ಒಳಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. “ತಟಸ್ಥ ತನಿಖೆ ನಡೆದರೆ ಭಾರತದ ಕುತಂತ್ರ ಬಯಲಾಗುತ್ತದೆ” ಎಂದು ಅವರು ಆರೋಪಿಸಿದ್ದಾರೆ.

ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾದ್ ಷರೀಫ್ ಕೂಡ ಈ ತನಿಖೆಗೆ ಒತ್ತಾಯಿಸಿದ್ದಾರೆ. ಭಾರತದ ದಾಳಿಯ ಭೀತಿಯಿಂದ ಪಾಕಿಸ್ತಾನ ತನ್ನ ರಕ್ಷಣಾ ತಂತ್ರವನ್ನು ತೀವ್ರಗೊಳಿಸಿದೆ. ಆದರೆ, ಅಣ್ವಸ್ತ್ರದ ಬೆದರಿಕೆಯ ಮೂಲಕ ಜಗತ್ತಿನ ಗಮನವನ್ನು ಸೆಳೆಯುವ ಖವಾಜಾ ಆಸೀಫ್‌ರ ಈ ಹೇಳಿಕೆ, ರಾಷ್ಟ್ರಗಳ ನಡುವಿನ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಭಾರತ ಈ ಬೆದರಿಕೆಗೆ ಹೇಗೆ ಪ್ರತಿಕ್ರಿಯಿಸಲಿದೆ ಎಂಬುದು ಇಡೀ ವಿಶ್ವದ ಗಮನ ಸೆಳೆದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಹೆಚ್ಚಳ (2)

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್‌‌: ಇಬ್ಬರು ಆರೋಪಿಗಳು ಅರೆಸ್ಟ್‌

by ಶಾಲಿನಿ ಕೆ. ಡಿ
July 12, 2026 - 5:19 pm
0

ಹೆಚ್ಚಳ (1)

64ರ ಕರುನಾಡ ಚಕ್ರವರ್ತಿ ಶಿವಣ್ಣನಿಗೆ ಗಿಫ್ಟ್‌‌ಗಳ ಸುರಿಮಳೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 12, 2026 - 4:57 pm
0

ಹೆಚ್ಚಳ

ಬೆಲೆ ಏರಿಕೆಯಿಂದ ತತ್ತರಿಸಿದ ಜನತೆ: ರಾಜ್ಯದಲ್ಲಿ ಅಕ್ಕಿ ಸೇರಿ ದಿನಸಿ ದರ ಮತ್ತೆ ಹೆಚ್ಚಳ

by ಶಾಲಿನಿ ಕೆ. ಡಿ
July 12, 2026 - 4:28 pm
0

Untitled design 2026 07 12T154506.358

ಬರೋಬ್ಬರಿ 24 ಭಾಷೆ..48 ಸಾವಿರ ಗೀತೆಗಳ ಸ್ವರ ಸಾಮ್ರಾಜ್ಞಿ ಎಸ್. ಜಾನಕಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 12, 2026 - 3:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor 2026 07 12T141135.828 (1)
    ಹಾರ್ಮುಜ್‌ನಲ್ಲಿ ಭಾರತೀಯರಿದ್ದ ಹಡಗಿನ ಮೇಲೆ ದಾಳಿ: ಓರ್ವ ನಾಪತ್ತೆ
    July 12, 2026 | 0
  • Image (25)
    ಹಾರ್ಮುಜ್ ಜಲಸಂಧಿ ಬಂದ್: ಇರಾನ್-ಅಮೆರಿಕ ಸಂಘರ್ಷ ಮತ್ತಷ್ಟು ತೀವ್ರ
    July 12, 2026 | 0
  • ಟಾ
    ವಿಯೆಟ್ನಾಂನಲ್ಲಿ ಭಾರತೀಯ ಪ್ರವಾಸಿಗರಿದ್ದ ಬೋಟ್ ಪಲ್ಟಿ: 15 ಜನ ಜಲಸಮಾಧಿ
    July 11, 2026 | 0
  • Web Photo Editor 2026 07 11T085117.703
    2030ರೊಳಗೆ ₹35,000 ಕೋಟಿ ವ್ಯಾಪಾರ ಗುರಿ: ಭಾರತ-ನ್ಯೂಜಿಲೆಂಡ್ ಮಹತ್ವದ ಒಪ್ಪಂದ
    July 11, 2026 | 0
  • Web Photo Editor 2026 07 11T063234.327 (1)
    40 ವರ್ಷಗಳ ಬಳಿಕ ನ್ಯೂಜಿಲೆಂಡ್‌ಗೆ ಭಾರತದ ಪ್ರಧಾನಿ ಭೇಟಿ; ಇತಿಹಾಸ ನಿರ್ಮಿಸಿದ ಮೋದಿ
    July 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version