• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಭಾರತದ ಮಿಂಚಿನ ದಾಳಿಗೆ ಪಾಕ್‌ ಪ್ರಧಾನಿ ರಹಸ್ಯ ತಾಣಕ್ಕೆ ಶಿಫ್ಟ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 9, 2025 - 12:01 am
in ವಿದೇಶ
0 0
0
Untitled design (98)

RelatedPosts

ಇರಾನ್ ಮೇಲೆ ಅಮೆರಿಕ ದಿಢೀರ್ ‘ಆತ್ಮರಕ್ಷಣಾ ದಾಳಿ’

ಟ್ರಂಪ್‌ಗೆ ಕ್ರೆಡಿಟ್ ಸಿಗದಂತೆ ಇರಾನ್ ಜಾಣ ತಂತ್ರ! ಅಮೆರಿಕ ಜೊತೆ ನಡೆದಿದ್ಯಾ ರಹಸ್ಯ ಸಂಧಾನ

ಬೈಜುಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ: ಸಿಂಗಾಪುರ ಕೋರ್ಟ್‌ ಕಠಿಣ ತೀರ್ಪು

ಗಲ್ಫ್ ಇನ್ನು ಮುಂದೆ ಅಮೆರಿಕಕ್ಕೆ ಸುರಕ್ಷಿತ ನೆಲೆಯಲ್ಲ: ಇರಾನ್ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಎಚ್ಚರಿಕೆ

ADVERTISEMENT
ADVERTISEMENT

ಇಸ್ಲಾಮಾಬಾದ್: ಭಾರತದ ದಾಳಿಗೆ ಪಾಕಿಸ್ತಾನ ಅಕ್ಷರಶಃ ತತ್ತರಿಸಿದೆ. ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಭಾರತ ನಡೆಸಿದ ದಾಳಿಯಿಂದ ಇಡೀ ದೇಶವೇ ಕಂಗಾಲಾಗಿದೆ. ಈ ದಾಳಿಯ ತೀವ್ರತೆಗೆ ಭಯಭೀತರಾದ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಶರೀಫ್ ರಹಸ್ಯ ಅಡಗುದಾಣಕ್ಕೆ ಶಿಫ್ಟ್ ಆಗಿದ್ದಾರೆ ಎಂಬ ಬ್ರೇಕಿಂಗ್ ನ್ಯೂಸ್ ಲಭ್ಯವಾಗಿದೆ. ವರದಿಗಳ ಪ್ರಕಾರ, ಈ ದಾಳಿಯು ಪಾಕ್ ಪ್ರಧಾನಿಯ ಮನೆಯಿಂದ ಕೇವಲ 20 ಕಿಲೋಮೀಟರ್ ದೂರದಲ್ಲಿ ನಡೆದಿದೆ. ಇದರಿಂದ ಇಸ್ಲಾಮಾಬಾದ್‌ನಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ.

ಭಾರತದ ಈ ದಾಳಿಯು ಪಾಕಿಸ್ತಾನದ ರಾಜಧಾನಿಯ ಹೃದಯಭಾಗದಲ್ಲಿ ನಡೆದಿದ್ದು, ಶೆಹಬಾಜ್ ಶರೀಫ್ ಅವರ ನಿವಾಸದ ಸಮೀಪದಲ್ಲಿ ಭೀಕರ ಸ್ಫೋಟದ ಸದ್ದು ಕೇಳಿಬಂದಿದೆ. ಈ ಘಟನೆಯಿಂದ ಪಾಕ್ ಸರ್ಕಾರವು ತೀವ್ರ ಆಘಾತಕ್ಕೊಳಗಾಗಿದ್ದು, ದೇಶದಲ್ಲಿ ದಿಕ್ಕು ತೋಚದ ಪರಿಸ್ಥಿತಿ ಉಂಟಾಗಿದೆ. ಭಾರತದ ಈ ದಾಳಿಯು ಕೇವಲ ಒಂದು ಸ್ಥಳಕ್ಕೆ ಸೀಮಿತವಾಗಿಲ್ಲ. ಪಾಕಿಸ್ತಾನದ ಹಲವು ನಗರಗಳು ಕತ್ತಲಿನಲ್ಲಿ ಮುಳುಗಿವೆ. ಕೆಲವು ಪ್ರಮುಖ ನಗರಗಳಲ್ಲಿ ವಿದ್ಯುತ್ ಸಂಪರ್ಕವನ್ನು ಉದ್ದೇಶಪೂರ್ವಕವಾಗಿ ಕಡಿತಗೊಳಿಸಲಾಗಿದೆ. ಇದರಿಂದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ.

ಪಾಕಿಸ್ತಾನದ ಸ್ಥಳೀಯ ಆಡಳಿತವು ತಮ್ಮ ನಾಗರಿಕರಿಗೆ ರಸ್ತೆಗಳಿಗೆ ಬಾರದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಇದೇ ವೇಳೆ, ಭಾರತೀಯ ಸೇನೆಯು ಪಾಕಿಸ್ತಾನದ ಒಬ್ಬ ಪೈಲಟ್‌ನನ್ನು ವಶಕ್ಕೆ ಪಡೆದಿರುವ ಮಾಹಿತಿಯೂ ಬೆಳಕಿಗೆ ಬಂದಿದೆ..

ಭಾರತ-ಪಾಕಿಸ್ತಾನದ ನಡುವಿನ ಉದ್ವಿಗ್ನ ಸಂಬಂಧಗಳನ್ನು ಮತ್ತಷ್ಟು ತೀವ್ರಗೊಳಿಸಿದೆ. ಈ ದಾಳಿಯಿಂದ ಪಾಕಿಸ್ತಾನದ ಸೇನಾ ನಿಯಂತ್ರಣದ ಕೇಂದ್ರಗಳಿಗೂ ಧಕ್ಕೆಯಾಗಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಇಸ್ಲಾಮಾಬಾದ್‌ನಲ್ಲಿ ನಡೆದ ಈ ದಾಳಿಯಿಂದ ಪಾಕ್ ಸರ್ಕಾರವು ತನ್ನ ರಕ್ಷಣಾ ವ್ಯವಸ್ಥೆಯನ್ನು ಪುನರ್‌ಪರಿಶೀಲನೆ ಮಾಡುವ ಸಾಧ್ಯತೆ ಇದೆ.

ಭಾರತದ ಈ ದಾಳಿಯು ಕೇವಲ ಶೆಹಬಾಜ್ ಶರೀಫ್‌ರ ನಿವಾಸದ ಸಮೀಪದಲ್ಲಿ ನಡೆದಿರುವುದಷ್ಟೇ ಅಲ್ಲ, ಇದು ಪಾಕಿಸ್ತಾನದ ರಾಜಕೀಯ ಮತ್ತು ಸೇನಾ ವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮ ಬೀರಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 01T232758.895

ಭಾರತದಲ್ಲಿಯೂ ಬ್ಯಾನ್ ಆಗತ್ತಾ ಪೇಪರ್‌ ಕರೆನ್ಸಿ? ಭಾರತಕ್ಕೆ ಎಂಟ್ರಿ ಕೊಡುತ್ತಾ ಪ್ಲಾಸ್ಟಿಕ್ ನೋಟುಗಳು?

by Hemanth Kumar S
June 1, 2026 - 11:28 pm
0

Untitled design 2026 06 01T231838.798

ಸಿನಿಮಾ ಟೆಂಟ್‌ನಿಂದ ಸಿಎಂ ಕುರ್ಚಿ..ಡಿಕೆಶಿ ಲೈಫ್ ಸಖತ್ ಸಿನಿಮ್ಯಾಟಿಕ್!

by ಶಾಲಿನಿ ಕೆ. ಡಿ
June 1, 2026 - 11:19 pm
0

Untitled design 2026 06 01T231427.668

“ಕಿರುನಗೆ” ಸಿನಿಮಾದ ಟೈಟಲ್‌ ಅನಾವರಣಗೊಳಿಸಿದ ಡಾ. ರಾಜಕುಮಾರ್ ಪುತ್ರಿ ಲಕ್ಷ್ಮಿ ಗೋವಿಂದರಾಜು

by ಶಾಲಿನಿ ಕೆ. ಡಿ
June 1, 2026 - 11:15 pm
0

Untitled design 2026 06 01T225759.757

ಕನ್ನಡ ಸ್ಟಾರ್ ನಟರ ಬ್ಯಾಕಿಂಗ್ ಪವರ್ ಡಿಕೆಶಿ..!

by ಶಾಲಿನಿ ಕೆ. ಡಿ
June 1, 2026 - 10:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (24)
    ಇರಾನ್ ಮೇಲೆ ಅಮೆರಿಕ ದಿಢೀರ್ ‘ಆತ್ಮರಕ್ಷಣಾ ದಾಳಿ’
    June 1, 2026 | 0
  • BeFunky collage 2026 05 27T211824.237
    ಟ್ರಂಪ್‌ಗೆ ಕ್ರೆಡಿಟ್ ಸಿಗದಂತೆ ಇರಾನ್ ಜಾಣ ತಂತ್ರ! ಅಮೆರಿಕ ಜೊತೆ ನಡೆದಿದ್ಯಾ ರಹಸ್ಯ ಸಂಧಾನ
    May 27, 2026 | 0
  • ChatGPT Image May 27, 2026, 12 05 08 PM
    ಬೈಜುಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ: ಸಿಂಗಾಪುರ ಕೋರ್ಟ್‌ ಕಠಿಣ ತೀರ್ಪು
    May 27, 2026 | 0
  • BeFunky collage 2026 05 26T183242.893
    ಗಲ್ಫ್ ಇನ್ನು ಮುಂದೆ ಅಮೆರಿಕಕ್ಕೆ ಸುರಕ್ಷಿತ ನೆಲೆಯಲ್ಲ: ಇರಾನ್ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಎಚ್ಚರಿಕೆ
    May 26, 2026 | 0
  • ನಿಶ್ಚಿತಾರ್ಥ (22)
    ಅಮೆರಿಕದ ಎಂಕ್ಯೂ-9 ಡ್ರೋನ್ ಹೊಡೆದುರುಳಿಸಿದ ಇರಾನ್
    May 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version