• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಗಲ್ಫ್ ರಾಷ್ಟ್ರಗಳಲ್ಲಿ ಯುದ್ಧ ಭೀತಿ ತೀವ್ರ: ಸೈರನ್ ನಡುವೆ ಟ್ರಂಪ್ ಬಾಂಬ್ ದಾಳಿ ಬೆದರಿಕೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 9, 2026 - 10:10 am
in ವಿದೇಶ
0 0
0
Web Photo Editor 2026 07 09T084632.175

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತೊಮ್ಮೆ ತಾರಕಕ್ಕೇರಿದ್ದು, ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಹೊಸ ತಿರುವು ಪಡೆದಿದೆ. ಇರಾನ್ ಮೇಲೆ ಅಮೆರಿಕ ಮತ್ತೊಂದು ಸುತ್ತಿನ ಭೀಕರ ವಾಯುದಾಳಿ ನಡೆಸಿದ ಬೆನ್ನಲ್ಲೇ, ಗುರುವಾರ ಮುಂಜಾನೆ ಕುವೈತ್, ಬಹ್ರೇನ್ ಮತ್ತು ಕತಾರ್ ದೇಶಗಳಲ್ಲಿ ಕ್ಷಿಪಣಿ ದಾಳಿಯ ಮುನ್ನೆಚ್ಚರಿಕಾ ಸೈರನ್‌ಗಳು ಮೊಳಗಿದವು. ಈ ಬೆಳವಣಿಗೆಗಳಿಂದ ಗಲ್ಫ್ ಪ್ರದೇಶದಲ್ಲಿ ಭಾರೀ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಕುವೈತ್ ಸೇನೆಯ ಪ್ರಕಾರ, ಇರಾನ್‌ನಿಂದ ಹೊರಬಿದ್ದ ಕೆಲವು ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಮಧ್ಯದಲ್ಲೇ ತಡೆಹಿಡಿಯುವ ಕಾರ್ಯ ನಡೆಯುತ್ತಿದೆ. ಆದರೆ ಕುವೈತ್, ಬಹ್ರೇನ್ ಮತ್ತು ಕತಾರ್‌ನಲ್ಲಿ ಹಾನಿಯ ಪ್ರಮಾಣದ ಬಗ್ಗೆ ತಕ್ಷಣಕ್ಕೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಬುಧವಾರ ಇರಾನ್ ವಿರುದ್ಧ ಅಮೆರಿಕ ನಡೆಸಿದ್ದ ಹಿಂದಿನ ದಾಳಿಗಳಿಗೆ ಪ್ರತಿಯಾಗಿ, ಇರಾನ್ ಬಹ್ರೇನ್ ಮತ್ತು ಕುವೈತ್‌ ಮೇಲೆ ದಾಳಿ ನಡೆಸಿತ್ತು ಎಂದು ವರದಿಯಾಗಿದೆ.

RelatedPosts

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 788ಕ್ಕೆ ಏರಿಕೆ, 8,700ಕ್ಕೂ ಹೆಚ್ಚು ಜನರ ರಕ್ಷಣೆ

ಕರ್ನಾಟಕದವರ ರಕ್ಷಣೆಗೆ ವಿಶೇಷ ನೋಡಲ್ ಅಧಿಕಾರಿ ನೇಮಕ

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಉದ್ವಿಗ್ನತೆ: ಅಮೆರಿಕಾ ವಾಯುನೆಲೆ ಮೇಲೆ ಇರಾನ್ ದಾಳಿ

ನೇಪಾಳ ಪ್ರವಾಹ: 5ನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ADVERTISEMENT
ADVERTISEMENT

ಹಾರ್ಮುಜ್ ಜಲಸಂಧಿಯಲ್ಲಿ ವ್ಯಾಪಾರ ಹಡಗುಗಳ ಮೇಲೆ ಇರಾನ್ ದಾಳಿ ನಡೆಸಿದ ಬೆನ್ನಲ್ಲೇ, ಪರಿಸ್ಥಿತಿ ಇನ್ನಷ್ಟು ಗಂಭೀರವಾಗಿದೆ. ಈ ಬೆಳವಣಿಗೆಯನ್ನೇ ಕದನ ವಿರಾಮದ ಅಂತ್ಯ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಅದರ ಕೆಲವೇ ಗಂಟೆಗಳ ಬಳಿಕ ಅಮೆರಿಕವು ಇರಾನ್‌ನ ವಿವಿಧ ಮಿಲಿಟರಿ ತಾಣಗಳು, ಬಂದರು ಸೌಲಭ್ಯಗಳು ಮತ್ತು ರಣತಂತ್ರದ ಕೇಂದ್ರಗಳ ಮೇಲೆ ವಾಯುದಾಳಿ ನಡೆಸಿದೆ. ಓಮನ್ ಕರಾವಳಿಯ ಸಮೀಪ ವ್ಯಾಪಾರಿ ಹಡಗುಗಳನ್ನು ಗುರಿಯಾಗಿಸಿಕೊಂಡಿದ್ದಕ್ಕೆ ಪ್ರತಿಯಾಗಿ ಈ ದಾಳಿ ನಡೆಸಲಾಗಿದೆ ಎಂದು ಅಮೆರಿಕ ಹೇಳಿದೆ.

 ವಿಶ್ವದ ತೈಲ ಮತ್ತು ನೈಸರ್ಗಿಕ ಅನಿಲ ಸಾಗಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಉಂಟುಮಾಡುತ್ತಿರುವ ಭದ್ರತಾ ಬೆದರಿಕೆಯನ್ನು ಕಡಿಮೆಗೊಳಿಸುವ ಉದ್ದೇಶದಿಂದಲೇ ಈ ದಾಳಿಗಳನ್ನು ಕೈಗೊಳ್ಳಲಾಗಿದೆ. ಇದೇ ವೇಳೆ, ಇರಾನ್‌ನ ಬುಶೆಹರ್ ಪರಮಾಣು ವಿದ್ಯುತ್ ಸ್ಥಾವರ ಪ್ರದೇಶ ಸೇರಿದಂತೆ ಚಬಹಾರ್, ಕೊನಾರಕ್, ಬಂದರ್ ಅಬ್ಬಾಸ್ ಮತ್ತು ಸಿರಿಕ್ ನಗರಗಳಲ್ಲಿ ಸ್ಫೋಟಗಳು ಸಂಭವಿಸಿರುವುದಾಗಿ ವರದಿ ಆಗಿದೆ.

ಟರ್ಕಿಯ ಅಂಕಾರಾದಲ್ಲಿ ನಡೆದ ನ್ಯಾಟೋ ಶೃಂಗಸಭೆಯ ಬಳಿಕ ಪ್ರತಿಕ್ರಿಯಿಸಿದ ಟ್ರಂಪ್, “ಇರಾನ್ ಮತ್ತೆ ಪ್ರಚೋದನೆ ನೀಡಿದರೆ, ಅಮೆರಿಕದ ದಾಳಿ ಇನ್ನಷ್ಟು ಭೀಕರವಾಗಿರಲಿದೆ” ಎಂದು ಎಚ್ಚರಿಕೆ ನೀಡಿದ್ದಾರೆ. ಈ ಹೇಳಿಕೆ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಆದರೆ ಇನ್ನೊಂದೆಡೆ, ಇರಾನ್ ನಾಯಕತ್ವವು ಬೆದರಿಕೆಗಳಿಗೆ ಮಣಿಯುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಘರ್ ಗಾಲಿಬಾಫ್, “ಬೆದರಿಕೆ ಮತ್ತು ಒತ್ತಡದ ರಾಜಕೀಯಕ್ಕೆ ನಾವು ತಲೆಬಾಗುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೆಲ್ಲದರ ನಡುವೆ, ಇರಾನ್‌ನ ಅಗಲಿದ ಸರ್ವೋಚ್ಚ ನಾಯಕ ಅಲಿ ಖಮೇನಿ ಅವರ ಅಂತ್ಯಕ್ರಿಯೆಗಾಗಿ ದೇಶದಾದ್ಯಂತ ಸಿದ್ಧತೆಗಳು ಜೋರಾಗಿವೆ. ಮಷಾದ್‌ನಲ್ಲಿ ನಡೆಯಲಿರುವ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸುವ ಸಾಧ್ಯತೆ ಇದೆ. ಒಂದೆಡೆ ಶೋಕಾಚರಣೆ, ಮತ್ತೊಂದೆಡೆ ಯುದ್ಧದ ಕತ್ತಲೆ ಮೋಡಗಳು — ಈ ಎರಡೂ ಸಂಗತಿಗಳು ಇರಾನ್ ಹಾಗೂ ಸಂಪೂರ್ಣ ಮಧ್ಯಪ್ರಾಚ್ಯವನ್ನು ಮತ್ತೊಮ್ಮೆ ಅಸ್ಥಿರತೆಯ ಅಂಚಿಗೆ ತಳ್ಳಿವೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಸಾವು (12)

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 788ಕ್ಕೆ ಏರಿಕೆ, 8,700ಕ್ಕೂ ಹೆಚ್ಚು ಜನರ ರಕ್ಷಣೆ

by ದಿಶಾ ಕೆ. ಎಸ್.
August 31, 2026 - 11:34 am
0

Gemini Generated Image 1bi3v61bi3v61bi3

ಅರಬ್ಬೀ ಸಮುದ್ರದಲ್ಲಿ ಬೋಟ್ ಮುಳುಗಡೆ; ಅದೃಷ್ಟವಶಾತ್ 24 ಮೀನುಗಾರರು ಸೇಫ್!

by ಶಾಲಿನಿ ಕೆ. ಡಿ
August 31, 2026 - 11:08 am
0

ಸಾವು (11)

ಕರ್ನಾಟಕದವರ ರಕ್ಷಣೆಗೆ ವಿಶೇಷ ನೋಡಲ್ ಅಧಿಕಾರಿ ನೇಮಕ

by ದಿಶಾ ಕೆ. ಎಸ್.
August 31, 2026 - 10:58 am
0

ಸಾವು (9)

ವಾಹನ ಸವಾರರೇ ಗಮನಿಸಿ: ಬೆಂಗಳೂರಿನ ಈ ಫ್ಲೈಓವರ್‌ಗಳಲ್ಲಿ ಸೆ.4ರಿಂದ ಹೊಸ ನಿಯಮ ಜಾರಿ

by ದಿಶಾ ಕೆ. ಎಸ್.
August 31, 2026 - 10:26 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸಾವು (12)
    ನೇಪಾಳ ಪ್ರವಾಹ: ಸಾವಿನ ಸಂಖ್ಯೆ 788ಕ್ಕೆ ಏರಿಕೆ, 8,700ಕ್ಕೂ ಹೆಚ್ಚು ಜನರ ರಕ್ಷಣೆ
    August 31, 2026 | 0
  • ಸಾವು (11)
    ಕರ್ನಾಟಕದವರ ರಕ್ಷಣೆಗೆ ವಿಶೇಷ ನೋಡಲ್ ಅಧಿಕಾರಿ ನೇಮಕ
    August 31, 2026 | 0
  • ಸಾವು (7)
    ಪಶ್ಚಿಮ ಏಷ್ಯಾದಲ್ಲಿ ಮತ್ತೆ ಉದ್ವಿಗ್ನತೆ: ಅಮೆರಿಕಾ ವಾಯುನೆಲೆ ಮೇಲೆ ಇರಾನ್ ದಾಳಿ
    August 31, 2026 | 0
  • ಸಾವು (14)
    ನೇಪಾಳ ಪ್ರವಾಹ: 5ನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ
    August 30, 2026 | 0
  • ಸಾವು (9)
    ನಿಮ್ಮ ನಿಜವಾದ ಶತ್ರುವನ್ನು ಗುರುತಿಸಿ: ಮುಸ್ಲಿಂ ರಾಷ್ಟ್ರಗಳಿಗೆ ಮೊಜ್ತಬಾ ಖಮೇನಿ ಕರೆ
    August 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version