• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕ್ರೈಸ್ತ ಧರ್ಮದ ಪರಮೋಚ್ಛ ನಾಯಕ ನಿಧನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 21, 2025 - 3:44 pm
in Flash News, ವಿದೇಶ
0 0
0
Untitled design 2025 04 21t153554.056

ವ್ಯಾಟಿಕನ್ ಸಿಟಿ: ಕಳೆದ ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕ್ರೈಸ್ತ ಧರ್ಮದ ಪರಮೋಚ್ಚ ನಾಯಕ ಮತ್ತು ರೋಮನ್ ಕ್ಯಾಥೋಲಿಕ್ ಚರ್ಚ್‌ನ ಪೋಪ್ ಫ್ರಾನ್ಸಿಸ್ ಅವರು ಇಂದು (ಏಪ್ರಿಲ್ 21, 2025, ಸೋಮವಾರ) ನಿಧನರಾಗಿದ್ದಾರೆ. ಅವರು 88 ವರ್ಷದ ವಯಸ್ಸಿನಲ್ಲಿ ವ್ಯಾಟಿಕನ್‌ನ ಕಾಸಾ ಸಾಂತಾ ಮಾರ್ಟಾದಲ್ಲಿರುವ ತಮ್ಮ ನಿವಾಸದಲ್ಲಿ ತಮ್ಮ ಕೊನೆಯುಸಿರೆಳೆದಿದ್ದಾರೆ.

ವ್ಯಾಟಿಕನ್ ನ್ಯೂಸ್ ಸಂಸ್ಥೆ ಈ ದುಃಖದ ಸುದ್ದಿಯನ್ನು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಘೋಷಿಸಿದ್ದು, ಈಸ್ಟರ್ ಸೋಮವಾರದ ದಿನ ಪೋಪ್ ನಿಧನರಾಗಿದ್ದಾರೆ ಎಂಬುದನ್ನು ದೃಢಪಡಿಸಿದೆ. ಪೋಪ್ ಅವರ ನಿಧನದ ಸುದ್ದಿಯನ್ನು ವ್ಯಾಟಿಕನ್‌ನ ಕ್ಯಾಮೆರ್ಲೆಂಗೊ ಕಾರ್ಡಿನಲ್ ಕೆವಿನ್ ಫಾರೆಲ್ ಅಧಿಕೃತವಾಗಿ ಘೋಷಿಸಿದರು.

RelatedPosts

ರಷ್ಯಾ ಮೇಲೆ ಹಿಂದೆಂದೂ ಕಂಡು ಕೇಳರಿಯದಂಥಾ ದಾಳಿ ಮಾಡಿದ ಉಕ್ರೇನ್

ದಾವಣಗೆರೆಯಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ಸತಿ-ಪತಿ!

ಜಾರ್ಖಂಡ್‌‌ನಲ್ಲಿ ವಿದ್ಯಾರ್ಥಿಗಳಿಂದ ಉಗ್ರ ಹೋರಾಟ: ಪೇಪರ್ ಲೀಕ್ ವಿರುದ್ಧ ‘ಅಸೆಂಬ್ಲಿ ಚಲೋ’

ಅತಿಹೆಚ್ಚು ಟ್ರಾಫಿಕ್‌ನಲ್ಲಿ ಬೆಂಗಳೂರು ದೇಶದಲ್ಲೇ ನಂ.1!

ADVERTISEMENT
ADVERTISEMENT

ಪೋಪ್ ಫ್ರಾನ್ಸಿಸ್ ಎಂಬ ಹೆಸರು ಕೇವಲ ಒಂದು ಧಾರ್ಮಿಕ ಸ್ಥಾನವನ್ನು ಸೂಚಿಸುವುದಲ್ಲ, ಅದು ಕರುಣೆ, ಆತ್ಮೀಯತೆ, ಬಡವರ ಸೇವೆ ಮತ್ತು ಮಾನವೀಯ ಮೌಲ್ಯಗಳ ಸಂಕೇತವಾಗಿದೆ. 2013ರಲ್ಲಿ ಪೋಪ್ ಆಗಿ ಆಯ್ಕೆಯಾದ ಜಾರ್ಜ್ ಮಾರಿಯೊ ಬರ್ಗೊಗ್ಲಿಯೋ ಅವರು, ದಕ್ಷಿಣ ಅಮೆರಿಕದ ಅರ್ಜೆಂಟೀನಾದಿಂದ ಬಂದ ಮೊದಲ ಪೋಪ್ ಆಗಿದ್ದರು. ಕಠಿಣ ಧಾರ್ಮಿಕ ನಿಬಂಧನೆಗಳ ನಡುವೆಯೂ, ಮಾನವೀಯತೆಗೆ ಆದ್ಯತೆ ನೀಡುವ ಅವರ ನಿಲುವು ಅವರನ್ನು ಜಗತ್ತಿನಾದ್ಯಂತ ಜನಪ್ರಿಯ ವ್ಯಕ್ತಿಯಾಗಿಸಿತು.

ಪೋಪ್ ಅವರು ತಮ್ಮ ಬಡವರು, ಅಸಹಾಯರು, ಶರಣಾರ್ಥಿಗಳು ಮತ್ತು ಹಿಂಸೆ ಎದುರಿಸುತ್ತಿರುವ ಜನರ ಪರವಾಗಿ ಸದಾ ಧ್ವನಿ ಎತ್ತಿದವರು. ಪರಿಸರ ಸಂರಕ್ಷಣೆಯ ಅಗತ್ಯತೆ, ಆರ್ಥಿಕ ಅಸಮಾನತೆ, ಧಾರ್ಮಿಕ ಸೌಹಾರ್ದತೆ – ಇವನ್ನೆಲ್ಲಾ ಅವರು ತಮ್ಮ ಸಂದೇಶಗಳಲ್ಲಿ ಪ್ರಧಾನವಾಗಿಟ್ಟು ವಿಶ್ವದಾದ್ಯಂತ ಜನರ ಗಮನ ಸೆಳೆದರು.

Deeply pained by the passing of His Holiness Pope Francis. In this hour of grief and remembrance, my heartfelt condolences to the global Catholic community. Pope Francis will always be remembered as a beacon of compassion, humility and spiritual courage by millions across the… pic.twitter.com/QKod5yTXrB

— Narendra Modi (@narendramodi) April 21, 2025

ಪೋಪ್ ಫ್ರಾನ್ಸಿಸ್ ನಿಧನದ ಸುದ್ದಿಗೆ ಪ್ರತಿಕ್ರಿಯೆ ನೀಡಿದ ಭಾರತದ ಪ್ರಧಾನಿ ನರೆಂದ್ರ ಮೋದಿಯವರು ತಮ್ಮ ಸಂತಾಪ ಸೂಚಿಸಿದ್ದಾರೆ. “ಪವಿತ್ರ ಪೋಪ್ ಫ್ರಾನ್ಸಿಸ್ ಅವರ ನಿಧನದಿಂದ ತೀವ್ರ ನೋವಾಗಿದೆ. ಈ ದುಃಖದ ಸಮಯದಲ್ಲಿ ಜಾಗತಿಕ ಕ್ಯಾಥೋಲಿಕ್ ಸಮುದಾಯಕ್ಕೆ ನನ್ನ ಹೃತ್ಪೂರ್ವಕ ಸಂತಾಪಗಳು. ಪೋಪ್ ಫ್ರಾನ್ಸಿಸ್ ಅವರು ಕರುಣೆ, ನಮ್ರತೆ ಮತ್ತು ಆಧ್ಯಾತ್ಮಿಕ ಧೈರ್ಯದ ದೀಪಸ್ತಂಭರಾಗಿದ್ದರು. ಅವರು ಬಡವರು ಮತ್ತು ದೀನದಲಿತರ ಸೇವೆಯಲ್ಲಿ ತಮ್ಮನ್ನು ತಾವು ಅರ್ಪಿಸಿಕೊಂಡರು. ಬಳಲುತ್ತಿರುವವರಿಗೆ ಅವರು ನಿರಂತರವಾಗಿ ಭರವಸೆಯ ಬೆಳಕು ತುಂಬಿದರು. ಅವರೊಂದಿಗೆ ನನ್ನ ಭೇಟಿಗಳನ್ನು ನಾನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತೇನೆ.” ಎಂದು ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.

ಅವರ ವಿಧೇಯತೆಯ ಜೀವನ ಶೈಲಿ, ಸರಳತೆ ಮತ್ತು ನಿಷ್ಠೆ ಏಕರೂಪವಾಗಿ ವಿಶ್ವದ ಜನತೆಯ ಮನಸ್ಸನ್ನು ಗೆದ್ದಿತ್ತು. ಕ್ರೈಸ್ತ ಧರ್ಮದ ಮೂಲ ಮೌಲ್ಯಗಳಾದ ಪ್ರೀತಿ, ಶಾಂತಿ, ಕ್ಷಮೆ ಮತ್ತು ಸಮಾನತೆಯನ್ನು ತಮ್ಮ ಜೀವನದಲ್ಲಿ ಅನುಸರಿಸುತ್ತಿದ್ದರು.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬಲಿಷ್ಠ (55)

ಭಾರತದಲ್ಲಿ ಹೆಚ್ಚುತ್ತಿದೆ ಅವಿವಾಹಿತ ಮಹಿಳೆಯರ ಸಂಖ್ಯೆ: ಮದುವೆಗೆ ಮಹಿಳೆಯರು ಏಕೆ ಹಿಂದೇಟು?

by ದಿಶಾ ಕೆ. ಎಸ್.
August 10, 2026 - 7:38 pm
0

ಬಲಿಷ್ಠ (54)

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡುವವರೆಗೂ ಹೋರಾಟ: ಹೆಚ್.ಡಿ. ದೇವೇಗೌಡ ಎಚ್ಚರಿಕೆ

by ದಿಶಾ ಕೆ. ಎಸ್.
August 10, 2026 - 7:02 pm
0

ಬಲಿಷ್ಠ (53)

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ರಸ್ತೆಗಳು ಜಲಾವೃತ

by ದಿಶಾ ಕೆ. ಎಸ್.
August 10, 2026 - 6:54 pm
0

ಬಲಿಷ್ಠ (52)

ರಷ್ಯಾ ಮೇಲೆ ಹಿಂದೆಂದೂ ಕಂಡು ಕೇಳರಿಯದಂಥಾ ದಾಳಿ ಮಾಡಿದ ಉಕ್ರೇನ್

by ದಿಶಾ ಕೆ. ಎಸ್.
August 10, 2026 - 6:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • ದೇ (13)
    ದಾವಣಗೆರೆಯಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ಸತಿ-ಪತಿ!
    August 10, 2026 | 0
  • ದೇ (9)
    ಜಾರ್ಖಂಡ್‌‌ನಲ್ಲಿ ವಿದ್ಯಾರ್ಥಿಗಳಿಂದ ಉಗ್ರ ಹೋರಾಟ: ಪೇಪರ್ ಲೀಕ್ ವಿರುದ್ಧ ‘ಅಸೆಂಬ್ಲಿ ಚಲೋ’
    August 10, 2026 | 0
  • ದೇ (8)
    ಅತಿಹೆಚ್ಚು ಟ್ರಾಫಿಕ್‌ನಲ್ಲಿ ಬೆಂಗಳೂರು ದೇಶದಲ್ಲೇ ನಂ.1!
    August 10, 2026 | 0
  • ದೇ (5)
    ಖಾಸಗಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ, ಓರ್ವ ಸಾ*ವು
    August 10, 2026 | 0
  • ದೇ (4)
    ಶಿವಗಂಗೆ ಬೆಟ್ಟದಲ್ಲಿ ಅದ್ವೈತ್ ನಾಪತ್ತೆ ಕೇಸ್‌‌: ಶಾಂತಲಾ ಡ್ರಾಪ್‌‌ನಲ್ಲಿ ಪತ್ತೆಯಾದ ಮೃತದೇಹ
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version