• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ದಕ್ಷಿಣ ಆಫ್ರಿಕಾದಲ್ಲಿ ಹಿಂದೂ ದೇವಾಲಯ ಕುಸಿತ: ಭಾರತೀಯ ಮೂಲದ ವ್ಯಕ್ತಿ ಸೇರಿ ನಾಲ್ವರು ಸಾವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 14, 2025 - 1:58 pm
in ವಿದೇಶ
0 0
0
Untitled design 2025 12 14T134552.661

RelatedPosts

ಮಣಿಪುರದಲ್ಲಿ 5.9 ತೀವ್ರ ಭೂಕಂಪ: ಬೆಳಗಿನ ಜಾವ ಭೂಮಿ ನಡುಗಿದ್ದು ಜನ ಬೆಚ್ಚಿಬಿದ್ದರು!

ಇರಾನ್ ಹಠಕ್ಕೆ ಅಮೆರಿಕ ಕೆಂಡಾಮಂಡಲ: ಟ್ರಂಪ್‌ನಿಂದ ಖಡಕ್ ವಾರ್ನಿಂಗ್

ಇರಾನ್-ಅಮೆರಿಕ ಸಂಘರ್ಷ: ಮಾತುಕತೆಗೆ ಇರಾನ್ ತಿರಸ್ಕಾರ; ಪಾಕಿಸ್ತಾನಕ್ಕೆ ಜೆಡಿ ವ್ಯಾನ್ಸ್

ಉತ್ತರ ಜಪಾನ್‌ನಲ್ಲಿ ಪ್ರಬಲ ಭೂಕಂಪ: ಸುನಾಮಿ ಎಚ್ಚರಿಕೆ

ADVERTISEMENT
ADVERTISEMENT

ಕೇಪ್ ಟೌನ್: ದಕ್ಷಿಣ ಆಫ್ರಿಕಾದ ಕ್ವಾಜುಲು–ನಟಾಲ್ (KwaZulu-Natal) ಪ್ರಾಂತ್ಯದಲ್ಲಿ ನಿರ್ಮಾಣ ಹಂತದಲ್ಲಿದ್ದ ನಾಲ್ಕು ಮಹಡಿಗಳ ಹಿಂದೂ ದೇವಾಲಯವೊಂದು ಕುಸಿದು ಬಿದ್ದಿದೆ. ಇದರ ಪರಿಣಾಮ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಸೇರಿ ನಾಲ್ವರು ದುರ್ಘಟನೆಯಲ್ಲಿ ಸಾವನ್ನಪ್ಪಿದ್ದಾರೆ.

ಇಥೆಕ್ವಿನಿ ಮಹಾನಗರದ ಉತ್ತರ ಭಾಗದಲ್ಲಿರುವ ರೆಡ್‌ಕ್ಲಿಫ್ ಪ್ರದೇಶದ ಕಡಿದಾದ ಬೆಟ್ಟದ ಮೇಲೆ ನ್ಯೂ ಅಹೋಬಿಲಂ ಟೆಂಪಲ್ ಆಫ್ ಪ್ರೊಟೆಕ್ಷನ್ (New Ahobilam Temple of Protection) ಎಂಬ ಹಿಂದೂ ದೇವಾಲಯವಿದೆ. ಈ ದೇಗುಲದ ಕಟ್ಟಡ ಕಾಮಗಾರಿ ನಡೆಯುತ್ತಿದ್ದ ವೇಳೆ, ಶನಿವಾರ ಬೆಳಿಗ್ಗೆ ದೇವಾಲಯದ ಒಂದು ಭಾಗ ಏಕಾಏಕಿ ಕುಸಿದು ಬಿದ್ದಿದೆ. ಈ ವೇಳೆ ಸ್ಥಳದಲ್ಲಿದ್ದ ಕಟ್ಟಡ ಕಾರ್ಮಿಕರು ಹಾಗೂ ಭಕ್ತರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದು, ಭಾರೀ ಗಾತ್ರದ ಕಂಕ್ರೀಟ್ ಮತ್ತು ಕಲ್ಲುಮಣ್ಣುಗಳಡಿ ಹಲವರು ಸಿಲುಕಿದ್ದಾರೆ ಎಂದು ಹೇಳಲಾಗಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಈ ದುರ್ಘಟನೆಯಲ್ಲಿ ಇಬ್ಬರು ಕಟ್ಟಡ ಕಾರ್ಮಿಕರು ಮತ್ತು ಓರ್ವ ಭಕ್ತ ಮೃತಪಟ್ಟಿದ್ದಾರೆ ಎಂದು ವರದಿಯಾಗಿತ್ತು. ಆದರೆ ರಕ್ಷಣಾ ತಂಡಗಳು ಶನಿವಾರ (ಡಿ.13) ಇನ್ನೊಬ್ಬರ ಮೃತದೇಹವನ್ನು ಅವಶೇಷಗಳ ಅಡಿಯಿಂದ ಹೊರತೆಗೆದ ಬಳಿಕ ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಮೃತರಲ್ಲಿ 52 ವರ್ಷದ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಸೇರಿದ್ದು, ಅವರನ್ನು ದೇವಾಲಯ ಟ್ರಸ್ಟ್‌ನ ಕಾರ್ಯನಿರ್ವಾಹಕ ಸದಸ್ಯ ಹಾಗೂ ನಿರ್ಮಾಣ ಯೋಜನೆಯ ವ್ಯವಸ್ಥಾಪಕ ವಿಕಿ ಜೈರಾಜ್ ಪಾಂಡೆ ಎಂದು ಗುರುತಿಸಲಾಗಿದೆ. ಪಾಂಡೆ ಅವರು ಕಳೆದ ಸುಮಾರು ಎರಡು ವರ್ಷಗಳಿಂದ ದೇವಾಲಯದ ಅಭಿವೃದ್ಧಿ ಹಾಗೂ ನಿರ್ಮಾಣ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು ಎಂದು ತಿಳಿದು ಬಂದಿದೆ.

ದೇವಾಲಯಕ್ಕೆ ಸಂಬಂಧಿಸಿದ ದತ್ತಿ ಸಂಸ್ಥೆಯಾದ ಫುಡ್ ಫಾರ್ ಲವ್ (Food for Love) ಸಂಸ್ಥೆಯ ನಿರ್ದೇಶಕ ಸನ್ವೀರ್ ಮಹಾರಾಜ್ ಅವರು ಪಾಂಡೆ ಅವರ ಸಾವನ್ನು ದೃಢಪಡಿಸಿದ್ದಾರೆ. ಪಾಂಡೆ ಅವರು ಧಾರ್ಮಿಕ ಸೇವೆ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ವ್ಯಕ್ತಿಯಾಗಿದ್ದರು ಎನ್ನಲಾಗಿದೆ.

ಘಟನೆಯ ಬಳಿಕ ತಕ್ಷಣವೇ ಅಗ್ನಿಶಾಮಕ ದಳ, ಪೊಲೀಸ್ ಹಾಗೂ ವಿಪತ್ತು ನಿರ್ವಹಣಾ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದವು. ಆದರೆ ಶನಿವಾರ ಮಧ್ಯಾಹ್ನದಿಂದ ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅವಶೇಷಗಳ ಅಡಿಯಲ್ಲಿ ಇನ್ನೂ ಎಷ್ಟು ಜನ ಸಿಲುಕಿದ್ದಾರೆ ಎಂಬುದು ನಿಖರವಾಗಿ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 21T210024.331

ಪ್ರಿಯಕರನ ಆತ್ಮಹ*ತ್ಯೆ ಕೇಸ್‌ಗೆ ಬಿಗ್‌ ಟ್ವಿಸ್ಟ್: ಕೈ-ಕಾಲು ಕಟ್ಟಿ ಬೆಂಕಿ ಹಚ್ಚಿದ ಪ್ರೇಯಸಿ

by ಶಾಲಿನಿ ಕೆ. ಡಿ
April 21, 2026 - 9:14 pm
0

Untitled design 2026 04 21T204558.585

ತ್ರಿಶೂರ್‌ನಲ್ಲಿ ಭೀಕರ ಪಟಾಕಿ ಸ್ಫೋಟ: 10 ಮಂದಿ ಸಾ*ವು, ಹಲವರಿಗೆ ಗಾಯ

by ಶಾಲಿನಿ ಕೆ. ಡಿ
April 21, 2026 - 8:47 pm
0

Untitled design 2026 04 21T203238.868

ಗಣಿಗಾರಿಕೆ ವೇಳೆ ವಿದ್ಯುತ್ ತಗುಲಿ ಇಬ್ಬರ ಯುವ ಕಾರ್ಮಿಕರು ಸಾ*ವು

by ಶಾಲಿನಿ ಕೆ. ಡಿ
April 21, 2026 - 8:33 pm
0

Untitled design 2026 04 21T201023.843

ದರ್ಶನ್ ಮಾಜಿ ಮ್ಯಾನೇಜರ್ ಚೀಟರ್ ಮಲ್ಲು, ನಂಬಿಕೆ ದ್ರೋಹಿ: ದಿನಕರ್ ತೂಗುದೀಪ ಕಿಡಿ

by ಶಾಲಿನಿ ಕೆ. ಡಿ
April 21, 2026 - 8:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (83)
    ಮಣಿಪುರದಲ್ಲಿ 5.9 ತೀವ್ರ ಭೂಕಂಪ: ಬೆಳಗಿನ ಜಾವ ಭೂಮಿ ನಡುಗಿದ್ದು ಜನ ಬೆಚ್ಚಿಬಿದ್ದರು!
    April 21, 2026 | 0
  • BeFunky collage (82)
    ಇರಾನ್ ಹಠಕ್ಕೆ ಅಮೆರಿಕ ಕೆಂಡಾಮಂಡಲ: ಟ್ರಂಪ್‌ನಿಂದ ಖಡಕ್ ವಾರ್ನಿಂಗ್
    April 21, 2026 | 0
  • Untitled design 2026 04 20T220843.103
    ಇರಾನ್-ಅಮೆರಿಕ ಸಂಘರ್ಷ: ಮಾತುಕತೆಗೆ ಇರಾನ್ ತಿರಸ್ಕಾರ; ಪಾಕಿಸ್ತಾನಕ್ಕೆ ಜೆಡಿ ವ್ಯಾನ್ಸ್
    April 20, 2026 | 0
  • Untitled design 2026 04 20T154441.736
    ಉತ್ತರ ಜಪಾನ್‌ನಲ್ಲಿ ಪ್ರಬಲ ಭೂಕಂಪ: ಸುನಾಮಿ ಎಚ್ಚರಿಕೆ
    April 20, 2026 | 0
  • BeFunky collage (78)
    ಟ್ರಂಪ್ ಸುಂಕದ ಹಣ ಇಂದಿನಿಂದ ವಾಪಸ್: ಅಮೆರಿಕ ಇತಿಹಾಸದಲ್ಲೇ ಅತಿ ದೊಡ್ಡ ರೀಫಂಡ್
    April 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version