• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 1, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ರಷ್ಯಾ ತೈಲ ಖರೀದಿಸಿದ್ರೆ ಬ್ರಾಹ್ಮಣರು ಶ್ರೀಮಂತರಾಗ್ತಾರೆ: ಜಾತಿ ಅಸ್ತ್ರದ ಮೂಲಕ ಅಮೆರಿಕ ಹೊಸ ಪ್ರಯೋಗ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 1, 2025 - 11:47 am
in ವಿದೇಶ
0 0
0
Untitled design 2025 09 01t113348.465

RelatedPosts

ಅಫ್ಘಾನಿಸ್ತಾನದಲ್ಲಿ ಭೂಕಂಪ: ಸಾವಿನ ಸಂಖ್ಯೆ 500ಕ್ಕೆ ಏರಿಕೆ, 1000ಕ್ಕೂ ಹೆಚ್ಚು ಜನರಿಗೆ ಗಾಯ

ಅಫ್ಘಾನಿಸ್ತಾನದಲ್ಲಿ 6.0 ತೀವ್ರತೆಯ ಭೂಕಂಪ: 9 ಮಂದಿ ಸಾವು

ಮೈಕ್ರೋಸಾಫ್ಟ್ ಕ್ಯಾಂಪಸ್‌ನಲ್ಲಿ ಭಾರತೀಯ ಟೆಕ್ಕಿಯ ಶವ: ಉದ್ಯೋಗಿ ಸಾವಿಗೆ ಕೆಲಸದ ಒತ್ತಡವೇ ಕಾರಣವಾಯ್ತಾ?

ChatGPT ಸಹಾಯದಿಂದ ತಾಯಿ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ADVERTISEMENT
ADVERTISEMENT

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ವಿವಾದಾತ್ಮಕ ಹೇಳಿಕೆಗಳಿಂದ ಸದಾ ಸುದ್ದಿಯಲ್ಲಿರುತ್ತಾರೆ. ಆದರೆ, ಈಗ ಟ್ರಂಪ್ ಆಪ್ತರೂ ಕೂಡ ಈ ಸಾಲಿಗೆ ಸೇರಿಕೊಂಡಿದ್ದಾರೆ. ಟ್ರಂಪ್‌ ಅವರ ವ್ಯಾಪಾರ ಸಲಹೆಗಾರ ಪೀಟರ್ ನವರೊ ಭಾರತದ ಜಾತಿ ವ್ಯವಸ್ಥೆಯನ್ನು ಗುರಿಯಾಗಿಟ್ಟು ಭಾರತೀಯರಿಗೆ ಅವಮಾನಕರವಾಗುವಂತಹ ಹೇಳಿಕೆ ನೀಡಿದ್ದಾರೆ. ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವ ಮೂಲಕ ಬ್ರಾಹ್ಮಣರು ಭಾರತೀಯ ಜನರ ವೆಚ್ಚದಲ್ಲಿ ಶ್ರೀಮಂತರಾಗುತ್ತಿದ್ದಾರೆ ಎಂದು  ಆರೋಪ ಮಾಡಿದ್ದಾರೆ.

ಚೀನಾದ ಟಿಯಾಂಜಿನ್‌ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆಯ ಶೃಂಗಸಭೆಯ ಸಂದರ್ಭದಲ್ಲಿ ಈ ಹೇಳಿಕೆ ಬಂದಿದೆ. ಈ ಸಭೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಮಹತ್ವದ ಮಾತುಕತೆ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ನವರೊ ಅವರ ಹೇಳಿಕೆ ಅಮೆರಿಕದ ರಾಜಕೀಯ ತಂತ್ರವನ್ನು ಪ್ರತಿಬಿಂಬಿಸುತ್ತದೆ ಎಂದು ಟೀಕಿಸಲಾಗಿದೆ.

ನವರೊ ಅವರು ಈ ಹಿಂದೆಯೂ ರಷ್ಯಾ-ಉಕ್ರೇನ್ ಯುದ್ಧವನ್ನು “ಮೋದಿ ಯುದ್ಧ” ಎಂದು ಕರೆದು ವಿವಾದ ಸೃಷ್ಟಿಸಿದ್ದರು. ಈಗ ಮತ್ತೆ, “ರಷ್ಯಾ ಮತ್ತು ಚೀನಾದೊಂದಿಗೆ ಮೋದಿ ಯಾಕೆ ಹೆಚ್ಚು ಮಾತನಾಡುತ್ತಿದ್ದಾರೆ? ಭಾರತೀಯ ಜನರು ತಮ್ಮ ದೇಶದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳಿ. ಬ್ರಾಹ್ಮಣರು ನಿಮ್ಮ ವೆಚ್ಚದಲ್ಲಿ ಲಾಭಗಳಿಸುತ್ತಿದ್ದಾರೆ,” ಎಂದು ಜಾತಿಯನ್ನು ಅಸ್ತ್ರವಾಗಿ ಬಳಸಿ ಭಾರತೀಯರನ್ನು ಪ್ರಚೋದಿಸುವ ಕೆಲಸ ಮಾಡಿದ್ದಾರೆ.

ಇದೇ ವೇಳೆ, ರಷ್ಯಾದಿಂದ ಇಂಧನ ಖರೀದಿಯನ್ನು ಮುಂದುವರೆಸಿರುವ ಭಾರತದ ವಿರುದ್ಧ ಟ್ರಂಪ್ ಸರ್ಕಾರ ಕಿಡಿಕಾರಿದೆ. ಭಾರತದ ವಿರುದ್ಧ ತೆರಿಗೆ ಸಂಗ್ರಹಣೆಯ ತಂತ್ರವನ್ನು ಬಳಸಿರುವ ಟ್ರಂಪ್ ಆಡಳಿತ, ಮೋದಿಯ ದೃಢನಿರ್ಧಾರದ ವಿರುದ್ಧ ಟೀಕೆಗಳ ಸುರಿಮಳೆಗೈದಿದೆ.

ಇದರ ಜೊತೆಗೆ, ಟ್ರಂಪ್ ಸರ್ಕಾರದ ಹೊಸ ವ್ಯಾಪಾರ ನಿಯಮ ಬದಲಾವಣೆಯಿಂದ ಅಮೆರಿಕದ ಗ್ರಾಹಕರಿಗೆ ಸಮಸ್ಯೆ ಎದುರಾಗಿದೆ. ‘ಡಿ ಮಿನಿಮಿಸ್’ ವಿನಾಯಿತಿ ರದ್ದತಿಯಿಂದ, $800ಕ್ಕಿಂತ ಕಡಿಮೆ ಮೌಲ್ಯದ ಸರಕುಗಳನ್ನು ಸುಂಕರಹಿತವಾಗಿ ಆಮದು ಮಾಡಿಕೊಳ್ಳುವ ಸೌಲಭ್ಯ ಕೊನೆಗೊಂಡಿದೆ. ಇದರಿಂದ ಯುಎಸ್‌ಗೆ ಸಣ್ಣ ಸರಕುಗಳ ಆರ್ಡರ್‌ಗಳು ರದ್ದಾಗುತ್ತಿವೆ. ಇ-ಕಾಮರ್ಸ್ ವೇದಿಕೆಗಳಾದ ಎಟ್ಸಿ ಮತ್ತು ಇಬೇ ಈ ರದ್ದತಿಯ ಬಗ್ಗೆ ಗ್ರಾಹಕರಿಗೆ ಎಚ್ಚರಿಕೆ ನೀಡಿವೆ.

ಈ ನಿಯಮ ಬದಲಾವಣೆಯಿಂದ 30ಕ್ಕೂ ಹೆಚ್ಚು ದೇಶಗಳು ಯುಎಸ್‌ಗೆ ತಮ್ಮ ಅಂಚೆ ಸೇವೆಗಳನ್ನು ಸ್ಥಗಿತಗೊಳಿಸಿವೆ. ಈ ಬದಲಾವಣೆಯಿಂದ ಅಮೆರಿಕದ ಗ್ರಾಹಕರು ಮತ್ತು ವ್ಯಾಪಾರಿಗಳಿಗೆ ತೊಂದರೆಯಾಗಿದ್ದು, ಟ್ರಂಪ್ ಆಡಳಿತದ ವಿರುದ್ಧ ಟೀಕೆಗಳು ಕೇಳಿಬರುತ್ತಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 09 01t132700.520

ಊಟ ಮಾಡುವಾಗ ಅನ್ನದ ಅಗಳು ಗಂಟಲಲ್ಲಿ ಸಿಲುಕಿ ಯುವಕ ಸಾವು!

by ಶಾಲಿನಿ ಕೆ. ಡಿ
September 1, 2025 - 1:27 pm
0

Untitled design 2025 09 01t125241.573

ಅಫ್ಘಾನಿಸ್ತಾನದಲ್ಲಿ ಭೂಕಂಪ: ಸಾವಿನ ಸಂಖ್ಯೆ 500ಕ್ಕೆ ಏರಿಕೆ, 1000ಕ್ಕೂ ಹೆಚ್ಚು ಜನರಿಗೆ ಗಾಯ

by ಶಾಲಿನಿ ಕೆ. ಡಿ
September 1, 2025 - 1:03 pm
0

Untitled design 2025 09 01t122951.591

ಪುಟಾಣಿಯ ಅಪೂರ್ವ ಪ್ರತಿಭೆ: ಮೈಸೂರಿನ ಬಾಲಕಿಯ ಬೌದ್ಧಿಕ ಸಾಮರ್ಥ್ಯಕ್ಕೆ ಎಲ್ಲರೂ ಫಿದಾ!

by ಶಾಲಿನಿ ಕೆ. ಡಿ
September 1, 2025 - 12:47 pm
0

Untitled design 2025 09 01t115659.626

ಲಿವಿಂಗ್ ಟುಗೆದರ್‌ನಲ್ಲಿದ್ದ ವಿಧವೆಗೆ ಪೆಟ್ರೋಲ್‌‌ ಸುರಿದು ಬೆಂಕಿ ಹಚ್ಚಿ ಹತ್ಯೆಗೈದ ಪ್ರಿಯಕರ

by ಶಾಲಿನಿ ಕೆ. ಡಿ
September 1, 2025 - 12:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 09 01t125241.573
    ಅಫ್ಘಾನಿಸ್ತಾನದಲ್ಲಿ ಭೂಕಂಪ: ಸಾವಿನ ಸಂಖ್ಯೆ 500ಕ್ಕೆ ಏರಿಕೆ, 1000ಕ್ಕೂ ಹೆಚ್ಚು ಜನರಿಗೆ ಗಾಯ
    September 1, 2025 | 0
  • Untitled design 2025 09 01t084228.899
    ಅಫ್ಘಾನಿಸ್ತಾನದಲ್ಲಿ 6.0 ತೀವ್ರತೆಯ ಭೂಕಂಪ: 9 ಮಂದಿ ಸಾವು
    September 1, 2025 | 0
  • Untitled design (6)
    ಮೈಕ್ರೋಸಾಫ್ಟ್ ಕ್ಯಾಂಪಸ್‌ನಲ್ಲಿ ಭಾರತೀಯ ಟೆಕ್ಕಿಯ ಶವ: ಉದ್ಯೋಗಿ ಸಾವಿಗೆ ಕೆಲಸದ ಒತ್ತಡವೇ ಕಾರಣವಾಯ್ತಾ?
    August 31, 2025 | 0
  • 111 (16)
    ChatGPT ಸಹಾಯದಿಂದ ತಾಯಿ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ವ್ಯಕ್ತಿ
    August 31, 2025 | 0
  • 1 2025 08 30t230414.000
    7 ವರ್ಷಗಳ ಬಳಿಕ ಚೀನಾಗೆ ಭೇಟಿ ನೀಡಿದ ಪ್ರಧಾನಿ ಮೋದಿ
    August 30, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version