• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, December 17, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಐರ್ಲೆಂಡ್‌ನಲ್ಲಿ ಶ್ರೀರಾಮನವಮಿ ಆಚರಣೆ: ಭಕ್ತಿ, ಸಂಸ್ಕೃತಿ ಮತ್ತು ಸಂಭ್ರಮ

ದೂರದೇಶದಲ್ಲಿ ರಾಮಭಕ್ತಿ

admin by admin
April 20, 2025 - 2:30 pm
in ವಿದೇಶ
0 0
0
123 (50)

ಈಶ್ವರ ಉವಾಚ
ಶ್ರೀ ರಾಮ ರಾಮೇತಿ ರಮೇ ರಾಮೇ ಮನೋರಮೇ
ಸಹಸ್ರನಾಮ ತಥುಲ್ಯಂ ರಾಮ ನಾಮ ವರಾನನೇ ॥

ಐರ್ಲೆಂಡ್‌ನಲ್ಲಿ ಮೊದಲ ಬಾರಿಗೆ “ಐರ್ಲೆಂಡ್ ಶ್ರೀ ರಾಘವೇಂದ್ರ ಸ್ವಾಮಿ ಬೃಂದಾವನ” (IE SRS Brundavana) ಸಂಘಟನೆಯಿಂದ ಆಯೋಜಿತವಾದ ಶ್ರೀ ರಾಮನವಮಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಲಿಮೆರಿಕ್ (Limerick) ನಗರದ ಅಹನೆ ಜಿ ಎ ಎ (Ahane GAA Club) ಸಮುದಾಯ ಭವನದಲ್ಲಿ ನಡೆದ ಈ ಪವಿತ್ರ ಉತ್ಸವದಲ್ಲಿ ನೂರಾರು ಭಕ್ತರು ಭಾಗವಹಿಸಿ, ಶ್ರೀ ರಾಮನ ಮೇಲಿನ ತಮ್ಮ ಭಕ್ತಿ, ಶ್ರದ್ಧೆ ಮತ್ತು ಭಾವನಾತ್ಮಕ ನಂಬಿಕೆಯನ್ನು ವ್ಯಕ್ತಪಡಿಸಿದರು.

RelatedPosts

ಪ್ರಧಾನಿ ಮೋದಿ 3 ದಿನ ವಿದೇಶ ಪ್ರವಾಸ: ಜೋರ್ಡಾನ್‌ನಿಂದ ಇಥಿಯೋಪಿಯಾ, ಓಮನ್‌ಗೆ ಭೇಟಿ

ಆಸ್ಟ್ರೇಲಿಯಾದಲ್ಲಿ ಯಹೂದಿಗಳನ್ನು ಗುರಿಯಾಗಿಸಿ ದಾಳಿ ನಡೆಸಿದ ಸಾಜಿದ್ ಮತ್ತು ನವೀದ್ ಯಾರು?

BREAKING: ಸಿಡ್ನಿಯ ಬೊಂಡಿ ಬೀಚ್‌ನಲ್ಲಿ ಭಯಾನಕ ಗುಂಡಿನ ದಾಳಿ: 10 ಮಂದಿ ಸಾ*ವು

ದಕ್ಷಿಣ ಆಫ್ರಿಕಾದಲ್ಲಿ ಹಿಂದೂ ದೇವಾಲಯ ಕುಸಿತ: ಭಾರತೀಯ ಮೂಲದ ವ್ಯಕ್ತಿ ಸೇರಿ ನಾಲ್ವರು ಸಾವು

ADVERTISEMENT
ADVERTISEMENT

IE SRS Brundavana ವತಿಯಿಂದ ಮೋಹನ್‌ಕುಮಾರ್ ಕೃಷ್ಣಪ್ಪ, ಮಹೇಶ್ ದೇಶಪಾಂಡೆ, ಸಚಿನ್ ಕಡಾಡಿ, ಕೃಷ್ಣಮೂರ್ತಿ, ರಮ್ಯಾ ದ್ವಾರಕಾನಾಥ್, ಪವನ್ ಗುರುರಾಜ್ ರಾವ್ ಮತ್ತು ಐರ್ಲೆಂಡ್‌ನ ಸನಾತನ ಧರ್ಮಾನುಯಾಯಿಗಳು, ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮತ್ತು ಶ್ರೀ ರಾಮನ ಭಕ್ತರು ಸೇರಿ ಈ ಕಾರ್ಯಕ್ರಮವನ್ನು ಭಕ್ತಿಭಾವದಿಂದ ನಡೆಸಿದರು.

ಶ್ರೀ ರಾಮನವಮಿಯ ಹಿಂದಿನ ದಿನ, IE SRS Brundavanaದ ಮಹಿಳಾ ಸದಸ್ಯರಾದ ಶ್ರೀಮತಿ ಪ್ರಿಯಾಂಕ, ಶ್ರೀಮತಿ ಸವಿತಾ, ಶ್ರೀಮತಿ ಅನು, ಶ್ರೀಮತಿ ಅರ್ಚನಾ, ಶ್ರೀಮತಿ ರಮ್ಯಾ, ಶ್ರೀಮತಿ ಚಂದನ, ಶ್ರೀಮತಿ ಶಾಲಿನಿ, ಶ್ರೀಮತಿ ಶ್ರೀವಿದ್ಯಾ, ಶ್ರೀಮತಿ ಪ್ರವೀಣಾ ಮತ್ತಿತರರು ಒಟ್ಟಾಗಿ ಸಮುದಾಯ ಭವನವನ್ನು ಸ್ವಚ್ಛಗೊಳಿಸಿದರು. ಹೂವಿನ ಹಾರ, ತರಕಾರಿ ಹೆಚ್ಚುವಿಕೆ, ಮುಂದಿನ ದಿನದ ಆಚರಣೆಗೆ ಬೇಕಾದ ಸಿದ್ಧತೆಗಳನ್ನು ಹಾಸ್ಯ ಮತ್ತು ಸಹಕಾರದಿಂದ ಪೂರ್ಣಗೊಳಿಸಿದರು.

ಶ್ರೀ ರಾಮನವಮಿ ಆಚರಣೆ

ಶ್ರೀ ರಾಮನವಮಿ ದಿನದಂದು ಶ್ರೀ ರಾಮ, ಮಾತೆ ಸೀತೆ, ಲಕ್ಷ್ಮಣ ಮತ್ತು ಹನುಮಂತರಿಗೆ ವಿಶೇಷ ಪೂಜೆ ನಡೆಯಿತು. ಶ್ರೀ ಕೃಷ್ಣಮೂರ್ತಿ ಮತ್ತು ಶ್ರೀ ಸಂದೀಪ್ ಪುರೋಹಿತರ ನೇತೃತ್ವದಲ್ಲಿ ಸಂಕಲ್ಪ, ಪಂಚಾಮೃತ ಸೇವೆ, ಅಲಂಕಾರ ಸೇವೆ, ವೇದ ಸೂಕ್ತ ಪಠಣ, ವಿಷ್ಣು ಸಹಸ್ರನಾಮ ಪಾರಾಯಣ, ಅನ್ನದಾನ, ಪ್ರಸಾದ ವಿತರಣೆ ಸೇರಿದಂತೆ ಹಲವು ಸೇವಾಕಾರ್ಯಗಳು ಮಂಗಳಕರವಾಗಿ ನೆರವೇರಿದವು.

ಮಕ್ಕಳ ರಾಮಲೀಲಾ

ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ, ಡಬ್ಲಿನ್‌ನ 4 ರಿಂದ 11 ವರ್ಷದ ಮಕ್ಕಳು ರಾಮಾಯಣದ ಪ್ರಸಂಗಗಳನ್ನು ನಾಟಕ ರೂಪದಲ್ಲಿ ಪ್ರದರ್ಶಿಸಿದರು. ರಾಮನ ಜನ್ಮ, ಸೀತಾ ಸ್ವಯಂವರ, ಕೈಕೇಯಿಯ ಎರಡು ವರಗಳು, ರಾಮನ ವನವಾಸ, ಭರತನ ಪಟ್ಟಾಭಿಷೇಕ, ಶೂರ್ಪಣಖಿಯ ಪ್ರಸಂಗ, ಸೀತಾಪಹರಣ, ಹನುಮಂತ ಮತ್ತು ಸುಗ್ರೀವ ಭೇಟಿ, ಲಂಕಾ ಪ್ರವೇಶ, ಅಶೋಕವನದಲ್ಲಿ ಸೀತೆಗೆ ರಾಮನ ಉಂಗುರ ಕೊಡುವ ಸನ್ನಿವೇಶ, ಲಂಕಾದಹನ, ರಾಮಸೇತು ನಿರ್ಮಾಣ, ರಾಮ-ರಾವಣ ಯುದ್ಧ, ರಾವಣ ವಧೆ ಮತ್ತು ಶ್ರೀ ರಾಮನ ಪಟ್ಟಾಭಿಷೇಕದ ದೃಶ್ಯಗಳನ್ನು ಮನಮೋಹಕವಾಗಿ ನಟಿಸಿದರು. ಮಕ್ಕಳ ವೇಷಭೂಷಣ, ರಾವಣನ ದಶಮುಖ, ರಾಮನ ಬಿಲ್ಲು ಮತ್ತು ಹನುಮಂತನ ಪಾತ್ರದ ಚಿಕ್ಕ ಹನುಮನ ತುಂಟಾಟಗಳು ಭಕ್ತರನ್ನು ರಂಜಿಸಿದವು. ರಾಮಾಯಣದ ಪಾವಿತ್ರ್ಯತೆಯನ್ನು ಕಾಪಾಡುತ್ತಾ ಮಕ್ಕಳು ಪ್ರದರ್ಶನ ನೀಡಿದ್ದು ಗಮನಾರ್ಹವಾಗಿತ್ತು.

ಪ್ರಸಾದವಿಲ್ಲದ ಶ್ರೀ ರಾಮನವಮಿ ಸಾಧ್ಯವೇ? ಬಾಲ್ಯದಲ್ಲಿ ಸ್ನೇಹಿತರೊಂದಿಗೆ ಪಾನಕ ಮತ್ತು ಕೋಸಂಬರಿ ಸ್ವೀಕರಿಸಿದ ನೆನಪುಗಳನ್ನು ಈ ಕಾರ್ಯಕ್ರಮವು ಮರುಕಳಿಸಿತು. ಶ್ರೀ ಸಾಗರ್ ಕುಲಕರ್ಣಿ, ನಿತೀಶ್ ರಣ್ಯ, ಸಚಿನ್ ಕಡಾಡಿ ಮತ್ತು ಮಹೇಶ್ ದೇಶಪಾಂಡೆಯವರ ನೇತೃತ್ವದಲ್ಲಿ ಎಲೆ ಊಟ, ಹಯಗ್ರೀವ, ಕೋಸಂಬರಿ, ಪಲ್ಯ, ಚಿತ್ರಾನ್ನ, ಸಾರು, ಕೂಟು, ಮೊಸರನ್ನ ಸೇರಿದಂತೆ ಸಾಂಪ್ರದಾಯಿಕ ಅಡುಗೆಯನ್ನು ರುಚಿಕರವಾಗಿ ತಯಾರಿಸಲಾಯಿತು. ಈ ಊಟವು ಭಾರತೀಯ ಸಂಸ್ಕೃತಿಯ ಗೌರವವನ್ನು ದೂರದೇಶದಲ್ಲೂ ಉಳಿಸಿತು.

ಸಾಂಸ್ಕೃತಿಕ ಮಹತ್ವ

ರಾಮನುಂ ಭರತನುಂ ತಬ್ಬಿಕೊಂಡತ್ತಂದು।
ಪ್ರೇಮಾಶ್ರುವುಕ್ಕಿ ನದಿಯಾಗಿ ಪರಿದಂದು॥
ಸೀಮೆಯಂ ಮುಟ್ಟಿತಲ ಬಾಂಧವ್ಯಸೌಂದರ್ಯ।
ಕ್ಷೇಮವದು ಜೀವಕ್ಕೆ – ಮಂಕುತಿಮ್ಮ॥

ರಾಮ ಮತ್ತು ಭರತರ ಪ್ರೇಮಾಶ್ರು ಭಾವ ಸೌಂದರ್ಯದ ಗರಿಮೆಯನ್ನು ತಲುಪಿದಂತೆ, ಈ ಕಾರ್ಯಕ್ರಮವು ಭಾರತೀಯ ಸಂಸ್ಕೃತಿಯನ್ನು ವಿದೇಶದಲ್ಲೂ ಬಲಪಡಿಸಿತು. IE SRS Brundavana ಸಂಘಟನೆಯು ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಐರ್ಲೆಂಡ್‌ನ ಕನ್ನಡಿಗರಿಗೆ ಮತ್ತು ಭಾರತೀಯರಿಗೆ ಸಂಪರ್ಕ ಕೇಂದ್ರವಾಗಿದೆ.

 

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    ಪ್ರಶಾಂತ್ ವೀರ್ (12)

    ಸುತ್ತೂರು ಮಠ ಸಾಮಾಜಿಕ & ಧಾರ್ಮಿಕ ಪ್ರಗತಿಯ ಚೇತನ-ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಶಂಸೆ

    by ಯಶಸ್ವಿನಿ ಎಂ
    December 16, 2025 - 11:41 pm
    0

    ಪ್ರಶಾಂತ್ ವೀರ್ (10)

    ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಅಗ್ನಿ ಅವಘಡ, ಉದ್ಯಮಿ ಸಜೀವ ದಹನ!

    by ಯಶಸ್ವಿನಿ ಎಂ
    December 16, 2025 - 11:23 pm
    0

    ಪ್ರಶಾಂತ್ ವೀರ್ (9)

    ಬಿಗ್ ಬಾಸ್ 12: ಕ್ಯಾಪ್ಟನ್‌ ಮಾತಿಗೂ ಬೆಲೆಕೊಡದೆ ಚೈತ್ರಾ ಕುಂದಾಪುರ ಅಸಭ್ಯ ವರ್ತನೆ..!

    by ಯಶಸ್ವಿನಿ ಎಂ
    December 16, 2025 - 10:48 pm
    0

    ಪ್ರಶಾಂತ್ ವೀರ್ (8)

    ಐಪಿಎಲ್ 2026 ಹರಾಜು: ವೆಂಕಟೇಶ್ ಅಯ್ಯರ್ ಸೇರಿ ಐವರು ಆಟಗಾರರು RCB ತಂಡಕ್ಕೆ ಸೇರ್ಪಡೆ!

    by ಯಶಸ್ವಿನಿ ಎಂ
    December 16, 2025 - 10:14 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2025 12 15T200655.265
      ಪ್ರಧಾನಿ ಮೋದಿ 3 ದಿನ ವಿದೇಶ ಪ್ರವಾಸ: ಜೋರ್ಡಾನ್‌ನಿಂದ ಇಥಿಯೋಪಿಯಾ, ಓಮನ್‌ಗೆ ಭೇಟಿ
      December 15, 2025 | 0
    • Untitled design 2025 12 15T081643.379
      ಆಸ್ಟ್ರೇಲಿಯಾದಲ್ಲಿ ಯಹೂದಿಗಳನ್ನು ಗುರಿಯಾಗಿಸಿ ದಾಳಿ ನಡೆಸಿದ ಸಾಜಿದ್ ಮತ್ತು ನವೀದ್ ಯಾರು?
      December 15, 2025 | 0
    • Untitled design 2025 12 14T155604.738
      BREAKING: ಸಿಡ್ನಿಯ ಬೊಂಡಿ ಬೀಚ್‌ನಲ್ಲಿ ಭಯಾನಕ ಗುಂಡಿನ ದಾಳಿ: 10 ಮಂದಿ ಸಾ*ವು
      December 14, 2025 | 0
    • Untitled design 2025 12 14T134552.661
      ದಕ್ಷಿಣ ಆಫ್ರಿಕಾದಲ್ಲಿ ಹಿಂದೂ ದೇವಾಲಯ ಕುಸಿತ: ಭಾರತೀಯ ಮೂಲದ ವ್ಯಕ್ತಿ ಸೇರಿ ನಾಲ್ವರು ಸಾವು
      December 14, 2025 | 0
    • Untitled design 2025 12 14T111301.889
      ಅಮೆರಿಕದ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಗುಂಡಿನ ದಾಳಿ; ಇಬ್ಬರು ವಿದ್ಯಾರ್ಥಿಗಳು ಸಾವು
      December 14, 2025 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version