• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆರೋಗ್ಯ-ಸೌಂದರ್ಯ

ಚಳಿಗಾಲದಲ್ಲಿ ಹಿಮ್ಮಡಿ ಬಿರುಕು ಬಿಟ್ಟರೆ ಆತಂಕ ಬೇಡ..! ನಿಮಗಾಗಿ ಸುಲಭ ಮನೆಮದ್ದುಇಲ್ಲಿದೆ

admin by admin
November 22, 2025 - 4:59 pm
in ಆರೋಗ್ಯ-ಸೌಂದರ್ಯ
0 0
0
Untitled design (40)

ಚಳಿಗಾಲ ಆರಂಭವಾಗುತ್ತಲೇ ತ್ವಚೆ ಒಣಗಿ, ಹಿಮ್ಮಡಿ ಬಿರುಕು ಬಿಡುವುದು ತುಂಬಾ ಸಾಮಾನ್ಯ. ಈ ಸಮಸ್ಯೆಯಿಂದ ನೋವು, ಕಾಲು ಊತ ಕೂಡ ಉಂಟಾಗಬಹುದು ಮತ್ತು ಪಾದದ ಸೌಂದರ್ಯ ಕೆಡುತ್ತದೆ. ಅನೇಕರು ಪಾರ್ಲರ್‌ಗೆ ಹೋಗಿ ಅಥವಾ ದುಬಾರಿ ಕ್ರೀಮ್‌ಗಳನ್ನು ಖರೀದಿಸುತ್ತಾರೆ. ಆದರೆ ನಿಮ್ಮ ಅಡುಗೆ ಮನೆಯಲ್ಲೇ ಇರುವ ಸಾಮಗ್ರಿಗಳಿಂದ ಈ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಬಹುದು. ಅದು ಯಾವುದು ಎಂದು ತಿಳಿಯಲು ಈ ಸ್ಟೋ ಒಮ್ಮೆ ನೋಡಿ.

1. ನಿಂಬೆ + ಗ್ಲಿಸರಿನ್ + ಗುಲಾಬಿ ನೀರು (ಅತ್ಯುತ್ತಮ ಕಾಂಬಿನೇಷನ್) ಅರ್ಧ ಬಕೆಟ್ ಬಿಸಿ ನೀರಿನಲ್ಲಿ 2 ಚಮಚ ನಿಂಬೆ ರಸ, 1 ಚಮಚ ಗ್ಲಿಸರಿನ್, 1 ಚಮಚ ಗುಲಾಬಿ ನೀರು ಹಾಕಿ. ಪಾದಗಳನ್ನು15-20 ನಿಮಿಷ ನಿಮ್ಮ ಪಾದವನ್ನ ನೀರಿನಲ್ಲೇ ಬಿಡಿ. ನಂತರ ಪ್ಯೂಮಿಕ್ ಸ್ಟೋನ್ ಅಥವಾ ಹೀಲ್ ಸ್ಕ್ರಬ್ಬರ್‌ನಿಂದ ಒಣ ಚರ್ಮವನ್ನು ತೆಗೆಯಿರಿ. ಸ್ನಾನ ಮುಗಿಸಿ, 1 ಚಮಚ ಗ್ಲಿಸರಿನ್ + 1 ಚಮಚ ಗುಲಾಬಿ ನೀರು + 1 ಚಮಚ ನಿಂಬೆ ರಸ ಬೆರೆಸಿ ನಿಮ್ಮ ಪಾದಕ್ಕೆ ಹೆಚ್ಚಾಗಿ ಈ ಪೇಸ್ಟ್‌ ಹಚ್ಚಿ, ಸಾಕ್ಸ್ ಧರಿಸಿ ಮಲಗಿ. ಬೆಳಗ್ಗೆ ತೊಳೆಯಿರಿ. ವಾರಕ್ಕೆ ಹೀಗೆ 3-4  ಬಾರಿ ಮಾಡಿದ್ರೆ 10-15 ದಿನದಲ್ಲೇ ಬಿರುಕುಗಳು ಮಾಯವಾಗುತ್ತವೆ.

RelatedPosts

ಹೃದಯಾಘಾತ ಅಪಾಯ ಹೆಚ್ಚಿಸಲು ಮದ್ಯ ಸೇವನೆ ಕಾರಣ? ಅಧ್ಯಯನದಲ್ಲಿ ಬೆಚ್ಚಿಬೀಳಿಸೋ ಮಾಹಿತಿ ರಿವೀಲ್.!

ಡಿಪ್ರೆಶನ್ ಅಂದ್ರೆ ಏನು? ಲಕ್ಷಣಗಳು, ಕಾರಣಗಳು, ಖಿನ್ನತೆಯಿಂದ ಹೊರಬರಲು ಇಲ್ಲಿವೆ ಸುಲಭ ಮಾರ್ಗಗಳು

ದಿನವಿಡೀ ಒಂದೇ ಕಡೆ ಕೂತೇ ಇರ್ತೀರಾ? ಬೆನ್ನು-ಕುತ್ತಿಗೆ ನೋವು ಕಾಣಿಸಿಕೊಳ್ಳುವುದು ಖಚಿತ!

ಕೆಲಸದ ಒತ್ತಡದಿಂದ ಸುಸ್ತಾಗಿದ್ದೀರಾ? ಆಯಾಸ ನಿವಾರಿಸಲು ಈ ಸಲಹೆಗಳನ್ನು ಪ್ರತಿದಿನ ಪಾಲಿಸಿ

ADVERTISEMENT
ADVERTISEMENT

2. ಜೇನುತುಪ್ಪ (Honey Foot Soak) ಒಂದು ಬಕೇಟ್‌ ಬಿಸಿ ನೀರಿನಲ್ಲಿ 1 ಕಪ್ ಜೇನುತುಪ್ಪ ಬೆರೆಸಿ. ಪಾದಗಳನ್ನು 20 ನಿಮಿಷ ನೀರಿನಲ್ಲಿ ಬಿಡಿ. ಜೇನುತುಪ್ಪದಲ್ಲಿರುವ ನೈಸರ್ಗಿಕ ಆಂಟಿಬ್ಯಾಕ್ಟೀರಿಯಲ್ & ಮಾಯಿಶ್ಚರೈಸಿಂಗ್ ಗುಣಗಳು ಬಿರುಕುಗಳನ್ನು ಗುಣಪಡಿಸುತ್ತವೆ ಮತ್ತು ಚರ್ಮವನ್ನು ಮೃದುವಾಗಿಸುತ್ತವೆ.

3. ತೆಂಗಿನ ಎಣ್ಣೆ (ಅತಿ ಸರಳ & ಅತ್ಯಂತ ಪರಿಣಾಮಕಾರಿ) ರಾತ್ರಿ ಮಲಗುವ ಮುಂಚೆ ಬಿರುಕು ಬಿಟ್ಟ ಹಿಮ್ಮಡಿಗಳಿಗೆ ಉಗುರು ಬೆಚ್ಚಗಿನ ತೆಂಗಿನ ಎಣ್ಣೆಯಿಂದ 5-7 ನಿಮಿಷ ಮಸಾಜ್ ಮಾಡಿ, ಸಾಕ್ಸ್ ಧರಿಸಿ ಮಲಗಿ. ತೆಂಗಿನ ಎಣ್ಣೆಯಲ್ಲಿರುವ ಲಾರಿಕ್ ಆಮ್ಲ ಮತ್ತು ವಿಟಮಿನ್ E ಒಡೆದ ಚರ್ಮವನ್ನು ತುಂಬಾ ಬೇಗ ಗುಣಪಡಿಸುತ್ತದೆ. ಕೇವಲ 1 ವಾರದಲ್ಲೇ ಇದರ ರಿಸಲ್ಟ್‌ ನೋಡಬಹುದು.

4. ಅಲೋವೆರಾ ಜೆಲ್ ತಾಜಾ ಅಲೋವೆರಾ ಎಲೆಯಿಂದ ಜೆಲ್ ತೆಗೆದು ರಾತ್ರಿ ಪಾದಗಳಿಗೆ ದಪ್ಪವಾಗಿ ಹಚ್ಚಿ, ಸಾಕ್ಸ್ ಧರಿಸಿ ಮಲಗಿ. ಅಲೋವೆರಾದ ೭೫+ ಪೋಷಕಾಂಶಗಳು ಆಳವಾದ ಗುಣವನ್ನು ನೀಡುತ್ತವೆ ಮತ್ತು ಉರಿಯೂತವನ್ನು ಕಡಿಮೆ ಮಾಡುತ್ತವೆ.

5. ಮಾಗಿದ ಬಾಳೆಹಣ್ಣು ಪಾಕವಾದ ಬಾಳೆಹಣ್ಣನ್ನು ಮ್ಯಾಶ್ ಮಾಡಿ, ಬಿರುಕುಗಳ ಮೇಲೆ 15-20 ನಿಮಿಷ ಪಾದಕ್ಕೆ ಹಚ್ಚಿಡಿ. ನಂತರ ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆದು ಮಾಯಿಶ್ಚರೈಸರ್ ಹಚ್ಚಿ. ಬಾಳೆಹಣ್ಣಿನಲ್ಲಿರುವ ವಿಟಮಿನ್ A, B6, C ಮತ್ತು ಪೊಟ್ಯಾಸಿಯಂ ಚರ್ಮವನ್ನು ಪೋಷಣೆ ಮಾಡುತ್ತವೆ.

ಈ ಮನೆಮದ್ದುಗಳನ್ನು ನಿಯಮಿತವಾಗಿ ಅನುಸರಿಸಿದರೆ ಚಳಿಗಾಲದಲ್ಲೂ ನಿಮ್ಮ ಪಾದಗಳು ಮೃದುವಾಗಿ, ಇದರ ಜೊತೆಗೆ ಸಾಕಷ್ಟು ನೀರು ಕುಡಿಯಿರಿ.ಇದರಿಂದ ನಿಮ್ಮ ದೇಹ ಯಾವಾಗಲೂ ಹೈಡ್ರೈಟ್‌ ಆಗಿರುತ್ತದೆ. ಆಗ ಹಿಮ್ಮಡಿ ಬಿರುಕು ಬಿಡುವುದು ಕಡಿಮೆಯಾಗುತ್ತದೆ. ದುಬಾರಿ ಕ್ರೀಮ್‌ಗಳ ಅವಶ್ಯಕತೆಯೇ ಇರುವುದಿಲ್ಲ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸ್ವ (2)

ಇಸ್ರೋದಲ್ಲಿ 100ಕ್ಕೂ ಹೆಚ್ಚು ವಿಜ್ಞಾನಿಗಳ ರಾಜೀನಾಮೆ: ಹೊಸ ನಿಯಮ ಜಾರಿಗೆ ಕೇಂದ್ರ ನಿರ್ಧಾರ

by ಕವಿತಾ
July 16, 2026 - 11:20 pm
0

ಸ್ವ (1)

ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಗಳಿಗೆ ನಾಳೆ ಪ್ರಧಾನಿ ಮೋದಿ ಚಾಲನೆ

by ಕವಿತಾ
July 16, 2026 - 10:43 pm
0

ಸ್ವ

ಸ್ವದೇಶಿ ಹೈಡ್ರೋಜನ್ ರೈಲು ಸೇವೆಗೆ ನಾಳೆ ಪ್ರಧಾನಿ ಮೋದಿ ಚಾಲನೆ

by ಕವಿತಾ
July 16, 2026 - 10:17 pm
0

Untitled design (96)

ರಾಜ್ಯದಲ್ಲಿ ಮಳೆ ಕೊರತೆ: ನೀರು, ವಿದ್ಯುತ್‌ ಉಳಿತಾಯಕ್ಕೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ

by ಕವಿತಾ
July 16, 2026 - 9:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ
    ಹೃದಯಾಘಾತ ಅಪಾಯ ಹೆಚ್ಚಿಸಲು ಮದ್ಯ ಸೇವನೆ ಕಾರಣ? ಅಧ್ಯಯನದಲ್ಲಿ ಬೆಚ್ಚಿಬೀಳಿಸೋ ಮಾಹಿತಿ ರಿವೀಲ್.!
    July 16, 2026 | 0
  • ಷ್ಯ (1)
    ಡಿಪ್ರೆಶನ್ ಅಂದ್ರೆ ಏನು? ಲಕ್ಷಣಗಳು, ಕಾರಣಗಳು, ಖಿನ್ನತೆಯಿಂದ ಹೊರಬರಲು ಇಲ್ಲಿವೆ ಸುಲಭ ಮಾರ್ಗಗಳು
    July 15, 2026 | 0
  • ಇರ್ತೀರಾ
    ದಿನವಿಡೀ ಒಂದೇ ಕಡೆ ಕೂತೇ ಇರ್ತೀರಾ? ಬೆನ್ನು-ಕುತ್ತಿಗೆ ನೋವು ಕಾಣಿಸಿಕೊಳ್ಳುವುದು ಖಚಿತ!
    July 14, 2026 | 0
  • Untitled design 2026 07 13T065303.959
    ಕೆಲಸದ ಒತ್ತಡದಿಂದ ಸುಸ್ತಾಗಿದ್ದೀರಾ? ಆಯಾಸ ನಿವಾರಿಸಲು ಈ ಸಲಹೆಗಳನ್ನು ಪ್ರತಿದಿನ ಪಾಲಿಸಿ
    July 13, 2026 | 0
  • ಕೊ
    ನಿರಂತರ ಒತ್ತಡದಿಂದ ಬಳಲುತ್ತಿದ್ದೀರಾ? ಈ ಸರಳ ಅಭ್ಯಾಸವನ್ನು ರೂಢಿಸಿಕೊಳ್ಳಿ!
    July 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version