• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, January 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

BREAKING: ಇರಾನ್‌ನಲ್ಲಿ ಭುಗಿಲೆದ್ದ ಜನಾಕ್ರೋಶ: ಭದ್ರತಾ ಪಡೆಗಳ ಆಕ್ರಮಣಕ್ಕೆ 2,000 ಬಲಿ..!

ಯಶಸ್ವಿನಿ ಎಂ by ಯಶಸ್ವಿನಿ ಎಂ
January 13, 2026 - 6:29 pm
in Flash News, ವಿದೇಶ
0 0
0
Untitled design 2026 01 13T182305.074

RelatedPosts

Don’t worry DK: ರಾಹುಲ್ ಕೊಟ್ಟ ಭರವಸೆ ಏನು? ಬದಲಾವಣೆ ಫಿಕ್ಸಾ..?

ಜಮ್ಮು ಕಾಶ್ಮೀರದಲ್ಲಿ ಉಗ್ರರೊಂದಿಗೆ ನಂಟು ಹೊಂದಿದ್ದ 5 ಸರ್ಕಾರಿ ನೌಕರರು ವಜಾ: ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಆದೇಶ

ಪೋಷಕರನ್ನು ನಿರ್ಲಕ್ಷಿಸಿದರೆ ಸರ್ಕಾರಿ ನೌಕರರ ಸಂಬಳಕ್ಕೇ ಕತ್ತರಿ: ವೇತನದಲ್ಲಿ ಶೇ.10% ಕಡಿತಕ್ಕೆ ನಿರ್ಧಾರ

ಚಳಿಗಾಲದಲ್ಲಿ ಅಕಾಲಿಕ ಮಳೆ.. ಚೆನ್ನೈನಲ್ಲಿ ಚಂಡಮಾರುತ.. ಬೆಂಗಳೂರಿಗೆ ಶೀತ..!

ADVERTISEMENT
ADVERTISEMENT

ಇರಾನ್‌: ಕಳೆದ ಎರಡು ವಾರಗಳಿಂದ ಇರಾನ್ ರಾಷ್ಟ್ರವ್ಯಾಪಿ ತೀವ್ರ ಅಶಾಂತಿ ಮತ್ತು ಹಿಂಸಾಚಾರಕ್ಕೆ ಸಾಕ್ಷಿಯಾಗಿದೆ. ದೇಶದ ಹದಗೆಟ್ಟ ಆರ್ಥಿಕ ಪರಿಸ್ಥಿತಿ ಮತ್ತು ಸರ್ಕಾರದ ಕಟ್ಟುನಿಟ್ಟಿನ ನೀತಿಗಳ ವಿರುದ್ಧ ಬೀದಿಗಿಳಿದ ಜನಸಾಮಾನ್ಯರ ಮೇಲೆ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆ ಈಗ ಭೀಕರ ಸ್ವರೂಪ ಪಡೆದುಕೊಂಡಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಇರಾನ್ ಸರ್ಕಾರವು ಸಾವಿನ ಸಂಖ್ಯೆಯ ಬಗ್ಗೆ ಮೌನ ಮುರಿದಿದ್ದು, ಸುಮಾರು 2,000 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಇರಾನ್‌ನ ಉನ್ನತ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆಯೊಂದಿಗೆ ಮಾತನಾಡುತ್ತಾ, ಪ್ರತಿಭಟನೆಗಳಲ್ಲಿ ಭದ್ರತಾ ಸಿಬ್ಬಂದಿ ಮತ್ತು ನಾಗರಿಕರು ಸೇರಿದಂತೆ ಒಟ್ಟು 2,000 ಮಂದಿ ಮೃತಪಟ್ಟಿದ್ದಾರೆ ಎಂದು ಒಪ್ಪಿಕೊಂಡಿದ್ದಾರೆ. ಈ ಹಿಂದೆ ಮಾನವ ಹಕ್ಕುಗಳ ಸಂಘಟನೆಗಳು ನೂರಾರು ಜನರ ಸಾವಿನ ಬಗ್ಗೆ ವರದಿ ಮಾಡಿದ್ದವು, ಆದರೆ ಸರ್ಕಾರದ ಈ ಇತ್ತೀಚಿನ ಹೇಳಿಕೆ ಪರಿಸ್ಥಿತಿಯ ಗಂಭೀರತೆಯನ್ನ ತಿಳಿಸಿದೆ. ಮೃತಪಟ್ಟವರಲ್ಲಿ ಯಾರು ಪ್ರತಿಭಟನಾಕಾರರು ಮತ್ತು ಯಾರು ಭದ್ರತಾ ಸಿಬ್ಬಂದಿ ಎಂಬ ನಿಖರ ವಿವರಗಳನ್ನು ನೀಡಲು ಸರ್ಕಾರ ನಿರಾಕರಿಸಿದೆ.

ದೇಶದಲ್ಲಿ ತಲೆದೋರಿರುವ ಕಠಿಣ ಆರ್ಥಿಕ ಪರಿಸ್ಥಿತಿ, ಹಣದುಬ್ಬರ ಮತ್ತು ನಿರುದ್ಯೋಗ ಜನರ ಆಕ್ರೋಶಕ್ಕೆ ಮುಖ್ಯ ಕಾರಣವಾಗಿದೆ. 1979ರ ಇಸ್ಲಾಮಿಕ್ ಕ್ರಾಂತಿಯ ನಂತರ ಇರಾನ್‌ನ ಕ್ಲೆರಿಕಲ್ ಆಡಳಿತ ಎದುರಿಸುತ್ತಿರುವ ಅತಿದೊಡ್ಡ ಆಂತರಿಕ ಸವಾಲು ಇದಾಗಿದೆ. ಒಂದು ಕಡೆ ಆರ್ಥಿಕ ಸಂಕಷ್ಟದ ಬಗ್ಗೆ ಇರುವ ಪ್ರತಿಭಟನೆಗಳು ನ್ಯಾಯಯುತ ಎಂದು ಹೇಳುವ ಸರ್ಕಾರ, ಇನ್ನೊಂದೆಡೆ ಪ್ರತಿಭಟನಾಕಾರರನ್ನು ಹತ್ತಿಕ್ಕಲು ತೀವ್ರ ಭದ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಈ ಅಶಾಂತಿಯ ಹಿಂದೆ ಅಮೆರಿಕ ಮತ್ತು ಇಸ್ರೇಲ್ ಕೈವಾಡವಿದೆ ಎಂದು ಇರಾನ್ ಗಂಭೀರವಾಗಿ ಆರೋಪಿಸಿದೆ. ಅಲ್ಲದೆ, ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆಯನ್ನು ಭಯೋತ್ಪಾದಕರು ಹೈಜಾಕ್ ಮಾಡಿದ್ದಾರೆ ಮತ್ತು ಅವರೇ ಹಿಂಸಾಚಾರಕ್ಕೆ ಕಾರಣ ಎಂದು ಸರ್ಕಾರಿ ಅಧಿಕಾರಿಗಳು ಹೇಳುತ್ತಿದ್ದಾರೆ. ಅನಾಮಧೇಯ ಗುಂಪುಗಳು ಜನರನ್ನು ಪ್ರಚೋದಿಸುತ್ತಿವೆ ಎಂಬುದು ಸರ್ಕಾರದ ವಾದವಾಗಿದೆ.

ಈ ಮಾಹಿತಿಯು ಇತರೆ ದೇಶಕ್ಕೆ ಹರಡುವುದನ್ನ ತಡೆಯಲು ಇರಾನ್ ಸರ್ಕಾರವು ಇಡೀ ದೇಶದಲ್ಲಿ ಇಂಟರ್ನೆಟ್ ಸಂಪರ್ಕವನ್ನು ಕಡಿತಗೊಳಿಸಿದೆ. ಆದರೂ, ಸಾಮಾಜಿಕ ಜಾಲತಾಣಗಳಲ್ಲಿ ಹರಿದುಬರುತ್ತಿರುವ ವೀಡಿಯೊಗಳು ಅಲ್ಲಿನ ಅಶಾಂತಿ ಮತ್ತು ಭೀಕರತೆ ಬಗ್ಗೆ ತಿಳಿಸುತ್ತಿದೆ. ಸುಡುತ್ತಿರುವ ಕಾರುಗಳು, ಧಗಧಗಿಸುತ್ತಿರುವ ಕಟ್ಟಡಗಳು ಮತ್ತು ಪ್ರತಿಭಟನಾಕಾರರ ಮೇಲೆ ಪೊಲೀಸರು ನಡೆಸುತ್ತಿರುವ ಗುಂಡಿನ ದಾಳಿಯ ದೃಶ್ಯಗಳು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿವೆ. ಸಾವಿರಾರು ಜನರನ್ನು ಈಗಾಗಲೇ ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 01 13T210532.473

ಯುವ ಶಕ್ತಿ, ದೇಶದ ಭವಿಷ್ಯವನ್ನೇ ಬದಲಿಸುತ್ತದೆ: ಸ್ವರ್ಣ ಸಮೂಹದ ಚೇರಮನ್ ಡಾ.ಪ್ರಸಾದ

by ಯಶಸ್ವಿನಿ ಎಂ
January 13, 2026 - 9:07 pm
0

Untitled design 2026 01 13T205012.052

ಧಾರವಾಡದಲ್ಲಿ ವಿವೇಕ ಸಂಭ್ರಮ: ಸಾಧಕರಿಗೆ ರಾಜ್ಯ ಮಟ್ಟದ ‘ವಿವೇಕ ರತ್ನ’ ಪ್ರಶಸ್ತಿ ಪ್ರಧಾನ

by ಯಶಸ್ವಿನಿ ಎಂ
January 13, 2026 - 8:53 pm
0

Untitled design 2026 01 13T201330.965

ಸೂರ್ಯ ದೋಷ ನಿವಾರಣೆಯಾಗಲು ಮಕರ ಸಂಕ್ರಾಂತಿಯಂದು ಈ ಸರಳ ಕ್ರಮಗಳನ್ನು ತಪ್ಪದೇ ಮಾಡಿ

by ಯಶಸ್ವಿನಿ ಎಂ
January 13, 2026 - 8:15 pm
0

Untitled design 2026 01 13T193739.552

ಪೊಂಗಲ್ ಹಬ್ಬಕ್ಕೆ ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಲು ಇಲ್ಲಿವೆ ಟ್ರೆಂಡಿ ಟಿಪ್ಸ್

by ಯಶಸ್ವಿನಿ ಎಂ
January 13, 2026 - 7:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 01 13T181429.076
    Don’t worry DK: ರಾಹುಲ್ ಕೊಟ್ಟ ಭರವಸೆ ಏನು? ಬದಲಾವಣೆ ಫಿಕ್ಸಾ..?
    January 13, 2026 | 0
  • Untitled design 2026 01 13T174323.970
    ಜಮ್ಮು ಕಾಶ್ಮೀರದಲ್ಲಿ ಉಗ್ರರೊಂದಿಗೆ ನಂಟು ಹೊಂದಿದ್ದ 5 ಸರ್ಕಾರಿ ನೌಕರರು ವಜಾ: ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಆದೇಶ
    January 13, 2026 | 0
  • Untitled design 2026 01 13T164449.935
    ಪೋಷಕರನ್ನು ನಿರ್ಲಕ್ಷಿಸಿದರೆ ಸರ್ಕಾರಿ ನೌಕರರ ಸಂಬಳಕ್ಕೇ ಕತ್ತರಿ: ವೇತನದಲ್ಲಿ ಶೇ.10% ಕಡಿತಕ್ಕೆ ನಿರ್ಧಾರ
    January 13, 2026 | 0
  • Cold
    ಚಳಿಗಾಲದಲ್ಲಿ ಅಕಾಲಿಕ ಮಳೆ.. ಚೆನ್ನೈನಲ್ಲಿ ಚಂಡಮಾರುತ.. ಬೆಂಗಳೂರಿಗೆ ಶೀತ..!
    January 13, 2026 | 0
  • Untitled design 2026 01 13T162346.486
    ಕನ್ನಡಿಗರ ವಾಹನ ತಡೆದ ಕೇರಳ ಪೊಲೀಸರು: ಎರುಮಲೈನಲ್ಲಿ ಪ್ರತಿಭಟಿಸಿದ ಮಾಲಾಧಾರಿಗಳು
    January 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version