• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಫಿಲಿಪೈನ್ಸ್‌ನಲ್ಲಿ ಭೀಕರ ದೋಣಿ ಅಗ್ನಿ ದುರಂತ; ಸಾವಿನ ಸಂಖ್ಯೆ 35ಕ್ಕೆ ಏರಿಕೆ!

ಕವಿತಾ by ಕವಿತಾ
September 11, 2026 - 10:24 pm
in ವಿದೇಶ
0 0
0
ಛಾವಣಿ (5)

ಕೊರಾನ್, ಸೆಪ್ಟೆಂಬರ್ 11: ಫಿಲಿಪೈನ್ಸ್‌ನಲ್ಲಿ ಪ್ರಯಾಣಿಕರ ದೋಣಿಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ಸುಟ್ಟು ಕರಕಲಾಗಿರುವ ಹಡಗಿನ ಒಳಭಾಗದಿಂದ ಶುಕ್ರವಾರ ಮತ್ತಷ್ಟು ಮೃತದೇಹಗಳನ್ನು ಹೊರತೆಗೆಯಲಾಗಿದೆ. ದುರಂತದ ಬಳಿಕ ಇನ್ನೂ 54 ಮಂದಿ ನಾಪತ್ತೆಯಾಗಿದ್ದು, ರಕ್ಷಣಾ ಹಾಗೂ ಶೋಧ ಕಾರ್ಯಾಚರಣೆ ಮುಂದುವರಿದಿದೆ.

ಬುಧವಾರ ರಾತ್ರಿ ಸಂಭವಿಸಿದ ಈ ಅಗ್ನಿ ಅವಘಡದಲ್ಲಿ ಒಟ್ಟು 43 ಮಂದಿ ಬದುಕುಳಿದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕರಾವಳಿ ಕಾವಲು ಪಡೆ ಬಿಡುಗಡೆ ಮಾಡಿರುವ ಚಿತ್ರಗಳಲ್ಲಿ ಹಡಗಿನ ಒಳಭಾಗ ಸಂಪೂರ್ಣವಾಗಿ ಸುಟ್ಟುಹೋಗಿರುವುದು ಕಂಡುಬಂದಿದೆ. ಬೂದಿ, ಸುಟ್ಟ ಲೋಹದ ಅವಶೇಷಗಳು ಹಾಗೂ ಸುಟ್ಟುಹೋದ ವಸ್ತುಗಳು ಹಡಗಿನೊಳಗೆ ಕಂಡುಬಂದಿವೆ.

RelatedPosts

ಬ್ರಿಕ್ಸ್ ಶೃಂಗ ಸಭೆಗೆ ಶುರುವಾಯ್ತು ಕ್ಷಣಗಣನೆ!

ಬ್ರಿಕ್ಸ್​ ಶೃಂಗಸಭೆ: ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭೇಟಿ

ಚೀನಾದ ಬಂದರಿನಲ್ಲಿ ಭೀಕರ ಅಗ್ನಿ ದುರಂತ; 20 ಮಂದಿ ಸಾ*ವು

‘ಮಿಸ್ಟರ್ ಸಿಂಗ್, ರಸ್ತೆ ಬಿಟ್ಟು ಹೋಗಿ’.. ಟ್ರಂಪ್ ಸರ್ಕಾರದ ಜಾಹೀರಾತಿಗೆ ಭಾರತೀಯರ ಆಕ್ರೋಶ!

ADVERTISEMENT
ADVERTISEMENT

ಗುರುವಾರ ಹಡಗಿನೊಳಗೆ ತೀವ್ರ ಶಾಖ ಮತ್ತು ದಟ್ಟ ಹೊಗೆ ಆವರಿಸಿದ್ದರಿಂದ ರಕ್ಷಣಾ ಸಿಬ್ಬಂದಿಗೆ ಒಳಗೆ ಪ್ರವೇಶಿಸುವುದು ಕಷ್ಟವಾಗಿತ್ತು. ಹೀಗಾಗಿ ಹಡಗಿನೊಳಗೆ ಸಿಲುಕಿರಬಹುದಾದ ಪ್ರಯಾಣಿಕರಿಗಾಗಿ ನಡೆಸಿದ ಶೋಧ ಕಾರ್ಯ ನಿಧಾನಗೊಂಡಿತ್ತು. ಇದೀಗ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಮತ್ತಷ್ಟು ಮೃತದೇಹಗಳನ್ನು ಹೊರತೆಗೆಯಲಾಗುತ್ತಿದೆ.

ಮನಿಲಾದಿಂದ ಹೊರಟಿದ್ದ ದೋಣಿ ಪಲವಾನ್ ಪ್ರಾಂತ್ಯದ ಕೊರೊನ್ ಸಮೀಪದ ತುರ್ಡಾ ಗ್ರಾಮದಿಂದ ಸುಮಾರು 7.4 ಕಿಲೋಮೀಟರ್ ದೂರದಲ್ಲಿದ್ದಾಗ ಬೆಂಕಿ ಕಾಣಿಸಿಕೊಂಡಿತ್ತು. ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ. ಈ ಕುರಿತು ಕರಾವಳಿ ಕಾವಲು ಪಡೆ ಹಾಗೂ ಸಂಬಂಧಿತ ಕಡಲ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಪ್ರಯಾಣಿಕರ ಮ್ಯಾನಿಫೆಸ್ಟ್ ಪ್ರಕಾರ, ದೋಣಿಯಲ್ಲಿ 117 ಪ್ರಯಾಣಿಕರು ಹಾಗೂ 17 ಸಿಬ್ಬಂದಿ ಸೇರಿದಂತೆ ಒಟ್ಟು 134 ಮಂದಿ ಇದ್ದರು. 53 ಮೀಟರ್ ಉದ್ದದ ಈ ಹಡಗು 306 ಪ್ರಯಾಣಿಕರು ಮತ್ತು 27 ಸಿಬ್ಬಂದಿಯನ್ನು ಸಾಗಿಸುವ ಸಾಮರ್ಥ್ಯ ಹೊಂದಿತ್ತು. ಮ್ಯಾನಿಫೆಸ್ಟ್‌ನಲ್ಲಿ ಹೆಸರು ದಾಖಲಾಗಿದ್ದ ಇಬ್ಬರು ಪ್ರಯಾಣಿಕರು ತಾವು ದೋಣಿ ಹತ್ತಿರಲಿಲ್ಲ ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಬದುಕುಳಿದವರಲ್ಲಿ ಇಬ್ಬರು ಚಿಲಿ ದೇಶದ ಪ್ರವಾಸಿಗರು ಇದ್ದಾರೆ ಎಂದು ಹಡಗಿನ ಮಾಲೀಕ ಸಂಸ್ಥೆಯ ಉದ್ಯೋಗಿಯೊಬ್ಬರು ತಿಳಿಸಿದ್ದಾರೆ. ಗಾಯಗೊಂಡಿರುವ ಅವರು ಕೊರೊನ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಡಗಿನಲ್ಲಿದ್ದ ಇತರ ಯಾವುದೇ ವಿದೇಶಿ ಪ್ರಜೆಗಳ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಘಟನೆಯ ಭೀಕರತೆಯನ್ನು ಬದುಕುಳಿದ ಪ್ರಯಾಣಿಕ ಅರ್ನುಲ್ಫೊ ನೊಕ್ಕಿ ವಿಲ್ಲಾನುಯೆವಾ ವಿವರಿಸಿದ್ದಾರೆ. ಬೆಂಕಿ ಅತ್ಯಂತ ವೇಗವಾಗಿ ಹರಡಿದ್ದು, ಬೆನ್ನು ಸುಟ್ಟ ಬಳಿಕ ತಾನು ಕಿಟಕಿಯಿಂದ ಸಮುದ್ರಕ್ಕೆ ಜಿಗಿಯಬೇಕಾಯಿತು ಎಂದು ಅವರು ಹೇಳಿದ್ದಾರೆ. ದೋಣಿಯೊಳಗೆ ಜನರು ಭಯಭೀತರಾಗಿ ಓಡಾಡುತ್ತಿದ್ದರಿಂದ ಲೈಫ್ ಜಾಕೆಟ್ ಪಡೆಯಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದ್ದಾರೆ.

ನಾಪತ್ತೆಯಾಗಿರುವವರ ಕುಟುಂಬಸ್ಥರು ರಕ್ಷಣಾ ಕೇಂದ್ರಗಳಲ್ಲಿ ತಮ್ಮವರಿಗಾಗಿ ಆತಂಕದಿಂದ ಕಾಯುತ್ತಿದ್ದಾರೆ. ಕುಟುಂಬಗಳಿಗೆ ಮೃತದೇಹಗಳನ್ನು ಗುರುತಿಸುವುದೂ ಕಷ್ಟವಾಗುತ್ತಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಹಡಗು ಕಂಪನಿ ಪ್ರಯಾಣಿಕರು ಹಾಗೂ ಅವರ ಕುಟುಂಬಗಳಿಗೆ ನೆರವು ನೀಡುವುದಾಗಿ ತಿಳಿಸಿದ್ದು, ನಾಪತ್ತೆಯಾದವರ ಪತ್ತೆ ಮತ್ತು ಬೆಂಕಿಯ ಕಾರಣದ ತನಿಖೆಯಲ್ಲಿ ಅಧಿಕಾರಿಗಳೊಂದಿಗೆ ಸಹಕರಿಸುತ್ತಿದೆ.

ಪ್ರವಾಸಿ ತಾಣವಾದ ಕೊರೊನ್‌ಗೆ ತೆರಳಲು ಈ ಮಾರ್ಗದಲ್ಲಿ ದೋಣಿ ಸೇವೆ ಪ್ರಮುಖ ಸಾರಿಗೆ ವ್ಯವಸ್ಥೆಯಾಗಿದೆ. ಫಿಲಿಪೈನ್ಸ್‌ನಲ್ಲಿ ದೋಣಿ ಅಪಘಾತಗಳು ಅಪರೂಪವಲ್ಲ. 1987ರಲ್ಲಿ ‘ಡೋನಾ ಪಾಜ್’ ದೋಣಿ ಇಂಧನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು ಮುಳುಗಿದ ಘಟನೆಯಲ್ಲಿ 4,300ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಛಾವಣಿ (6)

ಲಂಡನ್‌ನಲ್ಲಿ ವಿರಾಟ್ ಕೊಹ್ಲಿ-ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಭೇಟಿ

by ಕವಿತಾ
September 11, 2026 - 10:32 pm
0

ಛಾವಣಿ (4)

IRCTC ಟಿಕೆಟ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ; ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ಟಿಕೆಟ್ ಬುಕ್!

by ಕವಿತಾ
September 11, 2026 - 10:28 pm
0

ಛಾವಣಿ (5)

ಫಿಲಿಪೈನ್ಸ್‌ನಲ್ಲಿ ಭೀಕರ ದೋಣಿ ಅಗ್ನಿ ದುರಂತ; ಸಾವಿನ ಸಂಖ್ಯೆ 35ಕ್ಕೆ ಏರಿಕೆ!

by ಕವಿತಾ
September 11, 2026 - 10:24 pm
0

ಛಾವಣಿ (3)

ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

by ಕವಿತಾ
September 11, 2026 - 9:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (28)
    ಬ್ರಿಕ್ಸ್ ಶೃಂಗ ಸಭೆಗೆ ಶುರುವಾಯ್ತು ಕ್ಷಣಗಣನೆ!
    September 11, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (14)
    ಬ್ರಿಕ್ಸ್​ ಶೃಂಗಸಭೆ: ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭೇಟಿ
    September 11, 2026 | 0
  • ಸಿಂಗಸಂದ್ರ (9)
    ಚೀನಾದ ಬಂದರಿನಲ್ಲಿ ಭೀಕರ ಅಗ್ನಿ ದುರಂತ; 20 ಮಂದಿ ಸಾ*ವು
    September 10, 2026 | 0
  • ಸಿಂಗಸಂದ್ರ (6)
    ‘ಮಿಸ್ಟರ್ ಸಿಂಗ್, ರಸ್ತೆ ಬಿಟ್ಟು ಹೋಗಿ’.. ಟ್ರಂಪ್ ಸರ್ಕಾರದ ಜಾಹೀರಾತಿಗೆ ಭಾರತೀಯರ ಆಕ್ರೋಶ!
    September 10, 2026 | 0
  • ಸಿಂಗಸಂದ್ರ (2)
    ಬ್ರಿಕ್ಸ್ ಶೃಂಗಸಭೆಗೆ ಭಾರತಕ್ಕೆ ಕ್ಸಿ ಜಿನ್‌ಪಿಂಗ್; 7 ವರ್ಷಗಳ ಬಳಿಕ ಮಹತ್ವದ ಭೇಟಿ!
    September 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version