• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಐರ್ಲೆಂಡ್‌ನಲ್ಲಿ ಶ್ರೀರಾಮನವಮಿ ಆಚರಣೆ: ಭಕ್ತಿ, ಸಂಸ್ಕೃತಿ ಮತ್ತು ಸಂಭ್ರಮ

ದೂರದೇಶದಲ್ಲಿ ರಾಮಭಕ್ತಿ

admin by admin
April 20, 2025 - 2:30 pm
in ವಿದೇಶ
0 0
0
123 (50)

ಈಶ್ವರ ಉವಾಚ
ಶ್ರೀ ರಾಮ ರಾಮೇತಿ ರಮೇ ರಾಮೇ ಮನೋರಮೇ
ಸಹಸ್ರನಾಮ ತಥುಲ್ಯಂ ರಾಮ ನಾಮ ವರಾನನೇ ॥

ಐರ್ಲೆಂಡ್‌ನಲ್ಲಿ ಮೊದಲ ಬಾರಿಗೆ “ಐರ್ಲೆಂಡ್ ಶ್ರೀ ರಾಘವೇಂದ್ರ ಸ್ವಾಮಿ ಬೃಂದಾವನ” (IE SRS Brundavana) ಸಂಘಟನೆಯಿಂದ ಆಯೋಜಿತವಾದ ಶ್ರೀ ರಾಮನವಮಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಲಿಮೆರಿಕ್ (Limerick) ನಗರದ ಅಹನೆ ಜಿ ಎ ಎ (Ahane GAA Club) ಸಮುದಾಯ ಭವನದಲ್ಲಿ ನಡೆದ ಈ ಪವಿತ್ರ ಉತ್ಸವದಲ್ಲಿ ನೂರಾರು ಭಕ್ತರು ಭಾಗವಹಿಸಿ, ಶ್ರೀ ರಾಮನ ಮೇಲಿನ ತಮ್ಮ ಭಕ್ತಿ, ಶ್ರದ್ಧೆ ಮತ್ತು ಭಾವನಾತ್ಮಕ ನಂಬಿಕೆಯನ್ನು ವ್ಯಕ್ತಪಡಿಸಿದರು.

RelatedPosts

SCO ಶೃಂಗಸಭೆಯಲ್ಲಿ ಇರಾನ್ ಅಧ್ಯಕ್ಷರ ಜೊತೆ ಮೋದಿ ಮಹತ್ವದ ಮಾತುಕತೆ

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 788ಕ್ಕೆ ಏರಿಕೆ, 8,700ಕ್ಕೂ ಹೆಚ್ಚು ಜನರ ರಕ್ಷಣೆ

ಕರ್ನಾಟಕದವರ ರಕ್ಷಣೆಗೆ ವಿಶೇಷ ನೋಡಲ್ ಅಧಿಕಾರಿ ನೇಮಕ

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಉದ್ವಿಗ್ನತೆ: ಅಮೆರಿಕಾ ವಾಯುನೆಲೆ ಮೇಲೆ ಇರಾನ್ ದಾಳಿ

ADVERTISEMENT
ADVERTISEMENT

IE SRS Brundavana ವತಿಯಿಂದ ಮೋಹನ್‌ಕುಮಾರ್ ಕೃಷ್ಣಪ್ಪ, ಮಹೇಶ್ ದೇಶಪಾಂಡೆ, ಸಚಿನ್ ಕಡಾಡಿ, ಕೃಷ್ಣಮೂರ್ತಿ, ರಮ್ಯಾ ದ್ವಾರಕಾನಾಥ್, ಪವನ್ ಗುರುರಾಜ್ ರಾವ್ ಮತ್ತು ಐರ್ಲೆಂಡ್‌ನ ಸನಾತನ ಧರ್ಮಾನುಯಾಯಿಗಳು, ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮತ್ತು ಶ್ರೀ ರಾಮನ ಭಕ್ತರು ಸೇರಿ ಈ ಕಾರ್ಯಕ್ರಮವನ್ನು ಭಕ್ತಿಭಾವದಿಂದ ನಡೆಸಿದರು.

ಶ್ರೀ ರಾಮನವಮಿಯ ಹಿಂದಿನ ದಿನ, IE SRS Brundavanaದ ಮಹಿಳಾ ಸದಸ್ಯರಾದ ಶ್ರೀಮತಿ ಪ್ರಿಯಾಂಕ, ಶ್ರೀಮತಿ ಸವಿತಾ, ಶ್ರೀಮತಿ ಅನು, ಶ್ರೀಮತಿ ಅರ್ಚನಾ, ಶ್ರೀಮತಿ ರಮ್ಯಾ, ಶ್ರೀಮತಿ ಚಂದನ, ಶ್ರೀಮತಿ ಶಾಲಿನಿ, ಶ್ರೀಮತಿ ಶ್ರೀವಿದ್ಯಾ, ಶ್ರೀಮತಿ ಪ್ರವೀಣಾ ಮತ್ತಿತರರು ಒಟ್ಟಾಗಿ ಸಮುದಾಯ ಭವನವನ್ನು ಸ್ವಚ್ಛಗೊಳಿಸಿದರು. ಹೂವಿನ ಹಾರ, ತರಕಾರಿ ಹೆಚ್ಚುವಿಕೆ, ಮುಂದಿನ ದಿನದ ಆಚರಣೆಗೆ ಬೇಕಾದ ಸಿದ್ಧತೆಗಳನ್ನು ಹಾಸ್ಯ ಮತ್ತು ಸಹಕಾರದಿಂದ ಪೂರ್ಣಗೊಳಿಸಿದರು.

ಶ್ರೀ ರಾಮನವಮಿ ಆಚರಣೆ

ಶ್ರೀ ರಾಮನವಮಿ ದಿನದಂದು ಶ್ರೀ ರಾಮ, ಮಾತೆ ಸೀತೆ, ಲಕ್ಷ್ಮಣ ಮತ್ತು ಹನುಮಂತರಿಗೆ ವಿಶೇಷ ಪೂಜೆ ನಡೆಯಿತು. ಶ್ರೀ ಕೃಷ್ಣಮೂರ್ತಿ ಮತ್ತು ಶ್ರೀ ಸಂದೀಪ್ ಪುರೋಹಿತರ ನೇತೃತ್ವದಲ್ಲಿ ಸಂಕಲ್ಪ, ಪಂಚಾಮೃತ ಸೇವೆ, ಅಲಂಕಾರ ಸೇವೆ, ವೇದ ಸೂಕ್ತ ಪಠಣ, ವಿಷ್ಣು ಸಹಸ್ರನಾಮ ಪಾರಾಯಣ, ಅನ್ನದಾನ, ಪ್ರಸಾದ ವಿತರಣೆ ಸೇರಿದಂತೆ ಹಲವು ಸೇವಾಕಾರ್ಯಗಳು ಮಂಗಳಕರವಾಗಿ ನೆರವೇರಿದವು.

ಮಕ್ಕಳ ರಾಮಲೀಲಾ

ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ, ಡಬ್ಲಿನ್‌ನ 4 ರಿಂದ 11 ವರ್ಷದ ಮಕ್ಕಳು ರಾಮಾಯಣದ ಪ್ರಸಂಗಗಳನ್ನು ನಾಟಕ ರೂಪದಲ್ಲಿ ಪ್ರದರ್ಶಿಸಿದರು. ರಾಮನ ಜನ್ಮ, ಸೀತಾ ಸ್ವಯಂವರ, ಕೈಕೇಯಿಯ ಎರಡು ವರಗಳು, ರಾಮನ ವನವಾಸ, ಭರತನ ಪಟ್ಟಾಭಿಷೇಕ, ಶೂರ್ಪಣಖಿಯ ಪ್ರಸಂಗ, ಸೀತಾಪಹರಣ, ಹನುಮಂತ ಮತ್ತು ಸುಗ್ರೀವ ಭೇಟಿ, ಲಂಕಾ ಪ್ರವೇಶ, ಅಶೋಕವನದಲ್ಲಿ ಸೀತೆಗೆ ರಾಮನ ಉಂಗುರ ಕೊಡುವ ಸನ್ನಿವೇಶ, ಲಂಕಾದಹನ, ರಾಮಸೇತು ನಿರ್ಮಾಣ, ರಾಮ-ರಾವಣ ಯುದ್ಧ, ರಾವಣ ವಧೆ ಮತ್ತು ಶ್ರೀ ರಾಮನ ಪಟ್ಟಾಭಿಷೇಕದ ದೃಶ್ಯಗಳನ್ನು ಮನಮೋಹಕವಾಗಿ ನಟಿಸಿದರು. ಮಕ್ಕಳ ವೇಷಭೂಷಣ, ರಾವಣನ ದಶಮುಖ, ರಾಮನ ಬಿಲ್ಲು ಮತ್ತು ಹನುಮಂತನ ಪಾತ್ರದ ಚಿಕ್ಕ ಹನುಮನ ತುಂಟಾಟಗಳು ಭಕ್ತರನ್ನು ರಂಜಿಸಿದವು. ರಾಮಾಯಣದ ಪಾವಿತ್ರ್ಯತೆಯನ್ನು ಕಾಪಾಡುತ್ತಾ ಮಕ್ಕಳು ಪ್ರದರ್ಶನ ನೀಡಿದ್ದು ಗಮನಾರ್ಹವಾಗಿತ್ತು.

ಪ್ರಸಾದವಿಲ್ಲದ ಶ್ರೀ ರಾಮನವಮಿ ಸಾಧ್ಯವೇ? ಬಾಲ್ಯದಲ್ಲಿ ಸ್ನೇಹಿತರೊಂದಿಗೆ ಪಾನಕ ಮತ್ತು ಕೋಸಂಬರಿ ಸ್ವೀಕರಿಸಿದ ನೆನಪುಗಳನ್ನು ಈ ಕಾರ್ಯಕ್ರಮವು ಮರುಕಳಿಸಿತು. ಶ್ರೀ ಸಾಗರ್ ಕುಲಕರ್ಣಿ, ನಿತೀಶ್ ರಣ್ಯ, ಸಚಿನ್ ಕಡಾಡಿ ಮತ್ತು ಮಹೇಶ್ ದೇಶಪಾಂಡೆಯವರ ನೇತೃತ್ವದಲ್ಲಿ ಎಲೆ ಊಟ, ಹಯಗ್ರೀವ, ಕೋಸಂಬರಿ, ಪಲ್ಯ, ಚಿತ್ರಾನ್ನ, ಸಾರು, ಕೂಟು, ಮೊಸರನ್ನ ಸೇರಿದಂತೆ ಸಾಂಪ್ರದಾಯಿಕ ಅಡುಗೆಯನ್ನು ರುಚಿಕರವಾಗಿ ತಯಾರಿಸಲಾಯಿತು. ಈ ಊಟವು ಭಾರತೀಯ ಸಂಸ್ಕೃತಿಯ ಗೌರವವನ್ನು ದೂರದೇಶದಲ್ಲೂ ಉಳಿಸಿತು.

ಸಾಂಸ್ಕೃತಿಕ ಮಹತ್ವ

ರಾಮನುಂ ಭರತನುಂ ತಬ್ಬಿಕೊಂಡತ್ತಂದು।
ಪ್ರೇಮಾಶ್ರುವುಕ್ಕಿ ನದಿಯಾಗಿ ಪರಿದಂದು॥
ಸೀಮೆಯಂ ಮುಟ್ಟಿತಲ ಬಾಂಧವ್ಯಸೌಂದರ್ಯ।
ಕ್ಷೇಮವದು ಜೀವಕ್ಕೆ – ಮಂಕುತಿಮ್ಮ॥

ರಾಮ ಮತ್ತು ಭರತರ ಪ್ರೇಮಾಶ್ರು ಭಾವ ಸೌಂದರ್ಯದ ಗರಿಮೆಯನ್ನು ತಲುಪಿದಂತೆ, ಈ ಕಾರ್ಯಕ್ರಮವು ಭಾರತೀಯ ಸಂಸ್ಕೃತಿಯನ್ನು ವಿದೇಶದಲ್ಲೂ ಬಲಪಡಿಸಿತು. IE SRS Brundavana ಸಂಘಟನೆಯು ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಐರ್ಲೆಂಡ್‌ನ ಕನ್ನಡಿಗರಿಗೆ ಮತ್ತು ಭಾರತೀಯರಿಗೆ ಸಂಪರ್ಕ ಕೇಂದ್ರವಾಗಿದೆ.

 

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    ಪಶ್ಚಾತ್ತಾಪ (14)

    ಜಾಗತಿಕ ಸಂಘರ್ಷದ ನಡುವೆಯೂ ಭಾರತದ GDP ಶೇ.7.8ಕ್ಕೆ ಏರಿಕೆ!

    by ಕವಿತಾ
    August 31, 2026 - 9:40 pm
    0

    ಪಶ್ಚಾತ್ತಾಪ (13)

    ಬೆಂಗಳೂರು ಸಬರ್ಬನ್ ರೈಲಿಗೆ ವೇಗ: ಟೆಂಡರ್‌ನಲ್ಲಿ ಅದಾನಿ ಸಂಸ್ಥೆ L1 ಬಿಡ್ಡರ್!

    by ಕವಿತಾ
    August 31, 2026 - 8:39 pm
    0

    ಪಶ್ಚಾತ್ತಾಪ (12)

    ಕಿರುಚಿತ್ರ ‘MAGICC’ ಈಗ ‘ರಿಷಬ್ ಶೆಟ್ಟಿ ಫಿಲ್ಮ್ಸ್’ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ವೀಕ್ಷಣೆಗೆ ಲಭ್ಯ

    by ಕವಿತಾ
    August 31, 2026 - 7:48 pm
    0

    ಪಶ್ಚಾತ್ತಾಪ (11)

    ಗುಟ್ಕಾ ನಿಷೇಧ, ಭದ್ರಾ ನೀರು ವಿಚಾರ; ನಾಳೆ ದಾವಣಗೆರೆ ಬಂದ್‌ಗೆ ಕರೆ!

    by ಕವಿತಾ
    August 31, 2026 - 7:35 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design (13)
      SCO ಶೃಂಗಸಭೆಯಲ್ಲಿ ಇರಾನ್ ಅಧ್ಯಕ್ಷರ ಜೊತೆ ಮೋದಿ ಮಹತ್ವದ ಮಾತುಕತೆ
      August 31, 2026 | 0
    • ಸಾವು (12)
      ನೇಪಾಳ ಪ್ರವಾಹ: ಸಾವಿನ ಸಂಖ್ಯೆ 788ಕ್ಕೆ ಏರಿಕೆ, 8,700ಕ್ಕೂ ಹೆಚ್ಚು ಜನರ ರಕ್ಷಣೆ
      August 31, 2026 | 0
    • ಸಾವು (11)
      ಕರ್ನಾಟಕದವರ ರಕ್ಷಣೆಗೆ ವಿಶೇಷ ನೋಡಲ್ ಅಧಿಕಾರಿ ನೇಮಕ
      August 31, 2026 | 0
    • ಸಾವು (7)
      ಪಶ್ಚಿಮ ಏಷ್ಯಾದಲ್ಲಿ ಮತ್ತೆ ಉದ್ವಿಗ್ನತೆ: ಅಮೆರಿಕಾ ವಾಯುನೆಲೆ ಮೇಲೆ ಇರಾನ್ ದಾಳಿ
      August 31, 2026 | 0
    • ಸಾವು (14)
      ನೇಪಾಳ ಪ್ರವಾಹ: 5ನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ
      August 30, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version